Saturday, July 25, 2026

ರಾಜ್ಯ

Kuvempu airport-ಆಗಸ್ಟ ತಿಂಗಳಿನಿಂದ ವಿಮಾನ ನಿಲ್ದಾಣ ಕಾರ್ಯಚರಣೆ-ಸಚಿವ ಎಂ ಬಿ ಪಾಟೀಲ್

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ಧಾಣ ಫೆಬ್ರವರಿ ತಿಂಗಳಿನಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ,ಮಾಡಲಾಗಿತ್ತು ಆದರೆ ಇಲ್ಲಿಯವರೆಗೂ ವಿಮಾನ ಹಾರಟ ಪ್ರಾರಂಭವಾಗಿಲ್ಲ. ಆದರೆ ಈಗ ಶಿವಮೊಗ್ಗದ ವಿಮಾನ ಹಾರಾಟಕ್ಕೆ ರೆಕ್ಕೆ ಬಂದಂತಾಗಿದೆ.   ಶಿವಮೊಗ್ಗದ ಕುವೆಂಪು ವಿಮಾನ ನಿಲ್ಧಾಣ ಇನ್ನೇನು ಕಾರ್ಯಚರನೆಗೆ ಸಿದ್ದವಾದಂತೆ ಕಾಣುತ್ತಿದೆ. ಬೃಹತ್ ಕೈಗಾರಿಕೆ ಸಚಿವರಾದ ಸನ್ಮಾನ್ಯ ಎಂಬಿ ಪಾಟೀಲ್ ರವರು...

Lorry driver-ಲಾರಿ ಕಳ್ಳನ ಬಂದನ

ಬೆಂಗಳೂರು: ಬೆಂಗಳೂರಿನ ವಿವಿ ಪುರಂ ಠಾಣಾ ಪೋಲಿಸರು ಇಲ್ಲೊಬ್ಬ ಕಳ್ಳನನ್ನು ಹಿಡಿದುಕೊಂಡಿದ್ದಾರೆ. ಬೇಟೆಯಾಡಿದರೆ  ಹುಲಿಯನ್ನೇ ಬೇಟೆಯಾಡಬೇಕು ಎಂದು ತಿಳಿದ ಕಳ್ಳ ದೊಡ್ಡ ಕಳ್ಳತನಕ್ಕೆ ಕೈ ಹಾಕಿ ಕೊನೆಗೆ ಪೊಲೀಸರ ವಶದಲ್ಲಿದ್ದಾನೆ . ಇವನೊಬ್ಬ ಲಾರಿ ಕಳ್ಳ. ನಾವೆಲ್ಲರು ಸರಗಳ್ಳರು  ಬೈಕ್ ಕಳ್ಳರು  ಹಣ ದರೋಡೆ ಮಾಡುವವರನ್ನು ನೋಡಿದ್ದೇವೆ ಆದರೆ ಇಲ್ಲೊಬ್ಬ ಕಳ್ಳ ಒಮ್ಮಮೆ ಶ್ರೀ ಮಂತ...

Siddaramaiah :ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಜರ್ಮನಿ ರಾಯಭಾರಿ

Banglore News :ಸಿಎಂ  ಸಿದ್ದರಾಮಯ್ಯರನ್ನು ಇಂದು ಜುಲೈ 14 ರಂದು ಭಾರತದಲ್ಲಿರು ರಾಯಭಾರಿಯಾದಂತಹ ಡಾ. ಫಿಲಿಪ್ ಆಕರ್ ಮನ್ ಮತ್ತು ಅವರ ತಂಡ ಸಿದ್ದರಾಮಯ್ಯ ಅವರ ಸ್ವಗೃಹದಲ್ಲಿ ಭೇಟಿಯಾಗಿದ್ದಾರೆ. ಇನ್ನು ಅವರ ಭೇಟಿಯ ಹಿನ್ನೆಲೆ ತಿಳಿದು ಬಂದಿಲ್ಲ. ಮುಖ್ಯಮಂತ್ರಿ  ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು  ಎಂಬ ಮಾಹಿತಿಯನ್ನು ಮಾತ್ರ ಸಿದ್ದರಾಮಯ್ಯ ತನ್ನ ಟ್ವಿಟರ್​ ಖಾತೆಯಲ್ಲಿ  ಹಂಚಿಕೊಂಡಿದ್ದಾರೆ. https://karnatakatv.net/kmf-siddaramayya-milk-price/ https://karnatakatv.net/kundapur-whale-greese/ https://karnatakatv.net/priyank-kharge-panchayat-raj-talk/

Graduate : ಕೇರಳದಿಂದ ಮಣಿಪಾಲಕ್ಕೆ ಬಂದ ಪದವೀಧರೆ ಯುವತಿಯ ರಕ್ಷಣೆ

Udupi News: ಉಡುಪಿ : ಉನ್ನತ ಪದವೀಧರೆ ಯುವತಿಯೋರ್ವಳು ಮಾನಸಿಕ ಅಸ್ವಸ್ಥೆಗೆ ಗುರಿಯಾಗಿ ಕೇರಳದಿಂದ ಮಣಿಪಾಲಕ್ಕೆ ಬಂದಿದ್ದು, ಸಮಾಜ ಸೇವಕ ವಿಶು ಶೆಟ್ಟಿ ಅವರು ಮಣಿಪಾಲ ಪೊಲೀಸರ ಸಹಾಯದಿಂದ ಯುವತಿಯನ್ನು ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ಗುರುವಾರ ದಾಖಲಿಸಿದ್ದಾರೆ. ಯುವತಿ ದಾಖಲಾತಿ ಸಂದರ್ಭದಲ್ಲಿ ತನ್ನ ಹೆಸರು ಆಯೆಷಾ ಬಾನು (30), ತಂದೆ ಅಬ್ದುಲ್ ಕರೀಂ, ಕೇರಳದ ಅಲೆಪ್ಪಿ...

KMF-ಹಾಲಿನ ದರ ಪರಿಷ್ಕರಣೆ

ಬೆಂಗಳೂರು:ದೇಶದಲ್ಲಿ ಪ್ರಿಯೊಂದರ ಬೆಲೆಯೂ ತಿಂಗಳಿಗೆ ಎರಡುತಿಂಗಳಿಗೆಮ್ಮೆ ಜಾಸ್ತಿ ಮಾಡ್ತಾನೆ ಇರ್ತಾರೆ ಆದರೆ ಪ್ರತಿದಿನ  ಬೆಳಿಗ್ಗೆ ಎದ್ದ ತಕ್ಷಣ ಬೇಕಾಗಿರುವುದು ಹಾಲು ಆದರೆ ಈ ಹಾಲಿನ ಬೆಲೆ ಮಾತ್ರ ಕಳೆದೆರೆಡು ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ ಇಂಧನ ಬೆಲೆ ಏರಿಕೆಯಿಂದಾಗಿ ಎಲ್ಲದರ ಬೆಲೆ ಜಾಸ್ತಿಯಾದ ಕಾರಣ ಹಾಲಿನ ಧರದಲ್ಲಿ ಏರಿಕೆ ಮಾಡಲು ಮುಂದಾಗಿದ್ದಾರೆ15 ಒಕ್ಕೂಟಗಳು ನಷ್ಟದ ಪರಿಸ್ಥಿತಿಯಲ್ಲಿವೆ. ಸದ್ಯ...

Pickup : ಮನೆ ಮೇಲೆ ಪಿಕಪ್ ಬಿದ್ದು ಮಹಿಳೆ ಗಂಭೀರ..!

Manglore News: ಮಂಗಳೂರಿನ ಬಳಿ ಪಿಕಪ್ ಒಂದು ಮನೆ ಮೇಲೆ ಬಿದ್ದು ಮಹಿಳೆ  ಗಂಭೀರವಾಗಿರೋ ಘಟನೆ ನಡೆದಿದೆ.ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದು, ಗಂಭೀರ ಗಾಯಗೊಂಡ ಮಹಿಳೆ ಮನೆಯೊಳಗೆ ಸಿಲುಕಿ ಹಾಕಿಕೊಂಡ ಘಟನೆ ಪರಿಯಲ್ತಡ್ಕ - ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ. ಕೂರೇಲು ಮದ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿರುವ...

Bike weeling-ಒಂದೇ ಚಕ್ರದಲ್ಲಿ ಬೈಕ್ ಓಡಿಸಿ ತಗಲಾಕ್ಕೊಂಡೆ..!

ಹುಬ್ಬಳ್ಳಿ:ಬೈಕ್ ಕ್ರೇಜ್ ಇರುವ  ಯುವಕರು ದ್ವಿಚಕ್ರ ವಾಹನವನ್ನು ವಿವಿಧ ಬಂಗಿಯಲ್ಲಿ ಚಲಾಯಿಸುತ್ತಾರೆ. ಒಂದೇ ಚಕ್ರದಲ್ಲಿ ಬೈಕ್ ಓಡಿಸಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಅಪ್ಲೂಡ್  ಮಾಡಿ ಸಾಕಷ್ಟು ವಿವ್ಸ್ ಲೀಕ್ಸ ಗಳನ್ನು ಪಡೆಯುತಿದ್ದರು. ಅದೇರೀತಿ ಇಲ್ಲಿಯೂ ಸಹ ಅದೇ ರೀತಿ ಮಾಡುವ ಸಲುವಾಗಿ ಹೋಗಿ ಪೊಲೀಸರ ಅತಿಥಿಯಾಗಿದ್ದಾರೆ.  ಹೌದು ಸ್ನೇಹಿತರೆ ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ಯುವಕರಿಂದ ...

Chaddi gang-ಬೆಂಗಳೂರಿನಲ್ಲಿ ಶುರುವಾದ ಚಡ್ಡಿ ಹಾವಳಿ

ಬೆಂಗಳುರು: ಪೊಲೀಸ್ ಇಲಾಖೆ ಇಷ್ಟೇ ಎಚ್ಚರದಿಂದ ಕೆಲಸ ಮಾಡಿದರೂ ಎಷ್ಟೇ ಜಜ ಸಿಬ್ಬಂದಿಗಳನ್ನು ನೇಮಿಸಿದ್ರೂ ನಗರಗಳಲ್ಲಿನ ಕಳ್ಳತನ ಕೊಲೆ ಅತ್ಯಾಚಾರ ಪ್ರಕರಣಗಳು ನಿಲ್ಲುತ್ತಿಲ್ಲ ಹಾಡು ಹಗಲು ಅಥವಾ ರಾತ್ರಿಯಲ್ಲಿ ಕಳ್ಳರು ಯಾವುದೇ ಭಯವಿಲ್ಲದೆ ಕೃತ್ಯಗಳನ್ನು ಎಸೆಯುತ್ತಿದ್ದಾರೆ. ಅದೇರೀತಿ ಇಲ್ಲೊಂದು ತಂಡ ಮಧ್ಯರಾತ್ರಿಯ ವೇಳೆ ಕಳ್ಳತನಕ್ಕೆ ಇಳಿಯುತಿದ್ದಾರೆ. ಅದೇ ಚಡ್ಡಿ ತಂಡ ಹೌಡು ಸ್ನೇಹಿತರೆ ಇಲ್ಲಿರುವ ತಂಡದ...

Siddappa Veerappa yaligar :ಗೋವಾ ವಿಮೋಚನಾ ಚಳವಳಿ ಹೋರಾಟಗಾರ ಶ್ರೀ ಸಿದ್ದಪ್ಪ ವೀರಪ್ಪ ಯಲಿಗಾರ ವಿಧಿವಶ

State News: ಗೋವಾ ವಿಮೋಚನಾ ಚಳವಳಿ ಹೋರಾಟಗಾರರಾಗಿದ್ದ ಶ್ರೀ ಸಿದ್ದಪ್ಪ ವೀರಪ್ಪ ಯಲಿಗಾರ ಅವರು ಜುಲೈ 13 ರಂದು ನಿಧನರಾದರು. ಜನ ಸೇವೆ ಹಾಗೂ ಜನಪರ ಹೋರಾಟಗಳಿಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದ ಆ ಹಿರಿಯರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂಬುವುದಾಗಿ ಪ್ರಹ್ಲಾದ್ ಜೋಷಿ ಮುಂತಾದವರು ಪ್ರಾರ್ಥಿಸಿದರು. https://karnatakatv.net/kundapur-whale-greese/ https://karnatakatv.net/priyank-kharge-panchayat-raj-talk/ https://karnatakatv.net/police-constable-dengue-fever-life-end/  

Whale : ಕುಂದಾಪುರ :ತಿಮಿಂಗಿಲ ವಾಂತಿ  ಅಂಬರ್ ಗ್ರೀಸ್ ಹೆಸರಿನಲ್ಲಿ ವಂಚನೆ

Kundapur News: ತಿಮಿಂಗಿಲ ವಾಂತಿ  ಅಂಬರ್ ಗ್ರೀಸ್ ಹೆಸರಿನಲ್ಲಿ ಸಾರ್ವಜನಿಕರ ವಂಚಿಸಲು ಯತ್ನಿಸುತ್ನಿಸಿದ ಮೂವರನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.ಶಿವಮೊಗ್ಗ ಗಾಂಧಿ ಬಜಾರ್ ನಿವಾಸಿ ನಿರಂಜನ್ ಎಸ್ (26), ಮಿಲನ್ ಮೊನಿಶ್ ಶೆಟ್ಟಿ (27), ಪ್ರಥ್ವಿ ಡಾಮ್ನಿಕ್ (31) ಎಂಬವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತರು ಬೈಂದೂರು ಯಡ್ತರೆ ಗ್ರಾಮ ಹೊಸ ಬಸ್ ನಿಲ್ದಾಣದಲ್ಲಿ ಹಳದಿ ಬಣ್ಣದ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img