ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಪತ್ನಿ ಐಶ್ವರ್ಯ, ಕೃಷ್ಣೇಗೌಡ ಪತ್ನಿಯನ್ನು ಪೊಲೀಶರು ವಶಕ್ಕೆ ಪಡೆದಿದ್ದಾರೆ. ಐಶ್ವರ್ಯ ಅವರು ಚಿಲುಮೆ ಸಂಸ್ಥೆಯ ನಿರ್ದೇಶಕಿ ಆಗಿದ್ದರು. ಟಿ.ಬೇಗೂರು ತೋಟದ ಮನೆಗೆ ದಾಖಲಾತಿ ಸಾಗಿಸಿದ್ದ ಕೃಷ್ಣೇಗೌಡ ಪತ್ನಿ ಮತ್ತು ಐಶ್ವರ್ಯ ಅವರು ಈಗ ಪೊಲೀಸರ ವಶದಲ್ಲಿದ್ದಾರೆ.
ರಾಜ್ಯದ ರೈತರು ಶ್ರೀಗಂಧ...
ಬೆಂಗಳೂರು: ರಾಜ್ಯದಲ್ಲಿ ಶ್ರೀಗಂಧ ಮರಗಳನ್ನು ಬೆಳೆಯಲು ಮತ್ತು ಮಾರಾಟ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಶ್ರೀಗಂಧದ ಮರಗಳನ್ನು ಬೆಳೆಯಲು ರಾಜ್ಯದಲ್ಲಿ ಇದ್ದ ನಿರ್ಬಂಧಗಳನ್ನು ಸರ್ಕಾರ ತೆಗೆದಿದೆ. ರಾಜ್ಯದಲ್ಲಿ ಶ್ರೀಗಂಧದ ನೀತಿ 2022ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ನೀತಿ ರಾಜ್ಯದ ರೈತರಿಗೆ ಅನುಕೂಲವಾಗಲಿದೆ ಮತ್ತು ರೈತರು ತಮ್ಮ ಜಮೀನುಗಳಲ್ಲಿ ಶ್ರೀಗಂಧವನ್ನು ಬೆಳೆಯಬಹುದು...
ಹಾಸನ: ಲಿಂಗಾಯತರನ್ನು ಯಾವ ಮಠಗಳು, ಯಾರು ಬದಲಾವಣೆ ಮಾಡುವುದಾಗಲಿ, ಅದರ ವಿರುದ್ಧವಾದ ತೀರ್ಮಾನ ಮಾಡುವಂತಹ ಕೆಲಸವನ್ನು ಸ್ವಾತಂತ್ರ್ಯ ಬಂದಾಗಿನಿಂದ ಇದುವರೆಗೂ ನಡೆದಿಲ್ಲ ಎಂದು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಧುಸ್ವಾಮಿ ಹೇಳಿಕೆ ನೀಡಿದ್ದಾರೆ. ಲಿಂಗಾಯತರನ್ನು ಒಕ್ಕೊರಲಾಗಿ ಓಟು ಹಾಕ್ಸಿದ್ದು ಯಡಿಯೂರಪ್ಪ ಒಬ್ಬರೇ, ಲಿಂಗಾಯತರನ್ನು ಒಂದು ಮಾಡಿಕೊಂಡು ಎಂದೂ ರಾಜಕೀಯ...
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ನಿವಾಸಿ ತನುಜಾ (32), ಸುದೀಪ್(4), ರಾಧಿಕಾ (3) ಎಂಬುವರ ಶವಗಳು ನವಿಲು ತೀರ್ಥ ಜಲಾಶಯದ ಹಿನ್ನಿರಿನಲ್ಲಿ ಪತ್ತೆಯಾಗಿವೆ. ಜೀವನದಲ್ಲಿ ಜಿಗುಪ್ಸೆಗೊಂಡು ತನುಜಾ ಮಕ್ಕಳನ್ನು ಜಲಾಶಯಕ್ಕೆ ತಳ್ಳಿ ತಾನು ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದಲ್ಲಿ ಶವಗಳು...
ಹಾಸನ: ವೋಟರ್ ಐಡಿ ಹಗರಣ ವಿವಾದದ ಕುರಿತು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದು, ಎಲೆಕ್ಷನ್ ಕಮಿಷನ್ ಸ್ವಾಯತ್ತ ಸಂಸ್ಥೆ. ಸಂವಿಧಾನ ಬದ್ದವಾದದ್ದು, ಅವರು ಆರು ತಿಂಗಳ ಮೊದಲೇ ಪರಿಷ್ಕರಣೆ ಆರಂಭ ಮಾಡುತ್ತಾರೆ. ಕಾಲ ಕಾಲಕ್ಕೆ ನಿರ್ಧಾರಗಳನ್ನು ಬದಲಾಯಿಸುತ್ತಿರುತ್ತಾರೆ. ಮೊದಲೆಲ್ಲಾ ಒಂದೇ ಸಾರಿ ಓಟರ್ ಲಿಸ್ಟ್ನಲ್ಲಿದ್ದವರನ್ನು...
ಹಾಸನ: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಕೊಪಗೊಂಡ ಪತಿ, ಪತ್ನಿ ಮಕ್ಳಳನ್ನೂ ಸೇರಿಸಿ ಮನೆಗೆ ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಂಪತಿಗಳಿಬ್ಬರು ದೂರವಾಗಿದ್ದರೂ ಪತಿ ಆಗಾಗ ಮಕ್ಕಳನ್ನು ನೋಡಲು ಮನೆಗೆ ಬರುತ್ತಿದ್ದ. ನಿನ್ನೆ ಮಕ್ಕಳನ್ನು ನೋಡಲು ಪತ್ನಿ ಬಿಡಲಿಲ್ಲ ಎಂದು ಎಲ್ಲರನ್ನೂ ಸೇರಿಸಿ ಮೆನಗೆ ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ...
ಉಡುಪಿ: ಜಿಲ್ಲೆಯ ಮಣಿಪಾಲದಲ್ಲಿರುವ ಮಾಹೆ ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವಕ್ಕೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. 5 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ನಂತರ ಮಾತನಾಡಿದ ಅವರು ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ನಮ್ಮ ವಿಚಾರಕ್ಕೆ ಬಂದರೆ ತಕ್ಕ ಪಾಠ ಕಲಿಸುತ್ತೇವೆ ಇಡೀ...
ಕೋಲಾರ: ಜೆಡಿಎಸ್ ನ ಮೊದಲ ಪಂಚರತ್ನ ಯಾತ್ರೆಗೆ ಅದ್ದೂರಿ ಸಮಾವೇಶದ ಮೂಲಕ ಚಾಲನೆಯನ್ನು ನೀಡಲಾಗಿದೆ, ಮಳೆಯಿಂದ ಎರಡು ಬಾರಿ ಮುಂದೂಡಲಾಗಿದ್ದ ಪಂಚರತ್ನ ಯಾತ್ರೆಗೆ ಶುಕ್ರವಾರ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಅವರು ಚಾಲನೆ ನೀಡಿದ್ದಾರೆ. ಮುಳಬಾಗಿಲು ನಗರದ ಹೊರ ಹೊಲಯದ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಲಾಗಿದ್ದ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಮೊದಲ ಪಂಚರತ್ನ...
ಚಾಮರಾಜನಗರ: ಗುಂಡ್ಲುಪೇಟೆ ನಿವಾಸಿ ಪ್ರಕಾಶ್ ಎಂಬುವರು ಕೆಎಸ್ ಎಫ್ ಸಿ ಬ್ಯಾಂಕ್ ನಿಂದ 84 ಲಕ್ಷ ಸಾಲ ಪಡೆದಿದ್ದರು. ಆದರೆ ತಾನು ಪಡೆದ ಸಾಲಕ್ಕಿಂತ ಹೆಚ್ಚಿಗೆ ಅಂದರೆ 4 ಕೋಟಿ ಹಣ ಕಟ್ಟಲು ಬ್ಯಾಂಕ್ ಹೇಳುತ್ತಿದೆ ಎಂದು ಆರೋಪಿಸಿದ್ದಾರೆ. ಗುಂಡ್ಲುಪೇಟೆ ಪಟ್ಟಣದ್ಲಲಿ ಸ್ವಂತ ಜಾಗದಲ್ಲಿ ಪ್ರಕಾಶ್ ಎಂಬುವರು ಲಾಡ್ಜ್ ನಿರ್ಮಾಣ ಮಾಡಿ ನಂತರ 37...
ಆನೇಕಲ್: ಕೋಟಿ ಸಂಪಾದಿಸುವ ಕನಸು ಹೊತ್ತಿದ್ದ ಸರವಣ ಎಂಬ ಯುವಕ ದುರಾಸೆಗಾಗಿ ನೀಚ ಕೆಲಸ ಮಾಡಿ ಸಿಕ್ಕಿಬಿದ್ದಿದ್ದಾನೆ. ಬನ್ನೇರುಘಟ್ಟ ನಿವಾಸಿ ಮಂಜುನಾಥ್ ರೆಡ್ಡಿ ಅವರ 3 ವರ್ಷದ ಮಗಳನ್ನು ಕಿಡ್ನ್ಯಾಪ್ ಮಾಡಿ ಲಕ್ಷಾಂತರ ಹಣ ಕಿಳುವ ಸಂಚು ಮಾಡದ್ದ ಸರವಣ. ಕೆಲಸ ಕೇಳಿಕೊಂಡು ಬಂದು ಆಟೋ ಓಡಿಸಲು ಪ್ರಾರಂಭಿಸಿದ್ದಾನೆ.
ಶಾಲಾ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ
ಮಂಜುನಾಥ್...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...