Saturday, July 18, 2026

ರಾಜ್ಯ

ಕರ್ನಾಟಕದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಧಿವಶ

State News: ಕರ್ನಾಟಕದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಧಿವಶರಾಗಿದ್ದಾರೆ. ಕಳೆದ 2 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ(69) ಇಂದು (ಶುಕ್ರವಾರ) ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿದ್ದ ವಿಜಿಯಮ್ಮ ಅವರನ್ನು ಹೆಚ್ವಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು...

ಹಿರಿಯೂರು ಜನನಾಯಕಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

Chithradurga News: Feb:17: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರ ಈಗ ಅಭಿವೃದ್ಧಿ  ಪಥದತ್ತ ಸಾಗುತ್ತಿದೆ.. ಇದಕ್ಕೆ ಕಾರಣ  ನಮ್ಮ  ಶಾಸಕರು ಎನ್ನುತ್ತಿದ್ದಾರೆ ಊರ ಜನ.. ಯೆಸ್, ಹಿರಿಯೂರು ಬಿಜೆಪಿ  ಶಾಸಕಿ  ಪೂರ್ಣಿಮಾ  ಶ್ರೀನಿವಾಸ್ , ಜನಪರ  ಕಾರ್ಯದಲ್ಲಿ ಸಂಪೂರ್ಣ ತನ್ನನ್ನು  ತಾನು ತೊಡಗಿಸಿಕೊಂಡು ಕ್ಷೇತ್ರದ ಚಿತ್ರಣವನ್ನೇ ಬದಲಿಸ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಸುಂದರ ಬೆಟ್ಟಗಳ  ನಡುವೆ ವೇದಾವತಿ  ನದಿ ...

ಬಹುನಿರೀಕ್ಷಿತ ರಾಜ್ಯದ ಬಜೆಟ್ ಮಂಡನೆ….ಕರ್ನಾಟಕ ಟಿವಿ ಲೈವ್ ಅಪ್ಡೇಟ್…

Live Budget: ಈ ಬಾರಿಯ ಕರ್ನಾಟಕ ಬಜೆಟ್ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.... Feb:17: 12:20pm: ನಗಾರಭಿವೃದ್ಧಿ:17,938 ಕೋಟಿ, ಲೋಕೋಪಯೋಗಿ : 10741 ಕೋಟಿ, ಆರೋಗ್ಯ ಕುಟುಂಬ ಕಲ್ಯಾಣ:15151 ಕೋಟಿ, ಕೃಷಿ  ತೋಟಗಾರಿಕೆ:9,456 ಕೋಟಿ, ಜಲಸಂಪನ್ಮೂಲ: 22854 ಕೋಟಿ, ಕಂದಾಯ ಇಲಾಖೆ: 15943 ಕೋಟಿ, ಗ್ರಾಮೀಣಾಭಿವೃದ್ಧಿ: 20499 ಕೋಟಿ ಶಿಕ್ಷಣ:37960 ಕೋಟಿ, ಒಳಾಡಳಿತ ಮತ್ತು ಸಾರಿಗೆ:14406 ಕೋಟಿ,...

ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ: ಪಿ.ಎಂ.ನರೇಂದ್ರಸ್ವಾಮಿ ಸವಾಲ್

Mandya News: ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನವರೇನು ಬಳೆಗಳನ್ನು ತೊಟ್ಟುಕೊಂಡಿಲ್ಲ. ಅವರೂ ಶಕ್ತಿವಂತರೇ. ನಿಮ್ಮ ಗೊಡ್ಡು ಬೆದರಿಕೆಗಳಿಗೆಲ್ಲಾ ಹೆದರೋಕೆ ಇಲ್ಲಿ ಯಾರೂ ಇಲ್ಲ. ಇದು ಅಯೋಗ್ಯತನದ ಪರಮಾವಧಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಮಂಡ್ಯದವರ ಗತ್ತು ಪ್ರದರ್ಶಿಸುವುದು...

ಕಾಂಪೋಸ್ಟ್ ಸೌಲಭ್ಯವನ್ನು ಉದ್ಘಾಟಿಸಿದ ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ 

State News: HSR ಲೇಔಟ್‌ನ ಸೆಕ್ಟರ್-3 ರಲ್ಲಿ ಲೇನ್ ಕಾಂಪೋಸ್ಟ್ ಸೌಲಭ್ಯವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ  ಉದ್ಘಾಟಿಸಿದರು. ಈ ಹೊಸ ಅತ್ಯಾಧುನಿಕ ಸೌಲಭ್ಯದಿಂದ ಸುಸ್ಥಿರತೆ ಮತ್ತು ತ್ಯಾಜ್ಯವನ್ನು ಕಡಿಮೆ ಮಾಡಲು ನಮ್ಮ ಬದ್ಧತೆಯನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು. ಈ ಸಂದರ್ಬದಲ್ಲಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾದ ಕೃಷ್ಣಮೂರ್ತಿ ರವರು, ಸ್ಥಳೀಯ ಮುಖಂಡರು...

ಮಂಜುನಾಥನ ದರ್ಶನಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ಅನ್ನದಾಸೋಹ ಏರ್ಪಡಿಸಿದ ಪ್ರಿಯಾ ಕೃಷ್ಣ

State News: ಪ್ರತಿವರ್ಷದಂತೆ 2023ರ ವರ್ಷದ ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದರ್ಶನಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ಕಾಂಗ್ರೆಸ್ ಟಿಕಟ್ ಆಕಾಂಕ್ಷಿ ಪ್ರಿಯಾ ಕೃಷ್ಣ ಅನ್ನದಾಸೋಹ ಏರ್ಪಡಿಸಿ, ಯಾತ್ರಿಗಳಿಗೆ ಶುಭ ಹಾರೈಸಿದರು.ಅನೇಕ ಭಕ್ತರು ದಾಸೋಹದಲ್ಲಿ ಪಾಲ್ಗೊಂಡರು. https://karnatakatv.net/banglore-jds-mla-r-manjunath-news/ https://karnatakatv.net/ambedkar-guddali-pooja-m-sathish-reddy/ https://karnatakatv.net/shira-rajesh-gowda-with-fest/

ಬೆಂಗಳೂರು:ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಜೆಡಿಎಸ್ ಶಾಸಕ ಆರ್ ಮಂಜುನಾಥ್

State news: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡ್ ಮಾರುತಿ ನಗರ, ಶಿವಾನಂದ ನಗರ ಭಾಗದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಚಾಲನೆ ನೀಡಿದರು.  ಈ ಸಂದರ್ಬದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಗುರುಮೂರ್ತಿ ರೆಡ್ಡಿ ರವರು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು. https://karnatakatv.net/ambedkar-guddali-pooja-m-sathish-reddy/ https://karnatakatv.net/thimmakka-of-salumara-conceived-the-dasoha-system-for-shivratri-hikers/ https://karnatakatv.net/shira-rajesh-gowda-with-fest/

ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ ಬಿಜೆಪಿ ಶಾಸಕ,.ಎಂ ಸತೀಶ್ ರೆಡ್ಡಿ

state News: ಬಿಜೆಪಿ ಶಾಸಕ ಎಂ ಸತೀಶ್ ರೆಡ್ಡಿ, ಕುಂಟೆ ಗ್ರಾಮದ ಭಾಗದಲ್ಲಿ ಇಂದು ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ್ರು. ಹಾಗೂ ಸ್ಥಳೀಯ ನಿವಾಸಿಗಳ ಕುಂದುಕೊರತೆಗಳ ಅಹವಾಲನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು. https://karnatakatv.net/thimmakka-of-salumara-conceived-the-dasoha-system-for-shivratri-hikers/ https://karnatakatv.net/shira-rajesh-gowda-with-fest/ https://karnatakatv.net/nia-eye-in-40-parts-of-karnataka/  

ಶೋಕಿಗಾಗಿ ಗಂಡನನ್ನೇ ಕೊಂದ ಮಾರ್ಡನ್ ಮಡದಿ..!

Mysoor News ಅದು ಎರಡು ಮುದ್ದಾದ ಮಕ್ಕಳಿದ್ದ ಸುಂದರ ಕುಟುಂಬ ಬಹುಷ ಆಕೆ ಒಬ್ಬಳು  ಮನಸ್ಸು ಮಾಡಿದ್ರೆ ಫ್ಯಾಮಿಲಿ ಜೊತೆ ಸೊಗಸಾದ ಜೀವನ ನಡೆಸಬಹುದಿತ್ತು. ಆದರೆ ಆಕೆಯ ಆ ಒಂದು ಶೋಕಿ ಜೀವನವೇ ಸಂಸಾರವನ್ನೇ ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ. ಶೋಕಿ ಜೀವನಕ್ಕೆ ಗಂಡನನ್ನೇ ಮರೆತು ಮೆರೆಯುತ್ತಿದ್ದಳು...ಇಷ್ಟೇ ಆಗಿದ್ದರೆ ಖಂಡಿತಾ ನಾವು ಈ ಸ್ಟೋರಿ  ಹೇಳ್ತಾನೆ...

ಶಿವರಾತ್ರಿ ಪಾದಯಾತ್ರಿಗಳಿಗೆ ದಾಸೋಹ ವ್ಯವಸ್ಥೆ ಕಲ್ಪಿಸಿದ ಸಾಲುಮರದ ತಿಮ್ಮಕ್ಕ..!

Hasan news ಹಾಸನ(ಫೆ.16): ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ತೆರಳುತ್ತಿರುವ ಪಾದಯಾತ್ರಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ಬಳ್ಳೂರು ಉಮೇಶ್ ಕುಟುಂಬದವರು ಉಪಚರಿಸಿದರು. ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿರುವ ಸಾವಿರಾರು ಭಕ್ತಾದಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ದತ್ತಪುತ್ರ ಬಳ್ಳೂರು ಉಮೇಶ್ ಕುಟುಂಬದವರಿಂದ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪ್ರತಿ ವರ್ಷ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img