Thursday, July 16, 2026

ರಾಜ್ಯ

ಹುಬ್ಬಳ್ಳಿ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಗೆ ಸಿ.ಎಸ್.ಆರ್ ಮೂಲಕ 5 ಕೋಟಿ ರೂ: ಸಿಎಂ.ಬೊಮ್ಮಾಯಿ

Hubballi News: ಹುಬ್ಬಳ್ಳಿ, ಜನವರಿ 10: ಹುಬ್ಬಳ್ಳಿ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಗೆ ಸಿ.ಎಸ್.ಆರ್ ಮೂಲಕ 5 ಕೋಟಿ ರೂ .ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ನವನಗರದ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿರುವ “ಪದ್ಮಶ್ರೀ ಡಾ. ಆರ್.ಬಿ. ಪಾಟೀಲ ಅವರ...

ಬೂತ್ ಗೆದ್ದಲ್ಲಿ ಮಾತ್ರ ಅಭ್ಯರ್ಥಿ ಗೆಲ್ಲಲು ಸಾಧ್ಯ’: ಹೇಮಂತ್ ಕುಮಾರ್ ಗೌಡ

Mysoor News: ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಶ್ರೀರಾಂಪುರ ಮಹಾಶಕ್ತಿ ಕೇಂದ್ರದ ಅಂಚ್ಯಾ ಸಾತಗಳ್ಳಿ ಮಾನಸಿ ನಗರದ ಬಡಾವಣೆಯಲ್ಲಿ ಬೂತ್ ವಿಜಯ ಅಭಿಯಾನದಲ್ಲಿ ಭಾಗವಹಿಸಿ ಬೂತ್ ಅಧ್ಯಕ್ಷರ ಮನೆಯ ಮೇಲೆ ಬಿಜೆಪಿ ಧ್ವಜವನ್ನು ಕಟ್ಟಿ ಮಾತನಾಡಿದ ಅವರು ಬೂತ್ ಮಟ್ಟದಲ್ಲಿ ಗೆದ್ದಲ್ಲಿ ಮಾತ್ರ ಕ್ಷೇತ್ರ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಬೂತ್‌ಗಳನ್ನು...

‘ಮಂಡ್ಯಕ್ಕೆ ಭಾವೈಕ್ಯತಾ ಜಾಥ’.ಮಂಗಳೂರಿನಿಂದ ಬೆಂಗಳೂರಿಗೆ ನಡೆಯುತ್ತಿರುವ ಜಾಥಾ

Mandya News: ಮಂಡ್ಯದ ರೈತರ ಹೋರಾಟದ ಸ್ಥಳ ತಲುಪಿದ ಭಾವೈಕ್ಯತಾ ಜಾಥ.ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಆಹೋರಾತ್ರಿ ಧರಣಿ.ಕಳೆದ 65 ದಿನಗಳಿಂದ ನಡೆಯುತ್ತಿರುವ ಹೋರಾಟ.ಕಬ್ಬಿಗೆ ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆಗೆ ಒತ್ತಾಯ.ರೈತರ ಧರಣಿ ಸ್ಥಳಕ್ಕೆ ಭಾವೈಕ್ಯತಾ ಜಾಥ.ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ದರ್ಶನ್ ಪುಟ್ಟಣ್ಣಯ್ಯ ಭಾಗಿ.ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸುವ...

ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ

State News: ಜಿಲ್ಲಾಡಳಿತ ಹಾಗೂ ಎನ್.ಡಿ.ಆರ್.ಎಫ್ ತಂಡದ ವತಿಯಿಂದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರಾತ್ಯಕ್ಷಿಕೆಯನ್ನು ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಣ್ಣದಾಗಿ ಕೈಗೆ ಏಟು ಬಿದ್ದು ರಕ್ತ ಸ್ರಾವವಾದಗ ಸಮಯ ಪ್ರಜ್ಞೆಯಿಂದ ಪ್ರಥಮ ಚಿಕಿತ್ಸೆ ಮಾಡಬೇಕು. ಮೊದಲು ಕೈಗೆ ಬಟ್ಟೆ ಕಟ್ಟಿ, ಕೈಯನ್ನು ಮೇಲಕ್ಕೆ ಎತ್ತಿದರೆ ರಕ್ತ ಸೋರಿಕೆ...

ಹಿರಿಯ  ಸಾಹಿತಿ ಲೇಖಕಿ ಸಾರಾ ಅಬೂಬಕ್ಕರ್ ಇನ್ನಿಲ್ಲ..!

Manglore News: ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ಕೊನೆಯುಸಿರೆಳೆದಿದ್ದಾರೆ. ಕೆಲವು ಸಮಯಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜೂನ್ 30, 1936 ರಂದು ಕಾಸರಗೋಡಿನ ಚಂದ್ರಗಿರಿ ತೀರದಲ್ಲಿ ಹುಟ್ಟಿ ಬೆಳೆದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು ಎನ್ನಲಾಗಿದೆ. ಸಾರಾ ಅಬೂಬಕ್ಕರ್ ಅವರ ಸಾಹಿತ್ಯ ಕೃಷಿಗೆ ಕರ್ನಾಟಕ...

ಬೆಂಗಳೂರು ಮೆಟ್ರೋ ಕಾಮಗಾರಿಗೆ ಇನ್ನೆಷ್ಟು ಬಲಿ ಬೇಕು..?!

Banglore News: ಬೆಂಗಳೂರಿಗರೇ ಬೆಚ್ಚಿ ಬೀಳುವ ಘಟನೆ ನಡೆದಿದೆ.ಬೆಂಗಳೂರಿನ ಹೆಚ್ ಬಿ ಆರ್ ಲೇ ಔಟ್ ಬಳಿ  ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಾಮಗಾರಿಯ  ಕಬ್ಬಿಣದ ರಾಡ್  ಗಳು ತುಂಬಿದ್ದ ಫಿಲ್ಲರ್ ಉರುಳಿ ಅಮಾಯಕ  ಜೀವಗಳು ಬಲಿಯಾಗಿವೆ. 28  ವರ್ಷದ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತ ದುರ್ದೈವಿಗಳು.ಅದೃಷ್ಟವಶಾತ್  ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೊಂದು ...

ಗುಂಡಿನ ದಾಳಿಗೆ ಯುವಕ ಬಲಿ..?!

Hassan News: ಗುಂಡಿನ ದಾಳಿಗೆ ಯುವಕ ಬಲಿಯಾಗಿರುವ ಘಟನೆ ಹಾಸನ‌ ಜಿಲ್ಲೆಯ ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದಲ್ಲಿ ನಡೆದಿದೆ. ನವೀನ್(39) ಮೃತ ಯುವಕ ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸೋಮವಾರ ಸಂಜೆ ಮೃತ ನವೀನ್‌ ಹಾಗೂ ಆತನ ಸ್ನೇಹಿತರಾದ ದಯಾನಂದ, ಪದ್ಮನಾಭ್, ರಾಜಾಚಾರಿ ತಂಬಲಗೇರಿ ಗ್ರಾಮದಲ್ಲಿ ಮೀನು ಹಿಡಿಯಲು ತೆರಳಿದ್ದರು. ಈ ವೇಳೆ ಅಪರಿಚಿತರ...

ನದಿಗೆ ವಿಷಕಾರಿ ಕೆಮಿಕಲ್ಸ್ ಸುರಿದು ವಿಕೃತಿ : ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಕ್ರೋಶ:

State News: ದೇಶದ  ಆರ್ಥಿಕ ಅಭಿವೃದ್ದಿಗೆ ಕೈಗಾರಿಕೆಗಳ ಪಾತ್ರ ಅತಿ ಮುಖ್ಯ . ಹೇಗೆಂದರೆ ಒಂದು ಕೈಗಾರಿಕೆ ಸ್ತಾಪನೆಯಿಂದ ಹಉವಾರು ಉದ್ಯೋಗಗಳು ಸೃಷ್ಟಿಯಾಗುತ್ತವೆ   ಜನರ ಜಿವನದಲ್ಲಿ ಬೆಳವಣಿಗೆ ಆಗುತ್ತದೆ ಸರ್ಕಾರಕ್ಕೆ ಇದರಿಂದ ಅಧಿಕ ಮೊತ್ತದ ತೆರಿಗೆ ಪಾವತಿಯಾಗುತ್ತದೆ. ಇದೆಲ್ಲ ಸರಿ ಆದರೆ ಅದೇ ಕೈಗಾರಿಕೆಗಳಿಂದ  ಅಕ್ರಮ ನಡೆದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರಿದರೆ ಎಷ್ಟು...

ಜನವರಿ 12 ಮತ್ತು 19 ರಂದು ರಾಜಕ್ಕೆ ಆಗಮಿಸಲಿರುವ ಪ್ರಧಾನ ಮಂತ್ರಿ

State News: ಈಗಾಗಲೇ  ಚುನಾವಣೆ ಪ್ರಚಾರದಲ್ಲಿ ಹೋಸ ಹೋಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಭರ್ಜರಿಯಾಗಿ ಪ್ರಚಾರದಲ್ಲಿ ಭಾಗಿಯಾಗಿರುವ  ಆಡಳಿತ ಪಕ್ಷವಾದ ಭಾರತೀಯ ಜನತಾ ಪಾರ್ಟಿ ಚುನಾವಣೆ ಪ್ರಚಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ದೇಶದ ಪ್ರಧಾನಿಯನ್ನು ಹಲವು ಭಾರಿ ರಾಜ್ಯಕ್ಕೆ ಕರೆಸಿ ಚುನಾವಣೆ  ಪ್ರಚಾರ ಕೈಗೊಂಡಿದ್ದಾರೆ. ಅದೇ ರೀತಿ ಬಿಜೆಪಿಯ ಹಲವು ನಾಯಕರು ಹಾಗೂ ...

ಬೆಂಗಳೂರಿನಲ್ಲಿ ಮೈಕೊರೆಯೋ ಚಳಿ..! ಆರೆಂಜ್ ಅಲರ್ಟ್ ಘೋಷಣೆ..!

Banglore News: ರಾಜಧಾನಿ ಬೆಂಗಳೂರಲ್ಲೂ ಮೂರು ದಿನಗಳಂದ ಮೈ ಕೊರೆಯುವ ಚಳಿ ಮುಂದುವರಿದಿದ್ದು. ರಾಜಧಾನಿ ಬೆಂಗಳೂರಲ್ಲೂ ಇನ್ನು ಕೆಲವು ದಿನಗಳ ಕಾಲ ದಿನಗಳ ಇದೇ ರೀತಿಯ ಚಳಿ ಮುಂದುವರಿಯಲಿದೆ . ಮೈ ಕೊರೆಯುವ ಚಳಿಗೆ ಜನ ತತ್ತರಿಸಿ ಹೋಗಿದ್ದು ಕಾರ್ಮಿಕರು  ಕೆಲಸಕ್ಕೆ ಹೋಗಲು ಮತ್ತು ಮಕ್ಕಳು ಶಾಲೆಗೆ ಹೋಗಲು ಭಯ ಪಡುತಿದ್ದಾರೆ . ಇನ್ನ ಬೆಳಗಿನ ಜಾವ...
- Advertisement -spot_img

Latest News

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...
- Advertisement -spot_img