ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ೨೦೨೩ನೇ ಸಾಲಿನ ʻನಾಗಡಿಕೆರೆ- ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆʼ ಹಿರಿಯ ಪತ್ರಕರ್ತರಾದ ಶ್ರೀ ಸುದರ್ಶನ ಚನ್ನಂಗಿಹಳ್ಳಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ೧೦,೦೦೦(ಹತ್ತು ಸಾವಿರ)ರೂ. ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸ್ವಾತಂತ್ರ್ಯಹೋರಾಟಗಾರಾದ ಶ್ರೀ ನಾಗಡಿಕೆರೆ ಕಿಟ್ಟಪ್ಪಗೌಡ ಅವರು ಈ ದತ್ತಿ ನಿಧಿಯನ್ನು ಕನ್ನಡ...
ಬೆಂಗಳೂರು: ನೃತ್ಯ ಕಲಾವಿದೆ, ನೃತ್ಯ ಶಿಕ್ಷಕಿ, ನೃತ್ಯ ಸಂಯೋಜಕಿಯಾಗಿ ಎರಡು ದಶಕಗಳಿಂದ ನೃತ್ಯಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡ ವಿಧೂಷಿ ಕಲಾವತಿ ಜಿ.ಎಸ್ ರವರು ಭರತನಾಟ್ಯ ವಿಭಾಗದಲ್ಲಿ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಪ್ರಾಯೋಜಿಸುವ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಚಿಕ್ಕ ವಯಸ್ಸಿನಲ್ಲೇ ನೃತ್ಯ ಕಲೆಯತ್ತ ಆಕರ್ಷಿತರಾದ ಕಲಾವತಿಯವರು ನೃತ್ಯವೇ ಜೀವ, ನೃತ್ಯವೇ ಜೀವನ ಎಂದು ಬದುಕುತ್ತಿದ್ದಾರೆ....
ಹಾಸನ: ಮನೆಯಲ್ಲಿ ಮಕ್ಕಳು ಆಟವಾಡುವ ಆಟಿಕೆ ವಸ್ತುಗಳು ಸೇರಿದಂತೆ ಇತರೆ ಎಲ್ಲಾ ವಸ್ತುಗಳನ್ನು ಉಪಯೋಗಿಸಿ ಬೇಡವಾದಗ ಮೂಲೆಗೆ ಎಸೆಯುವ ಬದಲು ನಮಗೆ ನೀಡಿದರೇ ಅದನ್ನು ಮತ್ತೊಬ್ಬರಿಗೆ ಉಪಯೋಗಕ್ಕೆ ಇಲ್ಲವೇ ಯಾರಿಗೂ ಉಪಯೋಗವಲ್ಲದ ವಸ್ತುಗಳನ್ನು ಕೂಡ ನಮಗೆ ಕೊಡಬಹುದು. ಹಾಸನ ನಗರವನ್ನು ಸ್ವಚ್ಛ ನಗರವನ್ನಾಗಿ ಕೊಂಡೂಯ್ಯಲು ಎಲ್ಲರೂ ಕೈಜೋಡಿಸುವಂತೆ ಯೋಜನಾ ನಿರ್ದೇಶಕರಾದ ಬಿ.ಎ. ಜಗದೀಶ್ ಕರೆ...
ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮನೆಗಳ ಮೇಲೆ ದಾಳಿ ಮಾಡಿ ಆತಂಕ ಸೃಷ್ಟಿ ಮಾಡಿದ್ದ ಓಲ್ಡ್ ಮಕ್ನಾ ಕಾಡಾನೆಯನ್ನು ಸೆರೆ ಹಿಡಿದಿದ್ದಾರೆ. ಸಾಕಾನೆ ಅಭಿಮನ್ಯು ನೇತೃತ್ವದಲ್ಲಿ ಸತತ ಮೂರು ಗಂಟೆಗಳ ಕಾಲ ಆಪರೇಷನ್ ನಡೆಸಿ ಸಲಗವನ್ನ ಬಂಧಿಸಿದ್ದಾರೆ. ಅರವಳಿಗೆ ಮದ್ದು ನೀಡಿದ್ರೂ ಕೂಡಾ ಹತ್ತಾರು ಕಿಲೋ ಮೀಟರ್ ಸುತ್ತಾಡಿ ಕಾಫಿ ಎಸ್ಟೇಟ್ ನೊಳಗೆ ಸೆರೆಯಾಯಿತು....
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ೧೮ನೇ ಅಧ್ಯಕ್ಷರಾಗಿ ಅಪಾರ ಸೇವೆಯನ್ನು ಸಲ್ಲಿಸಿದ ಹಾಗೂ ಜಾನಪದ ಸಾಹಿತಿಯಾಗಿ, ಸಂಘಟಕರಾಗಿ, ಸಾರ್ವಜನಿಕ ಸೇವಾಗ್ರೇಸರರೂ ಆಗಿರುವ ನಾಡೋಜ ಡಾ.ಗೊ.ರು. ಚನ್ನಬಸಪ್ಪನವರ ೯೫ ನೆಯ ಜನ್ಮದಿನದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಶ್ರೀಯುತರಿಗೆ ಶುಭಾಶಯಗಳನ್ನು ಸಲ್ಲಿಸಿ ಗೌರವಿಸಿದರು.
ಕನ್ನಡ ಸಾಹಿತ್ಯ...
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆಡಿ ಕ್ರಾಸ್ ದಿಂದ ಶಿರಶ್ಯಾಡ ಗ್ರಾಮದವರೆಗೆ 2023 ನೇ ಸಾಲಿನಲ್ಲಿ ಡಾಂಬರೀಕರಣ ರಸ್ತೆ ಮಂಜೂರಾಗಿದ್ದು, ಪ್ರಸ್ತುತವಾಗಿ ಕಾಮಗಾರಿ ಗುತ್ತಿಗೆದಾರ ಪ್ರಾರಂಭಮಾಡಿದ್ದು , ಶಿರಶ್ಯಾಡ ಗ್ರಾಮಸ್ಥರು ಈ ಕಾಮಗಾರಿ ಪರಿಶೀಲಿಸಿದಾಗ ಕಳಪೆ ಮಟ್ಟದ್ದು ಎಂದು ಕಂಡು ಬಂದಾಗ ದಿಢೀರನೆ ಗುತ್ತಿಗೆದಾರನಿಗೆ ವಿಚಾರಿಸಿದಾಗ ಗುತ್ತಿಗೆದಾರನು ಗ್ರಾಮಸ್ಥರಿಗೆ ಸರಿಯಾಗಿ ಸ್ಪಂದಿಸಿರುವುದಿಲ್ಲ. ಕಾರಣ...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ʻಚಾವುಂಡರಾಯ ಪ್ರಶಸ್ತಿʼ ಪ್ರಕಟಗೊಂಡಿದೆ. ಶ್ರವಣಬೆಳಗೊಳದ ಶ್ರೀ ಎಸ್.ಡಿ.ಜಿ.ಎಂ.ಎ ಮ್ಯಾನೇಜ್ಮೆಂಟ್ ಕಮಿಟಿಯ ವತಿಯಿಂದ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿಭಟ್ಟಾರಕ ಮಹಾಸ್ವಾಮಿಗಳು ನೀಡಿರುವ ದತ್ತಿಯ ೨೦೨೨ನೇ ಸಾಲಿನ ಚಾವುಂಡಾಯ ಪ್ರಶಸ್ತಿಗೆ ಹಿರಿಯ ಲೇಖಕ ವಿದ್ವಾಂಸ ಪ್ರೊ. ಕೆ.ಇ.ರಾಧಾಕೃಷ್ಣ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ...
ಹಾಸನ: ರಾಜ್ಯದ ಹೈವೋಲ್ಟೇಟ್ ಕ್ಷೇತ್ರ ಹಾಸನದಲ್ಲೂ ಬೆಟ್ಟಿಂಗ್ ಭರಾಟೆ ಜೋರಾಗಿದ್ದು, ಕಾರ್ಯಕರ್ತರು ಸ್ವರೂಪ್ v/s ಪ್ರೀತಂಗೌಡ ಗೆಲುವಿನ ಬಗ್ಗೆ ಬೆಟ್ಟಿಂಗ್ ಕಟ್ಟುತ್ತಿದ್ದಾರೆ.
ಹಾಸನದಲ್ಲಿ ಸ್ವರೂಪ್ ಮತ್ತು ಪ್ರೀತಂ ನಡುವೆ ಫುಲ್ ಫೈಟ್ ಇದ್ದು, ತಮ್ಮ ನಾಯಕ ಗೆಲ್ತಾರೆ ಎಂದು ಬೆಂಬಲಿಗರು ಬೆಟ್ಟಿಂಗ್ ಕಟ್ಟಿದ್ದಾರೆ. ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಹಾಸನದಲ್ಲಿ, ಈ ಬಾರಿ ಮತಗಳಿಕೆ, ಲೀಡ್, ಗೆಲುವು...
ಹಾಸನ: ಅಪಘಾತವಾಗಿ ಒಂದು ಗಂಟೆಯಾದರೂ ಆಂಬುಲೆನ್ಸ್ ಬಾರದ ಕಾರಣ, ಯುವಕನೊಬ್ಬ ನಡುರಸ್ತೆಯಲ್ಲಿ ಒದ್ದಾಡಿ ಪ್ರಾಣ ಬಿಟ್ಟ ಘಟನೆ ನಡೆದಿದೆ.
ಆನಂದ್(30) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ನಲ್ಲಿ ಹೋಗುತ್ತಿದ್ದ ಆನಂದ್ಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಹಾಸನ ತಾ. ಕಲ್ಕೆರೆ ಗ್ರಾಮದ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ಆನಂದ್ ಬೇಲೂರು ಕಡೆಯಿಂದ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...