Wednesday, July 15, 2026

ರಾಜ್ಯ

ಮುನಿಯಪ್ಪ ಮುನಿಸು ಶಮನ ಮಾಡುವಲ್ಲಿ ಸಿದ್ದು ಯಶಸ್ವಿ..! ಕೋಲಾರದ ಕಾರ್ಯಕ್ರಮಕ್ಕೆ ಇಬ್ಬರೂ ಒಂದೇ ಕಾರಿನಲ್ಲಿ ಪ್ರಯಾಣ..!

Political News: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಈ ದಿನ ಬೆಳಿಗ್ಗೆ 11-30 ಗಂಟೆ ಸುಮಾರಿಗೆ ಕೇಂದ್ರದ ಮಾಜಿ ಸಚಿವ ಕೆ.ಹೆಚ್ ಮುನಿಯಪ್ಪನವರ ಬೆಂಗಳೂರಿನ ಮನೆಗೆ ಭೇಟಿ ಮಾಡಿ ಈ ದಿನ ಕೋಲಾರದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸದೆ ಹೋದರೆ ಪಕ್ಷದ ಬಗ್ಗೆ ಜನತೆಗೆ ತಪ್ಪು ಸಂದೇಶ ಹೋಗುತ್ತದೆ ಎಂದು  ಸಿದ್ದರಾಮಯ್ಯನವರು ಮನವರಿಕೆ ಮಾಡಿದರು.ನಮ್ಮಿಬ್ಬರ ಮಧ್ಯೆ ಏನೇ...

ಸ್ಯಾಂಟ್ರೋ ರವಿಗೂ ಆರಗ ಜ್ಞಾನೇಂದ್ರಗೂ ಏನ್ ಸಂಬಂಧ ಗೊತ್ತಾ…?! ಈ ಬಗ್ಗೆ ಏನಂದ್ರು ಗೃಹ ಸಚಿವರು..?!

Political News: ಸ್ಯಾಂಟ್ರೋ ರವಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಯವರು ಬಿಡುಗಡೆ ಮಾಡಿದ್ದಂತಹ ಫೋಟೋಗಳು ಈಗ ಬಾರಿ ಚರ್ಚೆಗೆ ಕಾರಣವಾಗಿವೆ . ಈ ರೀತಿ ಚರ್ಚಗೆ ಕಾರಣವಾಗಲು ಕಾರಣ ಏನೆಂದರೆ ಸ್ಯಾಂಟ್ರೋರವಿಯವರು ಬಿಜೆಪಿ ನಾಯಕರ ಜೊತೆ ತೆಗೆಸಿಕೊಂಡಂತಹ ಫೋಟೋಗಳು ಇವಾಗಿರುವುದರಿಂದ  ಬಿಜೆಪಿ ನಾಯಕರು  ಸ್ಯಾಂಟ್ರೋರವಿ  ವ್ಯವಹಾರದಲ್ಲಿ ಶಾಮಿಲಾಗಿದ್ದಾರ ಎನ್ನುವಂತಹ...

“ಸಿದ್ದು ನಿಜ ಕನಸು”ಗಳಿಗೆ ತೀವ್ರ ವಿರೋಧ..!? “ನಮ್ಮ ಕನಸನ್ನು ನನಸಾಗಿಸೋರು ಯಾರು”..?! ರಾಜಕೀಯ ಹೈಡ್ರಾಮಾಕ್ಕೆ ಜನಸಾಮಾನ್ಯರ ಪ್ರಶ್ನೆ..?!

Political News: ಕರ್ನಾಟಕ ವಿಧಾನ ಸಭೆ ಚುನಾವಣೆ  ಸದ್ಯ ಸಮೀಪಿಸುತ್ತಿದ್ದಂತೆ ಇದೀಗ ರಾಜಕೀಯ ನಾಯಕರ ಹೈಡ್ರಾಮಾ ಶುರುವಾಗಿದೆ. ಸರಕಾರಕ್ಕೆ ಇದೀಗ ಸಿದ್ದರಾಮಯ್ಯರೇ ಟಾರ್ಗೆಟ್ ಎನ್ನುವಂತಿದೆ. ಈ ಕಾರಣದಿಂದಲೇ ಸರಕಾರ ಟಿಪ್ಪು  ನಿಜ ಕನಸುಗಳು ಎನ್ನುವಂತಹ ಪುಸ್ತಕವನ್ನೇ ಇದೀಗ ಸಿದ್ದರಾಮಯ್ಯ ನಿಜ  ಕನಸುಗಳು ಎಂಬಂತಹ ಪುಸ್ತಕವನ್ನಾಗಿ ಮಾಡಿ ಬಿಡುಗಡೆಗೆ ಸಜ್ಜಾಗಿದೆ. ಆದರೆ ಇದಕ್ಕೆ ಕಾಂಗ್ರೆಸ್ ನಿಂದ ತೀವ್ರ...

ಕರ್ನಾಟಕದ ಸಂಸ್ಕೃತಿಯನ್ನು ನಿರ್ಲಕ್ಷಿಸಿತಾ ಸರಕಾರ..?

Political  News: ಸರಕಾರದ ಈ  ಒಂದು ನಿರ್ಧಾರ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆರ‍್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ ಎನ್ನಲಾಗಿದೆ. ಕರ್ನಾಟಕ ಎಂದಿನಂತೆ ಈ ಬಾರಿಯೂ ಸ್ತಬ್ಧಚಿತ್ರದಲ್ಲಿ ಉತ್ಕೃಷ್ಟ ಪ್ರದರ್ಶನನವನ್ನೇ ನೀಡಿದೆ. ಸಾಲುಮರದ ತಿಮ್ಮಕ್ಕ,...

ತಾಯಿ ಮೇಲೆ ಆಣೆ ಮಾಡಿ ಕೊಟ್ಟ ಮಾತು ತಪ್ಪಿದ್ದಾರೆ ಸಿಎಂ..!? ಸರಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಸ್ವಾಮೀಜಿ..!

Political News: ಮೀಸಲಾತಿ ಬಗ್ಗೆ ಮತ್ತೆ ಗದ್ದಲ ಶುರುವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಾಯಿ ಮೇಲೆ ಆಣೆ ಮಾಡಿ ಕೊಟ್ಟ ಮಾತು ತಪ್ಪಿದ್ದಾರೆ. ಈಗಾಗಲೇ ಸರಕಾರ ನೀಡಿರುವ 2ಡಿ ಮೀಸಲಾತಿ ನಮಗೆ ತೃಪ್ತಿ ತಂದಿಲ್ಲ. 2ಎ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಖಡಕ್​ ಆಗಿ ಹೇಳಿಕೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ...

HDK ಹೊಸ ಬಾಂಬ್..! ಸಂಕ್ರಾಂತಿಗೆ ಕಾದಿದ್ಯಾ ನಾಯಕರಿಗೆ ಬಿಗ್ ಶಾಕ್…!?

Political News: ರಾಜ್ಯ  ರಾಜಕಾರಣವನ್ನೇ ಅಲ್ಲೋಲ ಕಲ್ಲೋಲ ಮಾಡುತ್ತಿದೆ. ಸ್ಯಾಂಟ್ರೋ ರವಿ ವಿಚಾರ. ಇದೀಗ ಹೆಚ್ ಡಿ ಕುಮಾರಸ್ವಾಮಿ ಕೂಡಾ ಈ  ಬಗ್ಗೆ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ. ಸ್ಯಾಂಟ್ರೋ ರವಿ ಜತೆ ಲಿಂಕ್‌ ಇರುವ ನಾಯಕರ ರಹಸ್ಯ ಸಿಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬಳಿಯಿದ್ದು, ಸಂಕ್ರಾಂತಿಗೆ ರಿಲೀಸ್‌ ಆಗಬಹುದೆಂದು ವರದಿಯಾಗಿದೆ. ಹೆಚ್.ಡಿ ಕುಮಾರಸ್ವಾಮಿ,...

ಆರಗ ಮನೆಯಲ್ಲಿ ಕಂತೆ ಹಣ..?! ವೀಡಿಯೋ ರೆಕಾರ್ಡ್ ಮಾಡಿದವರ್ಯಾರು…?!

Political News: ರಾಜ್ಯದಲ್ಲಿ ಸದ್ಯ ಸ್ಯಾಂಟ್ರೋ ರವಿ ಸುಂಟರಗಾಳಿ ಎಬ್ಬಿದೆ. ಈ  ವಿಚಾರವಾಗಿ ಇದೀಗ ರಾಜಕೀಯ ನಾಯಕರ ನಡುವೆಯೇ ವಾಗ್ಯುದ್ಧ ನಡೆಯುತ್ತಿದೆ. ಹೆಚ್ ಡಿ ಕುಮಾರಸ್ವಾಮಿ ಈ ವಿಚಾರವನ್ನು ಮೊದಲಾಗಿ ಪ್ರಸ್ತಾಪ ಮಾಡಿದವರು. ಇದೀಗ  ಗೃಹಮಂತ್ರಿ ಆರಗ ಜ್ಞಾನೇಂದ್ರ ಮನೆಯಲ್ಲಿ  ಸ್ಯಾಂಡ್ರೋ ರವಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಯಾವುದೋ  ಪೊಲೀಸ್ ಅಧಿಕಾರಿಯನ್ನು ವರ್ಗಾವಣೆ ಮಾಡುವ ಕಾರಣಕ್ಕಾಗಿ ಸ್ಯಾಂಟ್ರೋ ...

“ಮೋದಿ ಸರಕಾರಕ್ಕೆ ಕರ್ನಾಟಕದ ಬಗ್ಗೆ ಗೌರವವಿಲ್ಲ”..?!

Political News: ಗಣರಾಜ್ಯೋತ್ಸವದ ತಯಾರಿಯಲ್ಲಿದೆ ಸರಕಾರ. ಆದರೆ ಈ ತರಾತುರಿಯಲ್ಲಿ ಸರಕಾರ ಎಡವೊಟ್ಟೊಂದನ್ನು ಮಾಡಿಕೊಂಡಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಮೋದಿ ಸರಕಾರಕ್ಕೆ ಕರ್ನಾಟಕದ ಬಗ್ಗೆ ಗೌರವವಿಲ್ಲ ಎಂಬುವುದಾಗಿ ಹೇಳಿಕೆ ನೀಡಿದ್ದಾರೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಟ್ಯಾಬ್ಲೋ ಕೈ ಬಿಟ್ಟಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು ಕರ್ನಾಟಕ ರಾಜ್ಯವೆಂದರೆ ಮೋದಿಗೆ ಒಂಥರ ಅಸಡ್ಡೆ....

ಭಾರತಕ್ಕೆ ಬರಲಿವೆ ಮತ್ತಷ್ಟು ಚೀತಾಗಳು..! ಎಲ್ಲಿಂದ ಗೊತ್ತಾ..?!

Special  News: ಭಾರತದಲ್ಲಿ ಈಗಾಗಲೇ ದಕ್ಷಿಣ  ಆಫ್ರಿಕಾದ ನಮೀಬಿಯಾದಿಂದ ಚೀತಾಗಳು ಆಗಮಿಸಿದ್ದು ಈಗಾಗಲೇ ಭಾರತದ ಹವಾಮಾನಕ್ಕೆ ಅನುಗುಣವಾಗಿ ತಮ್ಮ ಜೀವನವನ್ನು ಸಾಗಿಸುತ್ತಿರುವಾಗಲೇ ಮತ್ತೊಂದು ವಿಶೇಷ ಸುದ್ದಿ ಹೊರಬಿದ್ದಿದೆ. ಮತ್ತಷ್ಟು ಚೀತಾಗಳು ನಮ್ಮಲ್ಲಿ ಬಂದು ಮತ್ತೆ ವಾಸ ಮಾಡಲಿವೆ ಎಂಬ ವಿಚಾರ ಹೊರ ಬಿದ್ದಿದೆ.ಹೌದು ಈಗಾಗಲೇ ದಕ್ಷಿಣ ಆಫ್ರಿಕಾದ ನಮೀಬಿಯಾದಿಂದ ಐದು ಗಂಡು ಮತ್ತು ಮೂರು ಹೆಣ್ಣು...

ಜೆ.ಡಿ.ಎಸ್ ತೊರೆದು ಕಾಂಗ್ರೆಸ್ ಸೇರೋದು  ಖಚಿತ ಎಂದ ಆ ಶಾಸಕ ಯಾರು ಗೊತ್ತಾ..?!

Political News: ರಾಜಕೀಯದಲ್ಲಿ ಇದೀಗ ಪಕ್ಷ ಬದಲಾವಣೆ ಸಾಮಾನ್ಯವಾಗಿ  ಬಿಟ್ಟಿದೆ. ಇದೀಗ ಜೆ.ಡಿ.ಎಸ್ ನಿಂದ ಮತ್ತೊಂದು ವಿಕೆಟ್ ಪತನವಾಗೋ  ಹಂತದಲ್ಲಿದೆ. ಅಂತೂ  ಕೊನೆಗೂ  ಆ ಶಾಸಕ  ಗಟ್ಟಿ ನಿರ್ಧಾರ ಮಾಡಿ ಅಧಿಕೃತ ಘೋಷಣೆಗೆ ಮುಂದಾಗಿದ್ದಾರೆ. ಜೆಡಿಎಸ್‌ನಿಂದ ಹಲವು ತಿಂಗಳಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ವಿಷಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img