Saturday, July 18, 2026

ರಾಜ್ಯ

ಮಾ.12 ಕ್ಕೆ ಬೆಂಗಳೂರು- ಮೈಸೂರು ಏಕ್ಸ್ ಪ್ರೆಸ್ ಹೆದ್ದಾರಿ ಉದ್ಘಾಟನೆ !

state news ಬೆಂಗಳೂರು(ಮಾ.3): ಮೈಸೂರು ಏಕ್ಸಪ್ರೆಸ್ ಹೈವೇ ಉದ್ಘಾಟನೆ ಹಾಗೂ ಮೈಸೂರು - ಕುಶಲನಗರ ಹೆದ್ದಾರಿಯ ಶಂಕುಸ್ಥಾಪನೆ ಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಗೆಜ್ಜಲಗೆರೆ ಕಾಲೋನಿಯಲ್ಲಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ರವರು ತಿಳಿಸಿದರು. ಅವರು ಇಂದು ಗೆಜ್ಜಲಗೆರೆ ಕಾಲೋನಿಗೆ...

ಟ್ರಾಫಿಕ್ ಫೈನ್; 50 ಶೇಕಡಾ ಮತ್ತೆ ವಿಸ್ತರಣೆ..!

state news ಬೆಂಗಳೂರು(ಮಾ.3): ಎಲ್ಲರಿಗೂ ಗೊತ್ತಿರೋ ಹಾಗೆ ಸಿಲಿಕಾನ್ ಸಿಟಯಲ್ಲಿ ಟ್ರಾಫಿಕ್ ಜಾಮ್ ಅನ್ನೋದು ಮಾಮೂಲು. ವರ್ಷಗಳು ಉರುಳಿದರೂ ಬೆಂಗಳೂರಿನ ಟ್ರಾಫಿಕ್ ಜಾಮ್ ಅಂತೂ ನಿಲ್ಲೋದೆ ಇಲ್ಲ. ಅಷ್ಟೊಂದು ಟ್ರಾಫಿಕ್ ಜಾಮ್ ಅನ್ನೋದು ನಾವು ದಿನನಿತ್ಯ ನೋಡ್ತ ಬರುತ್ತೇವೆ. ಇವೆಲ್ಲದರ ಜೊತೆಗೆ ಟ್ರಾಫಿಕ್ ರೂಲ್ಸ್ ಗಳು ಕೂಡ ಹೆಚ್ಚಾಗಿವೆ.ದಿನನಿತ್ಯ ದಂಡ ಪಾವತಿ ಮಾಡೋ ಜನ ಕೂಡ ಬಹಳ....

ನಾನು ಮಿನಿಸ್ಟರ್ ಆಗಿ ಕೆಲ್ಸ ಹೋಲ್ಡ್ ಮಾಡಿಲ್ಲ; ಸಚಿವ ಮಾಧುಸ್ವಾಮಿ ಹೇಳಿಕೆ

state news  ಮಂಡ್ಯ(ಮಾ.3):  ದುದ್ದ ಏತ ನೀರಾವರಿ ಯೋಜನೆ ಉದ್ಘಾಟನೆ ಕಾಳೇನಹಳ್ಳಿಗೆ ಭೇಟಿ ನೀಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಧ್ಯಮದವರೊಂದಿಗೆ ಮಾತನಾಡಿ, ದುದ್ದ ಹೋಬಳಿಯ 54 ಕೆರೆ/ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ, 188 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ದ ಹೋಬಳಿಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಚಿವರಾಗಿದ್ದಾಗ ಅನುಷ್ಠಾನಗೊಳಿಸಿದ್ದ ಯೋಜನೆ ಇದಾಗಿದೆ....

ಮಾ. 13 ರಿಂದ ಹುಬ್ಬಳ್ಳಿಯಿಂದ ಪುಣೆಗೆ ವಿಮಾನ ಹಾರಾಟ

state news ಹುಬ್ಬಳ್ಳಿ(ಮಾ.3): ಮಾ.13 ರ ನಂತರ ಹುಬ್ಬಳ್ಳಿಯಿಂದ ಪುಣೆಗೆ ಇಂಡಿಗೋ ವಿಮಾನ ಹಾರಾಟ ಶುರುವಾಗುತ್ತೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣ ಅಭಿವೃದ್ಧಿಯಾದ ಬಳಿಕ ಹಲವು ಬಾರಿ ಇಲ್ಲಿನ ಜನ ವಿಮಾನ ಸೇವೆಗೆ ಒತ್ತಾಯಿಸಿದ್ದರು. ಹೀಗಾಗಿ ಹೇಗೂ ಚುನಾವಣೆ ಹತ್ತಿರದಲ್ಲಿರು ಬೆನ್ನಲ್ಲೆ, ಹುಬ್ಬಳ್ಳಿಯಿಂದ ಪುಣೆಗೆ ಪ್ರತಿದಿನ ಇಂಡಿಗೋ ವಿಮಾನ ಹಾರಾಟ ನಡೆಸುವ ನಿರ್ಧಾರವನ್ನು...

ರೈಲ್ವೇ ಕಾಮಗಾರಿ ಚುರುಕುಗೊಳಿಸಲು ಸಂಸದೆ ಸುಮಲತಾ ಆಗ್ರಹ..!

state news ಮಂಡ್ಯ(ಮಾ.3): ನಗರದ ಮಹಾವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು  ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ...

ಬೆಂಗ್ಳೂರಿಗೆ ಇಂದು ಅಮಿತ್ ಶಾ ಆಗಮನ

state news ಬೆಂಗಳೂರು(ಮಾ.3): 4 ನೇ ವಿಜಯಸಂಕಲ್ಪ ಯಾತ್ರೆ್ಗೆ ಚಾಲನೆ ನೀಡುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದೇವನಹಳ್ಳಿಗೆ ಭೇಟಿ ನೀಡಲಿದ್ದಾರೆ, ಹೀಗಾಗಿ ಬೆಂಗಳೂರಿನ ವಿವಿಧೆಡೆ ಟ್ರಾಪಿಕ್ ಜಾಮ್ ಆಗಲಿದೆ ಎಂದು ಬೆಂಗಳೂರಿಗೆ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಮುಖ್ಯವಾಗಿ ದೇವನಹಳ್ಳಿಗೆ ಹೋಗುವ ರೂಟ್ ನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಲಿದ್ದು, ದೇವನಹಳ್ಳಿ ಹೆದ್ದಾರಿ,...

ಬೆಂಗಳೂರು ಜಲಮಂಡಳಿಯಿಂದ ನೇರ ಫೋನ್ ಇನ್ ಕಾರ್ಯಕ್ರಮ

bengalore news ಬೆಂಗಳೂರು ಜಲಮಂಡಳಿಯ ವತಿಯಿಂದ ದಿ:14-03-2023 ರ ಶನಿವಾರದಂದು ಬೆಳಿಗೆ, 09:00 ರಿಂದ 10:30 ರವರೆಗೆ ಶ್ರೀ ಎನ್.ಜಯರಾಮ್, ಭಾಆಸೇ.. ಮಾನ್ಯ ಅಧ್ಯಕ್ಷರು, ಬೆಂಗಳೂರು ಜಲಮಂಡಳಿ. ಇವರೊಂದಿಗೆ ನೇರ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವಲಯ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ,...

ಜನನಾಯಕನ “ತಿಪ್ಪರಾಜು ಹವಲ್ದಾರ” ಹುಟ್ಟು ಹಬ್ಬವನ್ನು “ಅಭಿಮಾನೋತ್ಸವ” ಹೆಸರಲ್ಲಿ ಆಚರಣೆ

ರಾಯಚೂರು ವಿಶೇಷ ರಾಯಚೂರು ಗ್ರಾಮೀಣದ ಮಾಜಿ ಶಾಸಕ, ತಿಪ್ಪರಾಜು ಹವಲ್ದಾರ್ ಅವರ ಜನ್ಮದಿನಾಚರಣೆಯನ್ನು ಅಭಿಮಾನೋತ್ಸವ ಎಂಬ ಕಾರ್ಯಕ್ರಮದಡಿಯಲ್ಲಿ ಅತ್ಯಂಯ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದು, ನಂತರ ಪಂಚಮುಖಿ ಆಂಜನೇಯನ ಆಶೀರ್ವಾದ ಪಡೆದ ತಿಪ್ಪರಾಜು, ಗಿಲ್ಲೇಸೂಗುರು ಕ್ಯಾಂಪ್ ನಿಂದ ಬೃಹತ್ ಬೈಕ್ ರಾಲಿಯ ಮೂಲಕ, ಮದ್ಯಾಹ್ನ 12 ಗಂಟೆಯ...

ಹೊಸ ಮೊಬೈಲ್ ಖರೀದಿ ವೇಳೆ ಚಾರ್ಜರ ಮಾರಿದರೆ ಬೇರೆ ಬೇರೆ ಟ್ಯಾಕ್ಸ ಇಲ್ಲ

special news ಬೆಂಗಳೂರು: ಮೊಬೈಲ್‌ ಮತ್ತು ಅದರ ಚಾರ್ಜರ್ ಸೆಟ್ ಮುಂದೇ ಪ್ಯಾಕ್‌ನಲ್ಲಿ ಮಾರಾಟ ಮಾಡಿದರೆ ಎರಡಕ್ಕೂ ಈ ತೆರಿಗೆ ವಿಧಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ವಾಣಿಜ್ಯ ತೆರಿಗೆ ಅಧಿಕಾರಿಗಳು ಹೆಚ್ಚುವರಿ ತೆರಿಗೆ ಪಾವತಿಗೆ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ 19. ನೀಡಿದ್ದ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಗೊಳಿಸಿದ ನ್ಯಾ.ಪಿ.ಎಸ್, ದಿನೇಶ್ ಏರ್ ಅವರ ನೇತೃತ್ವದ...

ನಮೋ ಉದ್ಗಾಟಿಸಲಿದ್ದಾರೆ ನಮ್ಮ ಮೆಟ್ರೋ, ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಆಗಮನ,

ದೊಡ್ಡ ದೊಡ್ಡ ಕಂಪನಿಗಳಲ್ಲಿ ಉದ್ಯೂಗ ಮಾಡುತ್ತಿರುವ ಹಾಗೂ ಬೆಂಗಳೋರಿನ ಪೂರ್ವ ವಲಯದಲ್ಲಿ  ವಾಸಸಮಾಡುತ್ತಿರುವ  ಸಾರ್ವಜನಿಕರಿಗೆ ಪ್ರತಿದಿನ ರಸ್ತೆಯ ಮೇಲೆ ಓಡಾಡಲು ತುಂಬಾ ತೊಂದರೆ ಅನುಭವಿಸುತ್ತಿದ್ದಾಋಎ. ಹಾಗೂ ಈ ವಾಹನದಟ್ಟಣೆ . ದೂಳು ಬಿಸಿಲಿನ ಶಾಖ ಇವೆಲ್ಲವುಗಳಿಂದ ಹೊರಗೆ ಬರು ಹೆದರುವ ಪ್ರಯಾಣಿಕರಿಗೆ ಇಗೊ ಇಲ್ಲಿದೆ ಸಿಹಿ ಸುದ್ದಿ. ಅದೇನೆಂದರೆ ಈಗಾಗಲೆ ನಮ್ಮ ಮೆಟ್ರೋ ಕಾಮಗಾರಿ ಎರಡನೆ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img