Saturday, July 25, 2026

ರಾಜ್ಯ

Ati Amavase : ಆಟಿ ಅಮವಾಸ್ಯೆಗೆ ಹಾಲೆ ಮರದ ಕಷಾಯ ವಿಶೇಷ ಏಕೆ..?!

Manglore News: ತುಳುನಾಡಿನ ಜನರಿಗೆ ಆಟಿ ಅಮವಾಸ್ಯೆ ಅನ್ನೋದು ಒಂದು ವಿಶೇಷವಾದ ಹಬ್ಬ. ಈ  ದಿನದಂದು ವಿಶೇಷವಾದ ಹಾಲೆ ಮರದ ಕಷಾಯ ಕುಡಿಯೋದು ಸಂಪ್ರದಾಯ. ಪಾಲೆ ಮರದ ಕಷಾಯ ಅಂದರೆ ಪಾಲೆದ ಕಷಾಯಕ್ಕೆ ವಿಶೇಷ ಬೇಡಿಕೆ ಇದೆ.ಮನೆಯಿಂದ ಹೊರಗೆ ಇಳಿಯಲೂ ಸಾಧ್ಯವಾಗದಂತೆ ಧಾರಾಕಾರ ಮಳೆ ಬರುವ ಆಟಿ ತಿಂಗಳಲ್ಲಿ ಬರುವ ಇದು ಆರೋಗ್ಯ ದೃಷ್ಟಿಯಿಂದ, ಸಾಮಾಜಿಕವಾಗಿ,...

Prathap Simha : ಮೈಸೂರು ಕುಶಾಲನಗರ NH-275 ಯೋಜನೆಯ ಕುರಿತು ಸಭೆ

Mysore News: ಮೈಸೂರು ಕುಶಾಲನಗರ NH-275 ಯೋಜನೆಯ ಕುರಿತಾಗಿ ಪ್ರತಾಪ್ ಸಿಂಹ ಅವರು ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಭೆಯನ್ನು ಕರೆದು ಕಾಮಗಾರಿಯ ಬಗೆಗೆ ಚರ್ಚಿಸಿದರು. ಮೈಸೂರು-ಕುಶಾಲನಗರ ಹೆದ್ದಾರಿ ವಿಭಾಗದ NH-275 ಯೋಜನೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯವನ್ನು ರಾಷ್ರ್ಟೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದವರು ಕೈಗೆತ್ತುಕೊಂಡಿದ್ದು, ಕಾಮಗಾರಿಯ ಕುರಿತು ಚರ್ಚಿಸಲು ಹಾಗೂ ಯೋಜನೆಯ ಕಾಮಗಾರಿ ಕೆಲಸವನ್ನು ಚುರುಕುಗೊಳಿಸಲು  ಸಂಬಂಧಪಟ್ಟ ಅಧಿಕಾರಿಗಳೊಂದಿಗೆ...

MK Stalin : ತಮಿಳುನಾಡು ಸಿಎಂ ನ್ನು ಬರಮಾಡಿಕೊಂಡ ಡಿಕೆಶಿ

Banglore News: ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಸಭೆ ನಡೆಯುವುದು. ಈ ಸಭೆಗೆ 23 ಪಕ್ಷದ 49ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. ಈ ಕಾರಣದಿಂದ ತಮಿಳುನಾಡು ಮುಖ್ಯ...

Wheeling : ಹೊಸಕೋಟೆಯಲ್ಲಿ ಮತ್ತೆ ವ್ಹೀಲಿಂಗ್ ಹುಚ್ಛಾಟ ..!

Hosakote News: ರಾಜ್ಯದಲ್ಲಿ  ಮತ್ತೆ ಮುಂದುವರೆದಿದೆ ವ್ಹೀಲಿಂಗ್ ಹುಚ್ಚಾಟ. ಇತ್ತೀಚೆಗಷ್ಟೇ ವ್ಹೀಲಿಂಗ್ ಗಳ ಹುಚ್ಚಾಟದ ಬಗ್ಗೆ ಟ್ರಾಫಿಕ್ ಪೊಲೀಸ್ ವಿಭಾಗ ಗಮನ ಹರಿಸಿದ್ದು ಹುಚ್ಚಾಡ ಮಾಡೋರು  ಮಾತ್ರ ಈ ಬಗ್ಗೆ ಗಮನ ಹರೊಸುತ್ತಿಲ್ಲ. ಬದಲಾಗಿ ಮತ್ತೆ ಮತ್ತೆ ವ್ಹೀಲಿಂಗ್ ಮಾಡಿ ಫೋಟೋಗಳನ್ನು ಹರಿ ಬಿಡುತ್ತಲೇ ಇದ್ದಾರೆ. ಇದೀಗ ಟ್ವಿಟರ್ ನಲ್ಲಿ  NH 75 ಹೈ ವೇ...

Devadurga: ಶಾರ್ಟ್ ಸಕ್ಯೂಟ್ ನಿಂದ ಮಹಿಳೆ ಸಾವು

ದೇವದುರ್ಗ: ದೇವದುರ್ಗ ತಾಲೂಕಗಳಲ್ಲಿ ರೈತರು ಹೊಲಗಳಲ್ಲಿ ಸೂರು ಕಟ್ಟಿಕೊಂಡು ಟೀನ್ ಗಳ ಮೂಲಕ ಶೆಡ್ ಹಾಕಿ ಹೊಲದಲ್ಲಿ ಜೀವನ ನಡೆಸುವುದು ಸಾಮಾನ್ಯ ಆದರೆ ಈ ವಾಸಸ್ಥಳವೇ ಮುಳುವಾಗಿದೆ. ರಸ್ತೆಯ ಪಕ್ಕದಲ್ಲಿರುವ ವಿದ್ಯುತ್ ಕಂಬದಿಂದ ಹೊಲದಲ್ಇರುವ ಟೀನ್ ಶೆಡ್ ಗೆ ವಿದ್ಯುತ್ ಸಂಪರ್ಕ ತೆಗೆದುಕೊಳ್ಳಲಾಗಿತ್ತು ದೇವದುರ್ಗ ತಾಲೂಕಿನ ಕೋಣಚಪ್ಪಳಿ ಗ್ರಾಮದಲ್ಲಿ ರೈತ ವೆಂಕಟೇಶ ಹೊಲದಲ್ಲಿ ಹುಡಿಸಲು ಹಾಕಿದ್ದನು...

Madhva Vadiraja : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಯೋಜನೆಗೆ ಸರ್ಕಾರದಿಂದ ಧನಸಹಾಯ

Karkala News: ಶಿರ್ವ : ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗದ ಪ್ರಾಧ್ಯಾಪಕ ಕಾರ್ತಿಕ್ ರವರು ಎಮ್‍ಎಸ್‍ಎಮ್‍ಇ ಇನ್‍ಕ್ಯುಬೇಶನ್ ಯೋಜನೆಯಡಿಯಲ್ಲಿ ಅಭಿವೃದ್ದಿ ಪಡಿಸಿದ ಡೆವಲಪ್‍ಮೆಂಟ್ ಆಫ್ ಟ್ರೀ ಡಿ-ಲಿಂಬರ್ ಫಾರ್ ಶೇಡ್ ಟ್ರೀಸ್ ಇನ್ ಕಾಫಿ ಪ್ಲಾಂಟೇಶನ್ ಶಿರ್ಷಿಕೆಯ ಯೋಜನೆಗಾಗಿ ಭಾರತ ಸರ್ಕಾರದಿಂದ ಸ್ಟಾರ್ಟ್-ಅಪ್ ಧನಸಹಾಯ 10.625 ಲಕ್ಷ ಮಂಜೂರಾಗಿದೆ. ಭಾರತ...

Rajalaxmi : ರಾಜಲಕ್ಷ್ಮೀ ಪ್ರಭು ಅವರಿಗೆ ಡಾಕ್ಟರೇಟ್ ಪುರಸ್ಕಾರ

karkala news:: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜಲಕ್ಷ್ಮೀ ಪ್ರಭು ಪಿ ಅವರು ಒಪೀನಿಯನ್ ಮೈನಿಂಗ್ ಆಂಡ್ ಸೆಂಟಿಮೆಂಟ್ ಎನಾಲಿಸಿಸ್ ಆಫ್ ಲಾರ್ಜ್ ಸ್ಕೇಲ್ ಡಾಟಾ ಯುಸಿಂಗ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಟೆಕ್ನಿಕ್ಸ್ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಭಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ...

Farmer: ಸಾಲಭಾದೆ ತಾಳದೆ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ!

ಲಕ್ಷ್ಮೇಶ್ವರ: ರೈತ ದೇಶದ ಬೆನ್ನೆಲುಬು ಅಂತಾರೆ ಆದರೆ ದೇಶಕ್ಕೆ ಅನ್ನಹಾಕುವ ರೈತನೇ  ಸಾಲದ ಬಾಧೆ ತಾಳಲಾರದೇ ರೈತನೊಬ್ಬ ಶನಿವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ಸಂಭವಿಸಿದೆ. ರೈತ ಮಲ್ಲಿಕಾರ್ಜುನ್ ಕೊಟ್ರಪ್ಪ ಅಂಗಡಿ(36) ಆತ್ಮಹತ್ಯೆ ಮಾಡಿಕೊಂಡ ರೈತ.  ಬೆಲೆ ಬೆಲೆಯುವ ಸಲುವಾಗಿ ಮಲ್ಲಿಕಾರ್ಜುನ್ ವಿವಿಧ ಬ್ಯಾಂಕುಗಳಲ್ಲಿ ಸಾಲ ಮಾಡಿದ್ದಾನೆ...

viral video: ಯುವಕನ ಬೆತ್ತಲೆ ಪ್ರಕರಣ: ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ.

ಹುಬ್ಬಳ್ಳಿ:ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರ ಬಂಧನ ಮಾಡಿದ್ದು,ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಬಂಧಿತರ ಸಂಖ್ಯೆ ಹೆಚ್ಚುತ್ತಲೇ ಇದೆ.‌ಈಗಾಗಲೇ ಹಲ್ಲೆ ಪ್ರಕರಣದಲ್ಲಿ ಮಹಾನಗರ ಪಾಲಿಕೆಯ ಸದಸ್ಯೆ ಮಂಜುಳಾ ಜಾಧವ ಇಬ್ಬರ ಮಕ್ಕಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ದಿನಕ್ಕೊಂದು ವಿಡಿಯೋ ಹೊರಬರುತ್ತಿದ್ದಂತೆ ಇತ್ತ ಆರೋಪಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.ಸಂದೀಪ ಸಾಳುಂಕೆ ಎಂಬ ಯುವಕನನ್ನು...

Grama Panchayath : ರಸ್ತೆಗುಂಡಿಗಳ ಮುಚ್ಚುವ ಕಾರ್ಯದಲ್ಲಿ ಭಾಗಿಯಾದ ಪಂಚಾಯತ್ ಸದಸ್ಯರು

Karkala News: ಕಲ್ಯಾ ನೆಲ್ಲಿಗುಡ್ಡೆ ರಸ್ತೆಯಲ್ಲಿ ಹೊಂಡ ಗುಂಡಿಗಳ ಸಮಸ್ಯೆಯಿಂದ ವಾಹನ ಸವಾರರು ತೊಂದರೆಯನ್ನು ಅನುಭವಿಸುತ್ತಿದ್ದು ಈ ಬಗ್ಗೆ ಸ್ಥಳೀಯ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿಕೊಂಡು ಶ್ರಮದಾನದ ಮೂಲಕ ರಸ್ತೆಯ ಹೊಂಡವನ್ನು ಮುಚ್ಚುವ ಕಾರ್ಯ ಮಾಡಿದ್ದಾರೆ. ಈ ಸಂದರ್ಭ ಕಲ್ಯಾ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಪ್ರಿಯಾ ಸುರೇಂದ್ರ ಕೋಟ್ಯಾನ್, ಕೈರಬೆಟ್ಟು ವಾರ್ಡ್ ಸದಸ್ಯ ಸುನಿಲ್...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img