Saturday, July 18, 2026

ರಾಜ್ಯ

ನೈರುತ್ಯ ರೈಲ್ವೆಯ ಮಾರ್ಗ ಬದಲಾವಣೆ:

state story 1. ಮಾರ್ಚ್ 1, 2023 ರಂದು ದಾದರ್‌ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11021 ದಾದರ್ - ತಿರುನೆಲ್ವೇಲಿ ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ. ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು ಮತ್ತು ಹರಿಹರ. 2....

‘ರವೀಂದ್ರ ಶ್ರೀಕಂಠಯ್ಯಗೆ ಮೈ ಎಲ್ಲಾ ದುರಂಕಾರ ತುಂಬಿದೆ; ಸುಮಲತಾ ಗುಡುಗು!

state news ಮಂಡ್ಯ(ಮಾ.1): ಸ್ಪೈ ಎಜೆಂಟ್ ಕೆಲಸ ಮಾಡೋದನ್ನ ಕಡಿಮೆ ಮಾಡುದ್ರೆ ಚೆಂದ. ಮತ್ತೆ ರವೀಂದ್ರ ಶ್ರೀಕಂಠಯ್ಯ ವಿರುದ್ದ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಗುಡುಗಿದ್ದಾರೆ. ಸುಮಲತಾ ಜೊತೆ ಇದ್ದರೆ ಯಾರು ಉದ್ದಾರ ಹಾಗಲ್ಲ ರವೀಂದ್ರ ಶ್ರೀಕಂಠಯ್ಯ ಹೇಳಿಕೆ ವಿಚಾರವಾಗಿ ಅವರ ಬೆಂಬಲಿಗರೇ ಅವರನ್ನ ವಾಪಸ್ ಹೋಗಿ ಅಂದಿದ್ದಾರೆ.ಆ ವಿಡಿಯೋವನ್ನು ನೋಡಿದ್ದೇನೆ. ಫಸ್ಟ್ ಅವರು ಕೇಳಲಿ ಅಮೇಲೆ...

ಇಂದಿನಿಂದ ಬಿಜೆಪಿ ರಥಯಾತ್ರೆ ಶುರು !

state news ಬೆಂಗಳೂರು(ಮಾ.1): ಇಂದಿನಿಂದ ಬಿಜೆಪಿ ರಥಯಾತ್ರೆ ಆರಂಭಿಸಿದ್ದು, ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪ್ರಜಾಧ್ವನಿ ಯಾತ್ರೆಗೆ ಪೈಪೋಟಿ ನೀಡುವ ಹಾಗೆ ಬಿಜೆಪಿಯಿಂದ ಇಂದು ರಥಯಾತ್ರೆ ಶುರುವಾಗಿದೆ. ಪ್ರಮುಖ‌ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ. ಮೈಸೂರು ಏರ್ ಪೋರ್ಟ್ ಗೆ ಬಂದಿಳಿದು,...

ಷಡಕ್ಷರಿ ವಿರುದ್ಧ ಸಚಿವಾಲಯ ಪದಾದಿಕಾರಿಗಳ ಅಧ್ಯಕ್ಷ ಗುರುಸ್ವಾಮಿ ಗರಂ

State News: March:01: ಸರಕಾರದ ಆದೇಶಕ್ಕೆ ಪದಾದಿಕಾರಿಗಳ  ಅಧ್ಯಕ್ಷ ಗುರುಸ್ವಾಮಿ ಗರಂ ಆಗಿದ್ದಾರೆ. ಈ  ಹೋರಾಟವನ್ನು ಬಹಳ ದೊಡ್ಡ  ಮಟ್ಟಕ್ಕೆ ಕೊಂಡೊಯ್ಯಬಹುದಿತ್ತು ಆದರೆ ಅಧ್ಯಕ್ಷರು ಬಹು ಆತುರದಿಂದ ಅವರ ಮಾತಿಗೆ ಒಪ್ಪಿಗೆ ನೀಡಿದ್ದಾರೆ ಅವರು ಮಾಡಿದ್ದು ನಮಗೆ  ಸಮಾಧಾನ  ನೀಡಿಲ್ಲ ನೂರಕ್ಕೆ ನೂರು ರಾಜ್ಯ ಸರಕಾರಿ  ನೌಕರರು ಮೋಸ ಹೋಗಿದ್ದಾರೆ. ಬಜೆಟ್ ಆದಾಗ ಏನು ಹೇಳಿದ್ರು...

ಮುಷ್ಕರ ವಾಪಸ್ಸು ಪಡೆದ ಸರ್ಕಾರಿ ನೌಕರರು..!

State News: March:01: ಶೇ 17 ರಷ್ಟು ವೇತನ ಹೆಚ್ಚಳದ ಬೆನ್ನಲ್ಲೇ ಮುಷ್ಕರದಲ್ಲಿ ನಿರತರಾಗಿದ್ದ ಸರಕಾರಿ  ನೌಕರರು ಇದೀಗ ತಮ್ಮ ಪ್ರತಿಭಟನೆಯನ್ನು ವಾಪಸ್ಸು ಪಡೆಯುವ ನಿರ್ಧಾರ ಮಾಡಿದ್ದಾರೆ. ಸಿಎಂ ಹಾಗು ಅನೇಕ  ನಾಯಕರ  ಜೊತೆಗಿನ ಸರಕಾರಿ  ನೌಕರ ಸಂಘದ ಅಧ್ಯಕ್ಷ  ಷಡಕ್ಷರಿ ಸಭೆ ಬಳಿಕ ಸಿಎಂ  ಬೊಮ್ಮಾಯಿ ಶೇಕಡಾ 17 ರಷ್ಟು ವೇತನ ಹೆಚ್ಚಿಸುವ ನಿರ್ಧಾರ...

ನಾವು ಸರಕಾರಕ್ಕೆ ಬಂದಮೇಲೆ 7ನೇ ವೇತನ ಆಯೋಗ  ಜಾರಿ ಮಾಡ್ತೇವೆ: ಡಿಕೆಶಿ

State News: March:01:ಹಾಸನದಲ್ಲಿ ಸರಕಾರಿ ನೌಕರರ ಮುಷ್ಕರದ ಕುರಿತಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ ನಾವು ಸರಕಾರಿ ನೌಕರರ ಪರವಾಗಿದ್ದೇವೆ ನಾವು ಸರಕಾರಕ್ಕೆ ಬಂದ ನಂತರ 7ನೇ ವೇತನ ಜಾರಿ ಮಾಡುತ್ತೇವೆ ಎಂಬುವುದಾಗಿ ಹೇಳಿಕೆ  ನೀಡಿದ್ದಾರೆ. ಜೊತೆಗೆ ವೇತನ ಕೇಳುವುದು ಅವರ ಹಕ್ಕು ನೌಕರರರು ಕೇಳುತ್ತಿರುವುದು ಸರಿಯಾಗಿದೆ.ಎಂಬುವುದಾಗಿ ಹೇಳಿಕೆ ನೀಡಿದ್ದಾರೆ. https://karnatakatv.net/state-news-govt-employees-strike/ https://karnatakatv.net/government-employees-strike-todays-exams-are-postponed/ https://karnatakatv.net/state-news-govt-employee-strike/

ಶೇ.17ರಷ್ಟು ಸರಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರಕಾರ ಮಧ್ಯಂತರ ಪರಿಹಾರ ಘೋಷಣೆ

State News: March:01:7ನೇ ವೇತನ ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು  ಕರ್ತವ್ಯಕ್ಕೆ ಹಾಜರಾಗದೇ ಇಂದಿನಿಂದ  ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ ಎನ್ನಲಾಗಿದೆ. https://karnatakatv.net/government-employees-strike-todays-exams-are-postponed/ https://karnatakatv.net/state-news-govt-employee-strike/ https://karnatakatv.net/haliyala-remerried-waterdrum/    

ಸರ್ಕಾರಿ ನೌಕರರ ಮುಷ್ಕರ; ಇಂದಿನ ಪರೀಕ್ಷೆಗಳು ಮುಂದೂಡಿಕೆ !

state news ಬೆಂಗಳೂರು(ಮಾ.1): ರಾಜ್ಯದಲ್ಲಿ ಈಗ ಕೇಳಿಬರುತ್ತಿರುವ ಮುಷ್ಕರ ಈಗ ವಿವಿಧ ಆಯಾಮ ಪಡೆದುಕೊಳ್ಳುತ್ತಿದೆ. ಕೆಲು ದಿನಗಳಿಂದ  7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ, ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯ ಸುಮಾರು 10 ಲಕ್ಷ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಇಂದು ಬೆಂಗಳೂರು ದಕ್ಷಿಣ ಜಿಲ್ಲೆ, ಬಾಗಲಕೋಟೆಯಲ್ಲಿ...

ರಾಜ್ಯದಲ್ಲಿ ಸರಕಾರಿ ನೌಕರರ ಮುಷ್ಕರ: ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ

State News: March:01:ಸರಕಾರಿ ನೌಕರರು  7ವೇತನ ಆಯೋಗದ  ವರದಿ ಜಾರಿ ವಿಚಾರವಾಗಿ ರಾಜ್ಯದೆಲ್ಲೆಡೆ ಮುಷ್ಕರ ಹೂಡಿರುವ ಕಾರಣ ರಾಜ್ಯದಲ್ಲಿ ಬಹುತೇಕ ಸೇವೆಗಳ ಸ್ಥಗಿತ ಕಾರಣ ಜನರು ಪರದಾಡುವಂತಾಗಿದೆ. ಸರಕಾರಿ ಆಸ್ಪತ್ರೆಗಳ ಒಪಿಡಿಗಳು ಬಂದ್ ಆಗಿವೆ. ಇದರಿಂದಾಗಿ ಆಸ್ಪತ್ರೆಗಳಲ್ಲಿ ರೋಗಿಗಳು ಗರ್ಭಿಣಿಯರು ಪರದಾಡುವಂತಾಗಿದೆ.ಬೆಂಗಳೂರಿನ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಗರ್ಭಿಣಿ ಪರದಾಡುತ್ತಿದ್ದಾರೆ. ಮೂರು ಆಸ್ಪತ್ರೆಗಳಿಗೆ ಹೋದರೂ ಗರ್ಭಿಣಿಗೆ ಚಿಕಿತ್ಸೆ...

ಕತ್ತು ಹಿಸುಕಿದೆ ಸತ್ತೇ ಹೋದ್ಲು..!!ನೀರಿನ ಡ್ರಮ್ ನಲ್ಲಿ ಹೆಂಡತಿಯ ಶವ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೋಲಿಸ್ ಠಾಣ ವ್ಯಾಪ್ತಿಯಲ್ಲಿ ನಡೆದ ಘಟನೆ ಮದುವೆಯಾಗಿ ವಯಸ್ಸಿಗೆ ಬಂದಿರುವ ಇಬ್ಬರು ಮಕ್ಕಳು 20 ವರ್ಷದವರು. ಅದರೆ ಅದೇಕೋ ಗೊತ್ತಿಲ್ಲ ಮದುವೆಗೆ ಫೋಟೋಗ್ರಾಫರ್ ನ ಮೇಲೆ ಪ್ರೇಮವಾಗಿ ಮಕ್ಕಳು ಮತ್ತುಗಂಡನನ್ನು ಬಿಟ್ಟು ಪ್ರೀತಿ ಮಾಡಿ ಮನೆಬಿಟ್ಟು ಬಂದು ರಿಜಿಸ್ಟಾರ್ ಮದುವೆ ಮಾಡಿಕೊಂಡು ಜೀವನ ಸಾಗಿಸುತಿದ್ದಳು. ಫೋಟೋ ಗ್ರಾಫರ್ ತುಕಾರಾಮ್ ನ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img