Wednesday, July 22, 2026

ರಾಜ್ಯ

ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ -ರೆಡ್ ಅಲರ್ಟ್ ಘೋಷಣೆ

ಹವಾಮಾನ ಸುದ್ದಿ: ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಬುಧವಾರ ಬೆಳಿಗ್ಗೆ ವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ...

ಪ್ರಿಯಕರನ ಬೆದರಿಕೆಗೆ ಹೆದರಿ ನೇಣಿಗೆ ಶರಣಾದ ಯುವತಿ

ಪ್ರೀತಿ ಮಾಡು ಸಾವು ಕಾಣು ಬೆಂಗಳೂರಿನ ಬಾಗಲಕುಂಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಮುಲ್ಲ್ಸಂದ್ರದಲ್ಲಿ ಈ ಘಟನೆ ನಡೆದಿದ್ದು ಆಶಾ ಎನ್ನುವ ಯುವತಿ ಅವಿನಾಶ್ ಎನ್ನುವವನನ್ನು ಕಳೆದ ಐದು ವರ್ಷಗಳಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತಿದ್ದರು. ತಮ್ಮಿಬ್ಬರು ಪ್ರೀತಿಯ ವಿಚಾರವನ್ನು ಪೋಷಕರಿಗೆ ತಿಳಿಸಿರುತ್ತಾಳೆ.ಆದರೆ ತಂದೆ ತಾಯಿ ನಮಗೆ ಈ ಪ್ರೀತಿ  ಎಲ್ಲಾ ಬೇಡ ಎಂದು  ಮನವೊಲಿಸಿದ್ದಾರೆ.  ನಮ್ಮಿಬ್ಬರ...

ಮಾರುತಿ ಅರ್ಚಕನ ಶಾಪದಿಂದ ಊರಲ್ಲಿ ಮಳೆಯಾಗುತ್ತಿಲ್ಲವೆ ?

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಬ್ಬಾನಟ್ಟಿ ಗ್ರಾಮದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಹರಿಯಾಣ ಮೂಲದ ದೇವೇಂದ್ರ ಎನ್ನುವವರನ್ನು ದೇವನಸ್ಥಾನಕ್ಕೆ ಪೂಜಾರಿಯನ್ನಾಗಿ ನೇಮಿಸಿದ್ದರು ಆದ್ರೆ ಗ್ರಾಮಸ್ತರು ದೇವೇಂದ್ರ ಅವರು ಮಾಡುತಿದ್ದ ಪೂಜೆ ನಮಗೆ ಹಿಡಿಸುತ್ತಿಲ್ಲವೆಂದು ಕೆಲಸದಿಂದ ತೆ್ಗೆದುಹಾಕಿದ್ದಾರೆ. ಆದರೆ ನನ್ನನ್ನು ಕಾರಣವಿಲ್ಲದೆ ಕೆಲಸದಿಂದ ತೆಗೆದು ಹಾಕಿದ್ದಕ್ಕೆ ನಾನು ನಿಮಗೆ ಶಾಪವನ್ನು ನೀಡಿದ್ದೇನೆ. ನಾನು ಮಲಪ್ರಭ ನಡಿಯ ದಡದಲ್ಲಿ...

ಮುಸ್ಲಿಂ ಪತಿಯಿಂದ ಹಿಂದು ಪತ್ನಿಗೆ ಕಿರುಕುಳ

ಜಿಲ್ಲಾಸುದ್ದಿಗಳು: ಇತ್ತೀಚಿನ ದಿನಗಳಲ್ಲಿ ಮದುವೆ ಮಾಡಿಕೊಂಡು ಸ್ವಲ್ಪ ವರ್ಷ ಚೆನ್ನಾಗಿ ಸಂಸಾರ ಮಾಡಿ ನಂತರ ಬೇರೆ ಹುಡುಗಿಯ ಸಹವಾಸ ಮಾಡಿ ಮುದಲ ಹೆಂಡತಿಗೆ ಕಿರುಕುಳ ಕೊಡುವ ವಿಚಾರ ಸರ್ವೇ ಸಾಮಾನ್ಯವಾಗಿದೆ. ಇದೇ ರೀತಿ ದಾವಣಗೆರೆ ಜಿಲ್ಲೆಯಲ್ಲಿ ಒಂದು ಘಟನೆ ನಡೆದಿದೆ . ನಗರದ ಭಾಷ ಕಾಲೂನಿಯ ಜಿಲಾನಿ ಖಾನ್ ಎನ್ನುವ ಮುಸ್ಲಿಂ ವ್ಯಕ್ತಿ ಕಳೆದ ಇಬ್ಬರು ಮಹಿಳೆಯರನ್ನು ಮದುವೆ...

ಕಂಟೈನರ್ ನುಗ್ಗಿ ಹನ್ನೆರಡು ಜನರ ಮಾರಣ ಹೋಮ

ಕ್ರೈಮ್ ಸುದ್ದಿ: ಹೊರಗೆ ಹೋದ ಮನುಷ್ಯ ಚೆನ್ನಾಗಿ ಮನೆಗೆ ಬರುತ್ತಾನೆ ಎಂಬ ನಂಬಿಕೆ ಇಟ್ಟುಕೊಳ್ಳಬಾರದು ಬಿಡಿ. ಏಕೆಂದರೆ ನಅವು ಹುಷಾರಾಗಿದ್ದರು ನಮ್ಮ ಮುಂದಿರುವವರು ಯಾವರೀತು ಇರುತ್ತಾರೆ ಎಂಬುದೇ ಗೊತ್ತೆಇರಲ್ಲ ಇದಕ್ಕೆ ಸಾಕ್ಷಿ ಎಂಬಂತೆಈಗ ಹೇಳ ಹೊರಟಿರುವ ರಸ್ತೆ ಅಪಘಾತ ಹೌದು ಸ್ನೇಹಿತರೆ ಮುಂಬೈ ಮತ್ತು ಆಗ್ರಾ ಹೆ್ದ್ದಾರಿಯಲ್ಲಿ ಬರುವ ಪಲಾಸ್ನೇರ್ ಎನ್ನುವ ಒಂದು ಗ್ರಾಮದಲ್ಲಿ ಸ್ತೆಯ ಪಕ್ಕದಲ್ಲಿರುವ ಹೊಟೇಲ್...

ಘಟಿಕೋತ್ಸವದಲ್ಲಿ ಸಾಧಕರಿಗೆ ಗೌರವ ಡಾಕ್ಟರೇಟ್ ಸನ್ಮಾನ

ಕೋಲಾರ : ಬೆಂಗಳೂರು ಉತ್ತರ ವಿಶ್ವವಿಧ್ಯಾಲಯ ೩ ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ನಡೆದಿದ್ದೂ ಈ  ಘಟಿಕೋತ್ಸವವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್  ಉದ್ಘಾಟನೆ ಮಾಡಿದರು ಕೋಲಾರ ನಗರದ ರಾಷ್ಟ್ರೀಯ ಹೇದ್ದಾರಿ ೭೫ ನಂದಿನಿ ಪ್ಯಾಲೇನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದಾರೆ, ಕೋಲಾರದ ಸಂಚಿಕೆ ದಿನಪತ್ರಿಕೆ ಸಂಪಾದಕರಾದ ಮುನಿಯಪ್ಪ ಅವರಿಗೆ ಸಮಾಜಿಕ...

ಸಹಾಯ ಮಾಡುವ ನೆಪದಲ್ಲಿ ಲೈಂಗಿಕ ಕಿರುಕುಳ

ರಾಜ್ಯ ಸುದ್ದಿ: ರಾಜಸ್ಥಾನದ ಜೈಪುರ ನಗರದ ಸಿಂಧಿ ಕ್ಯಾಂಪ್ ಪ್ರದೇಶದಲ್ಲಿ ವಿದೇಶಿಗರಿಬ್ಬರು ಭಾರತಕ್ಕೆ ಸ್ನೇಹಿತನ ಜೊತೆ ಪ್ರವಾಸಕ್ಕೆ  ಬಂದಿದ್ದರು ಸ್ನೇಹಿತನ ಜೊತೆ ಬಂದಿದ್ದ ಮಹಿಳೆಯೊಬ್ಬಳನ್ನು ಸ್ಥಳಿಯನೊಬ್ಬ ಅವಳಿಗೆ ಸಹಾಯ ಮಾಡುವ ನೆಪದಲ್ಲಿ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ ವಿದೇಶಿಗರು ಭಾರತ ಪ್ರವಾಸದ ಬಗ್ಗೆ ಲೈವ್ ವಿಡಿಯೋ ಮಾಡುತ್ತಿರುವಾಗಲೆ ಅವಳಿಗೆ ಸಹಾಯ ಮಾಡುವ ನೆಪದಲ್ಲಿ ಹೆಗಲು...

ಶಾಲೆಯಲ್ಲಿ ನಮಾಜ್ ಹೇಳಿಕೊಟ್ಟ ವೀಡಿಯೋ ವೈರಲ್ ಪೋಷಕರು ಗರಂ

ರಾಯಚೂರು:  ರಾಯಚೂರಿನ ನಗರದಲ್ಲಿ ನಿಜಲಿಂಗಪ್ಪ ಕಾಲನಿಯಲ್ಲಿರುವ  ಆರ್ ಐ ಓ ಫ್ರೀ ಸ್ಕೂಲ್ ನಲ್ಲಿ  ಬಕ್ರೀದ್ದ ಹಬ್ಬದಂದು  ಶಾಲೆಯಲ್ಲಿ ಹಿಂದೂಯೆತರ ಶಿಕ್ಷಕಿಯೊಬ್ಬರು ಎಲ್ ಕೆ ಜಿ ಯು ಕೆ ಜಿ ವಿದ್ಯಾರ್ಥಿಗಳಿಗೆ ನಮಾಜ್ ಮಾಡುವ ವಿಧಾನ ಹೇಳಿಕೊಟ್ಟಿದ್ದರು. ವಿದ್ಯಾರ್ಥಿಗಳು ಸಾಮೂಹಿಕವಾಗಿ ನಮಾಜ್ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್  ಆಗಿದೆ. ಈ ವಿಡಿಯೋಗೆ ಹಿಂದೂ ಸಂಘಟನೆಗಳು ...

ಗಂಡನ ಶೋಕಿಗೆ ಅಮಾಯಕ ಪತ್ನಿಯ ಆತ್ಮಹತ್ಯೆ

ಕ್ರೈಮ್ ನ್ಯೂಸ್: ಬೆಂಗಳೂರಿನ ಕೆಂಗೇರಿಯಲ್ಲಿ  ಪವಿತ್ರಾ  ಎನ್ನುವ ಮಹಿಳೆ ಗಂಡನ ಕಿರುಕುಳಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ . ಸುಮುಖ ಮರ್ಚಂಟ್ಸ್  ಪ್ರೈವೆಟ್ ಲಿ. ಮಾಲಿಕರಾಗಿರುವ ಚೇತನಗೌಡ ಎನ್ನುವ ಉದ್ಯಮಿ ಮೊದಲ ಪತ್ನಿಗೆ ವಿಚ್ಚೇದನ ನೀಡಿ ಪವಿತ್ರಾ ಎನ್ನುವವರನ್ನು ಮದುವೆಯಾಗಿದ್ದರು. ಮದುವೆ ನಂತರ ಚೇತನ್ ದಂಪತಿಗಳು ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ವಾಸವಾಗಿದ್ದರು. ಈ ಪವಿತ್ರಾ ಅದೇ ಕಂಪನಿಯಲ್ಲಿ ಮ್ಯಾನೇಜರ್...

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ರಾಜ್ಯ ಸುದ್ದಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಂಗಳೂರು ಜಿಲ್ಲಾಡಳಿತದ ಸಹಯೋಗದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣನವರ ಜಯಂತಿ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಪೂಜ್ಯ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಅವರ ಸಾನ್ನಿದ್ಯದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img