Wednesday, July 22, 2026

ರಾಜ್ಯ

ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2023ರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅಥವಾ ವ್ಯಾಸಂಗ ಮಾಡಿರುವ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಂದ ಹಾಗೂ ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ...

ಯುರೋಪ್ ಟ್ರಿಪ್ ಹೋಗುವ ಮುನ್ನ ವಿಲ್ ಬರೆದ ವ್ಯಕ್ತಿ.. ಕಾರಣವೇನು..?

ಬೆಂಗಳೂರು:  ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ತಾವರೆಕೆರೆ ಜಿಪಂ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿದ್ದ ನರಸಿಂಹ ಮೂರ್ತಿಯವರ ಈ ವಿಲ್ ಹೆಚ್ಚು ವೈರಲ್ ಆಗ್ತಿದೆ. ನರಸಿಂಹ ಮೂರ್ತಿ ತಾವರೆಕೆರೆ ವ್ಯಾಪ್ತಿಯಲ್ಲಿ ಹತ್ತಾರು ಹಳ್ಳಿಯಲ್ಲಿ ಜನರ ಪ್ರೀತಿಗೆ ಪಾತ್ರರಾಗಿರುವ ವ್ಯಕ್ತಿ. ಕುಟುಂಬ ಸಮೇತವಾಗಿ ಯುರೂಪ್ ಟ್ರಿಪ್‌ಗೆ ಹೋಗುತ್ತಿದ್ದು, ಅಲ್ಲೇನಾದರೂ ಅವಘಡವಾದಲ್ಲಿ, ತನ್ನೆಲ್ಲ ಆಸ್ತಿ, ಬಡ ಬಗ್ಗರಿಗೆ ಸೇರಬೇಕು...

ಹಿಂದೂ ಹಸಿರು ಪಡೆಯಿಂದ ಸಾವರ್ಕರ್ ಜನ್ಮ ದಿನಾಚರಣೆ

ಹಾಸನ: ನಗರದ ಹೇಮಾವತಿ ಪ್ರತಿಮೆ ಬಳಿ ಹಿಂದೂ ಹಸಿರು ಪಡೆ ಕರ್ನಾಟಕ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ವೀರ ಸಾವರ್ಕರ್ ಜನ್ಮ ದಿನಾಚರಣೆಯನ್ನು ನಗರದ ಹೇಮಾವತಿ ಪ್ರತಿಮೆ ಎದುರು ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಸಿಹಿ ಹಂಚುವುದರ ಮೂಲಕ ಭಾನುವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೆ ವೇಳೆ ಹಿಂದೂ ಹಸಿರು ಪಡೆ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ...

ವಿದೇಶದಲ್ಲಿ ವ್ಯಾಸಂಗ ಮಾಡಬೇಕೇ..? ಉದ್ಯೋಗ ಪಡೆಯಬೇಕೇ..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

ಈ ಮೊದಲು ನಾವು ಇದಕ್ಕೆ ಸಂಬಂಧಿಸಿದಂತೆ, ಎರಡು ಲೇಖನದ ಮೂಲಕ ನಿಮಗೆ ಮಾಹಿತಿ ನೀಡಿದ್ದೆವು. ಇದೀಗ ವಿದೇಶದಲ್ಲಿ ವ್ಯಾಸಂಗ ಮಾಡುವ ಬಗ್ಗೆ, ಮತ್ತು ಉದ್ಯೋಗ ಪಡೆಯುವ ಬಗ್ಗೆ ಮತ್ತಷ್ಟು ಮಾಹಿತಿಯನ್ನ ಶಿವಕೃಷ್ಣ ತಿಳಿಸಿದ್ದಾರೆ. ಕೇರಿಯರ್ ಗ್ಯಾನ್ ನೇತೃತ್ವದ್ಲಲಿ, ಶಿವಕೃಷ್ಣ ಅವರ ಸಾರಥ್ಯದಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವವರಿಗೆ, ಅನುಕೂಲ ಮಾಡಲಾಗುತ್ತದೆ. ಸ್ಕೋರ್ ಉತ್ತಮವಾಗಿದ್ದಲ್ಲಿ, ಸ್ಕಾಲರ್‌ಶಿಪ್, ವಿದ್ಯಾಭ್ಯಾಸದ...

ವಿದೇಶದಲ್ಲಿ ಪದವಿ ಶಿಕ್ಷಣ ಪಡೆಯಲು ಸುವರ್ಣ ಅವಕಾಶ

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ಅಲ್ಲೇ ಉದ್ಯೋಗ ಮಾಡುವುದೆಂದರೆ ತಮಾಷೆಯ ಮಾತಲ್ಲ. ಅದಕ್ಕಾಗಿ ಉತ್ತಮ ನಾಲೆಡ್ಜ್ ಇರುವುದು ಅತ್ಯಗತ್ಯ. ಅದೇ ರೀತಿ ನಿಮಗೂ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ಉದ್ಯೋಗವೂ ಹುಡುಕಿಕೊಳ್ಳಬೇಕೆಂಬ ಆಸೆ ಇದ್ದಲ್ಲಿ, ನೀವು ಕೇರಿಯರ್ ಗ್ಯಾನ್ ಪ್ರೈವೇಟ್ ಲಿಮಿಟೆಡ್ ನೇತೃತ್ವದಲ್ಲಿ, ಶಿವಕೃಷ್ಣ ಸಾರಥ್ಯದಲ್ಲಿ, ವಿದೇಶದಲ್ಲಿ ವಿದ್ಯಾಭ್ಯಾಸ ಪಡಿಯಬಹುದು. ಜೊತೆಗೆ ಪಾರ್ಟ್‌ ಟೈಮ್ ಕೆಲಸವೂ ಮಾಡಬಹುದು....

ಪಿಯುಸಿ ಪಾಸಾದವರಿಗೆ ವಿದೇಶದಲ್ಲಿ ಶಿಕ್ಷಣ + ಉದ್ಯೋಗ

ಎಷ್ಟೋ ಜನರಿಗೆ ತಮ್ಮ ಮಕ್ಕಳು ವಿದೇಶದಲ್ಲಿ ಓದಬೇಕು ಎಂಬ ಕನಸಿರುತ್ತದೆ. ಅಲ್ಲದೇ, ಕೆಲವು ಮಕ್ಕಳಿಗೂ ತಾವು ವಿದೇಶಕ್ಕೆ ಹೋಗಿ, ವಿದ್ಯಾಭ್ಯಾಸ ಮುಂದುವರಿಸಬೇಕು ಎನ್ನುವ ಮನಸ್ಸಿರುತ್ತದೆ. ಆದರೆ ಅಲ್ಲಿ ಹೋಗುವುದು ಹೇಗೆ..? ಅಲ್ಲಿನ ಸೌಲಭ್ಯ ಹೇಗಿರುತ್ತದೆ.? ಇತ್ಯಾದಿ ವಿಷಯಗಳ ಬಗ್ಗೆ ಗೊತ್ತಿರುವುದಿಲ್ಲ. ಹಾಗಾಗಿ ಶಿವಕೃಷ್ಣಾ ಎಂಬುವವರು, ಕನ್ನಡಿಗ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗಿ ಹೇಗೆ ವಿದ್ಯಾಭ್ಯಾಸ ಪಡೆಯಬೇಕು...

ಪತಿಯ ಹೆಸರನ್ನು ಹಣೆಯ ಮೇಲೆ ಟ್ಯಾಟೂ ಹಾಕಿಸಿಕೊಂಡ ನಾರಿ..

ಬೆಂಗಳೂರು: ಪ್ರೀತಿ ಮಾಡಿದಾಗ, ಅದನ್ನ ಜನ ತರಹೇವಾರಿಯಾಗಿ ವ್ಯಕ್ತಪಡಿಸುತ್ತಾರೆ. ಕೆಲವರು ಗಿಫ್ಟ್ ನೀಡುವ ಮೂಲಕ, ಇನ್ನು ಕೆಲವರು, ತಿಂಡಿ ಕೊಡಿಸುವ ಮೂಲಕ, ಇನ್ನು ಕೆಲವರು ತಾವಿಬ್ಬರು ಸೇರಿ ತಿಂದ ಚಾಕೋಲೇಟ್ ಕವರ್ ತೆಗೆದಿಟ್ಟುಕೊಳ್ಳುವ ಮೂಲಕ, ಹೀಗೆ ಹಲವು ರೀತಿಯಲ್ಲಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಅದೇ ರೀತಿ ಇಲ್ಲೊಬ್ಬ ಮಹಿಳೆ, ತನ್ನ ಪತಿಯ ಮೇಲಿನ ಪ್ರೀತಿಯನ್ನ ಟ್ಯಾಟೂ...

60 ಲಕ್ಷ ಮೌಲ್ಯದ 148 ಮೊಬೈಲ್ ಪತ್ತೆ: ವಾರಸುದಾರರಿಗೆ ವಾಪಸ್

ಹಾಸನ: ಜಿಲ್ಲಾ ಪೊಲೀಸರ ಮಿಂಚಿನ ಕಾರ್ಯಚರಣೆಯಲ್ಲಿ ಸುಮಾರು 60 ಲಕ್ಷ ಮೌಲ್ಯದ 148 ಮೊಬೈಲ್ ಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡು ವಾರಸ್ತುದಾರರಿಗೆ ವಾಪಸ್ ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ವಿವಿಧ ರೀತಿಯಲ್ಲಿ ಸಾರ್ವಜನಿಕರು ಕಳೆದುಕೊಂಡ ಇಲ್ಲವೇ...

ಇಲ್ಲಿದೆ ಐತಿಹಾಸಿಕ ಶಿಲ್ಪಕಲೆ, ಶಾಸನ ವೀಕ್ಷಣೆಗೆ ಮುಕ್ತ ಅವಕಾಶ

ಹಾಸನ : ಹೊಯ್ಸಳರು ಆಳಿದ ನಾಡು, ಶಿಲ್ಪಕಲೆಗಳ ತವರೂರು, ಕನ್ನಡ ಮೊದಲ ಶಾಸನ ನೀಡಿದ ನೆಲೆವಿಡು ಈ ನಮ್ಮ ಹಾಸನ. ಈ ನೆಲದ ಐತಿಹಾಸಿಕ ಕುರುಹುಗಳ ಸಾಕ್ಷಿಗಳನ್ನು ಸಂರಕ್ಷಿಸಿ, ಇತಿಹಾಸದ ಪುಟ ತೆರೆಯುವ ಕೆಲಸವನ್ನು ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಜಿಲ್ಲೆಯಲ್ಲಿ ಮಾಡುತ್ತಿದೆ. ಈ ಹಿಂದೆ ಮಹಾರಾಜ ಪಾರ್ಕ್ನ ಎಲ್ಲೋ ಒಂದು ಮೂಲೆಯಲ್ಲಿದ್ದ ಪ್ರಾಚೀನ...

ಹಾಸನದಲ್ಲಿ ವರುಣನ ಆರ್ಭಟ: ಮದುವೆಗೆ ತಂದಿದ್ದ ವಸ್ತ್ರಾಭರಣ ಬೀದಿಪಾಲು

ಹಾಸನ: ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಾಸನದಲ್ಲಿ ಭಾರಿ ಅವಾಂತರವಾಗಿದ್ದು, ಬಿರುಗಾಳಿಗೆ ಮನೆಯ ಮೇಲ್ಚಾವಣಿಗಳು ಹಾರಿಹೋಗಿದೆ. ವಿದ್ಯುತ್ ಕಂಬಗಳು ಧರೆಗುರುಳಿದ್ದು, ಭಾರೀ ಅವಾಂತರ ತಪ್ಪಿದೆ. ಹಾಸನ ನಗರದ ಹೊರ ವಲಯ ದೇವೇಗೌಡ ನಗರದಲ್ಲಿ ಈ ಘಟನೆ ನಡೆದಿದ್ದು, ಹತ್ತಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವರು ಮನೆ ಕಳೆದುಕೊಂಡಿದ್ದಾರೆ. ಇಷ್ಟೇ ಅಲ್ಲದ, ವರುಣನ ಆರ್ಭಟಕ್ಕೆ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img