Wednesday, July 15, 2026

ರಾಜ್ಯ

ಪ್ರತಿಭಟನೆಗೆ ಆಗಮಿಸುತ್ತಿದ್ದ, 300ಕ್ಕೂ ಹೆಚ್ಚು ಜನರನ್ನು ಗಡಿಯಲ್ಲಿ ತಡೆದು ವಾಪಸ್ ಕಳುಹಿಸಿದ ಕರ್ನಾಟಕ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಕೊನೆಯ ಚಳಿಗಾಲದ ಅಧಿವೇಶನದ ಹಿನ್ನೆಲೆ ಇಂದು ಬೃಹತ್ ಪ್ರತಿಭಟನೆ ಯೋಜಿಸಲಾಗಿದ್ದ ಉದ್ವಿಗ್ನತೆಯ ನಡುವೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಶಿವಸೇನೆ ನಾಯಕರನ್ನು ಬಂಧಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಕರ್ನಾಟಕ ವಿಧಾನಸಭೆಯ 10 ದಿನಗಳ ಚಳಿಗಾಲದ ಅಧಿವೇಶನ ನಡೆಯುತ್ತಿರುವ ದಶಕಗಳ ಗಡಿ ವಿವಾದದ ಕೇಂದ್ರವಾದ ಕರ್ನಾಟಕದ...

ರಾಜ್ಯದ ಹಲವು ವಿಷಯಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕಲಾಪ ನಡೆಸಲಾಗುತ್ತದೆ : ಸಿಎಂ ಬೊಮ್ಮಾಯಿ

ಬೆಳಗಾವಿ: ಇಂದು ಬೆಳಗಾವಿಯ ‘ಸುವರ್ಣ ವಿಧಾನ ಸೌಧ’ದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಿ ಜನರಿಗೆ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ ಬೆಳಗಾವಿಯ ಸುವರ್ಣ ಸೌಧಕ್ಕೆ ತೆರಳುವ ಮುನ್ನ ಬಸವರಾಜ ಬೊಮ್ಮಾಯಿಯವರು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು. ಈ ಬಾಗದ ಜನರ...

ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ

ಮಂಡ್ಯ: ಕಬ್ಬಿಗೆ ದರ ನಿಗದಿ ಮತ್ತು ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್ ಗೆ ಕರೆ ನೀಡಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ಪ್ರತಿ ಟನ್ ಕಬ್ಬಿಗೆ ಕನಿಷ್ಠ 500 ರೂ. ಹೆಚ್ಚುವರಿ ಎಸ್‌ಎಪಿ...

ವಿವೇಚನೆಯಿಲ್ಲದ ವಿಷಯ ಪ್ರಸ್ತಾಪಿಸಿ, ಕಾಂಗ್ರೆಸ್ ಜನರ ಕೆಂಗಣ್ಣಿಗೆ ಗುರಿಯಾಗಿದೆ : ಗೋವಿಂದ ಕಾರಜೋಳ

ಬೆಳಗಾವಿ: ವೀರ್ ಸಾವರ್ಕರ್ ಅವರು ದೇಶದ ಮಹಾನ್ ವ್ಯಕ್ತಿ, ದೇಶಕ್ಕಾಗಿ ಹೋರಾಡಿದ ಯಶಸ್ಸು ಅವರಿಗೂ ಸಲ್ಲುತ್ತದೆ. ಇನ್ನು ವೀರ್ ಸಾವರ್ಕರ್ ಫೋಟೋ ಹಿಡಿದು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನವರು ಇಂತಹ ವಿವೇಚನೆ ಇಲ್ಲದ ವಿಚಾರಗಳ ಪ್ರಸ್ತಾಪಿಸಿ, ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ...

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಾಗುವುದು : ಡಿಕೆ ಶಿವಕುಮಾರ್

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು. ಮಾಧ್ಯಮದವರ ಜೊತೆ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಮತ್ತು ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚಿಸಿ ಅಬಿಪ್ರಾಯ ಪಡೆಯಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಬ್ಲಾಕ್ ಮಟ್ಟದ ನಾಯಕರನ್ನು ಕರೆಸಿ ಚರ್ಚೆ ಮಾಡಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ...

ಸುವರ್ಣಸೌಧದ ಮೆಟ್ಟಿಲುಗಳ ಕುಳಿತು ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ಬೆಳಗಾವಿ: ಇಂದು ಬೆಳಗಾವಿಯ ಚಳಿಗಾಲದ ಅಧಿವೇಶನ ಹಿನ್ನೆಲೆ, ಬೆಳಗಾವಿಗೆ ಸಿದ್ದರಾಮಯ್ಯನವರು ಆಗಮಿಸಿ ಸುವರ್ಣ ಸೌಧದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಜೊತೆ ಧರಣಿಯಲ್ಲಿ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ. ಸಾವರ್ಕರ್ ಭಾವಚಿತ್ರ ಅನಾವರಣ ವಿರೋಧಿಸಿ ಕುವೆಂಪು, ನಾರಾಯಣಗುರು ಭಾವ ಚಿತ್ರ ಹಿಡಿದುಕೊಂಡು ಪ್ರತಿಭಟನೆ ನಡೆಸಲಿದ್ದಾರೆ. ಪೇಟೆಂಟ್ ಮಂಜೂರಾತಿ ಸಮಯ ಕಡಿಮೆ...

ಬೆಂಗಳೂರಿನ ಹೊರವಲಯಗಳಲ್ಲಿ ಚಿರತೆ ಪ್ರತ್ಯಕ್ಷ

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಮೂಲೆ ಮೂಲೆಯಲ್ಲೂ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಇದೀಗ ಬೆಂಗಳೂರಿನ ಪಶ್ಚಿಮ ಭಾಗದ ಚಿಂಕುರ್ಚಿ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ತುರಹಳ್ಳಿಯಲ್ಲಿ, ಯಲಹಂಕದಲ್ಲಿ ಮತ್ತು ಕೆಂಗೇರಿಯಲ್ಲೂ ಚಿರತೆ ಕಾಣಿಸುತ್ತಿದೆ. ಚಿರತೆಗಳು ಕುರುಬರ ಮೂಗಿನ ನೇರಕ್ಕೆ ಕುರಿ ಮತ್ತು ಮೇಕೆಗಳನ್ನು ಕಿತ್ತುಕೊಳ್ಳುತ್ತಿವೆ. ಚಿರತೆ ದಾಳಿಗೆ ಹೆದರಿ ನಿವಾಸಿಗಳು, ಬಹುತೇಕ ರೈತರು ತಮ್ಮ ಮನೆಗಳಿಂದ ಹೊರಬರಲು...

ಇಂದಿನಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ

ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದು ಬೆಳಗಾವಿಯ 'ಸುವರ್ಣ ವಿಧಾನ ಸೌಧ'ದಲ್ಲಿ ಆರಂಭವಾಗಲಿದೆ. ಮಹಾರಾಷ್ಟ್ರದ ಗಡಿಯಲ್ಲಿರುವ ಉತ್ತರ ಜಿಲ್ಲಾ ಕೇಂದ್ರದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಕೊನೆಯ ಅಧಿವೇಶನ ಇದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತಕ್ಕೆ ಈ ಅಧಿವೇಶನ ಮಹತ್ವವನ್ನು ಪಡೆದುಕೊಂಡಿದೆ.  ಏಕೆಂದರೆ ಚುನಾವಣೆ ಘೋಷಣೆಯಾಗುವ ಮೊದಲು ಜಂಟಿ ಅಧಿವೇಶನ ಮತ್ತು ಬಜೆಟ್...

ಕುಮಾರಸ್ವಾಮಿ ಜನ್ಮದಿನ ಹಿನ್ನೆಲೆ : ಜೆಡಿಎಸ್ ನಿಂದ ವಿಶೇಷ ಪೂಜೆ, ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಣೆ್, ವೃದ್ಧರಿಗೆ ಬೆಡ್ ಶೀಟ್ ವಿತರಣೆ

ಮಂಡ್ಯ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ 64ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಆಕಾಂಕ್ಷಿತ ಅಭ್ಯರ್ಥಿ ಹಾಗೂ ಮನ್ ಮುಲ್ ಅಧ್ಯಕ್ಷರಾದ ಬಿ.ಆರ್ ರಾಮಚಂದ್ರರವರ ನೇತೃತ್ವದಲ್ಲಿ ವಿ.ವಿ ರಸ್ತೆಯ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿ ಹಾಗೂ ಕಾರ್ಯಕರ್ತೊಡನೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರೇರಣಾ ಟ್ರಸ್ಟ್ ನ ಮಕ್ಕಳೊಂದಿಗೆ ಕುಮಾರಸ್ವಾಮಿ...

ದಳಪತಿಗಳ ಹುಟ್ಟುಹಬ್ಬದ ಹಿನ್ನೆಲೆ ಜೆಡಿಎಸ್ ಮುಖಂಡರಿಂದ ವಿಶೇಷ ಪೂಜೆ

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಗ್ಗೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಗಾಂಧಿ ಬಜಾರ್ ನಲ್ಲಿರುವ ಆಂಜನೇಯ ಸ್ವಾಮಿ ದೇವಾಲಯ ಮತ್ತು ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಟಿ ಐಶ್ವರ್ಯ ರೈ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಬಳಕೆ ಮಾಡಿದ್ದ ವಿದೇಶಿಗರು ಪೊಲೀಸರ ವಶ ಈ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img