Wednesday, July 22, 2026

ರಾಜ್ಯ

ಬಸ್ ಅಪಘಾತದಿಂದ ಮಗಳ ಜೀವನ ಕೊನೆ

ಕ್ರೈಮ್ ಸುದ್ದಿ: ತಂದೆ ತಾಯಿಗಳು ಮಕ್ಕಳ ಮೇಲೆ ಅಪಾರವಾದ ಪ್ರೀತಿಯನ್ನು ಇಟ್ಟುಕೊಂಡಿರುತ್ತಾರೆ. ಮಕ್ಕಳು ಚೆನ್ನಾಗಿ ಓದಲಿ ಸಮಾಜದಲ್ಲಿ ಅವಳು ಒಳ್ಳೆಯ ಸ್ಥಾನದಲ್ಲಿ ಇರಲಿ ಎಂದು ಕನಸನ್ನು ಕಟ್ಟಿಕೊಂಡಿರುತ್ತಾರೆ. ಆದರೆ ಆ ಮಕ್ಕಳೆ ಕಣ್ಣಮುಂದೆ ಪ್ರಾಣ ಕಳೆದುಕೊಂಡರೆ ಹೆತ್ತವರಿಗೆ ಹೇಗಾಗಬೇಡ , ಇಂತಹದೊಂದು ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತುಮಕೂರು ರಸ್ತೆಯ ಜಾಲಹಳ್ಳಿ ಜಂಕ್ಷನ್‌ ಹತ್ತಿರ ಇಂದು ಮುಂಜಾನೆ ಖಾಸಗಿ...

ಬೆಂಗಳೂರಿನಲ್ಲಿ ಸಂಚರಿಸಲಿವೆ ಇನ್ನಷ್ಟು ಹೊಸ ಬಸ್ ಗಳು

ರಾಜ್ಯ ಸುದ್ದಿ: ಈಗಾಗಲೆ ರಾಜ್ಯ ಸರ್ಕಾರದಿಂದ ಹಲವಾರು ಇಲೆಕ್ಟ್ರಾನಿಕ್ ಬಸ್ಗಳು ನಗರದಲ್ಲಿ ಸಂಚಾರ ಮಾಡುತಿದ್ದು ಈಗ ಮತ್ತಷ್ಟು ಬಸ್ಗಳು ಹೊಸ ಸರ್ಕಾರದಿಂದ ಉಡುಗೊರೆಯಾಗಿ ದೊರೆಯಲಿವೆ ಹೌದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಯ ಶಕ್ತಿ ಯೋಜನೆಯಿಂದಾಗಿ ದಿನೆ ದಿನೆ ಬೆಂಳೂರಿನ ಬಿಎಂಟಿಸಿ  ಸಂಚರಿಸುವವರ ಸಂಖ್ಯೆ ಜಾಸ್ತಿಯಾದ ಕಾರಣದಿಂದಾಗಿ ಈಗಿರುವ ಬಸ್ಗಳು ಸಾಲುತ್ತಿಲ್ಲ ಪ್ರಯಾಣಿಕರು ಓಡಾಡಲು ಪರದಾಡುವಂತಾಗಿದೆ. ಪ್ರಯಾಣಿಕರ ಸಂಕಷ್ಟಕ್ಕೆ...

ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ನವಜಾತ ಶಿಶುಗಳು ಪ್ರಾಣಾಪಾಯದಿಂದ ಪಾರು

ಹಾಸನ : ಹಾಸನದ ವೈದ್ಯಕೀಯ ಬೋದಕ ಆಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಅದ ಪರಿಣಾಮ ಕೆಲಕಾಲ ಆತಂಕದ ಮನೆ ಮಾಡಿತ್ತು. ಐಸಿಯುನ ಎಸಿಯ ವಿದ್ಯುತ್ ಪರಿವರ್ತಕ ಬ್ಲಾಸ್ಟ್ ಆಗಿ ಅವಘಡ ಶಾರ್ಟ ಸಕ್ಯೂರ್ಟ ಉಂಟಾಗಿದ್ದು ಇದರ ಪರಿಣಾಮ ಐಸಿಯು ಕೋಣೆಯೊಳಗೆ ಹೊಗೆ ತುಂಬಿಕೊಂಡಿತ್ತು. ತಕ್ಷಣ ಎಚ್ಚೆತ್ತುಕೊಂಡ ಸಿಬ್ಬಂದಿಗಳು ಕೋಣೆಯ ಕಿಟಕಿಯ...

ಟೊಮ್ಯಾಟೋ ಹಣ್ಣು ಈಗ ಗಗನ ಕುಸುಮ

ಟೊಮ್ಯಾಟೋ ಬೆಳೆಯಲ್ಲಿ ಅಪಾರ ಪ್ರಾಮಾಣದ ಇಳುವರಿ ಕುಂಟಿತವಾಗಿದ್ದು ಟೊಮ್ಯಾಟೋ ಹಣ್ಣಿನ ಬೆಲೆಯಲಲ್ಇ ಬಾರಿ ಪ್ರಮಾಣದ ವ್ಯತ್ಯಾಸವಾಗಿದೆ. ರಾಜ್ಯದಲ್ಲಿ ಟೊಮಾಟೋ ಹಣ್ಣಿನ ಬೆಲೆ ಮೊದಲಿಗೆ ಹೋಲಿಸಿದರೆ ಅಧಿಕ ಪ್ರಮಾಣದ ಬೆಲೆ ಏರಿಕೆಯಾಗಿದೆ ಒಂದು ಕೆಜಿಗೆ ಏನಿಲ್ಲವೆಂದರೂ 100 ರಿಂದ್ 120 ರ ವರೆಗೆ ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ರೀತಿ ದಿಡೀರ್ ಬೆಲೆ ಏರಿಕೆಗೆ ಕಾರಣ ಏನೆಂದು ಹುಡುಕ ಹೊರಟರೆ...

ಹಾಸನದಲ್ಲಿ ಉಪನ್ಯಾಸಕರ ಪ್ರತಿಭಟನೆ, ಏನು ಅವರ ಬೇಡಿಕೆಗಳು

ಹಾಸನ ಸುದ್ದಿ: ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಯನ್ನು ಕೈಗೊಂಡಿದ್ದಾರೆ. ಮಹಾರಾಜ ಪಾರ್ಕ್ ಆವರಣದಲ್ಲಿ  ಉಪನ್ಯಾಸಕರು ಸಭೇಯನ್ನು ಸೇರಿದ್ದಾರೆ. ಡಿಡಿಪಿಯು ಕಚೇರಿಗೆ ತೆರಳಿದ ಉಪನ್ಯಾಸಕರು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಪ್ರತಿಭಟನೆ ಕೈಗೊಂಡರು. ಇನ್ನು ಉಪನ್ಯಾಸಕರ ಬೇಡಿಕೆಗಳು ಈ ಕೆಳ ಕಂಡಂತಿವೆ ನೌಕರಿ ಕಾಯಂ ಮಾಡಬೇಕು, ತಿಂಗಳ ಸಂಬಳ ಆಯಾ ತಿಂಗಳೇ...

ಬಿಜಿಪಿ ವಿರುದ್ದ ಸಿದ್ದು ಲೇವಡಿ

ಇಂದಿನ ವಿದಾನಸಭೆ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡುವ ಮೂಲಕ ವಿಪಕ್ಷವನ್ನು ವ್ಯಂಗ್ಯ ಮಾಡಿದರು ಬಿಜೆಪಿಯಲ್ಲಿ ಒಬ್ಬರಿಗೊಬ್ಬರು ಹೊಂದಾಣಿಕೆ ಇಲ್ಲ ಇಲ್ಲಿಯವರೆಗೂ ಸಹ ವಿಕಕ್ಷದಲ್ಲಿ ನಾಯಕರ ಬಗ್ಗೆ ತಿಳಿದು ಬಂದಿಲ್ಲ  ಬಿಜೆಪಿಯವರು ತಮ್ಮದ್ದು ಶಿಸ್ತಿನ ಪಕ್ಷ ಅಂತಾರೆ ಆದರೆ ಅದೆಲ್ಲ ಸುಳ್ಳು ಒಗ್ಗಟ್ಟಿಲ್ಲ  ಇಂದು ಸಹ ಅಧಿವೇಶನಕ್ಕೆ ಯಾ ಸಹ ಹಾಜರಾಗಿಲ್ಲ. ಇನ್ನು...

ಇಂದು ಉಭಯ ಜಂಟಿ ಅಧಿವೇಶನ , ರಾಜ್ಯಪಾಲರಿಂದ ಭಾಷಣ

ರಾಜಕೀಯ: ವಿದಾನಸೌಧ ದಲ್ಲಿ ಜಂಟಿ ಅಧಿವೇಶನ ನಡೆಯಲಿದ್ದುಇ ಜಂಟಿ ಅಧಿವೇಶನದಲ್ಲಿ ರಾಜ್ರಪಾಲರಾದ ತಾವಚಂದ್ರ ಗೊಹ್ಲೋಟ್  ಉಭಯ ಸಧನವನ್ನು ಉದ್ದೇಶಿಸಿ  ಭಾಷಣ ಮಾಡಲಿದ್ದಾರೆ   ಈ ನ್ನು ಈ ಅಧಿವೇಶನದಲ್ಲಿ ರಾಜ್ಯಪಾಲರ ಬಾಷಣ  ಕತೂಹಲ ಕೆರಳಿಸಿದೆ. ಇನ್ನೇ ನು ಕೆಲವೇ ಕ್ಷಣಗಳಲ್ಲಿ ಅಧಿವೇಶನ ಶುರuವಾಗಲಿದ್ದು ಈಗಾಗಲೆ ವಿಧಾನಸೌಧರಾಜ್ಯಪಾಲರ ಆಗಮನವಾಗಿದ್ದು ರಾಜ್ಯಪಾಲನ್ನು ನಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಸ್ವಾಗತಿಸಿದರು. ಇನ್ನೊಂದು ವಿಚಾರವೆಂದರೆ...

ಹಾಸನದ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್: ಭಾರೀ ಅನಾಹುತದಿಂದ ಪಾರಾದ ನವಜಾತ ಶಿಶುಗಳು

Hassan News: ಹಾಸನ : ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಭಾರೀ ಅನಾಹುತ ತಪ್ಪಿದೆ. ಶಾರ್ಟ್ ಸರ್ಕ್ಯೂಟ್ ಆದಾಗ, ಐಸಿಯು ಕೋಣೆಯೊಳಗೆ ಹೊಗೆ ತುಂಬಿಕೊಂಡು, ಇಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸಿಬ್ಬಂದಿಗಳು ಐಸಿಯುನಲ್ಲಿದ್ದ 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್ ಮಾಡಿದ್ದಾರೆ. ಅಲ್ಲದೇ,...

ಬಾರದ ವರುಣನಿಗೆ ಇಲ್ಲ ಕರುಣೆ: ಹಣ ಕೊಟ್ಟು ನೀರು ಹಾಯಿಸುವಂತಾಯಿತು ರೈತನ ಕಷ್ಟದ ಬದುಕು..!

Hubballi News: ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಸಾಲದ ಸೋಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು...

ವಂದೇ ಭಾರತ ಎಕ್ಸ್ ಪ್ರೆಸ್: ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು

Davanagere News: ದಾವಣಗೆರೆ: ನಾಲ್ಕು ದಿನಗಳ ಹಿಂದೆ ಆರಂಭಗೊಂಡಿರುವ ವಂದೇ ಭಾರತ್ ರೈಲಿನ ಮೇಲೆ ಕಲ್ಲು ಎಸೆಯಲಾಗಿದೆ. ಶನಿವಾರ ಮಧ್ಯಾಹ್ನ ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ಈ ಘಟನೆ ನಡೆದಿದೆ. ಕಲ್ಲಿನ ಏಟಿಗೆ ಕಿಟಕಿಯ ಗಾಜಿನಲ್ಲಿ ಬಿರುಕು ಬಿಟ್ಟಿದೆ. ಮಧ್ಯಾಹ್ನ ರೈಲು ವಾಪಸ್ ಬೆಂಗಳೂರಿಗೆ ತೆರಳುವಾಗ ಕಲ್ಲು ಎಸೆಯಲಾಗಿದೆ. ಕಲ್ಲು ಎಸೆದ ಕಿಡಿಗೇಡಿ ಸ್ಥಳದಿಂದ...
- Advertisement -spot_img

Latest News

ನಮ್ಮ ಪ್ರಾಣಕ್ಕೆ ತೊಂದರೆಯಾದ್ರೆ ಯಾರ್ ಹೊಣೆ? ಗರಂ ಆದ ಆರ್ ಅಶೋಕ್!!

ಬೆಂಗಳೂರಿನಲ್ಲಿ ನೀಟ್ ಅಕ್ರಮದ ಹೆಸರಿನಲ್ಲಿ ನಡೆದ ಜಟಾಪಟಿ ಇದೀಗ ನೆಕ್ಸ್ಟ್ ಲೆವೆಲ್‌ಗೆ ತಲುಪಿದೆ. ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ...
- Advertisement -spot_img