Wednesday, July 22, 2026

ರಾಜ್ಯ

ಟೊಮ್ಯಾಟೋ ತೋಟಕ್ಕೆ ಕನ್ನ ಹಾಕಿದ ಕಳ್ಳರು..!

Hassan News: ಸಾಮಾನ್ಯವಾಗಿ ಚಿನ್ನ ಬೆಳ್ಳಿ ಬೆಳೆಬಾಳುವ ವಸ್ತು ಕಳ್ಳತನವಾಗೋದು ಕೇಳಿರ್ತೀರಾ ಆದ್ರೆ ಇಲ್ಲಿ ಕಥೆನೇ ಬೇರೆ. ಟೊಮೆಟೋ ಬೆಲೆ ಅಧಿಕವಾಗಿದ್ದೇ ತಡ ಕಳ್ಳರು ಟೊಮೆಟೋ ಕದ್ದೊಯ್ದು ತಮ್ಮ ಕೈಚಳಕ ತೋರಿಸಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲ್ಲುಕಿನ ಸೋಮನಹಳ್ಳಿ ಹೆಸರಿನ ಗ್ರಾಮದಲ್ಲಿರುವ ತೋಟವೊಂದಕ್ಕೆ ನುಗ್ಗಿಕದ್ದುಕೊಂಡು ಹೋಗಿದ್ದಾರೆ. ಸಾಲಸೋದುಕೊಂಡು ಕಣ್ಣೀರುಲ ಮಾಡಿ ಕಷ್ಟಪಟ್ಟು ಟೊಮೆಟೊ ಬೆಳೆದಿದ್ದ ಪಾರ್ವತಮ್ಮ ಹೆಸರಿನ...

ಇವರುಕಳ್ಳತನ ಮಾಡಿರುವ ಬೈಕ್ ಗಳ ಬೆಲೆ ಎಷ್ಟು ಗೊತ್ತಾ ?

ಯಾದಗಿರಿ :ಮೋಜಿ ಮಸ್ತಿಗಾಗಿ ವಾಹನ  ಕಳ್ಳತನ ಮಾಡುತ್ತಿರುವವರುನ್ನು ಬಂದಿಸಿದ ಯಾದಗಿರಿ ಜಿಲ್ಲೆಯ ಕಂಭಾವಿ ಠಾಣಾ ಪೊಲೀಸರು. ಇವರು ಬಹಳ ತಿಂಗಳುಗಳಿಂದ ಜಿಲ್ಲೆಯಲ್ಲಿ ಕಳ್ಳತನ ಮಾಡುತ್ತಿದ್ದರು ಎಂದ ತಿಳಿದುಬಂದಿದೆ. ತಮ್ಮ ಮೋಜು ಮಸ್ತಿಗಾಗಿ ದೇವರಾಜ ಮತ್ತು ಶಶಿಕುಮಾರ್ ಎನ್ನುವ ಕದೀಮರು ಜನಸಂದಣಿ ಇರುವ ಸ್ಥಳಗಳಿಗೆ ತೆರಳಿ ಅಲ್ಲಿರುವ ಬೇಕ್ ಗಳ ಹ್ಯಾಂಡ್ ಲಾಕ್ ಗಳನ್ನು ಕಾಲಿನಿಂದ ಒದ್ದು...

ಮಂಗಳೂರಿಗರ ಮೆಚ್ಚುಗೆ ಪಡೆದ ಲೈನ್ ಮ್ಯಾನ್…!

Manglore News: ಕರಾವಳಿಯಲ್ಲಿ ಮಳೆಯಬ್ಬರ ಹೆಚ್ಚಾಗಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಇದೇ ಸಂಧರ್ಭ ಮಂಗಳೂರಿನಲ್ಲಿ ಮಳೆಯಲ್ಲಿಯೇ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಮೆಸ್ಕಾಂ ಕಾರ್ಯನಿರ್ವಾಹಕ. ಮಳೆಯಬ್ಬರದ ಕಾರಣ ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ  ವಿದ್ಯುತ್ ಕೈಕೊಟ್ಟು 40 ರಷ್ಟು ಮನೆಗಳಿಗೆ ಕರೆಂಟ್ ಇಲ್ಲದಾಗಿತ್ತು. ಈ ವಿಚಾರವನ್ನು ನಿವಾಸಿಗಳು ಸ್ಥಳೀಯ ಲೈನ್ ಮ್ಯಾನ್ ಒಬ್ಬರ ಗಮನಕ್ಕೆ...

ಎತ್ತುಗಳನ್ನು ರಕ್ಷಿಸಲು ತನ್ನ ಪ್ರಾಣವನ್ನು ಕಳೆದುಕೊಂಡ ಯುವ ರೈತ

ಹಾವೇರಿ:ಬಿತ್ತನೆಗೆಂದು ಹೊಲಕ್ಕೆ ಎತ್ತಗಳನ್ನು ತೆಗೆದುಕೊಂಡು ಹೋದ ಯುವ ರೈತ ಎತ್ತುಗಳನ್ನು ಪ್ರಾಣಾಪಾಯದಿಂದ ರಕ್ಷಿಸಲು ಹೋಗಿ ತನ್ನ ಪ್ರಾಣವನ್ನು ಕಳೆದುಕೊಂಡು ಹೆಣವಾಗಿ ವಾಪಾಸಾಗಿರುವ ಕಣ್ಣಿರಿನ ಕಥೆ ಇಲ್ಲಿದೆ ನೋಡಿ. ಹೌದು ಸ್ನೇಹಿತರೆ ಮನುಷ್ಯನಿಗೆ ಸಾವು ಯಾವಾಗ ಬರುತ್ತದೆಂದು ಗೊತ್ತಾಗುವುದಿಲ್ಲ  ಮನೆಯಿಂದ ಎಲ್ಲಿಗಾದರೂ ಹೋದರೆ ಕ್ಷೇಮವಾಗಿ ವಾಪಸ್ಸು ಮನೆಗೆ ಬರುತ್ತಾನೆ ಎಂಬ ನಂಬಿಕೆ ಇಲ್ಲದಂತಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ...

ಮಹಿಳಾ ವಿದ್ಯಾಪೀಠದ ವಿದ್ಯಾರ್ಥಿಗಳ ಹಾಸ್ಟೆಲ್ ಗೊಂದಲ: ಹಣ ಪಾವತಿಗೆ ಪಾಲಕರ ವಿರೋಧ…!

Hubballi News: ಹುಬ್ಬಳ್ಳಿ: ಅವರೆಲ್ಲರೂ ತಮ್ಮ ಮಕ್ಕಳು ಹುಬ್ಬಳ್ಳಿಯಂತ ಪಟ್ಟಣದಲ್ಲಿ ಚನ್ನಾಗಿ ಓದಬೇಕು ಎಂದುಕೊಂಡವರು. ದೂರದ ಊರಲ್ಲಿ ಮಕ್ಕಳು ಓದುತ್ತಿದ್ದಾರೆ‌ ಅವರ ಭವಿಷ್ಯ ಉಜ್ವಲವಾಗಲಿ ಅಂತ ಕಂಡ ಕಂಡ ದೇವರಲ್ಲಿ ಪ್ರಾರ್ಥನೆ ಮಾಡಿದ ಹೆತ್ತವರು. ಈಗ ಹಾಸ್ಟೆಲ್ ವಿಷಯಕ್ಕೆ ಸಂಬಂಧಿಸಿದಂತೆ ಕಣ್ಣೀರು ಹಾಕುವಂತಾಗಿದೆ. ಮೊದಲು ಹಾಸ್ಟೆಲ್ ಉಚಿತ ಎಂದಿದ್ದ ಶಾಲೆಯ ಆಡಳಿತ ಮಂಡಳಿ ಈಗ...

ಬ್ರಿಗೇಡ್ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ವೆಚ್ಚ ದುಬಾರಿ

ಬೆಂಗಳೂರಿನ :ಪ್ರಮುಖ ಏರಿಯಾವಾಗಿರುವ ಬ್ರಿಗೇಡ್ ರೋಡ್ ನಲ್ಲಿರು  ರಸ್ತೆಯಲ್ಲಿ ಕಾರ್ ನಿಲ್ಲಿಸಬೇಕೆಂದರೆ ಎಷ್ಟು ಹಣ ಕೊಡಬೇಕು  ಗೊತ್ತಿದೆಯಾ ನಿಮಗೆ ನಾವು ತಿಳಿಸ್ತಿವಿ ಕೇಳಿ ಸ್ನೇಹಿತರೇ   ಬೆಂಗಳೂರು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ? ಇದೊಂದು ಸುಂದರ ನಗರಿ , ಸಾಕಷ್ಟು ಜನಗಳಿಗೆ ತಮ್ಮ ಜೀವನವನ್ನು ಕಟ್ಟಿಕೊಳ್ಳಲು ಸಹಾಯ ಮಾಡಿದಂತಹ ನಗರ ಎಂದರೆ ತಪ್ಪಾಗಲಾರದು . ಇಲ್ಲಿ...

ಹತ್ತು ವರ್ಷದ ಎಲ್ಲ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ

Banglore News: ಬೆಂಗಳೂರು: 2013 ರಿಂದ 2023 ರ ವರೆಗೆ ಕೇಳಿ ಬಂದ ಎಲ್ಲ ಭ್ರಷ್ಟಾಚಾರ ಹಗರಣಗಳ ತನಿಖೆ ನಡೆಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿನ 40% ಕಮಿಷನ್ ಪ್ರಕರಣವನ್ನು ಸರ್ಕಾರದ ನ್ಯಾಯಾಂಗ ತನಿಖೆ ನಡೆಸಲು ಆದೇಶಿಸಿದೆ. ಕಾಂಗ್ರೆಸ್‌ನವರು ಒಂದೂವರೆ ವರ್ಷದಿಂದ...

ಹಾಸನದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಅಧಿಕಾರಿ…!

Hassan News: ಲಂಚ ಕೊಡದೆ ಸಾರ್ವಜನಿಕರ ಕೆಲಸ ಸುಲಭವಾಗಿ ದೊರೆಯುವುದಿಲ್ಲ ಎನ್ನುವುದು ಸಾರ್ವಜನಿಕರ ಮಾತು. ಆ ಮಾತು ನಿಜವೇನೋ ಎಂಬಂತೆ ದಿನದಿಂದ ದಿನಕ್ಕೆ ಲಂಚಕೋರರು ಬಲೆಗೆ ಬೀಳುತ್ತಿರುವುದು ಸರ್ವೇ ಸಾಮಾನ್ಯವಾಗುತ್ತಿದೆ. ಹಾಸನದಲ್ಲೂ  ಇಂತಹದ್ದೊಂದು  ನಾಚಿಕೆಗೇಡಿನ  ಕಾರ್ಯ ಬೆಳಕಿಗೆ ಬಂದಿದೆ. ಹೌದು ಅಧಿಕಾರಿಯೊಬ್ಬ  ಕೆಲಸ ಮಾಡಿಸಿಕೊಡುವ ಸಲುವಾಗಿ ಲಂಚ ಪಡೆದುಕೊಳ್ಳುತ್ತಿರುವ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್...

“ಶಕ್ತಿ ಯೋಜನೆ ನಮ್ಮ ದುಡಿಮೆಗೆ ಕಲ್ಲು ಹಾಕಿದೆ”..?!

District News: ಹುಣಸೂರು : ಶಕ್ತಿಯೋಜನೆ ಜಾರಿಯಾದಾಗಿನಿಂದ ನಮ್ಮ ದುಡಿಮೆಗೆ  ಕಲ್ಲು ಹಾಕಿದಂತಾಗಿದೆ ಎಂದು ಆಟೋ ಚಾಲಕರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಮಹಿಳೆಯರು ಮಾತ್ರಾನ ವೋಟ್ ಹಾಕಿರೋದು ಪುರುಷರು ಯಾರು ವೋಟ್ ಹಾಕಿಲ್ವಾ ಎಂಬುವುದಾಗಿ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಶಕ್ತಿಯೋಜನೆ ಮಾಡಿರುವುದು ಸರಿಯಲ್ಲ. ವಯಸ್ಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪ್ರಯಾಣ ಕೊಟ್ಟಿದ್ರೆ ತುಂಬಾ ಚೆನಾಗಿರ್ತಿತ್ತು. ಫ್ರೀ...

ಸಿಸಿ ಟಿವಿ ಕಾವಲಿನಲ್ಲಿ ಟೊಮ್ಯಾಟೋ..?!

District News: Hanagal: ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದ್ದಂತೆ ಇಲ್ಲೊಬ್ಬ ವ್ಯಾಪಾರಸ್ಥ ಅಚ್ಚರಿ ಎಂಬಂತೆ ಸಿಸಿಟಿವಿ ಕಾವಲಿನಲ್ಲಿ ಟೊಮ್ಯಾಟೋ ಮಾರಾಟ ಮಾಡಿ ಸುದ್ದಿಯಾಗಿದ್ದಾನೆ. ಹೌದು ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು. ಟೊಮ್ಯಾಟೊ ಕಳ್ಳತನ ಆಗದಂತೆ ಎಚ್ಚರಿಕೆ ವಹಿಸಿದ ವ್ಯಾಪಾರಸ್ಥ ಸಿಸಿ ಟಿವಿ ಕಾವಲಿನಲ್ಲಿ ಟೊಮ್ಯಾಟೋ ವ್ಯಾಪಾರ ಮಾಡಿದ್ದಾನೆ. 1 ಕೆ.ಜಿ ಟೊಮ್ಯಾಟೊ ಬೆಲೆ 150 ರೂಪಾಯಿ ಹಿನ್ನಲೆ....
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img