Saturday, July 25, 2026

ರಾಜ್ಯ

Priyank Kharge : ರಾಜ್ಯ ಪಂಚಾಯತಿ ನೌಕರರ ಸಂಘದ ಪ್ರತಿನಿಧಿಗಳ ಜೊತೆ ಖರ್ಗೆ ಮಾತುಕತೆ

Chitthapur News: ಕರ್ನಾಟಕ ರಾಜ್ಯ ಪಂಚಾಯತಿ ನೌಕರರ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಮಾತುಕತೆ ನಡೆಸಿದರು. ಯೂನಿಯನ್ ಪರವಾಗಿ ಸರ್ಕಾರಕ್ಕೆ ಸಲ್ಲಿಸಲಾದ 16 ವಿವಿಧ ಬೇಡಿಕೆಗಳ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸರ್ಕಾರಿ ಆಡಳಿತ ಯಂತ್ರವು ಸುಗಮವಾಗಿ ಮತ್ತು ಸುಸೂತ್ರವಾಗಿ ಸಾಗಲು ಪಂಚಾಯಿತಿ...

D.K.Shivakumar : ದೇಶಕ್ಕೆ ಕರ್ನಾಟಕ ರಾಜ್ಯದಿಂದ ಒಂದು ದೊಡ್ಡ ಸಂದೇಶ ಸಾರಬೇಕು : ಡಿಕೆಶಿ

Banglore News: ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿಜುಲೈ 13 ರ ಗುರುವಾರ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್'ನ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ, ಡಿಸಿಎಂ ಡಿಕೆಶಿ ಮಾತನಾಡಿದರು. ಇಂದಿನ ಯುವ ಪೀಳಿಗೆಯೇ ದೇಶದ ಅಭಿವೃದ್ದಿಯ ಭರವಸೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮುದಾಯ ನಾಯಕತ್ವದ ಗುಣಗಳನ್ನು ಬೆಳಸಿಕೊಳ್ಳುವ ಉದ್ದೇಶದಿಂದ ನಮ್ಮ ಯುವ...

Police-ಡೆಂಗ್ಯೂ ಜ್ವರದಿಂದ ಪೊಲೀಸ್ ಪೇದೆ ನಿಧನ

ಚಿತ್ರದುರ್ಗ: ವಾಣಿಜ್ಯನಗರಿಯಲ್ಲಿ 2018 ರ ಬ್ಯಾಚಿನ ಪೊಲೀಸ್‌ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದ ಸಮಯದಲ್ಲೇ ಅದೇ 2018 ರ ಬ್ಯಾಚಿನ ಪೊಲೀಸ್‌ನೋರ್ವ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಪೊಲೀಸ್ ಪೇದೆ ಪವನಕುಮಾರ (30) ಮೃತ ದುರ್ದೈವಿಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾ. ದೊಡ್ಡ ಉಳ್ಳಾರ್ತಿ ನಿವಾಸಿಯಾಗಿದ್ದರು.ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪೇದೆ ಪವನ್‌ರನ್ನ...

Police-ಮನೆಯಲ್ಲಿ ಗಂಡನಿದ್ದರೂ ಪ್ರಿಯಕರನೊಂದಿಗೆ ಪರಾರಿ

ದೊಡ್ಡಬಳ್ಳಾಪುರ:ಇತ್ತೀಚಿನ ದಿನಗಳಲ್ಲಿ ಮದುವೆಯಾದರೂ ಹುಡುಗ ಅಥವಾ ಹುಡುಗಿ ದುಡ್ಡಿನ ವ್ಯಾಮೋಹಕ್ಕೆ ಅಥವಾ ,ಮಾತಿನ ಮೋಡಿಗೆ ಇನ್ನೊಬ್ಬರ ಜೊತೆ ಅಕ್ರಮ ಸಂಬಂಧ ಬೆಳೆಸುವುದು ಸಾಮಾನ್ಯವಾಗಿದೆ. ಅಕ್ರಮ ಸಂಭಂದವನ್ನು ಸಹಿಸದೇ ಕೊನೆಗೆ ಮರಣದಲ್ಲಿ ಅಂತ್ಯ ಕಾಣುತ್ತವೆ. ಇಲ್ಲಿ ಅಂತಹದ್ದೇ ಒಂದು ಘಟನೆ ನಡೆದಿದೆ. ಹರೀಶ್ ಮತ್ತು ಭಾರತಿ ಇಬ್ಬರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ  ಪರಿಚಯ ಪ್ರೀತಿಗೆ ತಿರುಗಿ ಮದುವೆ...

Rain-ಮಳೆಗಾಗಿ ಹರಕೆ ತೀರಿಸಿದ ಗ್ರಾಮಸ್ಥರು

ಯಾದಗಿರಿ : ಬೆಂಗಳೂರಿನಲ್ಲಿ ಮಳೆಯ ಅವಶ್ಯಕತೆ ಇಲ್ಲದಿದ್ದರು ಪ್ರತಿದಿನ ಮಳೆ ಬಂದು ಜನಗಳಿಗೆ ತೊಂದರೆ ಕೊಡುತ್ತಿದೆ ಆದರೆ ಮಳೆಯನ್ನೇ ನಂಬಿರುವ ರೈತಿಗೆ ದಿನೇ ದಿನೇ ನಿರಾಸೆ ಉಂಟಾಗುತ್ತಿದೆ. ಹಾಗಾಗಿ ಮಳೆರಾಯನನ್ನು ಧರೆಗೆ ಉರುಳಿಸಲು ರೈತರು ವಿವಿಧ ರೀತಿಯಲ್ಲಿ ಹರಕೆ ಕಟ್ಟಿಕೊಳ್ಳುತಿದ್ದಾರೆ.ಅದೇ ರೀತಿ ಯಾದಗಿರಿ ಜಿಲ್ಲೆಯ ಬಿ, ಅರಕೆರಾದಲ್ಲಿ ರೈತರು ವಿಭನ್ನವಾಗಿ ಹರಕೆ ಕಟ್ಟಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ...

G.R.Jagadeesh : ಬಡವರ ಏಳಿಗೆಗಾಗಿ ಕಾಂಗ್ರೆಸ್ ಪಕ್ಷ ಶ್ರಮಿಸುವುದು-ಜಿ.ಆರ್.ದಿನೇಶ್

Banglore News: ಬೆಂಗಳೂರುನಗರ, ಕಾಂಗ್ರೆಸ್ ಭವನ ಇಂಡಿಯನ್ ನ್ಯಾಷನಲ್ ಬಿಲ್ಡಿಂಗ್ ಕನ್ಸ್ ಷ್ಟ್ರಕ್ಷನ್ ಅಂಡ್ ವುಡ್ ವರ್ಕಸ್ ಫೆಡರೇಷನ್ ಕರ್ನಾಟಕದ ರಾಜ್ಯಾಧ್ಯಕ್ಷರಾದ ಜಿ.ಆರ್.ದಿನೇಶ್ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಜಿ.ಆರ್ ದಿನೇಶ್ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಮತ್ತು ಜಿ.ಆರ್.ದಿನೇಶ್ ರವರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಿಹಿ ವಿತರಿಸಿದರು. ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಜಿ.ಆರ್.ದಿನೇಶ್ ರವರು ರಾಜ್ಯದಲ್ಲಿ...

Jinke park- ಕೊಪ್ಪಳದಲ್ಲಿ ಜಿಂಕೆ ಪಾರ್ಕ್ ನಿರ್ಮಾಣಕ್ಕೆ ರೈತ ಸಂಘ ಆಕ್ರೋಶ

ಕೊಪ್ಪಳ:ನಗದಲ್ಲಿ ಜಿಂಕೆ ಪಾರ್ಕ್ ಮಾಡಲು ರೈತ ಸಂಘದಿಂದ 2005 ರಿಂದ ಹೋರಾಟ ಮಾಡುತ್ತಾ ಬಂದರು ಕೂಡ ಮುಖ್ಯಮಂತ್ರಿಗಳು ಜನಪ್ರತಿನಿಧಿಗಳು ಯಾರು ಜಿಂಕೆ ಪಾರ್ಕ್ ನಿರ್ಮಾಣ ಮಾಡಲು ಮುಂದೆಬರಲಿಲ್ಲ ಈಗಲಾದರೂ ಕಾಲಮಿಂಚಿಲ್ಲ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡಿ ಜಿಂಕೆ ಪಾರ್ಕ್ ನಿರ್ಮಿಸಿ ಕೊಡಬೇಕೆಂದು ರೈತರ ಹಕ್ಕು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಅಂದಪ್ಪ...

Dr. Vidyakumari : ಡಾ.ವಿದ್ಯಾಕುಮಾರಿ ಉಡುಪಿ ಜಿಲ್ಲೆಯ ನೂತನ ಡಿಸಿಯಾಗಿ ನೇಮಕ

Udupi News: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ...

BBMP-ರಸ್ತೆ ಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ

ಬೆಂಗಳೂರುಳ ನಗರದಲ್ಲಿ ಸಾಕಷ್ಟು ವರ್ಷಗಳಿಂದ ಮರಗಳನ್ನು ಬೆಳೆಸುತಿದ್ದು ಅವು ಬಗೃಹದಾಕಾರವಾಗಿ ಬೆಳೆದು ನಿಂತಿವೆ. ಬಹಳ ಉದ್ದವಾಗಿ ಬೆಳೆದಿರುವ ಮರದ ರೆಂಬೆಗಳಿಂದ ಜನರಿಗೆ ತೋಮದರೆಯಾಗಬಹುದು ಹಾಗೂ ಮಳೆಗಾಲ ಇರುವ ಕಾರಣ ಯಾರ ಮೇಲಾದರೂ ಬಿದ್ದು ಅಪಾಯವಾಗಬಾರದು ಎಂದು ಬಿಬಿಎಂಪಿ  ಒಂದು ಆದೇಶ ಹೊರಡಿಸಿದೆ  ರಸ್ತೆ ಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿಯನ್ನು ಬಿಬಿಎಂಪಿ ಅರಣ್ಯ...

Love story-ಪ್ರೇಮಿಗಳ ಬೆಂಬಲಕ್ಕೆ ನಿಂತು ಕೊಲೆಯಾದ

ಕಲಬುರಗಿ:  ನೀವು ಈ ಸ್ಟೋರಿಯನ್ನು ಓದಿದರೆ ಗಂಡ ಹೆಂಡತಿ ಜಗಳದಲ್ಲಿ  ಕೂಸು ಬಡವಾಯಿತು ಎಂಬ ಗಾಧೆಗೆ ಸಫೋಕ್ತ ಒಂದೆನಿಸದೆ ಇರದು ಯಾಕೆಂದರೆ ಕೊಲೆ ಮಾಡಿದವರಿಗೂ ಮತ್ತು ಕೊಲೆಯಾದ ವ್ಯಕ್ತಿಗೆ ಯಾವುದೇ ಸಂಭಂದವಿಲ್ಲ ಇಬ್ಬರು ಪ್ರೇಮಿಗಳು ಮನೆಯವರ ಒಪ್ಪಿಗೆ ಇಲ್ಲದೆ ಮದುವೆ ,ಮಾಡಿಕೊಂಡು ಬಂದಿದ್ದರು ನಂತರ ಹುಡುಗಿಯ ಮನೆಯವರು ಹುಡುಗಿಯನ್ನು ನೋಡಲು ಬಂದು ತಂಟೆ ತೆಗೆದಿದ್ದರು...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img