state news :
ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವಾಗಲೇ ಹಾಸನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರಿಗೆ ಟಿಕೆಟ್ ನೀಡದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮನೆಗೆ ಸಾವಿರಾರು ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕೆಲವು ತಿಂಗಳಿನಿಂದ ಜೆಡಿಎಸ್ ಪಕ್ಷದಿಂದ ಎ.ಟಿ.ರಾಮಸ್ವಾಮಿ ಅಂತರ ಕಾಯ್ದುಕೊಂಡಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ಅರಕಲಗೂಡಿನ ಎ.ಟಿ.ರಾಮಸ್ವಾಮಿ...
bengalore news
ತಪ್ಪು ಯಾರು ಮಾಡಿದರು ತಪ್ಪೆ ಅದು ಯಾರೆ ಆಗಿರಲಿ.ಸರ್ಕಾರಿ ನೌಕರರಾಗಿರಲಿ, ರಾಜಕಾರಣಿಯಾಗಿರಲಿ, ಸಾಮನ್ಯ ಪ್ರಜೆಯಾಗಿರಲಿ ಇಲ್ಲಾರಿಗೂ ಒಂದೇ ನ್ಯಾಯ ಭಾರತೀಯ ಸಂವಿಧಾನದಲ್ಲಿ.
ಈಗ ಐ ಎಎಸ್ ಅಧಿಕಾರಿಯಾಗಿರುವ ರಶ್ಮಿ ಮಹೇಶ್ ಅವರಿಗೆ ಹೈಕೋರ್ಟ ದಂಡ ವಿದಿಸಿದ್ದಾರೆ. ಕಾರಣ ಕೇಳೋದಾದ್ರೆ ಸರ್ಕಾರಿ ನೌಕರರಿಗೆ ಸರಸಮನಾಗಿ ದಯಾನಂದ ಸಾಗರ್ ಶೈಕ್ಷಣಿಕ ಸಂಸ್ಥೇಗಳನೌಕರರಿಗೆ ವೇತನ ನೀಡುವಂತೆ ಕುರಿತು ಮನವಿಯನ್ನು...
political news
ಮುಂದಿನ ತಿಂಗಳ ಅಂದರೆ ಫೆಬ್ರುವರಿ ೨೭ ರಂದು. ಈಗಾಗಲೆ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗಿ ಸಾರ್ವಜನಿಕರ ಸೇವೆಗೆ ಸಿದ್ದವಿದ್ದು . ಉದ್ಗಾಟನೆ ಒಂದೇ ಬಾಕಿ ಉಳಿದಿದೆ. ಹಾಗಗಿ ಫೆಬ್ರವರಿ ೨೭ ರಂದು ದೇಶದ ಪ್ರಧಾನಿಗಳ ಕೈಯಿಂದ ಈ ವಿಮಾನ ನಿಲ್ದಾಣವನ್ನು ಉದ್ಗಾಟನೆ ಮಾಡುವ ಯೋಜನೆ ಹಾಕಿಕೊಂಡಿದೆ ರಾಜ್ಯ ಸರ್ಕಾರ. ಹಾಗೆಯೆ ಮಾಜಿ ಮುಖ್ಯಮಂತ್ರಿ...
state story:
ಜೆಡಿಎಸ್ ವಿಜಯಪುರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಕೈಗೊಂಡ ಸಂದರ್ಭದಲ್ಲಿಯೇ ಪಕ್ಷಕ್ಕೆ ಆಘಾತ ಎದುರಾಗಿದೆ. ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಜೆಡಿಎಸ್ ಘೋಷಿತ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ (54) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ವಿಜಯಪುರ ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪಂಚರತ್ನ...
special news
ಹಲವಾರು ಕುಟುಂಬಗಳು ಬೀದಿ ಪಕ್ಕದಲ್ಲಿ ವ್ಯಾಪಾರದಿಂದಾಗಿ ಎಷ್ಟೋ ವಿದ್ಯಾವಂತರು ಅವಿದ್ಯಾವಂತರು ತಮ್ಮ ಸ್ವಂತ ಉದ್ಯೋಗದಿಂದ ಯಾgವ ನೌಕರಿ ಮೇಲೆ ಅವಲಂಬಿತರಾಗದೆ ತಮ್ಮ ಸ್ವಂತ ಕಾಲ ಮೇಲೆ ನಿಂತುಕೊಂಡು ನೆಮ್ಮದಿಯ ಜೀವನ ನಡೆಸುತಿದ್ದರೆ. ಆದರೆ ಅವರಿಗೂ ಒಮ್ಮೆಮ್ಮೆ ಬಿರುಗಾಳಿ ಬೀಸುತ್ತದೆ. ಅದು ಹೇಗೆ ಎಂದರೆ ಬೀದಿ ಪಕ್ಕದಲ್ಲಿ ವ್ಯಾಪರ ಮಾಡುತಿದ್ದೀರಿ ಇದರಂದ ಗೀರಾಕಿಗಳು ಸಿಕ್ಕ...
state news :
ಭಜರಂಗದಳ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸದಂತೆ ತನಿಖೆ ನಡೆಸುತ್ತಿರುವ NIA ಅಧಿಕಾರಿಗಳು NIA ವಿಶೇಷ ಕೋರ್ಟ್ಗೆ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇನ್ನೂ ಚಾರ್ಜ್ ಶೀಟ್ನಲ್ಲಿ ಹಲವು ವಿಷಯಗಳನ್ನ ಉಲ್ಲೇಖಿಸಿದ್ದಾರೆ. ತನಿಖೆಯ ಪ್ರಕಾರ ಭಜರಂಗದಳ ಸಂಘಟನೆ ಇಬ್ಬರು ವ್ಯಕ್ತಿಗಳನ್ನ ಟಾರ್ಗೆಟ್ ಮಾಡಿ, ಹಲ್ಲೆಗೆ ಸಂಚು ರೂಪಿಸಲಾಗಿತ್ತು ಅದರಲ್ಲಿ...
state news :
ಹಾಸನದ ಸಕಲೇಶಪುರದಲ್ಲಿ ನಡೆಯುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಹೆಚ್.ಕೆ. ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ. ನನ್ನವ್ಯಕ್ವಿತ್ವವನ್ನು ಹಾಳು ಮಾಡಬೇಕೆಂದು ವದಂತಿಗಳನ್ನ ಕ್ರಿಯೇಟ್ ಮಾಡ್ತಿದ್ದಾರೆ ಅಂತೇಳಿ ಕುಮಾರಸ್ವಾಮಿ ಗದ್ಗದಿತರಾದರೆ. ಭಾಷಣ ಮಾಡುವಾಗ ಜೆಡಿಎಸ್ ನ ಮಾಜಿ ರಾಜ್ಯಾಧ್ಯಕ್ಷ ಕಣ್ಣೀರಿಟ್ಟಿದ್ದಾರೆ.
ನಾವೆಲ್ಲ ಸೇರಿ ಜನಸಂಘಟನೆ ಮಾಡಿ ಜನರಿಗೆ ಪಕ್ಷದ ಕಾರ್ಯಕ್ರಮಗಳನ್ನು ಹೇಳಿ ನಾವು ಗೆಲ್ಲೋಣ, ಮುಂದೆ ಜನತಾದಳವೇ ಅಧಿಕಾರಕ್ಕೆ...
state news :
ಜೆಡಿಎಸ್ ಭದ್ರಕೋಟೆ ಹಾಸನದಲ್ಲಿಂದು ಕಾಂಗ್ರೆಸ್ ಬೃಹತ್ ಸಮಾವೇಶ ನಡೆಯಲಿದೆ. ಚುನಾವಣಾ ಪ್ರಚಾರ ಸಲುವಾಗಿನಗರದ ದೊಡ್ಡಮಂಡಿಗನಹಳ್ಳಿಯಲ್ಲಿ ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ನಡೆಯಲಿದೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಯಾತ್ರೆ ಇದಾಗಿದೆ. ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಡಾ. ಜಿ ಪರಮೇಶ್ವರ್, ದೃವನಾರಾಯಣ್, ಎಂ.ಬಿ....
bengalore news
ಬೆಂಗಳೂರಿನಲ್ಲಿ ದಿನೇ ದಿನೇ ದುರ್ಘಟನೆಗಳು ಜಾಸ್ತಿಯಾಗುತ್ತಿವೆ. ಯಾವುದಾದರೊಂದು ಕಾರಣ ಇಟ್ಟುಕೊಂಡು ಒಬ್ಬರ ಮೇಲೆ ಒಬ್ಬರು ಕತ್ತಿ ಮಸೆಯತ್ತಿರುತ್ತಾರೆ. ಯುವಕರು ಯುವತಿಯರ ಮೇಲೆ ಅತ್ಯಾಚಾರ ಎಸಗುವುದು ನಂತರ ಯುವತಿಯರ ಕುಟುಂಬದವರು ಯವಕನ ಮೇಲೆ ಹಲ್ಲೆ ನಡೆಸುವುದು ಸಾಮಾನ್ಯವಗುತ್ತಿದೆ.ಅಂತಹದ್ದೇ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದೆ.
ಮದುವೆಯಾಗಿರುವ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಎನ್ನುವ ಕಾರಣಕ್ಕೆ...
financial news
ಅAತೂ ಇಂತೂ ಅಂತಿಮ ರಾಜ್ಯ ಬಜೆಟ್ ಮಂಡನೆ ಘೋಷಣೆಯಾಗಿದ್ದೂ ಮುಂದಿನ ತಿಂಗಳು ಫೆಬ್ರುವರಿ ೧೭ ಕ್ಕೆ ಬಜೆಟ್ ಮಂಡನೆ ಮಾಡಲಾಗುವುದು ಎಂದು ರಾಜ್ಯ ಕಾನೂನು ಸಚಿವ ಜೆಸಿ ಮಾದುಸ್ವಾಮಿ ಬಹಿರಂಗ ಪಡಿಸಿದ್ದಾರೆ.ಇನ್ನಾ ಫೆಬ್ರುಬರಿ ೧೦ ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದೂ ಎಷಗ್ಟು ದಿನಗಳ ಕಾಲ ನಡೆಯಲಿದೆ ಎಂಬ ಅಧಿಕೃತ ಮಾಹಿತಿ ಇಲ್ಲಕಾರ್ಯಕಲಾಪಗಳ ಸಲಹಾ...