Wednesday, July 15, 2026

ರಾಜ್ಯ

ಡಿ.24 ರಂದ ಬೇಕಲ್ ಅಂತರಾಷ್ಟ್ರೀಯ ಬೀಚ್ ಉತ್ಸವ

ಡಿಸೆಂಬರ್ 24ರಿಂದ ಜನವರಿ 2ರವೆರೆಗೆ 10 ದಿನಗಳ ಕಾಲ ಬೇಕಲ್ ಅಂತಾರಾಷ್ಟ್ರೀಯ ಬೀಚ್ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಪ್ರವಾಸೋದ್ಯಮ ಇಲಾಖೆ ಮತ್ತು ಬೇಕಲ ರೆಸಾರ್ಟ್‌ಗಳ ಅಭಿವೃದ್ಧಿ ನಿಗಮ, ಜಿಲ್ಲಾ ಪ್ರವಾಸೋದ್ಯಮ ಉತ್ತೇಜನಾ ಮಂಡಳಿ, ಕುಟುಂಬಶ್ರೀ ಮತ್ತು ಸ್ಥಳೀಯ ಸರ್ಕಾರ ಸಂಸ್ಥೆಗಳಿಂದ ಆಯೋಜಿಸಲಾಗಿದೆ. ಉತ್ಸವವು ಮನರಂಜೆಯಿಂದ ಕೂಡಿದ್ದು, ಅನೇಕ ಕಾರ್ಯಕ್ರಮಗನ್ನು ನೀಡುತ್ತದೆ ಎಂದು ಉತ್ಸವದ ಅಧ್ಯಕ್ಷ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ಮುಂದಾದ ಸರ್ಕಾರ

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಸಲುವಾಗಿ ಸರ್ಕಾರ ಸುಗ್ರೀವಾಜ್ಞೆಯನ್ನ ಹೊರಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಧೇಯಕ 2022 ಅನ್ನು ಮಂಗಳವಾರ ಸದನದಲ್ಲಿ ಮಂಡಿಸಿದೆ. ಸದನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು. ಜ್ಯೋತಿಷ್ಯದಲ್ಲಿ...

ಸ್ಥಳೀಯ ಸಂಸ್ಥೆ ಚುನಾವಣೆಗೆ ವಿಪ್ ಉಲ್ಲಂಘನೆ ನಿಯಮ ರೂಪಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ವಿಪ್ ಉಲ್ಲಂಘನೆ ಮಾಡಿ ಸದಸ್ಯರು ಅನರ್ಹತೆಗೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ 1987 ಅಡಿಯಲ್ಲಿ ಅನರ್ಹತೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೂಕ್ತ ನಿಯಮ ರೂಪಿಸುವಂತೆ  ಹೈಕೋರ್ಟ್ ಆದೇಶಿಸಿದೆ. ವಿಪ್ ವಿಚಾರ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕಾಯಿದೆ ಇದ್ದರೂ ಅದಕ್ಕೆ ನಿಯಮಗಳನ್ನು ಸರ್ಕಾರ ರೂಪಿಸಿಲ್ಲ. ಹಾಗಾಗಿ ಕರ್ನಾಟಕ ಹೈಕೋರ್ಟ್...

ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಿದ್ದರಾಮಯ್ಯನವರಿಗೆ ನೊಟೀಸ್ ಇಶ್ಯೂ ಮಾಡುತ್ತೇನೆ : ಡಿ.ಕೆ.ಶಿವಕುಮಾರ್

ಬೆಳಗಾವಿ: ಜೆಡಿಎಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾವರ್ ಅವರು ಜನವರಿ ಮೊದಲ ವಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಕಾಂಗ್ರೆಸ್ ಅನುಸರಿಸಬೇಕಾದ ನಿಯಮಗಳೇನು ಎಂದುಡಿ.ಕೆ.ಶಿವಕುಮಾರ್ ಅವರು ವಿವರಿಸಿದರು. ಮಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ ಅವರು ಪಕ್ಷದ ಶಿಸ್ತು ಉಲ್ಲಂಘಿಸಿದರೆ...

100 ಕೋಟಿ ಮೊತ್ತದ ಹಸಿರು ಆಯವ್ಯಯವನ್ನು ಸರ್ಕಾರ ರೂಪಿಸಿದೆ : ಸಿಎಂ ಬೊಮ್ಮಾಯಿ

ಬೆಳಗಾವಿ: 100 ಕೋಟಿ ಮೊತ್ತದ ಹಸಿರು ಆಯವ್ಯಯವನ್ನು ಸರ್ಕಾರ ರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪ್ರಕೃತಿಯ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು ಇಕೋ ಬಜೆಟ್ ಅನ್ನು ಸರ್ಕಾರ ರೂಪಿಸಿದೆ. ರಾಷ್ಟ್ರೀಯ ಜಿಯಾಗ್ರಾಫರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಿದ್ದ 44ನೇ ಇಂಡಿಯನ್ ಜಿಯಾಗ್ರಫಿ ಕಾಂಗ್ರೆಸ್ ನ ಮೂರು ದಿನಗಳ ಸಮ್ಮೇಳನವನ್ನು ಉದ್ಘಾಟಿಸಿ ಬೊಮ್ಮಾಯಿಯವರು...

ವಿವಿದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.29 ರಂದು ಬೆಂಗಳೂರಿನಲ್ಲಿ ಆಟೋ ಚಾಲಕರಿಂದ ಬಂದ್ ಗೆ ಕರೆ

ಬೆಂಗಳೂರು: ಡಿ.29ರಂದು ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಬೆಂಗಳೂರಿನ ಆಟೋ ಚಾಲಕರು ಧರಣಿ ನಡೆಸಲಿದ್ದಾರೆ. ರ್ಯಾಪಿಡೋ ಬೈಕ್, ಟ್ಯಾಕ್ಸಿ ಆ್ಯಪ್ ಬ್ಯಾನ್ ಮಾಡಿ ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ  ಹಿಂಪಡೆಯಲು ಒತ್ತಾಯಿಸಿದ್ದಾರೆ. ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಸಿಡಿದೆದ್ದ ಆಟೋ ಚಾಲಕರು ಡಿ.20ರಂದು ಬಂದ್...

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಜನವರಿ 11ರಿಂದ ಬಸ್ ಯಾತ್ರೆ

ಬೆಳಗಾವಿ: ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ನಡೆಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ...

ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ

ಮಂಡ್ಯ: ಮಗುವನ್ನು ತಾಯಿಯ ಗರ್ಭದಿಂದ ರಕ್ಷಿಸಿ ಉತ್ತಮ ಜೀವನ ಕಟ್ಟಿ ಕೊಡುವ ಜವಾಬ್ದಾರಿ ಎಲ್ಲಾ ನಾಗರಿಕರ ಮೇಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಅವರು ತಿಳಿಸಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಮಾಲೋಚನೆ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಸಮಾಜದಲ್ಲಿ ಮಗುವಿನ...

ಸಂತೋಷ್ ಜೀ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಜಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಿ ಸಂತೋಷ್ ಜೀ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ನೀವು ಬೆಳಗಾವಿಯಲ್ಲಿ ಯಾರಿಗೆ  ಟಿಕೆಟ್ ಕೊಟ್ಟಿದ್ದೀರಾ? ಶಿಕಾರಿಪುರದಲ್ಲಿ ಯಾರಿಗೆ ಕೊಡುತ್ತಿದದ್ದೀರಾ? ನಾವು ಜನಗಳನ್ನು ನೋಡಿ ಕಣ್ಣೀರು ಹಾಕುತ್ತೇವೆ ಆದರೆ ನೀವು ಸರ್ಕಾರವನ್ನೇ ಲೂಟಿ ಮಾಡಿ ಸಂತೋಷವಾಗಿದ್ದೀರಾ ಎಂದು...

ಜೆಡಿಎಸ್ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆಗೊಳಿಸಿದ ಹೆಚ್ ಡಿಕೆ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು, ಜೆಡಿಎಸ್ ಪ್ರಥಮ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತುರ್ತು ಮಾಧ್ಯಮಗೋಷ್ಠಿ ಕರೆದು ಜೆಡಿಎಸ್ ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದರು. ಜಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಯುತ್ತಿದ್ದು,93 ಅಭ್ಯರ್ಥಿಗಳ ಪಟ್ಟಿಯನ್ನು ಕುಮಾರಸ್ವಾಮಿಯವರು ಬಿಡುಗಡೆಗೊಳಿಸಿದರು. ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ 108-116 ಪಟ್ಟಿ ಬಿಡುಗಡೆ ಮಾಡಲು...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img