Thursday, July 23, 2026

ರಾಜ್ಯ

Ksrtc : ಕಂಡಕ್ಟರ್ ಟೋಪಿ ತೆಗೆಸಿದ ಮಹಿಳೆ..! ಕಾರಣ ಏನು ಗೊತ್ತಾ..?!

Banglore News: ಬೆಂಗಳೂರಿನಲ್ಲಿ ಮಹಿಳೆಯೋರ್ವರು ಕಂಡಕ್ಟರ್ ಟೋಪಿ ತೆಗೆಸಿದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ  ಬಸ್ ಕಂಡಕ್ಟರ್‌ ಕರ್ತವ್ಯದ ವೇಳೆ ಟೋಪಿ ಧರಿಸಿದ್ದಕ್ಕೆ ಬೆಂಗಳೂರಿನ ಮಹಿಳೆಯೊಬ್ಬರು ಆಕ್ಷೇಪ ವ್ಯಕ್ತಪಡಿಸಿ ಅದನ್ನು ತೆಗೆಯುವಂತೆ ಮಾಡಿದ್ದಾರೆ. ಘಟನೆಯ ವಿಡಿಯೋ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಬಿಎಂಟಿಸಿ ಅಧಿಕಾರಿಗಳ ಪ್ರಕಾರ, ಘಟನೆಯು...

Pumpset:p- ಕಳ್ಳತನದ ಆರೋಪದಡಿ ಕಪಾಳ ಮೋಕ್ಷ

ಹುಬ್ಬಳ್ಳಿ:ಹುಬ್ಬಳ್ಳಿಯ ಚಿಟಿಗುಪ್ಪೆ ಆಸ್ಪತ್ರೆಯ ಬಳಿ ಕಾರ್ಪೊರೇಷನ್ ನಿಲ್ದಾಣದ ಬಳಿ ಇದ್ದಂತಹ ವ್ಯಕ್ತಿ ಮತ್ತು ಯುವಕನ ಮೇಲೆ ಕಳ್ಳತನದ ಆರೋಪದ ಮೇಲೆ ಸಾರ್ವಜನಿಕರ ಮುಂದೆ ಕಪಾಳ ಮೋಕ್ಷ ಮಾಡಿದ್ದಾಳೆ. ಮಹಿಳೆ ಹುಬ್ಬಳ್ಳಿಯ ಚಿಟಿಗುಪ್ಪೆ ಆಸ್ಪತ್ರೆಗೆ ತೆರಳಿದ್ದ ವೇಳೆ ನಿಲ್ಧಾಣದ ಬಳಿ ನಿಂತಿರುವ ಇಬ್ಬರು ಪುರುಷರಿಗೆ ಕಪಾಳಮೋಕ್ಷ ಮಾಡಿದ್ದಾಳೆ ನಾನು ಆಸ್ಪತ್ರೆಯ ಒಳಗೆ ಹೋದಾಗ ನೀರಿನ ಮೋಟಾರು ಕಳ್ಳತನ...

Cloud Seeding : ಹಾವೇರಿಯಲ್ಲಿ ಕೃತಕ ಮೋಡ ಬಿತ್ತನೆಗೆ ಸಜ್ಜು…!

Haveri News: ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ನೇತೃತ್ವದ ತಂಡ ಖಾಸಗಿಯಾಗಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲು ಮುಂದಾಗಿದೆ. ಭಾರತೀಯ ಹವಾಮಾನ ಇಲಾಖೆ ಮಳೆ ಕೊರೆತೆ ಇದೆ ಎಂದು ಹೇಳಿದ ಹಿನ್ನಲೆ ಈ ಕೃತಕ ಮೋಡ ಬಿತ್ತನೆ  ಮಾಡಲು ಮುಂದಾಗಿದೆ. ಮೋಡ ಬಿತ್ತನೆಯಿಂದ ಮಳೆಯಾಗಲಿದೆ ಎಂದು ವಿಜ್ಞಾನಿಗಳೇ ಹೇಳುತ್ತಿದ್ದು ಜಿಲ್ಲೆಯ ರೈತರಿಗಾಗಿ ನಾವು ಖಾಸಗಿಯಾಗಿ...

Online App Loan : ಆಪ್ ನಿಂದ ಸಾಲ ಪಡೆದ ವಿದ್ಯಾರ್ಥಿ ಆತ್ಮಹತ್ಯೆ

Banglore News: ಬೆಂಗಳೂರಿನ ವಿದ್ಯಾರ್ಥಿಯೊಬ್ಬ ಆಪ್ ನಿಂದ ಸಾಲ ಪಡೆದು  ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 22 ವರ್ಷದ ತೇಜಸ್ ಮೃತ ವಿದ್ಯಾರ್ಥಿಯಾಗಿದ್ದಾನೆ. ಸ್ನೇಹಿತ ಮಹೇಶ್ ಎಂಬಾತನಿಗೆ ಆಪ್ ಮೂಲಕ ತೇಜಸ್ ಲೋನ್ ಪಡೆದಿದ್ದ. ಆದರೆ ಯಾವುದೇ ಇಎಂಐ ನ್ನು ಮಹೇಶ್ ಒಂದು  ವರ್ಷದಿಂದಲೂ ಕಟ್ಟಿರಲಿಲ್ಲ. ಸಾಧಾರಣ 30  ಸಾವಿರದ ವರೆಗೆ ಸಾಲ...

Hareesh Acharya : ಖ್ಯಾತ ವಕೀಲರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Manglore News: ಮಂಗಳೂರು: ನಗರದಲ್ಲಿ ಖ್ಯಾತ ನ್ಯಾಯವಾದಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಗರದ ವಕೀಲ ಬಿ. ಹರೀಶ್‌ ಆಚಾರ್ಯ ಅವರ ಮೃತದೇಹ ಭಾಗಶಃ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ನಗರದ ಬಿಜೈ ಬಾರೆಬೈಲ್‌ ನ ಅವರ ಮನೆಯಲ್ಲಿ ಪತ್ತೆಯಾಗಿದೆ. ಹರೀಶ್‌ ಆಚಾರ್ಯ ಅವರು ಶುಕ್ರವಾರ ನ್ಯಾಯಾಲಯ ಕಲಾಪಕ್ಕೆ ಹಾಜರಾಗಿದ್ದರು. ಜು.9ರಿಂದ ಜು.11ರ ನಡುವೆ ಮನೆಯಲ್ಲಿರುವ ವೇಳೆ...

Tiger Step: ಹುಲಿಹೆಜ್ಜೆ..! ಗ್ರಾಮಸ್ಥರು ಆಂತಕದಲ್ಲಿ ..!

ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಮುದಗನೂರು ಗ್ರಾಮದ ಜಮೀನುಗಳಲ್ಲಿ ಭಾರೀ ಗಾತ್ರದ ಹುಲಿ ಹೆಜ್ಜೆ ಪತ್ತೆಯಾಗಿದ್ದು, ಗ್ರಾಮಸ್ಥರು ಭೀತಿಗೊಳಗಾಗಿದ್ದಾರೆ. ಕೂಡಲೇ ಹುಲಿಯನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ನಾಗರಹೊಳೆ ವಲಯದ ಕಾಡಂಚಿನ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಗಾತ್ರದ ಹುಲಿಯೊಂದು ಸಂಚರಿಸುತ್ತಿದೆ. ತೇವಾಂಶವಿರುವ ಮಣ್ಣಿನಲ್ಲಿ ಹುಲಿಯ...

Free Bus : ಹೆಸರು ಲಕ್ಷ್ಮೀ …!ಲಿಂಗ ಪುರುಷ..?! ಕಂಡಕ್ಟರ್ ಕಕ್ಕಾಬಿಕ್ಕಿ..!

Yadagiri News: ಈಗಾಗಲೇ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಇದರಿಂದ ಕಂಡಕ್ಟರ್ ಆದಾರ್ ಕಾರ್ಡ್​ ಚೆಕ್ ಮಾಡೋದ್ ಸಾಮಾನ್ಯವಾಗಿದೆ. ಆದರೆ  ಯಾದಗಿರಿಯಲ್ಲಿ ಕಂಡಕ್ಟರ್ ಕಕ್ಕಾಬಿಕ್ಕಿಯಾಗಿದ್ದಾರೆ. ಯಾದಗಿರಿಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದಲ್ಲಿತೃತೀಯ ಲಿಂಗಿ ಒಬ್ಬರು ಪುರುಷರ ಬಟ್ಟೆ ಧರಿಸಿ ಪ್ರಯಾಣ ಮಾಡಿದ್ದಾರೆ. ಈ ವೇಳೆ ಉಚಿತ ಪ್ರಯಾಣ ಕೇಳಿದ್ದಾರೆ. ಕಂಡಕ್ಟರ್ ಆಧಾರ್ ಕಾರ್ಡ್​ ಚೆಕ್...

Congress : ಫ್ರೀಡಂ ಪಾರ್ಕ್​ನಲ್ಲಿ ‘ಕೈ’ ಪ್ರತಿಭಟನೆ

Banglore News: ರಾಹುಲ್ ಗಾಂಧಿ ಅರ್ಜಿ ವಜಾ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸೇರಿ ಬೆಂಗಳೂರಿನ ಫ್ರೀಡಂ ಪಾರ್ಕ್​ ನಲ್ಲಿ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿಯ ಕುರಿತು ಬೃಹತ್ ಷಡ್ಯಂತ್ರ ನಡೆಸಲಾಗುತ್ತಿದೆ. ಇದೊಂದು ಬಿಜೆಪಿ ಹುನ್ನಾರ ಎಂಬುವುದಾಗಿ ಆರೋಪಿಸಿ ಕಾಂಗ್ರೆಸ್ ಮೌನ ಪ್ರತಿಭಟನೆಗೆ ಮುಂದಾಗಿದೆ. ಇನ್ನು ಪ್ರತಿಭಟನೆಗೆ ಸ್ವತಃ ಸಿಎಂ ಸಿದ್ದರಾಮಯ್ಯರವರೇ ಇಳಿದಿದ್ದು ಅವರ ಜೊತೆ ಡಿಸಿಎಂ...

HAL:ತಾಂತ್ರಿಕ ದೋಷದಿಂದ ಎರಡು ಚಕ್ರದಲ್ಲಿ ಲ್ಯಾಂಡ್ ಆದ ಸೇನಾ ವಿಮಾನ

ಬೆಂಗಳೂರು: ಬೆಂಗಳೂರಿನ ಹೆಚ್ ಎಲ್ ನಲ್ಲಿ ಸೇನಾ  ತರಬೇತಿ ವಿಮಾನವಾದ ವಿಟು ಕೆಬಿಎನ್ ವಿಮಾನ ಹೆಚ್ ಎ ಎಲ್ ನಿಂದ ಟೇಕಾಫ್ ಆಗಿ ಆಗಸದಲ್ಲಿ ಹಾರಾಟ ಮಾಡುತಿತ್ತು. ಹಾರಾಟ ಶುರು ಮಾಡಿದ ಕೆಲವೇ ನಿಮಿಷಗಳಲ್ಲಿ ಮುಂದಿನ ಚಕ್ರದಲ್ಲಿ ದೋಷ ಕಂಡುಬಂದಿದೆ.  ನಂತರ ಆತಂಕಗೊಂಡ ಪೈಲೆಟ್ ಗಳು ತುರ್ತು ಭೂಸ್ಪರ್ಶ ಮಾಡಿದ್ದಾರೆ. ರನ್ ವೇ ನಿಂದ ಟೇಕ್...

Malpe Beach : ನಿಷೇಧವಿದ್ದರೂ ಬೀಚ್ ನಲ್ಲಿ ಪ್ರವಾಸಿಗರ ಹುಚ್ಚಾಟ…!

Udupi News: ಮಳೆಗಾಲದ ಹಿನ್ನಲೆ ಉಡುಪಿ ಜಿಲ್ಲೆಯ ಬೀಚ್ ಗಳಿಗೆ ಪ್ರವೇಶ ನಿಷೇಧ ಹೇರಲಾಗಿದೆ. ಈಗಾಗಲೇ ಜಿಲ್ಲೆಯ ಮಲ್ಪೆ ಬೀಚ್​ಗೆ ಬಲೆ ಅಳವಡಿಕೆ ಮಾಡಲಾಗಿದೆ. ಆದರೆ ಮರವಂತೆ ಬೀಚ್​ಗೆ ಯಾವುದೇ ಭದ್ರತೆ ಕೈಗೊಂಡಿಲ್ಲ. ಹೀಗಾಗಿ ಮೂರು ಕಿಲೋಮೀಟರ್ ಉದ್ದದ ಬೀಚ್​ಗೆ ನಿತ್ಯ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಬೀಚ್ ಸೆಕ್ಯೂರಿಟಿ ಮಾತಿಗೂ ಬೆಲೆ ಕೊಡದೆ ಸಮುದ್ರಕ್ಕೆ ಇಳಿದು ಹುಚ್ಚಾಟ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img