Saturday, July 25, 2026

ರಾಜ್ಯ

Grhalaxmi yojana : ಗೃಹಲಕ್ಷ್ಮೀ ಯೋಜನೆಗೆ ಸ್ಟಾರ್ಟಿಂಗ್ ಟ್ರಬಲ್..! ಹಾಸನದಲ್ಲಿ ಸರ್ವರ್ ಡೌನ್..?!

Hassan News :ಹಾಸನದಲ್ಲಿ ಗಹೃಲಕ್ಷ್ಮೀ  ಯೋಜನೆಗೆ ಸ್ಟಾರ್ಟಿಂಗ್ ಟ್ರಬಲ್ ಬಂದೊದಗಿದೆ. ಮೊದಲ  ದಿನವೇ ಯೋಜನೆಗೆ ಸರ್ವರ್ ಕಂಟಕ ಎದುರಾಗಿದೆ. ಸರ್ವರ್ ಡೌನ್ ಸಮಸ್ಯೆ ಕಾಡುತ್ತಿದೆ. ಹಾಸನ ನಗರದ ನಗರಸಭೆ ಆವರಣದಲ್ಲಿರೋ ಸೆಂಟರ್ ನಲ್ಲಿ ಸರ್ವರ್ ಸಮಸ್ಯೆ ಕಂಡು ಬಂದು ಬೆಳಗ್ಗೆಯಿಂದ ಸಿಬ್ಬಂದಿಗಳು ಕೇವಲ ಆರು ಅಪ್ಲಿಕೇಶನ್ ಮಾತ್ರ ಹಾಕಿದ್ದಾರೆ. ಈ  ಕಾರಣದಿಂದ ಬೆಳಗ್ಗಿನಿಂದಲೇ ನಿಂತಲ್ಲೇ...

Rain: ಭಾರಿ ಮಳೆಗೆ ನೆಲಕ್ಕುರುಳಿದ ವಿದ್ಯುತ್ ಕಂಬ

ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಗಾಳಿ ಸಹಿತ ಮಳೆ ಶುರುವಾಗಿದ್ದು ಬಾರಿ ಮಳೆಗೆ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ  ನಾಶವಾಗಿದೆ.ಇನ್ನು ಹಲವು ಕಡೆಗಳಲ್ಲಿ ವಿದ್ಯುತ್ ಕಂಬ ರಸ್ತೆಗೆ ಉರುಳಿ ಬಿದ್ದಿದ್ದು ಗ್ರಾಮಗಳಲ್ಲಿ  ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇನ್ನು ಈ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಕಲ್ಗಣ್ಣೆ ಗ್ರಾಮದಲ್ಲಿ ನಡೆದಿದ್ದು ಬಾರಿ ಪ್ರಮಾಣದ ಗಾಳಿ...

Hemavathi: ಮಳೆರಾಯನ ಆರ್ಭಟ, ವಾಹನ ಸವಾರರ ಪರದಾಟ

ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು , ವಾಹನ ಸವಾರರ ಪರದಾಡುವಂತಾಗಿದೆ. ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದ್ದು ಕಳೆದ ಎರಡು ದಿನಗಳಿಂದಲೂ ಸಕಲೇಶಪುರ ಭಾಗದಲ್ಲಿ ಭಾರಿ ಮಳೆ ಅಗಿದೆ ಭಾರಿ ಮಳೆಗೆ ತುಂಬಿ...

Brand Bengalore: ಬ್ರ್ಯಾಂಡ್ ಬೆಂಗಳೂರು.! ವ್ಯಾಪಾರಿಗಳು ಬೀದಿ ಪಾಲು

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಯೋಜನೆ ಚೆನ್ನಾಗಿದೆ ಆದರೆ ಈ ಯೋಜನೆ ಕಾಮಗಾರಿ ಶುರು ಮಾಡಿದರೆ ಬೀಬಿ ಬದಿ ವ್ಯಾಪಾರಿಗಳು ಬೀದಿಗೆ ಬೀಳುವುದು ಖಂಡಿತ ಏಕೆಂದರೆ ಬೇರೆ ಕಡೆಯಿಂದ ಬಂದಂತಹ ಅದೆಷ್ಟೋ ಜನರು ಬೀದಿಯಲ್ಲಿ ವ್ಯಾಪಾರ ಮಾಡಿಕೊಂಡು ಜೀವನವನ್ನು ನಡೆಸುತಿದ್ದಾರೆ. ಬಿಬಿಎಂಪಿ ಸಮಿಕ್ಷೆಯ ಪ್ರಕಾರ ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳು ಸಂಖ್ಯೆ ಸುಮಾರು 1.50 ಲಕ್ಷ ವ್ಯಾಪಾರಿಗಳಿದ್ದಾರೆ...

Bulls- ಹತ್ತು ಗಂಟೆಯಲ್ಲಿ 18 ಎಕರೆ ಭೂಮಿಯನ್ನು ಉಳುಮೆ ಮಾಡಿದ ಜೋಡೆತ್ತುಗಳು

ರಾಯಚೂರು: ಜಿಲ್ಲೆಯ  ಮಾನ್ವಿ ತಾಲೂಕಿನ ಮುಷ್ಠೂರು ಗ್ರಾಮದ ರೈತ ಯಂಕಪ್ಪ ಎನ್ನುವವರು ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಇದು ಅವರ ಸಾಧನೆಯಲ್ಲ ಬದಲಿಗೆ ಅವರ ಜೋಡೆತ್ತುಗಳ ಸಾಧನೆ ಯಾಕೆಂದರೆ ಕಷ್ಟಪಟ್ಟಿರುವುದು ಆ ಜೋಡೆತ್ತುಗಳು . ಸುದ್ದಿ ಏನೆಂದರೆ ಮಾನ್ವಿ ತಾಲೂಕಿನ ಮುಷ್ಟೂರು ಗ್ರಾಮದ ರೈತ ಯಂಕಪ್ಪ ಎನ್ನುವವರು ಉತ್ತರ ಕರ್ನಾಟಕದ ಭಾಗಗಳಲ್ಲಿ ಮಳೆಯಾಗದ ಕಾರಣ ರೈತ ಯಂಕಪ್ಪ...

Shakthi yojane-ಶಕ್ತಿ ಯೋಜನೆಯಿಂದ ಕಂಗಾಲಾದ ಖಾಸಗಿ ವಾಹನ ಮಾಲೀಕರು

ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದಾಗಿನಿಂದ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುವ ಕಾರಣ  ರಾಜ್ಯದ ಮಹಿಳೆಯರೆಲ್ಲ ಖಾಸಗಿ ಬಸ್ ಗಳು ಆಟೊ ಟ್ಯಾಕ್ಸಿ ಇವೆಲ್ಲವನ್ನು ತೊರೆದು ಸರ್ಕಾರಿ ಬಸ್ ಗಳಲ್ಲಿ ಸಂಚರಿಸುತಿದ್ದಾರೆ. ಇದರಿಂದಾಗಿ ಖಾಸಗಿ ಸಾರಿಗೆ ವಾಹನಗಳಿಗೆ ಪ್ರಯಾಣಿಕರೇ ಇಲ್ಲದಂತಾಗಿದೆ. ಆಟೋ ಚಾಲಕರು ದಿನ ಪೂರ್ತಿ ನಿಲ್ಧಾಣಗಳಲ್ಲಿ ಕುಳಿತರೂ ಒಂದು ಗಿರಾಕಿಗಳು ಬರದೆ ಇರುವುದರಿಂದ ಸಾಯಂಕಾಲ ಮನೆಗೆ...

Deer-ಜಿಂಕೆಗಳ ಹಾವಳಿಯಿಂದ ಕಂಗಾಲಾದ ಹುಬ್ಬಳ್ಳಿ ರೈತರು

ಹುಬ್ಬಳ್ಳಿ:ರೈತರ ಜಮೀನುಗಳಲ್ಲಿ ಬಿಯರ್ ಬಾಟಲಿಗಳ ಸದ್ದುಮಾಡಿತ್ತಿವೆ.ಹಾಗಂತ ಹೊಲಗಳಲ್ಲಿ ಕುಡುಕರ ಹಾವಳಿ ಹೆಚ್ಚಿದೆ ಅಂದ್ಕೋಬೇಡಿ..! ಜಿಂಕೆಗಳಿಂದ ಬೆಳೆಗಳ ರಕ್ಷಣೆಗೆ ಬಾಟಲಿ ಮೊರೆ ಹೋಗಿದ್ದಾರೆ. ಇಲ್ಲಿನ ರೈತರು ಮುಂಗಾರು ಮಳೆ ಕೊರತೆಯಿಂದ ಕಂಗಾಲಾಗಿದ್ದು  ಜಿಂಕೆ ಮತ್ತು ಚಿಗರಿಗಳಿಂದ ಹಾವಳಿ ಜಾಸ್ತಿಯಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ  ಮತ್ತು ಹುಬ್ಬಳ್ಳಿ ತಾಲೂಕಿನಲ್ಲಿ ಜಿಂಕೆಗಳ ಇನ್ನಿಲ್ಲದ ಹಾವಳಿ ಇಡುತ್ತಿವೆ .ಶಿರಗುಪ್ಪಿ ಗುಡೇನಕಟ್ಟಿ, ಮುಳ್ಳೊಳ್ಳಿ,...

Kashi Yatra- 5 ಸಾವಿರ ಸಬ್ಸಿಡಿ ದರದಲ್ಲಿ ಕಾಶಿ ಪ್ರವಾಸ

ಬೆಂಗಳೂರು: ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶ​ನಕ್ಕೆ ನೀಡುವ ಸಬ್ಸಿಡಿಯನ್ನು ರಾಜ್ಯ ಸರ್ಕಾರ ಮುಂದುವರಿಸಿದೆ. ಕಾಶಿ, ಪ್ರಯಾಗ್ರಾಜ್,ವಾರಣಾಸಿಗೆ ಹೋಗ ಬಯಸುವವರಿಗೆ ಸರ್ಕಾರದಿಂದ ಬರೋಬ್ಬರಿ ಐದು ಸಾವಿರ ರೂಗಳನ್ನು ಪಾವತಿ ಮಾಡಲಾಗುವುದು. ರೈಲ್ವೆ ಇಲಾಖೆಯು ಕಾಶಿ ಯಾತ್ರೆಗೆ ತೆರಳುವವರು 20 ಸಾವಿರ ರೂಗಳ ಪ್ಯಾಕೇಜ್ ಇದ್ದು ಸರ್ಕಾರದಿಂದ 5 ಸಾವಿರ ರಿಯಾಯಿತಿ ದೊರೆಯಲಿದೆ.ಈಗಾಗಲೆ ಕರ್ನಾಟಕದಿಂದ ಮೂರು ಟ್ರಿಪ್...

CT Ravi : ಯಡಿಯೂರಪ್ಪ ಕಾಲಿಗೆ ಬಿದ್ದ ಸಿ.ಟಿ.ರವಿ…!

Banglore News :ಬಿಜೆಪಿ ಪಕ್ಷದ ಹಿರಿಯ ನಾಯಕರು, ರೈತ ನಾಯಕ, ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿಸಿ.ಟಿ ರವಿ ಭೇಟಿಯಾದರು. ಜುಲೈ 19 ಇಂದು ಉಪಹಾರದ ಸಮಯಕ್ಕೆ ಅವರ ನಿವಾಸಕ್ಕೆ ಹೋದಾಗ ಬೆಳಗ್ಗಿನ ಉಪಹಾರ ಮುಗಿಸಿದ್ದರೂ ಧವಲಗಿರಿಯ ದೋಸೆಯ ರುಚಿ ಸವಿಯುವವರೆಗೆ ಬಿಡಲಿಲ್ಲ ಸಿಟಿ ರವಿ ಅವರನ್ನು...

Grhalaxmi Yojana : ಗೃಹಲಕ್ಷ್ಮೀ ಯೋಜನೆಗೆ ನೋಂದಣಿಗಾಗಿ ಹೀಗೆ ಮಾಡಿ..?!

State News : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 19 ಬುಧವಾರ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತಿಯಲ್ಲಿ ಜಾರಿಗೊಳಿಸಲಾಯಿತು. ಯೋಜನೆಗೆ ಅರ್ಹರಾಗಿರುವ ಮಹಿಳೆಯರು ಇಂದಿನಿಂದ ಅರ್ಜಿಗಳನ್ನು...
- Advertisement -spot_img

Latest News

ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನದ ಹೆಸರಿನಲ್ಲಿ ₹2,000 ಲೂಟಿ!: ಆರ್.ಅಶೋಕ್ ಆರೋಪ

Political News: ಆಷಾಢ ಮಾಸಾರಂಭವಾಗಿದ್ದು, ಹಲವು ಭಕ್ತರು ಮೈಸೂರಿನ ಚಾಮುಂಡಿ ದೇವಸ್ಥಾನಕ್ಕೆ ಹೋಗಿ, ದೇವಿಯ ದರ್ಶನಕ್ಕಾಗಿ ಗಂಟೆಗಟ್ಟಲೇ ಕಾಾಯುವಂತಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಕ್ಯೂನಲ್ಲಿ ನಿಂತಿರುವ...
- Advertisement -spot_img