ಸಕಲೇಶಪುರ: ಬಿಜೆಪಿ ಜನಸಂಕಲ್ಪ ಯಾತ್ರೆಗೆ ಡಿ.13ರಂದು ತಾಲೂಕಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಎದುರಾಗುವ ಸಾಧ್ಯತೆಯಿದೆ.
ಶಾನ್ವಿ ಶ್ರೀವತ್ಸ ಬರ್ತಡೇ ಸೆಲೆಬ್ರೆಷನ್…!
ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿಯ ಯಡೇಹಳ್ಳಿ ಮಂಜುನಾಥ್ ಮಾತನಾಡಿ, ಕಾಡಾನೆ ಟಾಸ್ಕ್ ಪೋರ್ಸ್ ಪ್ರಾರಂಭವಾಗಿದೆ. ಇದರಿಂದ ತೋಟ ಗದ್ದೆಗಳಲ್ಲಿ ದಾಂದಲೆ ಮಾಡುವ ಕಾಡಾನೆಗಳನ್ನು ಓಡಿಸಲು...
ಡಿಜಿಟಲ್ ಮಾರ್ಕೆಟಿಂಗ್ ಎಂಬ ವಿನೂತನ ಜಗತ್ತು ಕ್ಷಣಕ್ಷಣಕ್ಕೂ ಅಂತರ್ಜಾಲ ವ್ಯವಸ್ಥೆಯ ವಿಸ್ಮಯವಾಗಿ ತೆರೆದುಕೊಳ್ಳುತ್ತಿರುವ ದಿನವಿದು. ಗೂಗಲ್ ನಲ್ಲಿ ಮೊದಲು ಕಾಣಿಸುವುದರಿಂದ ತೊಡಗಿ, ವೆಬ್ಸೈಟ್, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ವೈಖರಿ ವಿಶಿಷ್ಟತೆಯ ಆಗರ. ಈ ಕೌಶಲ್ಯಗಳನ್ನು ಕಲಿಯಬೇಕೆನ್ನುವ ಹಂಬಲದಲ್ಲಿರುವ ಅನೇಕರಿಗೆ ಸರಿಯಾದ ತರಬೇತಿ ಹಾಗೂ ಅಗತ್ಯ ಸಲಕರಣೆಗಳ ಕೊರತೆ ಎದ್ದು ಕಾಣುತ್ತಿದೆ. ಈ ದಿಸೆಯಲ್ಲಿ...
ಸಕಲೇಶಪುರ : ಆಮೆ ಗತಿಯಲ್ಲಿ ಕಾಮಗಾರಿ ನಡೆಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಮಧ್ಯರಾತ್ರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಹಾಸನದಿಂದ ಮಾರನಹಳ್ಳಿವರೆಗೆ ಚತುಷ್ಪತ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ತಾಲೂಕಿನ ಗುಲಗಳಲೆ ಗ್ರಾಮದ ಸಮೀಪ ಗುತ್ತಿಗೆದಾರರು ಅವೈಜ್ಞಾನಿಕವಾಗಿ ನಡೆಸುತ್ತಿರುವ ಕಾಮಗಾರಿ ವಿರುದ್ಧ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ.
ಕುಣಿಗಲ್ ನಲ್ಲಿ ಬಿಜೆಪಿಯಿಂದ ಜನ ಸಂಕಲ್ಪ ಯಾತ್ರೆ...
ಮಂಡ್ಯದ ನೆಲ ರೈತರ ನಾಡು, ಕನ್ನಡ ಭಾಷೆ ಹಾಗೂ ನಾಡಿನ ಸಂಸ್ಕೃತಿಯನ್ನು ಹೆಚ್ಚು ಬೆಳೆಸುವ ಸ್ಥಳವಾಗಿದೆ. ರೈತ ಸಂಸ್ಕೃತಿಯ ಸಮುದಾಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವುದರಿಂದ ಅದರ ವಿಶೇಷತೆಗಳೆ ಬೇರೆ ಇರುತ್ತದೆ. ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಲು ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಹಮ್ಮಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ:ಡಾ.ಹೆಚ್.ಎಲ್.ನಾಗರಾಜ್ ಅವರು ತಿಳಿಸಿದರು.
ಅವರು ಇಂದು...
ತುಮಕೂರು: ಕುಣಿಗಲ್ ನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಜೆ.ಸಿ. ಮಾಧುಸ್ವಾಮಿ, ಕೆ. ಗೋಪಾಲಯ್ಯ, ಬಿ.ಸಿ. ನಾಗೇಶ್, ಶಾಸಕರಾದ ಜ್ಯೋತಿ ಗಣೇಶ್ , ಡಾ. ರಾಜೇಶ್ ಗೌಡ, ಮಸಾಲೆ ಜಯರಾಮ್, ವಿಧಾನ ಪರಿಷತ್ ಸದಸ್ಯರಾದ ಸಿ.ಪಿ....
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ದಲಿತ ನಾಯಕರು ಜಂಟಿ ಸುದ್ದಿಗೋಷ್ಠಿ ಮಾಡಿದ್ದು,ಜನವರಿ 8 ರಂದು ದಲಿತ ಐಕ್ಯತಾ ಸಮಾವೇಶವನ್ನು ಚಿತ್ರದುರ್ಗದಲ್ಲಿ ಆಯೋಜನೆ ಮಾಡಲು ನಿರ್ಧರಿಸಿದ್ಧಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮಾಡಿದ್ದಾರೆ. ಶೋಷಿತ ಸಮಾಜಗಳು ಕಾಂಗ್ರೆಸ್ಗೆ ಬೆಂಬಲ ನೀಡುತ್ತಾ ಬಂದಿವೆ. ಕಾಂಗ್ರೆಸ್ ದಲಿತರ ಕ್ಷೇಮಾಭಿವೃದ್ಧಿಗೆ ಯೋಜನೆ ಜಾರಿ ತಂದಿದೆ. ಬಡತನದಿಂದ ದಲಿತರನ್ನು...
ಬೆಂಗಳೂರು: ರೇಬೀಸ್ ಕಾಯಿಲೆಯನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ರೇಬೀಸ್ ನಾಯಿ ಕಡಿತದಿಂದ ಬರುವ ಕಾಯಿಲೆಯಾಗಿದ್ದು, 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ. ಈ ಕ್ರಮದಿಂದ ರೇಬೀಸ್ ಪ್ರಕರಣಗಳ ವರದಿ...
ಮಂಡ್ಯ: ನಗರ ಸಭೆ ಮಂಡ್ಯ ವತಿಯಿಂದ ಗುದ್ದಲಿ ಪೂಜೆ ಕಾರ್ಯಕ್ರಮ ಇಂದು ಮಂಡ್ಯದ ಗುತ್ತಲೂ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ಮೂಲಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ನಗರ ಸಭೆ ಅಧ್ಯಕ್ಷ ಮಂಜು ಹಾಗೂ ಮಂಡ್ಯದ ಶಾಸಕ ಎಂ ಶ್ರೀನಿವಾಸ್ ಹಲವಾರು ವರ್ಷಗಳಿಂದ ಹದಗೆಟ್ಟಿದೆ ಗುತ್ತಲು ರಸ್ತೆಗೆ ಇಂದು ಗುದ್ದಲಿ ಪೂಜೆ ಮಾಡುವ...
ಹಾಸನ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು, ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ...
ರಾಮನಗರ: ಬೈಕ್ನಲ್ಲಿ ಬರುವಾಗ ಆಯಾತಪ್ಪಿ ಬಿದ್ದು ಬೈಕ್ ಸವಾರ ಗಾಯಗೊಂಡಿರುತ್ತಾನೆ ಆದರೆ ಆಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳು ಜೊತೆ ಯಾರು ಬರದೇ ಇದ್ದರಿಂದ ಸ್ಥಳದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.
ಬೈಕ್ನಿಂದ ಬಿದ್ದಿದ್ದ ಸವಾರನನ್ನು ನೋಡಿ ಊರಿನವರು ತಕ್ಷಣ 108 ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ 108...