Saturday, July 25, 2026

ರಾಜ್ಯ

Tomato-ಟೋಮಾಟೊ ಹಣ್ಣಿಗೆ ಪೋಲಿಸರ ಬಿಗಿ ಬಂದೋಬಸ್ತ್

Kolara news: ಕಳೆದ ಕೆಲವು ದಿನಗಳಿಂದ ಟೊಮಾಟೊ ಬೆಲೆ ಶರವೇಗದಲ್ಲಿ ಏರಿಕೆಯಾಗುತ್ತಿದ್ದು ಜನರು ಟೊಮಾಟೋ ವನ್ನು ಕೊಳ್ಳಲು ಹಿಂದೇಟು ಹಾಕುತಿದ್ದಾರೆ. ಇದರ ಮದ್ಯೆ ಟೋಮಾಟೋ ಹಣ್ಣನ್ನು ಕಳ್ಳತನ ಮಾಡುತ್ತಿರುವುದು ಕೊಲೆ ಮಾಡುತ್ತಿರುವುದು ನಡೆಯುತ್ತಿದೆ, ಹಾಗಾಗಿ ಟೋಮಾಟೋಗೆ ಬಹಳ ಬೆಲೆ ಬಂದಿದೆ ಟೊಮಾಟೋಗೆ ಬೇರೆ ರಾಜ್ಯಗಳಲ್ಲಿ ಬಹು ಬೇಡಿಕೆ ಇರುವುದರಿಂದ ಬೇರೆ ಕಡೆ ರೈತರು ಸಾಗಿಸುತ್ತಿದ್ದಾರೆ. ಹೀಗೆ...

Bison : ರಸ್ತೆ ಮಧ್ಯೆ ಕಾಡುಕೋಣ ಪ್ರತ್ಯಕ್ಷ…!

Karkala News : ಬೆಳ್ಮಣ್ : ಕಾರ್ಕಳ ದ ಶಿರ್ವ ಪಿಲಾರುಖಾನ ರಸ್ತೆಯಲ್ಲಿ ಕಾಡುಕೋಣವೊಂದು ಪ್ರತ್ಯಕ್ಷವಾದ ಘಟನೆ ನಡೆದಿದೆ. ಕಾಡುಕೋಣವೊಂದು ರಸ್ತೆಗೆ ಬಂದು ವಾಹನ ಸವಾರರು ಆತಂಕಗೊಂಡ ಘಟನೆ ಪಿಲಾರುಖಾನ ಕಾಡು ಪ್ರದೇಶದಲ್ಲಿ ನಡೆದಿದೆ. ಪಿಲಾರುಖಾನ ಅರಣ್ಯ ಪ್ರದೇಶದ ಸುತ್ತ ತಂತಿ ಬೇಲಿಯನ್ನು ಅಳವಡಿಸಿದ್ದು ಇದರಿಂದ ಒಂದು ಬದಿಯ ತಂತಿ ಬೇಲಿಯನ್ನು ದಾಟಿಕೊಂಡ ಬಂದ ದೊಡ್ಡ...

Egg Supply : ಕರಾವಳಿಯಲ್ಲೂ ಕೊಳೆತ ಮೊಟ್ಟೆ ಪೂರೈಕೆ

Karavali News : ಅಂಗನವಾಡಿಗೆ ಬರುವ ಮಕ್ಕಳು ಬಡವರದ್ದು ಅಂತಲೋ ಏನೋ, ರಾಜ್ಯ ಸರ್ಕಾರ ಅಂಗನವಾಡಿ ವ್ಯವಸ್ಥೆ ಬಗ್ಗೆ ತಾತ್ಸಾರ ಮಾಡುತ್ತಿದೆ. ಮೊನ್ನೆ ಹಾಸನದಲ್ಲಿ ಕೊಳೆತ ಮೊಟ್ಟೆ ಬೆಳಕಿಗೆ ಬಂದ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗುತ್ತಿಗೆದಾರನನ್ನು ಬ್ಲಾಕ್ ಲಿಸ್ಟ್ ಹಾಕ್ತೀವಿ ಎಂದು ಅಬ್ಬರಿಸಿದ್ದರು. ಆದರೆ ಈಗ ಕರಾವಳಿ ಭಾಗಕ್ಕೂ ಕೊಳೆತ ಮೊಟ್ಟೆಗಳು ಪೂರೈಕೆಯಾಗಿದ್ದು,...

Dog and Chicken: ಸಾಕಿದ ಕೋಳಿಯನ್ನು ತಿಂದಿದ್ದಕ್ಕೆ ನಾಯಿಯನ್ನು ದಾರುಣವಾಗಿ ಸಾಯಿಸಿದ ಪಾಪಿ

Hassan news: ಸಾಕಿದ ಕೋಳಿಯನ್ನು ಬೀದಿ ನಾಯಿಯೊಂದು ತಿಂದು ಹಾಕಿದೆ ಎನ್ನುವ ಕಾರಣಕ್ಕೆ ಕೋಳಿಯ ಮಾಲಿಕ ನಾಯಿಯನ್ನು ದಾರುಣವಾಗಿ ಸಾಯಿಸಿದ ಘಟನೆ ಹಾಸನದ ಕೆಂಚಟ್ಟಹಳ್ಳಿಯಲ್ಲಿ ನಡೆದಿದೆ. ಕಾಲುಕಟ್ಟಿ ಡಿವೈಡರ್ ಗೆ ಬಡಿದಿದ್ದಾನೆ ನಂತರ ರಕ್ತಸಿಕ್ತ ನಾಯಿಯನ್ನು ರಸ್ತೆಯಲ್ಲೆಲ್ಲ ಎಳೆದಾಡಿ ಸಾಯಿಸಿದ್ದಾನೆ. ಮನುಷ್ಯತ್ವ  ಇಲ್ಲದ ,ಕಲ್ಲು ಮನಸ್ಸಿನ ವ್ಯಕ್ತಿ ಒಂದು ಪ್ರಾಣಿಯನ್ನುಇನ್ನೊಂದು ಪ್ರಾಣಿ  ತಿಂದಿದ್ದಕ್ಕೆ  ಮೃಗದ ರೀತಿ...

Basavaraj Bommai : ಬೆಂಗಳೂರು ಕಾನೂನು ಸುವ್ಯವಸ್ಥೆ ಕೈ ತಪ್ಪುತ್ತಿದೆ : ಬೊಮ್ಮಾಯಿ

Banglore News: ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ಪುತ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಬಸವರಾಜ್  ಬೊಮ್ಮಾಯಿ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ. ಬಹಳಷ್ಟು ಕೇಸ್ ಗಳು ಪೊಲೀಸ್ ಠಾಣೆಯಲ್ಲಿ  ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ‌ಮಾಡುವುದು ಪೊಲೀಸರ ಕೆಲಸ. ಈ ಸರ್ಕಾರ ಬಂದಮೇಲೆ ಮಧ್ಯವರ್ತಿಗಳು ಕೈ...

Police: ಅನೈತಿಕ ಸಂಬಂಧದಿಂದ ಮನನೊಂದು ಅತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

 ಚಿಕ್ಕಬಳ್ಳಾಪುರ : ಸುಖವಾಗಿದ್ದ ಸಂಸಾರವನ್ನು ಹಾಳು ಮಾಡಲು ಇತ್ತಿಚಿನ ದಿನಗಳಲ್ಲಿ ಅನೈತಿಕ ಸಂಬಂಧಗಳು ಪ್ರಬಲ ಕಾರಣಗಳಾಗುತ್ತಿವೆ. ಇಲ್ಲಿ ಒಬ್ಬ ವ್ಯಕ್ತಿ ತನ್ನ ಸಾವಿಗೆ ಪತ್ನಿ ಮತ್ತು ಸ್ನೇಹಿತನ  ಅನೈತಿಕ ಸಂಬಂಧವೇ ಕಾರಣವೆಂದು ಆಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಗುವ್ವಲಕಾನಹಳ್ಳಿಯ ನಿವಾಸಿ ಸುರೇಶ್ ಮತ್ತು ತುಮಕೂರು ಜಿಲ್ಲೆಯ ಬುಕ್ಕಾ ನಗರದ ಹೇಮಾ ಎಂಬುಬವರು...

Siddaramaiah : ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

Banglore News : ಇತ್ತೀಚೆಗೆ ಕೇಂದ್ರ ವಿಪಕ್ಷ  ನಾಯಕರ ಸಭೆ ಮುಗಿದು ಸ್ವಲ್ಪ ರಿಲಾಕ್ಸ್ ಮೋಡ್ ನಲ್ಲಿರೋ ಸಿಎಂ ಇಂದು  ಜುಲೈ 19 ರಂದು ಸಾರ್ವಜನಿಕರ ಬಗ್ಗೆ ಗಮನ  ಹರಿಸಿದ್ದಾರೆ.ಇಂದು  ಮುಂಜಾನೆಯ ತಮ್ಮ  ನಿವಾಸದ ಬಳಿಯಲ್ಲಿ  ಸಿದ್ದರಾಮಯ್ಯ ಸಾರ್ವಜನಿಕರಿಂದ ಅಹವಾಲನ್ನು ಸ್ವೀಕರಿಸಿದರು. ಇನ್ನು  ಸಿಎಂ  ಸಿದ್ದರಾಮಯ್ಯರ  ಭೇಟಿಗಾಗಿ  ಜನಸಾಗರವೇ ಸೇರಿತ್ತು. ಇನ್ನು ಬ್ಯಾರಿಗೇಡ್ ಬದಿಯಲ್ಲಿ ನಿಂತಿದ್ದ...

Street Dog: ಬೆಂಗಳೂರಿನಲ್ಲಿ ಜಾಸ್ತಿಯಾದ ಬೀದಿ ನಾಯಿಗಳ ಹಾವಳಿ

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು  ಸಾರ್ವಜನಿಕರು ಬೆಳಿಗ್ಗೆ ಮತ್ತು ಸಾಯಂಕಾಲ ಪಾರ್ಕ್ ಗಳಿಗೆ ಹೋಗಲು ಹೆದರುತಿದ್ದಾರೆ. ಹಾಗಾಗಿ ಸಾರ್ವಜನಿಕರು ಬೀದಿ ನಾಯಿಗಳನ್ನು ಬೇರೆ ಕಡೆ ಸ್ಥಳಾಂತರಿಸುವಂತೆ ಪಾಲಿಕೆಗೆ ಒತ್ತಾಯಿಸುತ್ತಿದ್ದಾರೆ. 2019 ರಲ್ಲಿ ನಡೆದ ಬಿಬಿಎಂಪಿ ಸಮಿಕ್ಷೆ ಪ್ರಕಾರ ನಗರದಲ್ಲಿ3.10 ಲಕ್ಷ ಬೀದಿ ನಾಯಿಗಳಿದ್ದವು ಬೀದಿನಾಯಿಗಳ ಸಂಖ್ಯೆ ಕಡಿಮೆ ಮಾಡಲು ಅವುಗಳಿಗೆ ಸಂತಾನ ಹರಣ...

Police : ಬೆಂಗಳೂರಲ್ಲಿ ಐವರು ಶಂಕಿತ ಉಗ್ರರ ಬಂಧನ..!

Banglore  News: ಬೆಂಗಳೂರಲ್ಲಿ  ಶಂಕಿತ ಐವರು  ಉಗ್ರರನ್ನು  ಕರ್ನಾಟಕ ಸಿಸಿಬಿ   ಪೊಲೀಸರು  ಬಂಧಿಸಿದ್ದಾರೆ. ಸಯ್ಯದ್ ಸುಹೇಲ್ ಉಮರ್  ಜುನೇದ್  ಮುದಾಶಿರ್  ಜಾಹಿದ್ ಬಂಧಿತ ಆರೋಪಿಗಳು. ಇವರು  ಬೆಂಗಳೂರಲ್ಲಿ  ಭಾರೀ  ವಿದ್ವಂಸಕ ಕೃತ್ಯ ಕ್ಕೆ  ಸಂಚು ಹಾಕಿದ್ದು  ಇವರಿಗೆ  ವಿದೇಶದಿಂದ ಫಂಡಿಂಗ್  ಮಾಡಲಾಗುತ್ತಿತ್ತು  ಎಂದು ಹೇಳಲಾಗಿದೆ. ಹಾಗು ಆರ್ ಟಿ ನಗರದಲ್ಲಿ  2017  ರ ಅಕ್ಟೋಬರ್...

Car Dirt race: ಪಶ್ಚಿಮಘಟ್ಟದ ರಮಣೀಯ ಸ್ಥಳಗಳಲ್ಲಿ ಡರ್ಟ್ ರೇಸ್ ಕಾಟ

ಹಾಸನ. ಈತ್ತೀಚಿನ ದಿನಗಳಲ್ಲಿ ಜನರು ತಮ್ಮ ಮೋಜು ಮಸ್ತಿಗಾಗಿ ಜೀವದ ಮೇಲೆ ಹಂಗು ತೊರೆದು ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ಮೇಲೆ ಸಾಹಸಗಳನ್ನು ಮಾಡುತ್ತಾರೆ. ಅವರ ಸಾಹಸ, ಅವರ ವಾಹನ, ಅವರ ಜೀವನ ಇದು ಇಷ್ಟಕ್ಕೆ ಆಗಿದ್ದರೆ ಸುಮ್ಮನಿರಬಹುದು ಆದರೆ ಇದು ಸಾರ್ವಜನಿಕರಿಗೆ ತೊಂದರೆ ತರುವಂತಿದ್ದರೆ ಹೇಗಾಗಬೇಡ ಹೇಳಿ. ಹಾಸನ ಜಿಲ್ಲೆಯ ಸಕಲೇಶಪುರದ ಹೊಸಹಳ್ಳಿ...
- Advertisement -spot_img

Latest News

ಬೆಂಗಳೂರಿನಲ್ಲಿ ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ – ಇಲ್ಲಿದೆ ಇಂದಿನ ಗೋಲ್ಡ್ ರೇಟ್ ವಿವರ!

ನೀವು ಚಿನ್ನ ಖರೀದಿಸಬೇಕು ಎಂದು ಆಲೋಚಿಸುತ್ತಿದ್ದೀರಾ? ಹಾಗಿದ್ದರೆ ಇವತ್ತಿನ ಗೋಲ್ಡ್ ರೇಟ್ ಸುದ್ದಿ ಬಗ್ಗೆ ನೀವು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿಗೆ...
- Advertisement -spot_img