Wednesday, July 22, 2026

ರಾಜ್ಯ

ತಂದೆಯಿಂದಲೇ ಮಗಳ ಹತ್ಯೆ : ಸಾವಿನ ಸುದ್ದಿ ಕೇಳಿ ರೈಲಿಗೆ ಸಿಲುಕಿದ ಪ್ರೇಮಿ

Kolar News: ಕೋಲಾರ: ಕೋಲಾರದ ಬಂಗಾರಪೇಟೆಯಲ್ಲಿ ಮರ್ಯಾದಾ ಹತ್ಯೆ ನಡೆದಿದ್ದು, ಬೇರೆ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ, ತಂದೆಯೇ ಮಗಳ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಬೋಡಗುರ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೀರ್ತಿ(20) ಎನ್ನುವ ಯುವತಿ ಅದೇ ಗ್ರಾಮದ ಗಂಗಾಧರ(24) ಎಂಬುವವನನ್ನು ಪ್ರೀತಿಸುತ್ತಿದ್ದಳು. ಇದನ್ನು ವಿರೋಧಿಸಿದ ಕೀರ್ತಿ ತಂದೆ ಕೃಷ್ಣಮೂರ್ತಿ...

ಶತಮಾನದಷ್ಟು ಹಳೆಯದಾದ ಹುಣಸೂರು ಸೇತುವೆ ಶಿಥಿಲ, ನಿಷೇಧವಿದ್ದರೂ ಸಂಚರಿಸುವ ಭಾರಿ ವಾಹನಗಳು

Mysuru News: ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ ಶಿಥಿಲಗೊಂಡಿದ್ದು, ಸೇತುವೆ ಮೇಲೆ ವಾಹನಗಳು ಸಂಚಾರಕ್ಕೆ ನಿಷೇಧವಿದೆ. ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ...

ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ನೆಲಕ್ಕಪ್ಪಳಿಸಿದ ಬೃಹದಾಕಾರದ ಕಬ್ಬಿಣದ ಕಂಬ..

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೂದಲೆಳೆ ಅಂತರದಿಂದ ಜನ ಪಾರಾಗಿದ್ದು, ಬದುಕಿತು ಬಡಜೀವ ಎಂಬಂತೆ ಮನೆಗೆ ಹೋಗಿದ್ದಾರೆ. ರೇಲ್ವೆ ಇಲಾಖೆಯ ಆಲಸ್ಯವೋ ಅಥವಾ ನಿರ್ಲಕ್ಷ್ಯತನವೋ ಗೊತ್ತಿಲ್ಲ. ಕೂದಲೆಳೆ ಅಂತರದಲ್ಲಿ ಬಹುದೊಡ್ಡ ದುರಂತ ತಪ್ಪಿದೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಳಿ ಬೃಹದಾಕಾರದ ಕಬ್ಬಿಣದ ಕಂಬ ನೆಲಕ್ಕುರುಳಿದ್ದು, ಈ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ...

ಗೊಂಬೆಗಳ ಮದುವೆ ಮಾಡುವ ಮೂಲಕ ಮಳೆಗಾಗಿ ವರುಣನಲ್ಲಿ ಪ್ರಾರ್ಥಿಸಿದ ಅನ್ನದಾತರು..

Gadag News: ಗದಗ:  ಹಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಬರಲಿ ಎಂದು, ತರಹೇವಾರಿ ರೀತಿಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿದೆ. ನಿನ್ನೆ ವಿಜಯಪುರದಲ್ಲಿ ಸ್ಮಶಾನದ ಗೋರಿಗಳನ್ನು ಅಗೆದು ನೀರು ಹಾಕಿದ್ದರು. ಇನ್ನೊಂದೆಡೆ ಕತ್ತೆಗಳ ಮದುವೆ ಮಾಡಿಸಿದ್ದರು. ಇಂದು ಗದಗದಲ್ಲಿ ಮಳೆ ಬರಲಿ ಎಂದು ಗೊಂಬೆಗಳ ಮದುವೆ ಮಾಡಲಾಗಿದೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮೈಸೂರು...

‘ವಿದ್ಯುತ್‌ ದರ ಹೆಚ್ಚಿಸಿ ಇತರರಿಗೆ ತೊಂದರೆ ತಂದೊಡ್ಡುತ್ತಿರುವುದು ಸರಿಯಾದ ಕ್ರಮವಲ್ಲ’

ಕೆ ಆರ್‌.ನಗರ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೊಜನೆಗಳಿಂದ ಜನರಿಗೆ ಪ್ರಯೋಜನವಾಗಬೇಕು, ಅನಾನುಕೂಲವಾಗಬಾರದು. ಅವುಗಳನ್ನು ಜಾರಿ ಮಾಡುವಾಗ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಹೇಳಿದರು.ಪಟ್ಟಣದ ಮಾಜಿ ಸಚಿವ ದಿವಂಗತ ಎಸ್‌ .ನಂಜಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ನಂಜಪ್ಪ ಅವರ ಪತ್ನಿ ಲಲಿತಮ್ಮನಂಜಪ್ಪ...

ವಂದೇ ಭಾರತ್ ರೈಲು ಸಂಚಾರ; ಇಲ್ಲಿದೆ ರೇಟ್ ಬೋರ್ಡ್…!

Hubballi News: ಹುಬ್ಬಳ್ಳಿ: ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸಂಚಾರಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದು, ನೈಋತ್ಯ ರೈಲ್ವೆ ವಲಯ ದರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಹೌದು..ಬೆಂಗಳೂರು-ಯಶವಂತಪುರಕ್ಕೆ ಎಸಿ ಚೇರ್ ಕಾರ್ 410, ಎಕ್ಸಿಕ್ಯುಟಿವ್ ಕ್ಲಾಸ್-545 ರೂಪಾಯಿ ದರ ನಿಗದಿ ಮಾಡಲಾಗಿದೆ. ಬೆಂಗಳೂರು-ದಾವಣಗೆರೆಗೆ 915 ಹಾಗೂ 1740, ಬೆಂಗಳೂರು-ಹುಬ್ಬಳ್ಳಿ ಜಂಕ್ಷನ್ ಗೆ 1135, 2180ರೂಪಾಯಿ,...

ವರುಣನಿಗಾಗಿ ಕತ್ತೆ ಮದುವೆ, ಸ್ಮಶಾನದ ಗೋರಿ ಅಗೆದು ನೀರು ಹಾಕಿದ ಜನ..

Gadag News: ಗದಗ: ಮುಂಗಾರುಮಳೆಯಾಗದ ಕಾರಣ, ಗದಗದಲ್ಲಿ ಜನ ಕತ್ತೆಗಳ ಮದುವೆಯ ಮೊರೆ ಹೋಗಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರುಗೋವಿನಕೊಪ್ಪದ ಗ್ರಾಮಸ್ಥರೆಲ್ಲ ಸೇರಿ ಕತ್ತೆಗಳ ಮದುವೆ ಮಾಡಿದರು. ಬಿತ್ತಿದ ಬೆಳೆಗೆ ಹಾಗೂ ಬಿತ್ತಬೇಕಾದ ಭೂಮಿಗೂ ಮಳೆಯಿಲ್ಲದ್ದಕ್ಕೆ ಕತ್ತೆ ಮದುವೆ ಮಾಡಿಸಿದ್ದು, ಹೀಗೆ ಮಾಡಿದರೆ ಮಳೆಯಾಗಬಹುದೆಂಬ ನಂಬಿಕೆ ಇದೆ. ಗ್ರಾಮಸ್ಥರಲ್ಲಿನ‌ ಒಂದು ಗುಂಪು ವಧು-ಮತ್ತೊಂದು ವರನ...

ಭೂ ಮಾಪನ ಇಲಾಖೆ ಕಚೇರಿ ಬಾಗಿಲು ಹಾಕಿ ಆಲೂರು ರೈತ ಸಂಘದ ವತಿಯಿಂದ ಪ್ರತಿಭಟನೆ.

Hassan News: ಹಾಸನ: ಸಕಲೇಶಪುರ ಸಹಾಯಕ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ವಿರುದ್ದ ಆಲೂರು ರೈತ ಸಂಘದ ವತಿಯಿಂದ ಕಚೇರಿ ಬಾಗಿಲು ಹಾಕಿ ಪ್ರತಿಭಟನೆ ಮಾಡಿದ ಘಟನೆ ಸೋಮವಾರ ನಡೆಯಿತು. ತಾಲೂಕಿನ ಹಾದಿಗೆ ಗ್ರಾಮದ ಸರ್ವೇ ನಂಬರ್ 101 ರ ಜಮೀನು ಸರ್ವೇ ಸಂಬಂದ ಏಕವ್ಯಕ್ತಿ ಪರವಾಗಿ ಸಹಾಯಕ ನಿರ್ದೇಶಕ ಪರಮೇಶ್ ಕೆಲಸ ಮಾಡುತ್ತಿರುವುದರಿಂದ ಮತ್ತೊರ್ವರಿಗೆ...

ಬಾಡಿಗೆ ನೀಡದ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ವಾರ್ನ್ ಮಾಡಿದ ಪುರಸಭೆ ಅಧ್ಯಕ್ಷೆ..

Hassan News: ಹಾಸನ: ಬೇಲೂರು: ವಾಣಿಜ್ಯ ಮಳಿಗೆಗಳಿಂದಾಗಿ ಸುಮಾರು ೧ ಕೋಟಿಗೂ ಹೆಚ್ಚು ಬಾಡಿಗೆ ಬಾಕಿ ಇರುವ ಮಳಿಗೆದಾರರು ಒಂದು ವಾರದೊಳಗೆ ಹಣ ಪಾವತಿಸದಿದ್ದರೆ ಅಂತಹ ಮಳಿಗೆಗಳಗೆ ಬೀಗ ಮುದ್ರೆ ಹಾಕಲಾಗುವುದು ಎಂದು ಪುರಸಭೆ ಅದ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಎಚ್ಚರಿಕೆ ನೀಡಿದರು. ಪಟ್ಟಣದ ಐಡಿಎಂಸಿ ವಾಣಿಜ್ಯ ಮಳಿಗೆ ಹಾಗೂ ಪುರಸಭೆಯ ಅಂಗಡಿ ಮಳಿಗೆಗಳಲ್ಲಿ ಬಾಡಿಗೆ ಇರುವ...

ಅಧಿಕಾರಿಗಳು, ಗುತ್ತಿಗೆದಾರರ ಲಂಚಾವತಾರದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ನೌಕರರು

Hubballi News: ಹುಬ್ಬಳ್ಳಿ: ರಾಜ್ಯ ಸರ್ಕಾರ ಹಾಗೂ ಇಂಧನ‌ ಇಲಾಖೆಯಿಂದ ಗುತ್ತಿಗೆ ನೌಕರರಿಗೆ ಅನ್ಯಾಯವಾಗುತ್ತಿದ್ದು, ಈ ಅನ್ಯಾಯದ ವಿರುದ್ಧ ಗುತ್ತಿಗೆ ನೌಕರರು, ಪ್ರತಿಭಟನೆ ನಡೆಸುವುದಾಗಿ ಆಕ್ರೋಶ ಹೊರಹಾಕಿದ್ದಾರೆ. ಕಳೆದ 15-20 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರೋ ಗುತ್ತಿಗೆ ನೌಕರರು, ಪ್ರತಿ ತಿಂಗಳು ಗುತ್ತಿಗೆದಾರರಿಗೆ ಹಾಗೂ ಅಧಿಕಾರಿಗಳಿಗೆ 3 ರಿಂದ 4 ಸಾವಿರ ರೂಪಾಯಿ ಲಂಚ ಕೊಡಲೇಬೇಕಾಗಿದೆ ಎಂದು...
- Advertisement -spot_img

Latest News

ಮೋದಿ ಸರ್ಕಾರಕ್ಕೆ 69 ಸೀಟು ಕಮ್ಮಿ – ಲೋಕಸಭೆಯಲ್ಲಿ ಹೆಚ್ಚಿದ ‘ಸಂಖ್ಯೆಗಳ’ ಆಟ!!

ದೆಹಲಿ ರಾಜಕಾರಣದಲ್ಲಿ ಈಗ ಪ್ರತಿಯೊಂದು ಪ್ರಮುಖ ಮಸೂದೆ ಪಾಸ್ ಆಗಬೇಕಾದರೂ ಸೀಟುಗಳ ಸಂಖ್ಯೆ ಮತ್ತು ಪಕ್ಕಾ ಲೆಕ್ಕಾಚಾರವೇ ಅತ್ಯಂತ ಮುಖ್ಯವಾಗಿದೆ. ಲೋಕಸಭೆಯ ಒಟ್ಟು 543 ಸೀಟುಗಳಲ್ಲಿ...
- Advertisement -spot_img