Saturday, July 25, 2026

ರಾಜ್ಯ

Police:ಹೆಂಡತಿಯ ಶೀಲ ಶಂಕಿಸಿ ಕೊಲೆ ಮಾಡಿ ತಾನೆ ಪೋಲಿಸರಿಗೆ ಶರಣಾದನು

ಹೊಳೆನರಸೀಪುರ: ತಾಲ್ಲೂಕಿನ, ಎಸ್ ಅಂಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ಪತ್ನಿಯ ಮೇಲೆ ಪತಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಆರೋಪಿ ಚಂದ್ರಮೌಳಿ ಸ್ವತಃ ತಾನೇ ಬಂದು ಶರಣಾಗಿದ್ದಾನೆ ಎಂದು ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರೋಪಿಯ ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿ...

Alcohal-ಮದ್ಯದ ಬೆಲೆ ಏರಿಕೆ

ರಾಜ್ಯ ಸುದ್ದಿ: ಮೊದಲೆಲ್ಲ ಮದ್ಯ ಪ್ರಿಯರಿಗೆ ಕುಡಿದಾಗ ಮಾತ್ರ ನಶೆ ಏರುತ್ತಿತ್ತು ಆದರೆ ಈಗ ಬೆಲೆ ಕೇಳಿದರೆ ಕುಡಿದಿರುವ ನಶೆ ಒಂದೇ ಬಾರಿಗೆ ಇಳಿಯುತ್ತದೆ. ಯಾಕೆಂದರೆ  ಅಬಕಾರಿ ಸುಂಕ ಏರಿಕೆಯಾದ ಕಾರಣ  ಹಾಟ್ ಪಾನಿಯಗಳ ಬೆಲೆಯಲ್ಲಿ ಏರಿಕೆಯ ಆಗಿದೆ. ಇದರಿಂದ  ಮೊದಲು 80 ಕೋಟಿ  ಆದಾಯವಾಗುತ್ತಿತ್ತು ಆದರೆ ಈಗ 100 ಕೋಟಿ ಆದಾಯವಾಗುತ್ತದೆ. ಹೌದು ಸ್ನೇಹಿತರೆ...

Channarayapatna: ಸರ್ಕಾರಿ ಪಡಿತರ ಗೋದಾಮಿನಿಂದಲೆ ಅಕ್ರಮ ಪಡಿತರ ಸಾಗಣೆ: ಪೊಲೀಸರ ಧಾಳಿ

ಚನ್ನರಾಯಪಟ್ಟಣ: ಸರ್ಕಾರಿ ಗೋದಾಮಿನಿಂದಲೇ ಅಕ್ರಮವಾಗಿ ಪಡಿತರ ಸಾಗಾಣೆ ಮಾಡುವ ವೇಳೆ ಪೊಲೀಸರು ದಾಳಿ ಮಾಡಿರುವ ಘಟನೆ ಚನ್ನರಾಯಪಟ್ಟಣದ ಮೈಸೂರು ರಸ್ತೆಯ ಅಂಬೇಡ್ಕರ್ ವೃತ್ತದಲ್ಲಿರುವ ಗೋಡಾನ್‌ನಲ್ಲಿ ನಡೆದಿದೆ. ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಗೋಡಾನ್‌ನಿಂದ ರಾತ್ರಿ ಮೂರು ಗಂಟೆ ಸಮಯದಲ್ಲಿ ಅಕ್ರಮವಾಗಿ ಗೋಧಿ ಸಾಗಾಣೆ ಮಾಡಲು ಲಾರಿಗೆ ಗೋಧಿ ತುಂಬಲಾಗುತ್ತಿತ್ತು.‌350 ಚೀಲ ಗೋಧಿಯನ್ನು ಲಾರಿಗೆ...

Traffic police: ಕರ್ತವ್ಯ ನಿರತ ಪೋಲಿಸ್ ಮೇಲೆ ಹಲ್ಲೆ

ಬೆಂಗಳೂರು: ಇತ್ತೀಚಿಗೆ ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘನೆ ಮಾಡಿ ತಮಗೆ ಇಷ್ಟವಾದ ರೀತಿ ವಾಹನವನ್ನು ಓಡಿಸುವುದು, ಹಾಗೂ ತಮಗೆ ತೋಚಿದ ಜಾಗದಲ್ಲಿ ವಾಹನ ನಿಲ್ಲಿಸುವುದು ಸಾಮಾನ್ಯವಾಗಿದೆ. ಸಂಚಾರಿ ಇಲಾಖೆ ಎಷ್ಟೇ ನಿಯಮ ಜಾರಿಗೆ ತಂದರೂ ವಾಹನ ಸವಾರು ,ಮಾತ್ರ ತಮ್ಮ ಅತಿರೇಕವನ್ನು ನಿಲ್ಲಿಸುತ್ತಿಲ್ಲ ಜುಲೈ 11 ರಂದು ಸಂಜೆ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಸುಲೇಮಾನ್...

Women : ಡ್ರೈನೇಜ್ ನಲ್ಲಿ ಮಹಿಳೆಯ ಶವ ಪತ್ತೆ

Manglore News: ಮನೆಯ ಹಿಂದೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಶವವೊಂದು ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.ಇನ್ನು ಮಹಿಳೆ ನಾಗಮ್ಮ...

Rain : ಕಲಬುರುಗಿಯಲ್ಲೂ ಭಾರೀ ಮಳೆ …!

Kalburgi News : ಒಂದೆಡೆ ಬೆಳಗಾವಿಯಲ್ಲಿ ಮಳೆಯಿಂದಾಗಿ ಜನ ಜೀವನವೇ ಅಸ್ತವ್ಯಸ್ತವಾಗಿದ್ದು. ಕಲಬುರುಗಿಯಲ್ಲೂ ಮಳೆ  ತಾಂಡವವಾಡುತ್ತಿದೆ. ಆದರೆ ಇಲ್ಲಿ ಜಲಪಾತವೊಂದು ಮೈದುಂಬಿ ಹರಿದು ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿದೆ. ಚಿಂಚೋಳಿ ತಾಲೂಕಿನ ಕುಂಚಾವರಂ ಅರಣ್ಯ ಪ್ರದೇಶದಲ್ಲಿರುವ ಎತ್ತಪೋತ್ತಾ ಕಿರು ಜಲಪಾತ ಮೈಬುಂದಿ ಹರಿಯುತ್ತಿದೆ. ಕಳೆದ ಕೆಲ ತಿಂಗಳಿಂದ ಮಳೆ...

Rain : ಬೆಳಗಾವಿಯಲ್ಲಿ ಮಳೆಯ ಆರ್ಭಟ…! ಜನಜೀವನ ಅಸ್ತವ್ಯಸ್ತ..!

Belagavi News : ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಬೆಳಗಾವಿ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶವಾದ ಖಾನಾಪುರ ತಾಲ್ಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕಾಡಂಚಿನ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಿದೆ. ಮಲಪ್ರಭಾ ನದಿ ಪಕ್ಕದಲ್ಲಿರುವ ಹಬ್ಬಾನಟ್ಟಿ ಮಾರುತಿ ಮಂದಿರ ನೀರಿನಿಂದ ಆವೃತಗೊಂಡಿದೆ. ಘಟಪ್ರಭಾ ಜಲಾಶಯದ ಹಿನ್ನೀರಿನಲ್ಲಿರುವ ವಿಠ್ಠಲ- ರುಕ್ಮಿಣಿ...

BS Yediyurappa : ಬಿಎಸ್ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್

State News : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗರಿಕೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ನಾಯಕರಾದ ಯಡಿಯೂರಪ್ಪ ಅವರು ಭಾಜನರಾಗಿದ್ದಾರೆ. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಜು.21ರಂದು ಸಂಜೆ 4ಕ್ಕೆ ಇರುವಕ್ಕಿಯಲ್ಲಿ...

Police : ಪೊಲೀಸರಿಗೆ ಇಲ್ಲ ರಕ್ಷಣೆ…!  ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ..?!

Banasavadi : ರಸ್ತೆಯಲ್ಲಿ ನೋ ಪಾರ್ಕಿಂಗ್ ಜಾಗದಲ್ಲಿವಾಹನ ನಿಲುಗಡೆ ವಿಚಾರವಾಗಿ ಬಾಣಸವಾಡಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆದ ಘಟನೆ ನಡೆದಿದೆ.  ರಸ್ತೆಯಲ್ಲಿ ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅಲ್ಲಿನ ಕಮ್ಮನಹಳ್ಳಿಯಲ್ಲಿ ನಡೆದಿದೆ. ಬಾಣಸವಾಡಿ ಟ್ರಾಫಿಕ್‌ ಪೊಲೀಸ್‌ ಸ್ಟೇಷನ್‌ನ ಕಾನ್ಸ್‌ಟೇಬಲ್‌ ಉಮೇಶ್‌ ಹಲ್ಲೆಗೊಳಗಾದ...

Duke: ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

ಹಾಸನ :ಬೈಕ್​ ಕ್ರೇಜ್ ಇರುವ ಯುವಕರು ದುಬಾರಿ ಬೈಕ್ ಗಳನ್ನು ಖರೀದಿಸಿ ಹೆದ್ದಾರಿಗಳಲ್ಲಿ ಅತಿ ವೇಗದಲ್ಲಿ ವಾಹನ ಚಾಲನೆ ಮಾಡುವುದೆಂದರೆ ಅದರ ಮಜಾನೇ ಬೇರೆ. ಆದರೆ ನಿಮ್ಮ ಮಜಾನೇ ಒಂದೊಂದು ಬಾರಿ ಸಜೆಯನ್ನು ತೋರಿಸುತ್ತದೆ. ಡ್ಯುಕ್  ಬೈಕ್ ನಲ್ಲಿ ಹೋಗುತ್ತಿರುವಂತಹ ಇಬ್ಬರು ಯುವಕರು ಹಾಸನ ತಾಲೂಕಿನ ಕೊಂತಗೋಡನಹಳ್ಳಿಯಲ್ಲಿಯ ಬಳಿ ಎರಡು ಬೈಕ್ಗಳು ಡಿಕ್ಕಿಯಾದ ಕಾರಣ ನಾಯಕರ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img