Wednesday, July 22, 2026

ರಾಜ್ಯ

ಬಿಳಿಕೆರೆ ಹೋಬಳಿ ರಂಗನಕೊಪ್ಪಲು ಬಳಿ ಭೀಕರ ಅಪಘಾತ

Mysuru News: ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ, ಬಿಳಿಕೆರೆ ಸಮೀಪ ರಂಗನಕೊಪ್ಪಲು ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು, ದಂಪತಿ ಸಾವನ್ನಪ್ಪಿದ್ದಾರೆ. ಬೆಳ್ಳಿಯಪ್ಪ(66) ಹಾಗೂ ವೀಣಾ ಮೃತಪಟ್ಟವರಾಗಿದ್ದು, ನಿವೃತ್ತ ಪ್ರಾಂಶುಪಾಲರಾಗಿರುವ ಬೆಳ್ಳಿಯಪ್ಪ ಕೊಡಗು ಜಿಲ್ಲೆ ಸೋಮವಾರಪೇಟೆ ಸಮೀಪದ ಹಿರಿಕರ ಗ್ರಾಮದ ನಿವಾಸಿಗಳಾಗಿದ್ದಾರೆ. ಕಾರ್‌ನಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದ್ದು,...

‘ಸತ್ಯಂ ಅಪ್ರಿಯಂ ಅಸ್ಯತಂ ಪ್ರಿಯ. ಸತ್ಯ ಹೇಳಿದರೆ ನಾನು ಮಠ ಸೇರುವುದಿಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ರಾಜ್ಯ ರಾಜಕಾರಣ ಸೇರಿ ಹಲವು ವಿಷಯಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಮಳೆ ಸಾಕಷ್ಟು ಬರುತ್ತದೆ ಜಲ ಪ್ರಳಯವಾಗುತ್ತದೆ ಪ್ರಕೃತಿ ಮುನಿದು ಸರಿಯಾಗುತ್ತದೆ.  ವಿಪರೀತವಾಗಿ ಜಲಪ್ರಳಯದಿಂದ ಜಾಗತಿಕ ಮಟ್ಟದ ಒಂದೆರಡು ರಾಷ್ಟ್ರಗಳು ಮುಚ್ಚುತ್ತವೆ. ಎಲ್ಲಿಯೋ ಆದ ಘಟನೆ ವಾಯುವ್ಯ ಮಾಲಿನ್ಯವಾಗಿ ಜನರು ಅಕಾಲಿಕ...

ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿಗೆ ವಿದ್ಯಾರ್ಥಿಗಳ ಕಣ್ಣೀರ ವಿದಾಯ..

Hubballi News: ಹುಬ್ಬಳ್ಳಿ: ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿಗೆ ವಿದ್ಯಾರ್ಥಿಗಳು ಕಣ್ಣೀರ ವಿದಾಯ ಹೇಳಿದ್ದಾರೆ. ಹುಬ್ಬಳ್ಳಿ ತಾಲೂಕಿನ ಹೆಬಸೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಾಲೆಯ ಮುಖ್ಯ ಗುರು ರತ್ನಾ ಗ್ರಾಮಪುರೋಹಿತ ವರ್ಗಾವಣೆಯಾಗಿದ್ದಾರೆ. ಇವರು ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದರು. ಆದರೆ ಈಗ ರತ್ನಾ ಪುರೋಹಿತ್ ಕುಂದಗೋಳಕ್ಕೆ ವರ್ಗಾವಣೆಯಾಗಿದ್ದಾರೆ....

ಉಣಕಲ್ ಕೆರೆಯಲ್ಲಿ ಬಿದ್ದಿದ್ದ ವ್ಯಕ್ತಿ ರಕ್ಷಣೆ: ಅಗ್ನಿಶಾಮಕ ದಳದ ಕಾರ್ಯಾಚರಣೆ

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಐತಿಹಾಸಿಕ ತಾಣವಾಗಿರುವ ಉಣಕಲ್ ಕೆರೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಸಾವುನೋವುಗಳು ಸಂಭವಿಸುತ್ತಲೇ ಇದೆ. ಇದು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಮಾತ್ರ ತಲೆ ನೋವಾಗಿದೆ. ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಹುಬ್ಬಳ್ಳಿಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಮರು...

ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಡಿತ

Hubballi News: ಹುಬ್ಬಳ್ಳಿ: ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಚ್ಚಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ನಿವಾಸಿ ಸಿದ್ದಪ್ಪ ಬಳಗಾನೂರು ಎಂಬುವವರಿಗೆ ಹಾವು ಕಚ್ಚಿದ್ದು, ಇವರು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋಗಿದ್ದಾರೆ. ಒಂದು ಬಾರಿ ಹಾವು ಕೈತಪ್ಪಿ...

ಕೇಳಿದಷ್ಟು ಹಣ ನೀಡದ್ದಕ್ಕೆ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಮಂಗಳಮುಖಿಯರು ಅರೆಸ್ಟ್

Bengaluru News: ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ. ಶುಭ ಸಮಾರಂಭಗಳು ನಡೆಯುವ ಜಾಗದ ಬಗ್ಗೆ ತಿಳಿದುಕೊಳ್ಳುವ ಇವರು, ಗುಂಪು ಗುಂಪಾಗಿ ಆ ಮನೆ ಒಳಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಾರೆ. ಮನೆಯವರ ಬಳಿ ಹಣ ಕೇಳುತ್ತಾರೆ. ಅವರೇನಾದರೂ ಬೈದರೆ, ಅಥವಾ ದುಡ್ಡು ಕೊಡುವುದಿಲ್ಲ ಹೋಗಿ ಎಂದರೆ, ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಾರೆ. ಇದೇ...

ನಾಗರಹೊಳೆಯಲ್ಲಿ ಹುಲಿ-ಚಿರತೆ ಕಾದಾಟ.. ಚಿರತೆ ಸಾವು

Mysuru News: ಹುಣಸೂರು: ನಾಗರಹೊಳೆ ಹುಲಿ ಸುರಕ್ಷಿತ ಪ್ರದೇಶದ ನಾಗರಹೊಳೆ ವಲಯದಲ್ಲಿ ಹುಲಿ-ಚಿರತೆ ನಡುವಿನ ಕಾದಾಟದಲ್ಲಿ 8 ರಿಂದ 9ವರ್ಷದ ಒಂದು ಹೆಣ್ಣು ಚಿರತೆ ಸಾವನ್ನಪ್ಪಿದೆ. ನಾಗರಹೊಳೆ ಉದ್ಯಾನದ ನಾಗರಹೊಳೆ ಶಾಖೆಯ ದೊಡ್ಡಹಳ್ಳಿ ಗಸ್ಸಿನ ದೊಡ್ಡಹಳ್ಳಿ ರಸ್ತೆ ಬಳಿ ೮ರಿಂದ 9ವರ್ಷ ಪ್ರಾಯದ ಹೆಣ್ಣು ಚಿರತೆಯು ಹುಲಿ ದಾಳಿಯಿಂದ ಮೃತಪಟ್ಟಿರುವ ಕಳೆಬರಹ ಗಸ್ತಿನಲ್ಲಿದ್ದ ಸಿಬ್ಬಂದಿಗಳಿಗೆ ಗೋಚರಿಸಿದ್ದು,...

ಒಡಹುಟ್ಟಿದ ತಮ್ಮನನ್ನೇ ಕೊಚ್ಚಿ ಕೊಲೆಗೈದ ಅಣ್ಣ: ಕೊಡಲಿ ಸಮೇತ ಠಾಣೆಗೆ ಬಂದು ಶರಣಾಗತಿ

Crime News: ಗದಗ: ಒಡಹುಟ್ಟಿದ ತಮ್ಮನನ್ನೇ ಸಹೋದರ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗದಗದಲ್ಲಿ ನಡೆದಿದೆ. ಅಷ್ಟೇ ಅಲ್ಲದೇ, ಕೊಡಲಿ ಸಮೇತವಾಗಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರಿಗೆ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ. ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಜಗಳ ತಾರಕಕ್ಕೇರಿ, ಈ ದುರಂತ ನಡೆದಿದೆ. ಗದಗ ಜಿಲ್ಲೆಯ...

ಮಧ್ಯವರ್ತಿಗಳ ಹಾವಳಿ ತಡೆಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ

Political News: ಬೆಂಗಳೂರು: ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ನೀಡುವ 'ಸ್ವಯಂ ಉದ್ಯೋಗ ವೈಯಕ್ತಿಕ ಸಾಲ' ಯೋಜನೆಗೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ...

ವ್ಹೀಲಿಂಗ್ ಪುಂಡರ ಹಾವಳಿ ತಡೆಯಲು ರೋಡಿಗಿಳಿದ ಹಾಸನ ಪೊಲೀಸರು

Hassan News: ಹಾಸನ: ನಿನ್ನೆ ಹಾಸನದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಪುಂಡರು, ಇಬ್ಬರು ಯುವತಿಯರು ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಆ ವಾಹನದಲ್ಲಿದ್ದ ಯುವತಿಯರಿಗೆ ಗಂಭೀರ ಗಾಯವಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವ್ಹೀಲಿಂಗ್ ಮಾಡಿದ್ದ ಪುಂಡರು ಪೊಲೀಸರ ಅತಿಥಿಯಾಗಿದ್ದಾರೆ. ಇಂಥ ಘಟನೆಗಳಿಂದ ಹಾಸನದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಕಾರಣಕ್ಕೆ ಇಂದು ಹಾಸನದಲ್ಲಿ ವ್ಹೀಲಿಂಗ್ ಪುಂಡರ ಹಾವಳಿ...
- Advertisement -spot_img

Latest News

ಡಿಕೆಶಿ VS ಪರಮೇಶ್ವರ್ – 2ನೇ ವಿಮಾನ ನಿಲ್ದಾಣಕ್ಕೆ ಸರ್ಕಾರದ ಒಳಗೇ ಶುರುವಾಯ್ತಾ ಗೊಂದಲ?

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ...
- Advertisement -spot_img