Wednesday, July 22, 2026

ರಾಜ್ಯ

ಕೆರೆಗೆ ಬಿದ್ದು ಮಹಿಳೆಯ ಆತ್ಮಹತ್ಯೆ: ಶಿರಗುಪ್ಪಿ ಕೆರೆಯಲ್ಲಿ ಘಟನೆ

ಹುಬ್ಬಳ್ಳಿ: ಅನಾರೋಗ್ಯದ ಕಾರಣದಿಂದ ಮಹಿಳೆಯೊಬ್ಬಳು ಮನನೊಂದು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ನಡೆದಿದೆ. ಬಸವ್ವ ಚಿಕ್ಕನೇರ್ತಿ ಎಂಬುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ನೆರೆಗಲ್ಲನಿಂದ ತವರು...

ಬಸ್‌ನಲ್ಲಿ ಸೀಟ್‌ಗಾಗಿ ಕಿತ್ತಾಡಿದ ಮಹಿಳೆಯರು: ಜಡೆ ಜಗಳಕ್ಕೆ ಸರ್ಕಾರದ ಬಳಿ ಪರಿಹಾರ ಕೇಳಿದ ನೆಟ್ಟಿಗರು..

Mysuru News: ಮೈಸೂರು : ಉಚಿತ ಬಸ್ ಪ್ರಯಾಣ ನಾರಿ ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ಮುಜುಗರ ತರುವಂತೆ ಆಗಿದೆ. ಉಚಿತ ಬಸ್  ಪ್ರಯಾಣ ಮಾಡುವ ಹುಮ್ಮಸ್ಸಿನಲ್ಲಿ ನಾರಿಯರು  ನಿಯಂತ್ರಣ  ಕಳೆದುಕೊಳ್ಳುತ್ತಿದ್ದಾರೆ . ಒಂದೆಡೆ ನೂಕು ನುಗ್ಗಲಾದ್ರೆ, ಮತ್ತೊಂದೆಡೆ ಸೀಟ್‌ಗಾಗಿ ಮಹಿಳೆಯರು ಕೈ ಕೈ ಮಿಲಾಯಿಸುತ್ತಿದ್ದಾರೆ. ಬಸ್ ಒಂದರಲ್ಲಿ ಸೀಟ್ ಗಾಗಿ ಮಹಿಳೆಯರು ಜಡೆ ಹಿಡಿದು...

ಫ್ಲೈ ಓವರ್ ಕಾಮಗಾರಿ ವೇಳೆ ಕ್ರೇನ್ ಪಲ್ಟಿ: ಬೈಕ್ ಜಖಂ

Hubballi News: ಹುಬ್ಬಳ್ಳಿ ನಗರದಲ್ಲಿ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿ ವೇಳೆ ಮತ್ತೊಂದು ಅವಘಡ ಸಂಭವಿಸಿದ್ದು,ಬೃಹತ್ ಕ್ರೇನ್ ವಾಹನ ಪಲ್ಟಿ ಭಾರಿ ಅನಾಹುತ ತಪ್ಪಿದೆ. ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ನಲ್ಲಿ ಘಟನೆಯಲ್ಲಿ ಕೂದಲೆಳೆಯ ಅಂತರದಲ್ಲಿ ತಂದೆ-ಮಗ ಪಾರಾಗಿದ್ದಾರೆ. ಚೆನ್ನಮ್ಮ ವೃತ್ತದಿಂದ ರೈಲ್ವೆ ಮೈದಾನದವರಿಗೆ ಫ್ಲೈ ಓವರ್ ನಿರ್ಮಾಣ ಹಿನ್ನೆಲೆ ಯಾವುದೇ ಮುನ್ನೆಚ್ಚರಿಕೆ ಕ್ರಮಗಳಲ್ಲಿದೆ ಕಾಮಗಾರಿ ನಡೆಸಲಾಗುತ್ತದೆ. ರಸ್ತೆ...

ಅಸಲಿ ಚಿನ್ನ ಲಪಟಾಯಿಸಿ, ನಕಲಿ ಚಿನ್ನವಿಟ್ಟು ಪರಾರಿಯಾಗಿದ್ದ ಅಟೆಂಡರ್ ಬಂಧನ

Hassan News: ಹಾಸನ : ಎಸ್‌ಬಿಐ ಬ್ಯಾಂಕ್‌ನಲ್ಲಿ ಗ್ರಾಹಕರು ಗಿರಿವಿ ಇಟ್ಟಿದ್ದ 1.7 ಕೆಜಿಯಷ್ಟು ಅಸಲಿ ಚಿನ್ನ ಲಪಟಾಯಿಸಿ, ನಕಲಿ ಚಿನ್ನವಿಟ್ಟು ಪರಾರಿಯಾಗಿದ್ದ ಬ್ಯಾಂಕ್ ಅಟೆಂಡರ್‌ನನ್ನು ಬಂಧಿಸಲಾಗಿದೆ. ಪ್ರಕರಣದ ಸಂಬAಧ ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅರಕಲಗೂಡು ತಾಲ್ಲೂಕಿನ ಬೆಳವಾಡಿ ಗ್ರಾಮದ ಎಸ್‌ಬಿಐ ಶಾಖೆಯಲ್ಲಿ ಕಳೆದ 10 ವರ್ಷದಿಂದ ಹೊರ...

ನಿರಾಶ್ರಿತ ಮಹಿಳೆಗೆ ಸುಸಜ್ಜಿತವಾದ ಮನೆ ನಿರ್ಮಿಸಿಕೊಟ್ಟ ಪ್ರಗತಿ ಚಾರಿಟೇಬಲ್ ಟ್ರಸ್ಟ್

Kolar News: ಕೋಲಾರ: ಕಳೆದ 20 ವರ್ಷಗಳಿಂದ ಸ್ವಂತ ಸೂರಿಲ್ಲದೆ ಪರದಾಡುತ್ತ ಕೂಲಿ ಕೆಲಸ ಮಾಡುತ್ತಿರುವ ಕಡೆಯೇ ಗುಡಿಸಿಲಲ್ಲಿ  ವಾಸವಿದ್ದು , ಜೀವನ ಸಾಗಿಸುತ್ತಿದ್ದ ಮಹಿಳೆಗೆ ಪ್ರಗತಿ ಚಾರಿಟೇಬಲ್ ಟ್ರಸ್ಟ್ ಆಶ್ರಯ ಕಲ್ಪಿಸಿದೆ. ಮುಳಬಾಗಿಲಿನ ನೂಗಲಬಂಡೆ ಗ್ರಾಮದಲ್ಲಿ ಚಂದ್ರಮ್ಮ ಎಂಬುವರ ಕುಟುಂಬಕ್ಕೆ ಟ್ರಸ್ಟ್ ವತಿಯಿಂದ ಸುಸಜ್ಜಿತ ಮನೆಯನ್ನು ಕಟ್ಟಿಸಿ ಕೊಟ್ಟಿಸಿಕೊಡುವ ಮೂಲಕ ನಿರಾಶ್ರಿತರ ಪಾಲಿಗೆ...

ಹುಬ್ಬಳ್ಳಿಗೆ ಆಗಮಿಸಿದ ವಂದೇ ಭಾರತ್ ಟ್ರಯಲ್ ರನ್: ಹಲವಾರು ವೈಶಿಷ್ಟ್ಯದ ಇಂಟರಸಿಟಿ..!

Hubballi News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹು ನೀರಿಕ್ಷಿತ ಬೆಂಗಳೂರು-ಧಾರವಾಡ ಮಧ್ಯೆ ವಂದೇ ಭಾರತ್‌ ಇಂಟರ್‌ಸಿಟಿ ಸೆಮಿ ಹೈಸ್ಪೀಡ್‌ ರೈಲು ಇಂದು ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದೆ. ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿರುವ ರೈಲು,‌ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟು,...

ಶಾಲಾ ಕಾಲೇಜು ವಿದ್ಯಾರ್ಥಿಗಳ ಜೀವಕ್ಕೆ ಕಂಟಕವಾಯಿತೇ ಫ್ರೀ ಬಸ್ ಸಂಚಾರ..?

Dharwad News: ಧಾರವಾಡ: ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುವ ಮುಂಚೆ ಮಹಿಳೆಯರಿಗೆ ಫ್ರೀ ಬಸ್ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಅದುವೇ ಈಗ ವಿದ್ಯಾರ್ಥಿಗಳ ಜೀವಕ್ಕೆ  ಕಂಟಕವಾಗಿದೆ. ಧಾರವಾಡ ಜಿಲ್ಲೆಯ  ಅಣ್ಣಿಗೇರಿಯ ಸ್ಥಳೀಯ ಬಸ್ ನಿಲ್ದಾಣದಲ್ಲಿ ಶಾಲಾ ಕಾಲೇಜಿಗೆ ತೆರಳಲು ಅಥವಾ ಬರುವ ವಿದ್ಯಾರ್ಥಿಗಳಿಗೆ  ಬಸ್ಸಿನ ಒಳಗೆ ಕೂಡಲು ಜಾಗವಿಲ್ಲದೆ ಬಸ್ಸಿನ ಬಾಗಿಲಿಗೆ ಜೊತು ಬಿದ್ದು...

ಅರಣ್ಯ ಇಲಾಖೆ ಸಿಬ್ಬಂದಿಯನ್ನು ಅಟ್ಟಾಡಿಸಿಕೊಂಡು ಬಂದ ಒಂಟಿಸಲಗ..

Hassan News: ಹಾಸನ: ಕಾಡಾನೆ ಚಲನವಲನಗಳನ್ನು ಗಮನಿಸುತ್ತಿದ್ದ ಅರಣ್ಯ ಇಲಾಖೆ ಆರ್ ಆರ್‌ಟಿ ಸಿಬ್ಬಂದಿಯನ್ನು ಒಂಟಿಸಲಗ ಅಟ್ಟಾಡಿಸಿಕೊಂಡು ಬಂದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ, ಕಿರೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಡಾನೆ ಎದುರಿಗೆ ನಿಂತು, ವೀಡಿಯೋ ಮಾಡುತ್ತ ಕಾಡಾನೆಯ ಚಲನವಲನ  ಗಮನಿಸುತ್ತಿದ್ದ. ಈ ವೇಳೆ ಕಾಫಿ ತೋಟದೊಳಗಿನಿಂದ ಬಂದ ಸಲಗ,...

ಹಟ್ಟಿಗೆ ನುಗ್ಗಿ 15 ಕುರಿಗಳನ್ನು ಬಲಿ ಪಡೆದ ತೋಳಗಳು..

Gadag News: ಗದಗ: ಗದಗದ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಗ್ರಾಮದ ಹತ್ತಿರ ಕುರುಬರ ಹಟ್ಟಿಗೆ ತೋಳುಗಳು ದಾಳಿ ನಡೆಸಿದ್ದು, ತೋಳದ ದಾಳಿಗೆ 15 ಕುರಿಗಳು ಸಾವನ್ನಪ್ಪಿದ್ದು, ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಗಿದೆ. ಇವು ಲಕ್ಷ್ಮೇಶ್ವರ ಪಟ್ಟಣದ ಮ್ಯಾಗೇರಿ ಓಣಿಯ ಸಾದೇವಪ್ಪ ಉಳ್ಳೆಟ್ಟಿ ಎಂಬುವವರಿಗೆ ಸೇರಿದ ಕುರಿಗಳಾಗಿದ್ದವು. ಹಟ್ಟಿಯಲ್ಲಿ ಯಾರು ಇಲ್ಲದ ಸಮಯದಲ್ಲಿ ತೋಳುಗಳು ದಾಳಿ ಮಾಡಿ...

ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಕಲ್ಲು, ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ

Hassan News: ಹಾಸನ: ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ, ಹಾಸನದಲ್ಲಿ ನಡೆದಿದೆ. ಹಾಸನದ ಹೊಳೆನರಸಿಪುರ ತಾಲೂಕಿನ ಮಳಲಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಯಸಳೂರು ಪೊಲೀಸ್ ಠಾಣೆ ಪೇದೆ ಶರತ್‌ಗೆ ಗಂಭೀರ ಗಾಯವಾಗಿದೆ. ಪೇದೆ ಶರತ್, ಜೂನ್ 15ರಂದು ಸಾಂದರ್ಭಿಕ ರಜೆ...
- Advertisement -spot_img

Latest News

ಕ್ಯಾಲಿಫೋರ್ನಿಯಾದಲ್ಲಿ ಅಪಘಾತ: ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣ

California: ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ ಸಂಭವಿಸಿ, ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಅಲ್ಲದೇ ಇನ್ನೂ ಇಬ್ಬರು ಗಾಯಗ``ಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ...
- Advertisement -spot_img