State news:
ಶಿವಮೊಗ್ಗದ ಸೋಗಾನೋಯಲ್ಲಿ ನೂತನ ವಿಮಾನ ನಿಲ್ದಾಣ ಸಿದ್ದಗೊಳ್ಳುತ್ತಿದೆ. ಸದ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತ ಅಂತಿಮ ಅಂತವನ್ನು ತಲುಪಿದೆ. ಬಹುತೇಕ ಇದೇ ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಸಂಪೂರ್ಣವಾಗಿ ಸಿದ್ದಗೊಳ್ಳಲಿದೆ. ಅಂತಿಮ ಹಂತದ ನಿರ್ಮಾಣ ಕಾಮಗಾರಿಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿಯರಿಂದ ವಿಮಾನ...
state news :
ಬೆಳ್ಳಂಬೆಳಿಗ್ಗೆ ಹಾಸನ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ ನಡೆಸಿದ್ದಾರೆ. ಎಎಸ್ಪಿ ತಮ್ಮಯ್ಯ, ಡಿವೈಎಸ್ಪಿ ಉದಯ್ಭಾಸ್ಕರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಪೊಲೀಸರು ವಿಚಾರಣಾಧೀನ ಖೈದಿಗಳ ಕೊಠಡಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಎಂಭತ್ತಕ್ಕು ಹೆಚ್ಚು ಪೊಲೀಸರಿಂದ ದಾಳಿ ನಡೆಸಿದ್ದು ಜೈಲಿನ ಎಲ್ಲಾ ಕಡೆ ಪೊಲೀಸರು.ತಪಾಸಣೆ ನಡೆಸಿದ್ದಾರೆ. ವಿಚಾರಣಾಧೀನ ಖೈದಿಗಳು ಜೈಲಿನೊಳಗೆ ಫೋನ್ ಬಳಕೆ, ಮಾದಕ ವಸ್ತುಗಳನ್ನು...
state news;
ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿಗದಿ ಮಾಡಲಾಗಿದೆ. ಇನ್ನೂ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟೀಯ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದರು. ಸದ್ಯ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ...
state news :
ಕರ್ನಾಟಕ ರಾಜ್ಯ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಗಳು 2023 ಮಾಚ್೯ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿವೆ. ‘ಮಹಾವೀರ ಜಯಂತಿ’ ಸಾರ್ವತ್ರಿಕ ರಜೆಯು ಏಪ್ರಿಲ್ 3ರಿಂದ ಏಪ್ರಿಲ್ 4ಕ್ಕೆ ನಿಗದಿಯಾಗಿರುವ ಕಾರಣ ಎಸ್ಎಸ್ಎಲ್ಸಿ ಮುಖ್ಯ...
Koppala News:
ಪೊಲೀಸರು ಜೂಜು ಅಡ್ಡೆಗೆ ದಾಳಿ ಮಾಡಿ ಇದೀಗ ವಿಭಿನ್ನ ಸುದ್ದಿಯೊಂದನ್ನು ನೀಡಿದ್ದಾರೆ. ಕೊಪ್ಪಳದ ಕಾರಟಗಿ ತಾಲೂಕಿನ ಪನ್ನಾಪುರದಲ್ಲಿ ಪೊಲೀಸರು ಜೂಜುಕೋರರ ಬದಲು ಕೋಳಿಗಳನ್ನು ಅರೆಸ್ಟ್ ಮಾಡಿದ್ದಾರೆ. ಪನ್ನಾಪುರ ಬಳಿಯ ಬಸವಣ್ಣ ಕ್ಯಾಂಪ್ನಲ್ಲಿ ಸಂಕ್ರಾತಿ ನಿಮಿತ್ತ ಕೋಳಿ ಕಾಳಗ , ಜೂಜಾಟ ನಡೆಯುತ್ತಿತ್ತು. ಈ ವೇಳೆ ದಾಳಿ ಮಾಡಿರುವ ಪೊಲೀಸರ ಕೈಗೆ ಸಿಗದೆ ಗ್ಯಾಂಬ್ಲರ್...
special story
ಹೊಸ ವರ್ಷದ ನಿಮಿತ್ತ ಮೀಷೊ ಆಪ್ ಮೂಲಕ ರೈತ ಸಂಜೀವ್ ಗೌಡನ ಹೆಂಡತಿ ಕೆಲವು ವಸ್ತುಗಳನ್ನು ಕರಿದಿಸಿದ್ದಳು. ಕರೀದಿ ಮಾಡಿದ ಕೆಲವು ದಿನಗಳ ನಂತರ ಅವರ ಮನೆಗೆ ಒಂದು ಕೋಪನ್ ಬಂದಿರುತ್ತದೆ. ಇದರಲ್ಲಿ ಎಕ್ಷಯುವಿ 700 ಕಾರು ಗೆದ್ದಿರುವುದಾಗಿ ತಿಳಿಸಿರುತ್ತಾರೆ.ಸೈಬರ್ ಕಳ್ಳರು ಇವರಿಗೆ ಕೆರೆ ಮಾಡಿ ನಿಮಗೆ 21 ಲಕ್ಷದ ಕಾರು ಬೇಕಾ...
Banglore News:
ಬೆಂಗಳೂರಿನ ಆರ್ ಡೆಂಟಲ್ ಕಾಲೇಜ್ ನಲ್ಲಿ ಯುವ ಸಂಭಾಷಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಭಾಗಿಯಾಗಿದ್ರು. ಸೆಂಟರ್ ಆಫ್ ಅಟ್ರಾಕ್ಶನ್ ಆಗಿದ್ದ ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳೊಂದಿಗೆ ಸಂವಾದ ಸಮಾಲೋಚನೆಯನ್ನು ನಡೆಸಿದರು.
https://karnatakatv.net/mandya-pmcym-gopal-krshna-prgrm/
https://karnatakatv.net/loka-adalath-advocate-nalini-kumari/
https://karnatakatv.net/kalyan-yuvashakti-president-election/
Mandya News:
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಾದ ಇ-ಶ್ರಮ್ ಮತ್ತು ಪಿಎಂ-ಎಸ್ ವೈಎಂ ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮತ್ತು ಸ್ಥಳದಲ್ಲಿ ನೊಂದಣಿ ಮಾಡಿಸುವ ಸಲುವಾಗಿ ಮಾಹಿತಿ ವಾಹನಗಳ ಜಾಥಾ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿಂದು ಇ-ಶ್ರಮ ಹಾಗೂ...
Mandya News:
ಮಂಡ್ಯ ನಗರ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಫೆಬ್ರವರಿ 11 ರಂದು ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ ನಳಿನಿಕುಮಾರಿ ಅವರು ತಿಳಿಸಿದರು.
ನಗರದ ಜಿಲ್ಲಾ...
Ballari News:
ಇಂದು ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಸಂಸ್ಥಾಪಕರಾದ ಶ್ರೀಗಾಲಿ ಜನಾರ್ಧನ ರೆಡ್ಡಿಯವರು ನೀಡಿದ ಆದೇಶದ ಮೇರೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ,ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಗೋನಾಳ್ ರಾಜಶೇಖರ್ ಗೌಡ ರವರು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ರಾಜ್ಯಾಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು ಆಗಿರುವ ಶ್ರೀ ರಾಜಶೇಖರ್ ರವನ್ನು ಬಳ್ಳಾರಿ ಜಿಲ್ಲಾ ಯುವಶಕ್ತಿ ಘಟಕದ...
Political News: ರಾಮನಗರದ ಬಿಡದಿಯಲ್ಲಿ ಟೌನ್ಶಿಪ್ ವಿಚಾಾರವಾಗಿ, ಭೂಮಿ ನೀಡಿದರೆ ಮಾತ್ರ ಖರೀದಿಸುತ್ತೇವೆ, ಇಲ್ಲದಿದ್ದರೆ, ಒತ್ತಾಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೆ ಇದೀಗ ಅನುಮೋದನಾ...