Wednesday, July 15, 2026

ರಾಜ್ಯ

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಆಗಮಿಸಲಿರುವ ನಿತಿನ್ ಗಡ್ಕರಿ

ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಜನವರಿ 5 ರಂದು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಆಗಮಿಸಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ವಿಧಾನ ಪರಿಷತ್ತಿಗೆ ಮಾಹಿತಿ ನೀಡಿದರು. ಅತಿಯಾದ ಮಳೆಯಿಂದಾಗಿ, ಮಳೆ ನೀರು ಚರಂಡಿಗಳ ಒತ್ತುವರಿ, ಹೂಳು ಮತ್ತು ಅವಶೇಷಗಳನ್ನು ತೆಗೆಯದಿರುವುದು ಇತ್ತೀಚೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಭಾಗಗಳಲ್ಲಿ...

ಬೆಂಗಳೂರಿನಲ್ಲಿ ಇಂದು ಆಟೋ ಚಾಲಕರಿಂದ ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಆಟೋ ಸಿಗುವುದು ಕಷ್ಟವಾಗಬಹುದು. ಯಾಕೆಂದರೆ ಬೆಂಗಳೂರು ಆಟೋರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಪ್ರತಿಭಟನೆ ಮಾಡಲಿವೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್​ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಆಟೋ ಚಾಲಕರು ಇಂದು ವಿಧಾನಸೌಧ ಮುತ್ತಿಗೆ ಹಾಕಲು ತಯಾರಿ ನಡೆಸಿದ್ದಾರೆ....

ಜೆಡಿಎಸ್, ಕಾಂಗ್ರೆಸ್ ವಿರುದ್ಧ ಮುಂದುವರೆದ ಬಿಜೆಪಿ ಟ್ವೀಟ್ ವಾರ್

ಹಳೇ ಮೈಸೂರು ಅಭಿವೃದ್ಧಿಗಾಗಿ ಕಾಂಗ್ರೆಸ್ ಏನನ್ನೂ ಮಾಡಲಿಲ್ಲ, ಅಭಿವೃದ್ಧಿಯ ಹೆಸರಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿನ ಜನರನ್ನು ಲೂಟಿ ಮಾಡಿದ್ದಾರೆ ಎಂದು ಟ್ವೀಟ್​​ ಮೂಲಕ ಜೆಡಿಎಸ್​​​​ ಹಾಗೂ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ.  ಹಳೆ ಮೈಸೂರು ಭಾಗದ ಜನರಿಗೆ ಬೇಕಿರೋದು ಅಭಿವೃದ್ಧಿಯ ರಾಜಕಾರಣ. ಈ ಭಾಗದ ಜನರು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ...

3 ದಿನಗಳ ಕಾಲ ರಾಜ್ಯದಲ್ಲಿ ಅಮಿತ್ ಶಾ ಪ್ರವಾಸ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಳ್ಳುತ್ತಿದ್ದು, ಡಿಸೆಂಬರ್ 30 ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಆರಂಭಿಕ ಸಿದ್ದತೆಯನ್ನು ಶುರು ಮಾಡಿದ್ದು, ಮೂರು ದಿನಗಳ ಪ್ರವಾಸದಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರ ಭೇಟಿ ಮಾಡಿ, ಚುನಾವಣಾ ಸಿದ್ಧತೆ, ರಾಜ್ಯದ ರಾಜಕೀಯ ಸ್ಥಿತಿಗತಿಗಳ...

ಸಿಎಂ ಬಸವರಾಜ ಬೊಮ್ಮಾಯಿಗೆ ರಕ್ತಾಭಿಷೇಕ.!

ಮಂಡ್ಯ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪ್ರತಿಮೆಗೆ ಮಂಡ್ಯ ರೈತರಿಂದ ರಕ್ತಾಭಿಷೇಕ ಮಾಡಿ, ವಿಚಿತ್ರ ರೀತಿಯಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸುವಂತೆ ಅಹೋರಾತ್ರಿ ಧರಣಿಯನ್ನು ರೈತರು ಮಾಡುತ್ತಿದ್ದಾರೆ. ಕಳೆದ 50 ದಿನದಿಂದ ರೈತರು ಧರಣಿ ನಡೆಸುತ್ತಿದ್ದಾರೆ. ರೈತರ...

ಕ್ರಿಸ್‌ಮಸ್ ನಂತರ ಚರ್ಚ್ ಧ್ವಂಸ, ಬೇಬಿ ಜೀಸಸ್ ಪ್ರತಿಮೆಗೂ ಹಾನಿ

ಮೈಸೂರು: ಅಪರಿಚಿತರು ಚರ್ಚ್ ಅನ್ನು ಧ್ವಂಸಗೊಳಿಸಿದ್ದಾರೆ. ಇದರೊಂದಿಗೆ ಚರ್ಚ್‌ನಲ್ಲಿದ್ದ ಯೇಸುವಿನ ಪ್ರತಿಮೆಗೂ ಹಾನಿಯಾಗಿದೆ. ಕ್ರಿಸ್‌ಮಸ್ ಹಬ್ಬದ ಎರಡು ದಿನಗಳ ನಂತರ ಮೈಸೂರಿನ ಪಿರಿಯಾಪಟ್ಟಣದ ಸೇಂಟ್ ಮೇರಿ ಚರ್ಚ್‌ನಲ್ಲಿ ಈ ವಿಧ್ವಂಸಕ ಕೃತ್ಯ ನಡೆದಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಗುರುತಿಸಲು ಪೊಲೀಸರು ಚರ್ಚ್ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ...

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಎಸ್. ಮುನಿಸ್ವಾಮಿ

ಕೋಲಾರ: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರದಿಂದ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯ ಗೊಳಿಸಿ ಆದೇಶ ಹೊರಿಡಿಸಿದೆ. ಇದರ ಬೆನ್ನಲ್ಲೇ ಸಂಸದ ಎಸ್. ಮುನಿಸ್ವಾಮಿ ಕೋಲಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಪ್ರಕರಣಗಳು ಹೆಚ್ಚಾದಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಆಕ್ಸಿಜನ್ ಸೇರಿದಂತೆ ಎಲ್ಲಾ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಕುಮಾರ್ ಜೊತೆಗೂಡಿ...

ಮೂರನೇ ದಿನಕ್ಕೆ ಕಾಲಿಟ್ಟ ನಿವೇಶನ ರಹಿತರ ಹೋರಾಟ : ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ಪುರಸಭಾ ಅಧ್ಯಕ್ಷ ಕಾಡಪ್ಪ

ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೇಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ...

ಮೂರನೇ ದಿನಕ್ಕೆ ಕಾಲಿಟ್ಟ ನಿವೇಶನ ರಹಿತರ ಹೋರಾಟ : ಪುರಸಭಾ ಆಡಳಿತದ ವಿರುದ್ದ ಕಾಂಗ್ರೆಸ್ ಮುಖಂಡರ ವಾಗ್ದಳಿ

ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೆಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ...

ಎತ್ತಿನಹೊಳೆ ಯೋಜನೆಗೆ ಪಡೆದಿರುವ ಜಮೀನಿಗೆ ಬೇಡಿಕೆಯಷ್ಟು ಪರಿಹಾರ ಸಿಗದ ಕಾರಣ ಪ್ರತಿಭಟನೆ..

ಹಾಸನ: ಅರಸೀಕೆರೆ ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪಡಿಸಿಕೊಂಡಿರುವ ತಮ್ಮ ಜಮೀನಿಗೆ ಬೇಡಿಕೆಯಷ್ಟು ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಅರಸೀಕೆರೆ ತಾಲೂಕಿನ ಕರಗುಂದ, ಒಡೆರಹಳ್ಳಿ, ಬ್ಯಾಲದ ಕೆರೆ, ತಿಮ್ಮಪ್ಪನ ಹಳ್ಳಿ, ಮಾದಾಪುರ, ಕಲ್ಯಾಡಿ, ಗೆರುಮಾರ ಸೇರಿದಂತೆ ಹತ್ತಾರು ಹಳ್ಳಿಗಳ ಗ್ರಾಮಸ್ಥರು ಕಳೆದ ಒಂದು ವಾರದಿಂದ ಎತ್ತಿನ ಹೊಳೆ ಯೋಜನೆ ಸ್ಥಳದಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ. ಸೂಕ್ತ ಪರಿಹಾರಕ್ಕೆ ಆಗ್ರಹಿಸಿ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img