Bengalore news:
ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಮತ್ತು ಲೇಖಕ ಸಿ.ಆರ್ ಸತ್ಯ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.80 ವರ್ಷದ ಸಿ ಆರ್ ಸತ್ಯ ಅವರು ಅನಾರೋಗ್ಯದಿಂದ ಬಳಲುತಿದ್ದರು ಇವರನ್ನು ಹೆಬ್ಬಾಳದ ಬಾಪ್ಟಿಸ್ಟ ಆಸ್ಪತ್ರೆ ಯಲ್ಲಿ ಚಿಕಿತ್ಸೆಗಾಗಿ ಸೇರಿಸಲಾಗಿದ್ದು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ .ಸತ್ಯ ಅವರಿಗೆ ಪತ್ನಿ,ಪುತ್ರ ಮತ್ತು ಪುತ್ರಿ ಇದ್ದಾರೆ. ಇವರ ಅಂತ್ಯ ಸಂಸ್ಕಾರವನ್ನು ಹೆಬ್ಬಾಳದ...
ಮಂಡ್ಯ ಸುದ್ದಿ:
ಹಸಿರು ಕ್ರಾಂತಿಯ ಹರಿಕಾರನಾಗಿರುವ ಬಾಬು ಜಗಜೀವನರಾಂ ಅವರ 116 ನೇ ಜನ್ಮ ದಿನದ ನಿಮಿತ್ತ ಮಳಮಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಅನ್ನದಾನಿಯವರು ಬಾಬು ಜಗಜೀವನರಾವ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಮಾಲಾರ್ಪಣೆ ನಂತರ ಕೆ.ಅನ್ನದಾನಿಯವರು ನೆರೆದಿದ್ದ ಜನರಿಗೆ ಹಸಿರು ಕ್ರಾಂತ್ರಿಯ ಹರಿಕಾರ ಜನ್ಮದಿನದ ಶುಭಾಶಯಗಳನ್ನು ತಿಳಿಸಿದರು . ಹಸಿರು ಕ್ರಾಂತಿಯ ಹರಿಕಾರನ ಜನ್ಮದಿನವನ್ನು...
political news
ಬಂಜಾರ ಸಮುದಾಯದ ಒಳಮೀಸಲಾತಿ ವಿಚಾರವಾಗಿ ಸಿಎಂ ತವರು ಕ್ಷೇತ್ರವಾದ ಶಿಗ್ಗಾಂ ಬಳಿಯ ಗೌಡೂರು ಗ್ರಾಮದ ಬಂಜಾರ ಸಮುದಾಯದ ತಿಪ್ಪೆಸ್ವಾಮಿ ಎನ್ನುವ ಬಂಜಾರ ಸಮುದಾಯದ ಸ್ವಾಮಿಜಿಗಳು ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದರು.
ಈ ಹಿಂದೆ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಮನೆಯ ಮೇಲೆ ಬಂಜಾರ ಸಮುದಾಯದವು ಕಲ್ಲು ತೂರಾಟ ಮಾಡಿದ್ದರು . ಈಗ ಮುಖ್ಯಮಂತ್ರಿ...
ಕೊಡಗು ಜಿಲ್ಲೆ:
ಅರಣ್ಯ ಪ್ರದೇಶಗಳಲ್ಲಿನ ಗ್ರಾಮಗಳಲಲ್ಲಿ ಆನೆಗಳ ಹಾವಳಿ ಜಾಸ್ತಿಯಾಗಿದ್ದು ಇದರಿಂದ ಮುಕ್ತಿ ಮಕ್ತಿಪಡೆಯಲು ಹೊಸ ಮಾರ್ಗವನನ್ನು ಕಂಡುಕೊಂಡಿದೆ ಅರಣ್ಯ ಇಲಾಖೆ
ಕೊಡಗುಜಿಲ್ಲೆಯ ಶನಿವಾರಸಂತೆ ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಹಿರಿಕರ ಗ್ರಾಮದಲ್ಲಿ ಪದೇ ಪದೇ ಆನೆಗಳು ಮಾನವನ ಮೇಲೆ ದಾಳಿ ಮಾಡಿ ಮನುಷ್ಯರಿಗೆ ಪ್ರಾಣಕ್ಕೆ ಹಾನಿಯುಂಟುಮಾಡುತಿದ್ದವು ಈಗ ಆನೆಗಳ ದಾಳಿಯಿಂದ ಮಾನವನನ್ನು ರಕ್ಷಿಸಲು ಅರಣ್ಯ...
ಆಂದ್ರಪ್ರದೇಶ ಸುದ್ದಿ:
ಆಂದ್ರ ಪ್ರದೇಶದ ಚಿತ್ತೂರಿನಲ್ಲಿ ಕನಸ್ಸಿನಲ್ಲಿಯೂ ಮೈ ನಡುಕ ಹುಟ್ಟಿಸುವಂತಹ ಘಟನೆಯೊಂದು ನಡೆದುದಿದೆ.ವಿವಾಹಿತ ಮಹಿಳೆಯೊಬ್ಬಳೂ ಯುವಕನೊಬ್ಬನ ಜೊತೆ ಅಕ್ರಮವಾಗಿ ಸಂಬಂಧವನ್ನುಇಟ್ಟುಕೊಂಡಿದ್ದನು . ಕೆಲವು ದಿನಗಳ ನಂತರ ಇವರಿಬ್ಬರ ಅಕ್ರಮ ಸಂಬಂಧ ವಿವಾಹಿತ ಮಹಿಳೆಯ ಕುಟುಂಬದವರಿಗೆ ತಿಳಿದಿದೆ. ವಿಷಯ ತಿಳಿದ ಕುಟುಂಬದವರು ಮಹಿಳೆಯ ಜೊತೆ ಅಕ್ರಮ ಸಂಬಂದ ಹೊಂದಿದ ಯವಕನ ಸಹೋದರನ್ನು ಕರೆಸಿ ಬುದ್ದಿ ಹೇಳುವಂತೆ...
ಜಿಲ್ಲಾ ಸುದ್ದಿಗಳು:
ಮಂಗಳೂರು ಹೊರವಲಯದಲ್ಲಿರುವ ಪಚ್ಚನಾಡಿ ನಿವಾಸಿ ಚಂದ್ರಾವತಿ ಈಗ ತಮ್ಮ ಕೆಲಸದಿಂದ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. 70-ವರ್ಷ-ವಯಸ್ಸಿನ ಹಿರಿ ಮಹಿಳೆ ಮಾಡಿರುವ ಸಾಹಸದ ಕೆಲಸ ಪ್ರಶಂಸನೀಯವಾಗಿದೆ. ಪಚ್ಚನಾಡಿ ಸಮೀಪದ ಮಂದಾರ ಹೆಸರಿನ ಸ್ಥಳದ ಮೂಲಕ ಹಾದುಹೋಗುವ ರೇಲ್ವೆ ಹಳಿಗಳ ಮೇಲೆ ಮರವೊಂದದು ಉರುಳಿ ಬಿದ್ದಿದೆ. ಅದನ್ನು ಚಂದ್ರಾವತಿ ಗಮನಿಸಿದ್ದಾರೆ. ಅದೇ ಸಮಯಕ್ಕೆ ಮಂಗಳೂರು-ಮುಂಬಯಿ ನಡುವೆ ಓಡುವ...
ಐತಿಹಾಸಿಕ ಬೇಲೂರು ಶ್ರೀಚೆನ್ನಕೇಶವಸ್ವಾಮಿ ರಥೋತ್ಸವ ಸಾಂಗವಾಗಿ ನಡೆದಿದ್ದು, ದೇವಾಲಯದ ಮೇಟ್ಟಿಲ ಮೇಲೆ ವಂದನೆ ಸಲ್ಲಿಸಲು ಇಸ್ಲಾಂ ಧರ್ಮೀಯರಿಗೆ ಅವಕಾಶ ಕೊಡಲಾಗಿತ್ತು. ಈ ವೇಳೆ ಖಾಜಿ ವಂಶಸ್ಥರು ಶ್ಲೋಕ ಪಠಣೆ ಮಾಡಿದರು. ಆದರೆ ಇದು ಕುರಾನ್ ಓದಿದ್ದು, ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಇದಕ್ಕೆ ಅವಕಾಶ ಕೊಟ್ಟಿದ್ದಕ್ಕೆ, ಆಡಳಿತ ಮಂಡಳಿ ವಿರುದ್ಧ...
ಹಾಸನ: ನಗರದ ಸರ್ಕಾರಿ ಆಸ್ಪತ್ರೆ ಎದುರು ಹುಡುಗಿಯನ್ನು ಚುಡಾಯಿಸಿದಕ್ಕೆ ಚಪ್ಪಲಿಯಿಂದ ಹೊಡೆದಿರುವ ಘಟನೆ ನಡೆದಿದೆ.
ಯುವತಿಯನ್ನು ರೇಗಿಸಿದಲ್ಲದೇ ಯುವತಿ ಮೇಲೆ ಕೈ ಮಾಡಿದ ಯುವಕನಿಗೆ, ನಡು ರಸ್ತೆಯಲ್ಲಿ ಯುವತಿಯೇ ಚಪ್ಪಲಿಯಿಂದ ಹೊಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ, ಪುಂಡರ ಹಾವಳಿ ಹೆಚ್ಚಾಗಿದ್ದು, ಹಗಲಿನಲ್ಲಿಯೇ ಹೆಣ್ಣು ಮಕ್ಕಳು ರಸ್ತೆಯಲ್ಲಿ ಓಡಾಡುವುದು ಕಷ್ಟಕರವಾಗಿದೆ.
ಕಾಲೇಜು ಹುಡ್ಗಿರನ್ನು ರೇಗಿಸುವುದು ಕಿಚಾಯಿಸುವುದು ನಗರದಲ್ಲಿ...
ಮಂಡ್ಯ : ನಿಯಂತ್ರಣ ತಪ್ಪಿ ನಾಲೆಗೆ ಗೂಡ್ಸ್ ಆಟೋ ಉರುಳಿ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಅರಕೆರೆ- ಮಹದೇವಪುರ ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು, ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಬರ್ತಿದ್ದ 17 ವಿದ್ಯಾರ್ಥಿಗಳಿಗೆ ಗಾಯವಾಗಿದೆ.
ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕಅಂಕನಹಳ್ಳಿ ಗ್ರಾಮದ ವಿದ್ಯಾರ್ಥಿಗಳು, ಪರೀಕ್ಷೆ ಬರೆಯಲೆಂದು ಮದಹೇವಪುರಕ್ಕೆ ಹೋಗಿದ್ದರು. ಪರೀಕ್ಷೆ ಬರೆದು ಆಟೋದಲ್ಲಿ ಊರಿಗೆ...
ಕೋಲಾರ.:
ಏಪ್ರಿಲ್ ಕೋಲಾರದ ಪ್ಯಾಲೇಸ್ ನಲ್ಲಿ ಏಪ್ರಿಲ್ 9 ರಂದು ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ನಡೆಯಲಿರುವ ಸತ್ಯಮೇವ ಜಯತೆ ಸಮಾವೇಶದ ಪೂರ್ವ ಭಾವಿ ಸಭೆ ಜರುಗಿದ್ದು ಸಭೆ ನಡೆಯುವ ವೇಳೆ ಸತ್ಯಮೇವ ಜಯತೆ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಗದ್ದಲ ಏರ್ಪಟ್ಟಿದೆ.ಸಮಾವೇಶದಲ್ಲಿ ರಣದೀಪ್ ಸುಜ್ರೆವಾಲ ಭಾಷಣ ಮಾಡುವ ಸಂದರ್ಭದಲ್ಲಿ ಕೋಲಾರ ಕಾರ್ಯಕರ್ತರಿಂದ ಸುಜ್ರೆವಾಲಾ ಭಾಷಣಕ್ಕೆ ಗದ್ದಲ...
Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ....