Political News:
ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಾರಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ನಿಲ್ಲೋದು ಪಕ್ಕಾ ಆದ್ಮೇಲೆ ಚುನಾವಣೆ ಸಂದರ್ಭದಲ್ಲಿ ಇಲ್ಲೇ ಇರೋದಕ್ಕೆ ಒಂದು ಮನೆಯ ಅವಶ್ಯಕತೆ ಇದೆ. ಹಾಗಾಗಿ ಕೋಲಾರದಲ್ಲಿಯೇ ಒಂದು ಮನೆ ಫೈನಲ್ ಆಗಿದೆ.
ಕಳೆದ 10 ದಿನಗಳಿಂದ ಸಿದ್ದರಾಮಯ್ಯ...
Political News:
ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಂಬಂಧ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಇತರ ನಾಯಕರು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.ಇನ್ನು ದೂರು ನೀಡಿದ ಬಳಿಕ ಕೆಪಿಸಿಸಿ...
Banglore News:
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಫೌಂಡೇಶನ್ ವತಿಯಿಂದ ಬಿಜೆಪಿ ಮುಖಂಡರಾದಶ್ರೀ ತಮ್ಮೇಶ್ ಗೌಡರ ನೇತೃತ್ವದಲ್ಲಿ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವವು ೨೨ನೇ ಜನವರಿ ೨೦೨೩ ರಂದು ಅತ್ಯಂತ್ತ ಅದ್ದೂರಿಯಾಗಿ ನಡೆಯಿತು.ಬ್ಯಾಟರಾಯನಪುರ ವಾರ್ಡ್ ನಲ್ಲಿರುವ, ಅಂತರಾಷ್ಟಿçಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಈ...
Mandya News:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವೇಕನಂದ ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಶ್ರೀಮತಿ ಇಂದಿರಾ ಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಮಂಡ್ಯ ಶಾಸಕ ಎಂ. ಶ್ರೀನಿವಾಸ್ ಅವರು ಸೋಮವಾರ ಉದ್ಘಾಟಿಸಿದರು.ನೂರು ಜನ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಒದಗಿಸುವ 10 ಕೊಠಡಿಗಳು, ಭೋಜನ ಕೊಠಡಿ,...
Mandya News:
ಮಂಡ್ಯ ನಗರಸಭೆ ವತಿಯಿಂದ ನಗರದ ಪೇಟೆ ಬೀದಿಯಲ್ಲಿರುವ ಅಂಗಡಿಗಳು ಹಾಗೂ ಬೀದಿ ಬದಿ ವ್ಯಾಪಾರದ ಅಂಗಡಿಗಳ ಮೇಲೆ ದಾಳಿ ನಡೆಸಿ 364 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ವಶ ಪಡಿಸಿಕೊಂಡು ರೂ 23820/- ದಂಡ ವಿಧಿಸಲಾಗಿದೆ ಎಂದು ಮಂಡ್ಯ ನಗರಸಭೆ ಆಯುಕ್ತ ಮಂಜುನಾಥ್ ಅವರು ತಿಳಿಸಿದ್ದಾರೆ.ದಾಳಿಯನ್ನು ಸೋಮವಾರ ಸಂಜೆ ನಡೆಸಿದ್ದು, ದಾಳಿ ಸಂದರ್ಭದಲ್ಲಿ...
Mandya News:
ದಿನೇ ದಿನೆ ಚುನಾವಣಾ ಕಣ ರಂಗೇರುತ್ತಿದ್ದು ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಗೆ ಟಿಕೆಟ್ ಘೋಷಣೆ ಹಾಗಿದ್ದರೂ ಕೂಡ ಕೊನೆ ಕ್ಷಣದ ಅವಕಾಶಕ್ಕಾಗಿ ಕಾಯುತ್ತಿರುವ ಮನ್ ಮುಲ್ ಅಧ್ಯಕ್ಷ ರಾಮಚಂದ್ರ ಟಿಕೆಟ್ ಗಾಗಿ ಬಾರಿ ಕಸರತ್ತು ನಡೆಸಿದ್ದಾರೆ ಇನ್ನೂ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಮಾಡಿದ್ದು ಈ ಇಂದೆ ಶಂಭು ಸೇವಾ...
Political News:
ಉತ್ತರ ಕರ್ನಾಟಕದಲ್ಲಿ ಕುಮಾರಸ್ವಾಮಿ ಪಂಚರತ್ನ ರಥ ಯಾತ್ರೆಯ ಭಾಗವಾಗಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಆಡಗಲ್ಲ ಗ್ರಾಮದಲ್ಲಿ ಎಚ್ಡಿಕೆ ಮಾಡನಾಡಿದರು. ಧೂಳಿನ ಸಮಸ್ಯೆಯಿಂದ ಧ್ವನಿ ಹಾಳಾಗಿದೆ, ಇಲ್ಲಿನ ಧೂಳಿನಿಂದಲೇ ಈ ಕೆಮ್ಮು ಬಂದಿದೆ. ಇಲ್ಲಿನ ಜನ ಇಷ್ಟು ವರ್ಷಗಳಿಂದ ಇಂತಹ ಸಮಸ್ಯೆಗಳನ್ನು ಸಹಿಸಿಕೊಂಡು ಬದುಕಿದ್ದೀರಿ. ನನಗೆ ಎರಡು ದಿನ ಸಹಿಸಿಕೊಳ್ಳಲು ಆಗಲಿಲ್ಲ. ನಿಮ್ಮನ್ನ...
Political News:
ರಾಜ್ಯ ಬಿಜೆಪಿ ನಾಯಕರು ನನ್ನ ವಿರುದ್ದ ಮಾಡಿರುವ ಭ್ರಷ್ಟಾಚಾರದ ಆರೋಪಗಳ ತನಿಖೆಗೆ ನಾನು ಸಿದ್ದನಿದ್ದೇನೆ. ಆದರೆ
ಇದಕ್ಕಿಂತ ಮೊದಲು ನನ್ನ ಸರಳ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಇಲ್ಲಿಯವರೆಗೆ ಬಾಯಿ ಮುಚ್ಚಿಕೊಂಡಿರುವವರು ಈಗ ಯಾಕೆ ಬಾಯಿ ಬಡಿದುಕೊಳ್ಳುತ್ತಿದ್ದೀರಿ? ಅಧಿಕಾರಕ್ಕೆ ಬಂದು ಮೂರು ಮುಕ್ಕಾಲು ವರ್ಷ ತೆಪ್ಪಗಿದ್ದ ಬಿಜೆಪಿ ನಾಯಕರು ಈಗ ಯಾಕೆ ಈ ಆರೋಪ ಮಾಡುತ್ತಿದ್ದಾರೆ ಎಂದು...
Political News:
ರಾಜ್ಯದಲ್ಲಿ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪ್ರತಿ ಪಕ್ಷದೊಂದಿಗೆ ಕೆಸರೆರೆಚಾಟಗಳು ನಿರಂತರವಾಗಿ ನಡೆಯುತ್ತಿದೆ.ಪ್ರಜಾಧ್ವನಿ ಪ್ರಚಾರದಲ್ಲಿರೋ ಕಾಂಗ್ರೆಸ್ ಮುಖಂಡರು ಇದೀಗ ಒಂದಷ್ಟು ಹೇಳಿಕೆಗಳನ್ನು ನೀಡುತ್ತಳೇ ಬಂದಿದ್ಧಾರೆ. ಡಿಕೆ ಶಿವಕುಮಾರ್ ಮಾತನಾಡಿ ರಾಜ್ಯದಲ್ಲಿ ಇನ್ನೂ 40-45 ದಿನಗಳು ಮಾತ್ರ ಬಿಜೆಪಿ ಸರಕಾರ ಇರುತ್ತೆ. ಆಮೇಲೆ ಈ ದುಷ್ಟ ಸರಕಾರವನ್ನು ಸರಲ ಜನ ಓಡಿಸ್ತಾರೆ. ಕಾಂಗ್ರೆಸ್ ...
Banglore News:
ಬೆಂಗಳೂರಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದೆ. ಯುವಕನೋರ್ವ ಫೈಓವರ್ ಮೇಲಿಂದ ಹಣವನ್ನು ಸುರಿದು ಹಣದ ಮಳೆಯನ್ನೇ ಸುರಿಸಿದ್ಧಾನೆ.ಹೌದು ಕೆಆರ್ ಮಾರ್ಕೆಟ್ ಫ್ಲೈಓವರ್ ಮೇಲಿಂದ ಯುವಕನೊಬ್ಬ ಹಣ ಎಸೆಯುವ ಮೂಲಕ ಸುದ್ದಿಯಾಗಿದ್ದಾನೆ. ಯುವಕನನ್ನು ಅರುಣ್ ಎಂದು ಗುರುತಿಸಲಾಗಿದ್ದು, ಯಾವ ಕಾರಣಕ್ಕೆ ಹಣ ಎಸೆದಿದ್ದಾನೆ ಎಂಬುದು ತಿಳಿದುಬಂದಿಲ್ಲ. 10 ರೂಪಾಯಿಗಳ ಕಂತೆಗಳನ್ನು ಎಳೆ ಎಳೆಯಾಗಿ ಬಿಚ್ಚಿ ಗರಿ...