Tuesday, July 14, 2026

ರಾಜ್ಯ

ಟ್ರಕ್‌-ಕಾರು ಮುಖಾಮುಖಿ ಡಿಕ್ಕಿ : ಮೂವರು ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾನುವಾರ ಬೆಳಗಿನ ಜಾವ ಟ್ರಕ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 5 ಗಂಟೆಗೆ ಕಲ್ಲಾಪುರ ಬಳಿ ಘಟನೆ ನಡೆದಿದೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ ಕಾರು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 20-21...

ಕಾನೂನು ಬಾಹಿರವಾಗಿ ನಡೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುವುದು : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಶ್ರೀರಂಗಪಟ್ಟಣದಲ್ಲಿ ನಿನ್ನೆ ರಾತ್ರಿ ಪ್ರತಿಭಟನೆ ನಡೆದ ಬಗ್ಗೆ ಪ್ರತಿಕ್ರಿಯಿಸಿದಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು, ನಿನ್ನೆ ನಡೆದ ಕಾನೂನು ಬಾಹಿರವಾಗಿ ನಡೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಹೇಳಿದರು. ಮಂಡ್ಯದಲ್ಲಿ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿ ಪೊಲೀಸರು ದಾಳಿ ನಡೆಸಿರುವ ಕುರಿತು ಕೇಳಿ ಬಂದಿರುವ ಆರೋಪಗಳ...

ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಆಭರಣಗಳನ್ನು ಹಿಂದಿರುಗಿಸಿದ ಆಟೋ ಚಾಲಕ

ಮೈಸೂರು: ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಒಡವೆಗಳನ್ನು ಆಟೋ ಚಾಲಕ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಆಟೋ ಚಾಲಕ ಸ್ವಾಮಿ ಎಂಬುವರು ಒಡವೆಗಳನ್ನು ಹಿಂದಿರುಗಿಸಿದ್ದಾರೆ. ಈ ಪ್ರಾಮಣಿಕ ಕೆಲಸವನ್ನು ಮೆಚ್ಚಿಕೊಂಡು ಪೊಲೀಸರು ಆಟೋ ಚಾಲಕ ಸ್ವಾಮಿಯವರನ್ನು ಸನ್ಮಾನ ಮಾಡಿ ಗೌರವಿಸಿದ್ದಾರೆ. ತಮಿಳುನಾಡು ಮೂಲದ ಚೇತನ ಎಂಬುವವರು ತಿರುಚಿಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಂದು,...

ಕಾಡಾನೆ ಸಮಸ್ಯೆ ಬಗ್ಗೆ ಚರ್ಚಾ ಸಭೆಯಲ್ಲಿ ಗದ್ದಲ

ಹಾಸನ: ಸಕಲೇಶಪುರ ಪಟ್ಟಣದ ಪ್ಲಾಂಟರ್ಸ್ ಕ್ಲಬ್‌ನಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಕನ್ನಡಪರ ಸಂಘಟನೆಗಳು, ಕಾಫಿ ಬೆಳೆಗಾರರ ನಡುವೆ ಕಿತ್ತಾಟ ನಡೆದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿದೆ. ಕೇವಲ ಕಾಫಿ ಪ್ಲಾಂಟರ್ಸ್ ಗೆ ಮಾತ್ರ ತೊಂದರೆ ಆಗಿಲ್ಲ ಈ ಭಾಗದ ಸಣ್ಣಪುಟ್ಟ ರೈತರುಗಳಿಗೆ ಕಾಡಾನೆಗಳಿಂದ ಹೆಚ್ಚು ಸಮಸ್ಯೆಯಾಗಿದೆ. 77 ಜನರು ಕಾಡಾನೆದಾಳಿಯಿಂದ...

ಹಲವು ದಿನಗಳಿಂದ ದನಕರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೆರೆ

ಹಾಸನ: ಹೊಳೆನರಸೀಪುರದಲ್ಲಿ ಕಳೆದ ಹಲವು ದಿನಗಳಿಂದ ದನಕರುಗಳ ಮೇಲೆ ಚಿರತೆಯೊಂದು ದಾಳಿ ಮಾಡುತ್ತಿತ್ತು. ಈಗ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಹೊಳೆನರಸೀಪುರ ತಾಲ್ಲೂಕಿನ ಹಳೇಕೋಟೆ ಹೋಬಳಿಯ ಕಾಮೇನಹಳ್ಳಿ ಗ್ರಾಮದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು ಇದೀಗ ಹಗುರುವಾದಂತಿದೆ. ದಿನ ನಿತ್ಯ ದನಕರು ಹಾಗೂ ಕುರಿಗಳೊಂದಿಗೆ ಮೇಯಿಸಲು ಬೆಟ್ಟದ ಸಾಲಿಗೆ ತೆರಳುತ್ತಿದ್ದ ಗ್ರಾಮಸ್ಥರಲ್ಲಿ...

ಮಾಂಡೌಸ್ ಚಂಡಮಾರುತದಿಂದ ರಾಜ್ಯದ ಹಲವೆಡೆ ಮಳೆಯಾವಗುವ ಸಾಧ್ಯತೆ

ಬೆಂಗಳೂರು: ಮಳೆಗಾಲ ಮುಗಿದರೂ ಮಳೆ ಮಾತ್ರ ನಿಲ್ಲುತ್ತಿಲ್ಲ, 2-3 ದಿನದಿಂದ ಶುರುವಾಗಿರುವ ಮಳೆ ಮುಂದೆವರೆಯುವ ಸಾಧ್ಯತೆ ಇದೆ. ಮಾಂಡೌಸ್ ಚಂಡಮಾರುತದಿಂದ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮದಿಂದ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ...

ಪರಿಹಾರಕ್ಕಾಗಿ ರಸ್ತೆಯಲ್ಲಿ ಶವ ಇಟ್ಟುಕೊಂಡು ಪ್ರತಿಭಟನೆ ..

ಹಾಸನ: ಬೇಲೂರು: ಮೃತ ಪಟ್ಟ ಮಹಿಳೆಗೆ ಕೂಡಲೇ ಪರಿಹಾರ ಒದಗಿಸುವಂತೆ ಬ್ಲಾಕ್ ಕಾಂಗ್ರೇಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಬಿಕ್ಕೋಡು ರಸ್ತೆಯ ಮದ್ಯದಲ್ಲಿ ಇದ್ದ ಗುಂಡಿಗೆ ಬಿದ್ದು ಸಾವನ್ನಪ್ಪಿದ ಚೌಡನಹಳ್ಳಿ ಗ್ರಾಮದ ಕಮಲ ಕುಟುಂಬಕ್ಕೆ ಕೂಡಲೇ ಪರಿಹಾರ ಕೊಡಬೇಕು. ಅಪಘಾತ ನಡೆದು ಒಂದು ದಿನ ನಡೆದರೂ ಸ್ಥಳೀಯ ಶಾಸಕರಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಬರದೇ ಇರುವುದನ್ನು ಖಂಡಿಸಿ...

ಕಾಡಾನೆಗೆ ಎಸ್ಕಾರ್ಟ್ ಮಾದರಿ ಭದ್ರತೆ ಮಾಡಿಕೊಟ್ಟ ಅರಣ್ಯ ಇಲಾಖೆ..

ಹಾಸನ: ಸಕಲೇಶಪುರದ ಉದೇವಾರ ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುತ್ತಿರುವಾಗ ಅರಣ್ಯ ಇಲಾಖೆಯ ವಾಹನ ಆನೆಯ ಮುಂಭಾಗ ಧ್ವನಿವರ್ಧಕದ ಮೂಲಕ ಜನರಿಗೆ ತಿಳುವಳಿಕೆ ನೀಡುತ್ತಾ ಸಾಗುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲಾಗಿದೆ. ಒಂದೆಡೆ ಅರಣ್ಯ ಇಲಾಖೆ ಧ್ವನಿ ವರ್ಧಕದ ಮೂಲಕ ಎಷ್ಟೇ ಪ್ರಚಾರ ನೀಡಿದರೂ ಸಹ ಸಾರ್ವಜನಿಕರು ಮಾತ್ರ ಆನೆಯ ಹಿಂದೆಯೇ...

ಕಾಡಾನೆಯಿಂದ ತಪ್ಪಿಸಿಕೊಳ್ಳಲು ಚೆಲ್ಲಾಪಿಲ್ಲಿಯಾಗಿ ಓಡಿದ ಕೂಲಿ ಕಾರ್ಮಿಕರು..

ಹಾಸನ : ಹಾಸನ ಜಿಲ್ಲೆಯಲ್ಲಿ ಗಜ ಗಲಾಟೆ ಮುಂದುವರೆದಿದ್ದು, ಒಂಟಿ ಸಲಗವೊಂದು, ರೈಲ್ವೆ ಹಳಿ ದಾಟಿ ಬಂದಿದೆ. ಸಕಲೇಶಪುರ ತಾಲೂಕಿನ ಹಲಸುಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆನೆ ರಸ್ತೆಯಲ್ಲಿ ನಡೆದು ಬಂದು ರೈಲ್ವೆ ಹಳಿ ದಾಟಿ ಕಾಫಿ ತೋಟದೊಳಗೆ ಹೋಗಿದೆ. ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ.. ಇನ್ನೊಂದೆಡೆ ಇನ್ನೊಂದು ಒಂಟಿ ಸಲಗ...

ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ..

ಕೋಲಾರ: ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ಗೂಂಡಾಗಳ ರೀತಿ  ದಾಳಿ ನಡೆಸುತ್ತಿರುವ  ಮೇಲೆ ಕ್ರಮ ಕೈಗೊಳ್ಳಬೇಕು , ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ . ಕೋಲಾರ ನಗರದ ಸಾರಿಗೆ ಬಸ್...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img