Thursday, July 16, 2026

ರಾಜ್ಯ

ವಿಜಯಪುರಕ್ಕೆ ಜೆ ಪಿ ನಡ್ಡಾ ಭೇಟಿ

political news ವಿಧಾನಸಭೆ ಚುನಾವಣೆಗೆ ಬಿಜೆಪಿ ನಾಯಕರು ಪ್ರಚಾರವನ್ನು ದಿನದಿಂದ ದಿನಕ್ಕೆ ಚುರುಕುಗೊಳಿಸುತಿದ್ದಾರೆ. ಕೇಂದ್ರ ನಾಯಕರನ್ನು ಮೇಲಿಂದ ಮೇಲೆ ಕರೆಸಿ ಪ್ರತಿ ಜಿಲ್ಲೆಯಲ್ಲಿ ಹೊಸ ಹೊಸ ಹೆಸರಿನಲ್ಲಿ ಸಮಾವೇಶವನ್ನು ಕೈಗೊಂಡು ಮನೆ ವiನೆಗೆ ಭೇಟಿ ನೀಡುವ ಕೆಲಸ ಮಾಡುತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೆ ನಾಲ್ಕನೆ ಬಾರಿ ರಾಜಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಕಲಬುರಗಿ ಮತ್ತು ಯಾದಗಿರಿಗೆ ಬಂದು...

“ರಾಜ್ಯದಿಂದ ಟೆಂಟ್ ಕಿತ್ತೊಯ್ಯಬೇಕಾದ ಪರಿಸ್ಥಿತಿ ನಿಮಗೆ ಬರಲಿದೆ”: ಕಟೀಲ್ ಗೆ ಹೆಚ್.ಡಿ.ಕೆ ತಿರುಗೇಟು

Political News: ಅಧಿಕಾರಕ್ಕಾಗಿ ದೇವೇಗೌಡರ ಕುಟುಂಬ ಚಪ್ಪಲಿಯಲ್ಲಿ ಹೊಡೆದಾಡುತ್ತಿದೆ ಎಂಬ ನಳಿನ್‌ಕುಮಾರ್ ಹೇಳಿಕೆಗೆ ವಿಜಯಪುರ ನಗರದಲ್ಲಿ ಪಂಚರತ್ನ ರಥಯಾತ್ರೆ ವೇಳೆ ತಿರುಗೇಟು ನೀಡಿದ ಕುಮಾರಸ್ವಾಮಿ, ದೇವೇಗೌಡರ ಕುಟುಂಬದ ಬಗ್ಗೆ ಹಗುರವಾದ ಮಾತನಾಡುವ ಯೋಗ್ಯತೆ ನಳಿನ್‌ಗಿಲ್ಲ ಎಂದು ಹೇಳಿದ್ದಾರೆ ವಿಜಯಪುರ ಶಾಸಕ ಮತ್ತು ಬಾಗಲಕೋಟೆ ಸಚಿವ ಹೊಡೆದಾಡುತ್ತಿರುವ ಬಗ್ಗೆ ಮೊದಲು ಗಮನ ಹರಿಸಿ. ದೇವೇಗೌಡರ ಧೂಳಿಗೂ ನೀವು ಸಮವಲ್ಲ....

ಸವಿತಾ ಮಹರ್ಷಿ,ಮಡಿವಾಳ ಮಾಚಿದೇವ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ: ಡಾ.ಹೆಚ್ ಎಲ್ ನಾಗರಾಜು

State news: ಜಿಲ್ಲಾಡಳಿತದ ವತಿಯಿಂದ ಫೆ.1 ರಂದು ಮಡಿವಾಳ ಮಾಚಿದೇವ ಜಯಂತಿ ಹಾಗೂ ಫೆ.7 ರಂದು ಸವಿತಾ ಮಹರ್ಷಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ನಡೆದ ಪೂರ್ವ ಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎರಡು ಜಯಂತಿಗಳು ಯಾವುದೇ ಲೋಪಗಳು ಇಲ್ಲದೆ...

ನಿಮ್ಮ ಕನಸಿನ ಕಾರನ್ನು ನಿಮ್ಮ ಬಜೆಟ್ ನಲ್ಲೇ ನಿಮ್ಮದಾಗಿಸಿ..!

Techno News: ಎಲ್ಲರಿಗೂ ಕಾರೊಂದು ಕೊಳ್ಳುವ ಕನಸ್ಸು ಕಾಡ್ತಾನೆ ಇರುತ್ತೆ. ಅಂತಹವರಿಗಾಗಿ ಅನೇಕ ಕಾರುಗಳು ತಮ್ಮ ಬಜೆಟ್ ನಲ್ಲೇ ದೊರೆಯುವಂತೆ ಸಿಗುವುದಂತೂ ಖಚಿತ. ಹೌದು ನಿಮಗಾಗಿ ಕೆಲವೊಂದು ಸೆಕೆಂಡ್ ಹ್ಯಾಂಡಲ್ ಕಾರುಗಳು ಕಡಿಮೆ ಬಜೆಟ್ ನಲ್ಲಿ ನಿಮಗೆ ದೊರೆಯಲಿವೆ ಅವುಗಳ ಪಟ್ಟಿ ಇಂತಿವೆ. ಹುಂಡೈ ಗ್ರಾಂಡ್ ಐ10 ನಿಯೋಸ್: ದೇಶದ ಸೆಕೆಂಡ್ ಹ್ಯಾಂಡ್ ಕಾರು ಮಾರುಕಟ್ಟೆಯಲ್ಲಿ ಹುಂಡೈ ಗ್ರಾಂಡ್...

ಹಾಸನ: ಹೊಳೆನರಸೀಪುರದಲ್ಲಿ ಮಾಜಿ‌ ಸಚಿವ ಹೆಚ್.ಡಿ ರೇವಣ್ಣ ಹೇಳಿಕೆ

Hassan News: ಕುಮಾರಸ್ವಾಮಿ ರಾಜ್ಯದಲ್ಲಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ ಹಾಸನದಲ್ಲಿ ಏಳಕ್ಕೆ ಏಳೂ ಕ್ಷೇತ್ರ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಹೇಳಿದ್ದೇನೆ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಹೇಳಿದ್ದೇನೆ ದೇವೇಗೌಡರು ಬದುಕಿರುವಾಗಲೇ ಕುಮಾರಸ್ವಾಮಿಯನ್ನ ಮುಖ್ಯಮಂತ್ರಿ‌ಮಾಡಲು ಹೋರಾಡಬೇಕು ಎಂದು ಹೇಳಿದ್ದೇನೆ ಕಾಂಗ್ರೆಸ್ ‌ನವರು ಉಚಿತ ವಿದ್ಯುತ್ ನೀಡುತ್ತೇವೆ ಎಂದು ಹೇಳಿದ್ದಾರೆ ಇಂಧನ ಇಲಾಖೆ ಈಗಾಗಲೇ 48 ಸಾವಿರ ಕೋಟಿ...

ಮಂಡ್ಯ: ಜನವರಿ 27ಕ್ಕೆ ಪ್ರಜಾಧ್ವನಿ ಸಮಾವೇಶ

Mandya News: ಏಳಕ್ಕೆ ಏಳು ಕ್ಷೇತ್ರದಲ್ಲಿ ಗೆಲ್ಲಲು ಕಾಂಗ್ರೆಸ್ ಕಸರತ್ತು.ಜ.27 ರಂದು ಪ್ರಜಾಧ್ವನಿ ಸಮಾವೇಶ ಹಿನ್ನಲೆ.ಕಾಂಗ್ರೆಸ್ ಪಕ್ಷದಿಂದ ಪೂರ್ವಭಾವಿ ಸಭೆ.ಮಂಡ್ಯದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆ.ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಮಂಡ್ಯ ವಿವಿ ಆವರಣದಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ನಾವು ಸಿದ್ದ.ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅದೇ ವಿಧಾನ...

ಸಾರಿಗೆ ಇಲಾಖೆ ವಿರುದ್ದ ವಿದ್ಯಾರ್ಥಿಗಳಿಂದ ಪ್ರತಿಭಟನೆ

state news : ಮಂಡ್ಯ KRSTC ಬಸ್ ನಿಲ್ದಾಣದಲ್ಲಿ ಪ್ರತಿಭಟನೆ.ಸಮರ್ಪಕ ಬಸ್ ವ್ಯವಸ್ಥೆಗೆ ವಿದ್ಯಾರ್ಥಿಗಳ ಧರಣಿ. ಮಳವಳ್ಳಿ- ದುಗ್ಗನಹಳ್ಳಿ, ಕಾಡಕೊತ್ತನಹಳ್ಳಿ ಮಾರ್ಗವಾಗಿ ಮಂಡ್ಯಕ್ಕೆ ಹೆಚ್ಚುವರಿ ಬಸ್ ಗಾಗಿ ಆಗ್ರಹ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ. ಸಮರ್ಪಕವಾಗಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ ಹಲವು ಬಾರಿ ಮನವಿ ಕೊಟ್ಟರು ಹೆಚ್ಚುವರಿ ಬಸ್ ನೀಡದ ಇಲಾಖೆ ಸಾರಿಗೆ ಇಲಾಖೆ...

ಆರೋಪಿಗಳನ್ನ ಪತ್ತೆ ಹಚ್ಚಿದವರಿಗೆ ಲಕ್ಷ ಲಕ್ಷ ಬಹುಮಾನ..!

State news : ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಮತ್ತಿಬ್ಬರು‌ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ ಮುಂದಾಗಿದ್ದು ಆರೋಪಿಗಳ ಕುರಿತು ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್...

ಲಾಲ್​ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

state news : ಬೆಂಗಳೂರು: ಜನವರಿ 26ರಂದು ಗಣರಾಜ್ಯೋತ್ಸವ ಹಿನ್ನೆಲೆ ಲಾಲ್​ಬಾಗ್​ನಲ್ಲಿ ತೋಟಗಾರಿಕೆ ಇಲಾಖೆ ಪುಷ್ಪ ಪ್ರದರ್ಶನ ಏರ್ಪಡಿಸಿದೆ. ಇಂದಿನಿಂದ ಜನವರಿ 30ರ ವರೆಗೆ ಅಂದರೆ 10 ದಿನಗಳ ಕಾಲ ಪುಷ್ಪ ಪ್ರದರ್ಶನ ನಡೆಯಲಿದೆ. ಇನ್ನೂ ಫಲಪುಷ್ಪ ಪ್ರರ್ದಶನಕ್ಕೆಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ.  ಈ ಬಾರಿ ಪುಷ್ಪ ಪ್ರದರ್ಶನದಲ್ಲಿ ಪುಷ್ಪಗಳ ಮೂಲಕ ಬೆಂಗಳೂರಿನ ಇತಿಹಾಸದ ಸಾರಲಿದ್ದಾರೆ....

ಕರ್ತವ್ಯ ನಿರತ ಸರ್ಕಲ್ ಇನ್ ಪೆಕ್ಟರ್ ಮೇಲೆ ಹಲ್ಲೆ..!

state news : ಕರ್ತವ್ಯ ನಿರತ ಸರ್ಕಲ್ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ಮೇಲೆ ಹಲ್ಲೆ ಮಾಡಿದ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣರನ್ನ ರಾಮನಗರ ಜಿಲ್ಲೆ ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ಯಲಚೇನಹಳ್ಳಿ 185ನೇ ವಾರ್ಡ್ನ ಮಾಜಿ ಕಾರ್ಪೋರೇಟರ್. ಪೊಲೀಸ್ ಠಾಣೆಯಲ್ಲಿ ನಿನ್ನೆ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣಗೆ ಹಾಗೂ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್  ನಡುವೆ ಪೊಲೀಸ್ ಠಾಣೆಯಲ್ಲಿ...
- Advertisement -spot_img

Latest News

1 ಪ್ಲೇಟ್ ಪಾನೀಪುರಿ ಬೆಲೆ 830 ರೂಪಾಯಿ: 1 ಪ್ಲೇಟ್ ಪಾವ್ ಭಾಜಿ ಬೆಲೆ 1,270 ರೂಪಾಯಿ..

London News: ಯಾರಾದ್ರೂ ಹೀಗೆ ಹೇಳೋದನ್ನಾ ಕೇಳಿದಿರಾ..? ಏನಂದ್ರೆ, ಪಾನೀಪುರೀನಾ..? ನನಗೆ ಅದರ ಸ್ಮೆಲ್ ಕಂಡ್ರೆ ಆಗಲ್ಲಾ, ನನಗೆ ಪಾನೀಪುರಿ ಅಂದ್ರೆ ಆಗಲ್ಲಾ ಅಂತಾ ಯಾರಾದ್ರೂ...
- Advertisement -spot_img