Wednesday, July 22, 2026

ರಾಜ್ಯ

ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕೋತಿ ಮರಿಯ ರಕ್ಷಣೆ ಮಾಡಿದ ಯುವಕ

Kolar News: ಕೋಲಾರ: ಕೋಲಾರದಲ್ಲಿ ಯುವಕನೋರ್ವ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕೋತಿ ಮರಿಯನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾನೆ. ಕೋಲಾರದ ಅಂತಗಂಗೆ ಬೆಟ್ಟದ ದೇವಾಲಯದ ಬಳಿ ಕೋತಿ ಮರಿಯೊಂದು ಅಸ್ವಸ್ಥವಾಗಿ ಬಿದ್ದಿತ್ತು.  ಅದರ ಎದೆ ಭಾಗದಲ್ಲಿ ತೀವ್ರವಾಗಿ ಗಾಯವಾಗಿತ್ತು.  ಈ ವೇಳೆ ಕೋಲಾರದ ಪಾಲಸಂದ್ರ ಲೇಔಟ್ ನ ಯುವಕ ಪ್ರದೀಪ್‌ ಎಂದಿನಂತೆ ದಕ್ಷಿಣ ಕಾಶಿ ಅಂತರಗಂಗೆಗೆ...

ಆಟೋ ಚಾಲಕರಿಗೆ ವಿಷದ ಭಾಗ್ಯ ನೀಡಿ: ಚಾಲಕನ ಕಣ್ಣೀರ ಕಹಾನಿ..

Hubballi News: ಹುಬ್ಬಳ್ಳಿ: ಸಿದ್ಧರಾಮಣ್ಣ ಇನ್ನೂ ಎರಡು ಭಾಗ್ಯ ಕೊಡಿ ಒಂದು ಪುರುಷರಿಗೆ ಫ್ರೀ ಭಾಗ್ಯ. ಇನ್ನೊಂದು ಆಟೋ ಚಾಲಕರಿಗೆಲ್ಲಾ ವಿಷದ ಬಾಟಲಿ ಕೊಡಿಸುವ ಭಾಗ್ಯ ಎಂಬುವಂತ ಹೃದಯವಿದ್ರಾವಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು.. ಮಹಿಳೆಯರಿಗೆ ಫ್ರೀ ಸಂಚಾರ ಸಂಕಷ್ಟದಲ್ಲಿ ಆಟೋ ಚಾಲಕರು ಹುಬ್ಬಳ್ಳಿ ಆಟೋ ಚಾಲಕ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ...

ನಿರ್ವಾಹಕಿಯನ್ನ ಅಸಹ್ಯವಾಗಿ ನಿಂದಿಸಿದ ವೃದ್ಧೆ: ಬಸ್‌ನಲ್ಲಿಯೇ ವೃದ್ಧೆಗೆ ಕಪಾಳಮೋಕ್ಷ ಮಾಡಿದ ನಿರ್ವಾಹಕಿ

Hubballi News: ಹುಬ್ಬಳ್ಳಿ: ಕುಂದಗೋಳದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ಸಿನ ನಿರ್ವಾಹಕಿಯೊಬ್ಬರು ವೃದ್ಧೆಯ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗಿನ ಜಾವ ನಡೆದಿದ್ದು ನಿರ್ವಾಹಕಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳ್ಳಿಗ್ಗೆ 7 ಗಂಟೆಗೆ ಕುಂದಗೋಳದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಮಾರ್ಗಮಧ್ಯ ಶೆರೇವಾಡ ಬಳಿ ನಿರ್ವಾಹಕಿ ವೃದ್ದ ಮಹಿಳೆಯ ಜೊತೆ ಜಗಳ ತೆಗೆದಿದ್ದಾರೆ. ಜಗಳ...

ವಿದ್ಯುತ್ ದರ ಏರಿಕೆ ವಿರುದ್ಧ ಹುಬ್ಬಳ್ಳಿಯಲ್ಲಿ ಚಿಮಿಣಿ ಹಿಡಿದು ಪ್ರತಿಭಟಿಸಿದ ಕೈಗಾರಿಕೋದ್ಯಮಿಗಳು..

Hubballi News: ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕ ಬಂದ್ ಕರೆ ಹಿನ್ನೆಲೆ, ವಿವಿಧ ವಾಣಿಜ್ಯೋದ್ಯಮಿಗಳಿಂದಲೂ ಬಂದ್‌ಗೆ ಉತ್ತಮ ಬೆಂಬಲ ಸಿಕ್ಕಿದೆ. ಹಾಗಾಗಿ ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಇಂದು ಸ್ಥಬ್ಧವಾಗಿದೆ. ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದು, ಕೈಗಾರಿಕೆಗಳನ್ನ ಬಂದ್ ಮಾಡಿ ಉದ್ಯಮಿಗಳು ಪ್ರತಿಭಟನೆಗೆ...

ಮಿನಿ ಟ್ರಕ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ, ಚಾಲಕ ಪರಾರಿ..

Hassan News: ಹಾಸನ: ಬೇಲೂರು: ಬೇಲೂರು ತಾಲೂಕು ಹಾಸನ ರಸ್ತೆಯ ಸಂಕೇನಹಳ್ಳಿ ತಿರುವಿನ ಬಳಿ ಮಿನಿ ಟ್ರಕ್ ಹಾಗೂ ಕಾರು ಮುಖಮುಖಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರಿಂದ ಹಾಸನಕ್ಕೆ ತೆರಳುತ್ತಿದ್ದ ಕಾರಿಗೆ ಹಾಸನದಿಂದ ಬೇಲೂರು ಕಡೆಗೆ ಬರುತ್ತಿದ್ದ ಮಿನಿ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿ ಇದ್ದಂತಹ ಚಿಕ್ಕಮಂಗಳೂರಿನ ಹನಿಕ್ (೧೯ ವರ್ಷ) ತೀವ್ರವಾಗಿ...

ಗಡುವು ನೀಡಿದರೂ ಗಮನ ಕೊಡದ ಸರ್ಕಾರ: ಕರ್ನಾಟಕ ಬಂದ್ ಅಂತಿಮ ನಿರ್ಧಾರ..!

Hubballi News: ಹುಬ್ಬಳ್ಳಿ: ರಾಜ್ಯ ಸರ್ಕಾರದ ಗ್ಯಾರಂಟಿ ಜನಜೀವನಕ್ಕೆ ವಾರೆಂಟಿ ಸಿಕ್ಕಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ವಾಣಿಜ್ಯೋದ್ಯಮಗಳಿಗೆ ದೊಡ್ಡಮಟ್ಟದ ಹೊಡೆತವಂತೂ ಬಿದ್ದಿದೆ. ವಿದ್ಯುತ್ ದರ ಏರಿಕೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವಾಣಿಜ್ಯೋದ್ಯಮ ಸಂಸ್ಥೆಗಳು ಸರ್ಕಾರಕ್ಕೆ ಹಾಗೂ ಕೆ.ಇ.ಆರ್.ಸಿಗೆ ವಾರದ ಗಡುವು ನೀಡಿತ್ತು. ಆದರೆ ಗಡುವು ಮುಗಿದಿದ್ದು, ಈಗ ಗುಡುಗು ಹಾಕಲು ಮುಂದಾಗಿವೆ. ಅಷ್ಟಕ್ಕೂ ಏನಿದು...

ಭಸ್ಮೀಕರಣ ಹೊಂಡ ಕಾಮಗಾರಿ ಕಳಪೆ- ಶಾಸಕರ ಆಕ್ರೋಶ-ಕಾಮಗಾರಿ ಸ್ಥಗಿತ

Hassan News: ಹಾಸನ: ಬೇಲೂರು ಪಟ್ಟಣದ ಹೊಳೆಬೀದಿ ಹೊಯ್ಸಳ ಶಾಲೆಯ ಸಮೀಪದಲ್ಲಿನ ಯುಜಿಡಿ ಭಸ್ಮೀಕರಣ ಹೊಂಡದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ತೀವ್ರ ಕಳಪೆಯಿಂದ ಕೂಡಿದೆ. ತಕ್ಷಣವೇ ಕೆಲಸ ಸ್ಥಗಿತ ಮಾಡುವ ಮೂಲಕ ಸೂಕ್ತ ತನಿಖೆ ನಡೆಸಿದ ಬಳಿಕೆವೇ ಕಾಮಗಾರಿ ಆರಂಭಿಸಬೇಕು ಎಂದು ಗುತ್ತಿಗೆದಾರರು ಮತ್ತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್...

ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಲೆಫ್ಟ್ ರೈಟ್ ತೆಗೆದುಕೊಂಡ ಪೊಲೀಸರು..

Hassan News: ಹಾಸನ: ಹೊಳೆನರಸೀಪುರ: ಲೇಡಿ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಗ್ರಾಮಾಂತರ ಪೊಲೀಸರು ಲೆಫ್ಟ್ ರೈಟ್ ತೆಗೆದುಕೊಂಡ ಪ್ರಸಂಗ ನಡೆಯಿತು. ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ದೊಡ್ಡ ಕಾಡನೋರಿನ ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಬಸ್ಸಿಗೆ ಹತ್ತಿಸಿಕೊಳ್ಳಲು ನಿಲ್ಲಿಸಿದ್ದರು.  ಈ ಬಸ್ಸಿಗೆ ಸುಮಾರು 20ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಬಸ್ಸಿಗೆ...

ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಧಾರವಾಡ ಹೈಕೋರ್ಟ್ ತೀರ್ಪು…!

Hubballi News: ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಹೊನ್ನಳ್ಳಿಯಲ್ಲಿ ಸೈನಿಕನೊಬ್ಬನ ಹತ್ಯೆಗೆ ಸಂಬಂಧಿಸಿದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್‌ ಏಳು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 34 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದೆ. ಹೌದು.. ಸೈನಿಕ ನಿಂಗಪ್ಪ ಯಲಿವಾಳ ಎಂಬಾತನನ್ನು 2015ರ ಸೆ. 20ರಂದು ಬಸವರಾಜ ಯಲಿವಾಳ ಹಾಗೂ ಇತರ...

ಯೋಗದಿಂದ ರೋಗ ದೂರ: ವಿಶ್ವ ಯೋಗದಿನಕ್ಕೆ ಕೇಂದ್ರ ಸಚಿವ ಜೋಶಿ ಚಾಲನೆ

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ನಿಜಕ್ಕೂ ಹೊಸದೊಂದು ಮೆರಗು ಸಿಕ್ಕಂತಾಗಿದೆ. ವರ್ಷದಿಂದ ವರ್ಷಕ್ಕೆ ಯೋಗಪಟುಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿಂದು ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹೌದು..ಯೋಗದಿಂದ ರೋಗ ದೂರ ಎಂಬ ಮಾತಿನಂತೆ ಯೋಗದಿನಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ....
- Advertisement -spot_img

Latest News

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...
- Advertisement -spot_img