Monday, July 13, 2026

ರಾಜ್ಯ

ಮಂಡ್ಯ ರೈತರ ಅಹೋರಾತ್ರ ಧರಣಿಯಲ್ಲಿ ಇಂದು ಸಿದ್ದರಾಮಯ್ಯ ಭಾಗಿ

ಮಂಡ್ಯ:  ಮಂಡ್ಯದಲ್ಲಿ ರೈತರ ಹೋರಾಟದಲ್ಲಿ ಭಾಗಿಯಾದ ಮಾತನಾಡಿದ ಸಿದ್ದರಾಮಯ್ಯ,  ರೈತರು ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆ, ಹಾಲಿನ ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..! ಈಗಾಗಲೇ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ. ಆದರೆ ಸರ್ಕಾರ ಮಾತು ಕೊಟ್ಟಂತೆ ನಡೆದುಕೊಳ್ಳುತ್ತಿಲ್ಲ ಅಸೆಂಬ್ಲಿಯಲ್ಲಿ ಚರ್ಚೆ ಮಾಡಿ ಸರ್ಕಾರದ ಗಮನ ಸೆಳೆಯುವ...

ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ : ರೈತರ ಹೋರಾಟದಲ್ಲಿ ಭಾಗಿ

ಮಂಡ್ಯ: ಜಿಲ್ಲೆಗೆ ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ರೈತರ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಹೋರಾಟ ನಡೆಯುತ್ತಿದ್ದು, ಕಳೆದ 8 ದಿನಗಳಿಂದ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ರೈತರ ಜೊತೆ ಧರಣಿಯಲ್ಲಿ ಕುಳಿತು ಹೋರಾಟಕ್ಕೆ ಬೆಂಬಲ ನೀಡಿದ ಸಿದ್ದರಾಮಯ್ಯ. ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ...

ಚುಂಚನಗಿರಿಯಲ್ಲಿ ರಾಜ್ಯ ಮಟ್ಟದ ವಧು-ವರ ಸಮಾವೇಶ : ಹುಡುಗರ ಅರ್ಜಿ ಸಂಖ್ಯೆ ನೋಡಿ ಸಮಾವೇಶದ ಆಯೋಜಕರು ಸುಸ್ತು

ಮಂಡ್ಯ: ಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ವಧು ವರ ಸಮಾವೇಶದಲ್ಲಿ ಒಕ್ಕಲಿಗ ಹುಡುಗರಿಗೆ ಮದುವೆಯಾಗಲು ಹುಡುಗಿಯರು ಸಿಗುತ್ತಿಲ್ಲವೆಂದು ಒಕ್ಕಲಿಗ ವಧುಗಳಿಗಾಗಿ ಸಾವಿರಾರು ಒಕ್ಕಲಿಗ ಹುಡುಗರು ಮುಗಿಬಿದ್ದಿದ್ದರು. ಸಮಾವೇಶದಲ್ಲಿ 200 ಜನ ಒಕ್ಕಲಿಗ ಹುಡುಗಿಯರಿಗೆ  10 ಸಾವಿರಕ್ಕೂ ಹೆಚ್ಚಿನ ಹುಡುಗರ ಅರ್ಜಿ ಬಂದಿದ್ದವು. ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರ ಆಮಂತ್ರಣ ಚರ್ಚೆ ವಿಚಾರ ಹುಡುಗರ ಅರ್ಜಿ...

ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ ಮಾಡಿ ಕುಟುಂಬ ಬೀದಿಗೆ ತಂದ ಭೂಪ

ಮಂಡ್ಯ: ಐಪಿಎಲ್ ಬೆಟ್ಟಿಂಗ್ ನಿಂದ ಎಷ್ಟೋ ಕುಟುಂಬಗಳು ಬೀದಿಗೆ ಬರುತ್ತಿವೆ. ಮೈತುಂಬಾ ಸಾಲ ಮಾಡಿಕೊಂಡು ಕುಟುಂಬ ನಿಭಾಯಿಸಲಾಗದೇ ಊರು ಬಿಟ್ಟು ಪರಾರಿಯಾಗುತ್ತಿದ್ದಾರೆ. ಇಂತಹ ಘಟನೆ ಮಂಡ್ಯದಲ್ಲೂ ನಡೆದಿದ್ದು, ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಸೋತು ಕುಟುಂಬವನ್ನು ಬಿಟ್ಟು ವ್ಯಕ್ತಿ ಪರಾರಿಯಾಗಿದ್ದಾನೆ. ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಕುಟುಂಬಕ್ಕೆ ಆಸರೆಯಾಗಿದ್ದ ವ್ಯಕ್ತಿ...

ತುಳುನಾಡ ಭೂತಾರಾಧನೆ ಮೂಢನಂಬಿಕೆ ಎಂದ ಮಾಜಿ ಸಚಿವೆ ಬಿ.ಟಿ ಲಲಿತಾ ವಿರುದ್ಧ ದೂರು

ಉಡುಪಿ: ತುಳುನಾಡಿನ ಭೂತಾರಾಧನೆ ಮೂಢನಂಬಿಕೆ ಎಂದ ಸಾಹಿತಿ, ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ವಿರುದ್ಧ ಹಿಂದೂ ಜಾಗರಣ ವೇದಿಕೆ ದೂರು ನೀಡಿದೆ. ದೈವಾರಾಧಕರನ್ನು ಬಿ.ಟಿ ಲಲಿತಾ ನಾಯಕ್ ಅವಮಾನಿಸಿದ್ದಾರೆ, ತುಳುನಾಡಿನ ಜನರ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ. ಪ್ರಿಯಾಂಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಪೋಸ್ಟರ್ ಬಿಡುಗಡೆ ಮಾಡಿದ ‘ಕೈಮರ’ ಚಿತ್ರತಂಡ ದೈವಾರಾಧಾನೆ ಬಗ್ಗೆ ಕೇವಲವಾಗಿ...

ಪ್ರಿಯಾಂಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಪೋಸ್ಟರ್ ಬಿಡುಗಡೆ ಮಾಡಿದ ‘ಕೈಮರ’ ಚಿತ್ರತಂಡ

ಬೆಂಗಳೂರು: ಇಂದು ಪ್ರಿಯಾಂಕ ಉಪೇಂದ್ರ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಬರುತ್ತಿದೆ. ಇದೇ ಖುಷಿಯಲ್ಲಿ ಪ್ರಿಯಾಂಕ ಅವರು ಅಭಿನಯಿಸುತ್ತಿರುವ ‘ಕೈಮರ’ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ. ನೀವು ಮೇಕಪ್ ಮಾಡಲು ಬಯಸುವಿರಾ..ಈ ಸಲಹೆಗಳನ್ನು ಅನುಸರಿಸಿ…! ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರನ ಪುತ್ರ ಗೌತಮ್ ವಿಮಲ್ ನಿರ್ದೇಶನದ "ಕೈಮರ"...

ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್‌ಡಿಡಿ ಆಹ್ವಾನ ವಿಚಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿದ ಮಳವಳ್ಳಿ ಶಾಸಕ

ಮಂಡ್ಯ: : ರಾಜಕೀಯ ಬೆರೆಸಿ ಬಿಜೆಪಿ ಕಾರ್ಯಕ್ರಮ ಆಯೋಜನೆ  ಮಾಡುತ್ತಿದ್ದೀರಿ, 2023ಕ್ಕೆ ಬಿಜೆಪಿಯವರು ತಕ್ಕ ಪಶ್ಚಾತ್ತಾಪ ಅನುಭವಿಸುತ್ತಿರಿ ಎಂದು ಮಳವಳ್ಳಿಯಲ್ಲಿ ಶಾಸಕ ಕೆ.ಅನ್ನದಾನಿ ಕಿಡಿಕಾರಿದ್ದಾರೆ. ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಿರುವುದಕ್ಕೆ ಖುಷಿ ಇದೆ ಆದರೆ ಸರ್ಕಾರದ ಹಣ 60 ಕೋಟಿ ಬಳಸಿ ಕಾರ್ಯಕ್ರಮ ಮಾಡಿರುವುದು ಸರಿಯಲ್ಲ. ಸರ್ಕಾರದ ಕಾರ್ಯಕ್ರಮ ಮಾಡಬೇಕಾದವರು ದುರ್ಬಳಕೆ ಮಾಡಿಕೊಂಡಿದ್ದಾರೆ. ದೈಹಿಕ...

ದೈಹಿಕ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಪೋಕ್ಸೊ ಕಾಯ್ದೆಯಡಿ ಶಿಕ್ಷಕನನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶಿಕ್ಷಕ ಅಂಜಿನಪ್ಪ ಎಂಬುವರಿಂದ ಶಾಲೆಯ 13 ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಹೆಬ್ಬಾಳ ಪೊಲೀಸರು ದೈಹಿಕ ಶಿಕ್ಷಕನನ್ನು ಬಂಧಿಸಿದ್ದಾರೆ. ವಿದ್ಯಾರ್ಥಿ ಪಾಸ್ ಎಲ್ಲಾ ಸಮಯದಲ್ಲೂ ಉಪಯೋಗಿಸಬಹುದು : ಬಿಎಂಟಿಸಿ ಆದೇಶ ಪಾಠ ಹೇಳಿಕೊಡುವ ನೆಪದಲ್ಲಿ ಶಿಕ್ಷಕ ಅಂಜಿನಪ್ಪ ಕೆಲವು...

ವಿದ್ಯಾರ್ಥಿ ಪಾಸ್ ಎಲ್ಲಾ ಸಮಯದಲ್ಲೂ ಉಪಯೋಗಿಸಬಹುದು : ಬಿಎಂಟಿಸಿ ಆದೇಶ

ಬೆಂಗಳೂರು: ಬಿಎಂಟಿಸಿ ವಿದ್ಯಾರ್ಥಿ ಪಾಸ್ ಸಂಜೆ 7.30ರ ನಂತರವೂ ಉಪಯೋಗಿಸಬಹುದೆಂದು ಬಿಎಂಟಿಸಿ ಆದೇಶ ನೀಡಿದೆ. ಬಸ್ ಕಂಡಕ್ಟರ್ ವಿದ್ಯಾರ್ಥಿಗಳಿಗೆ 7.30ರ ನಂತರ ಸಂಚರಿಸುವ ವಿದ್ಯಾರ್ಥಿಗಳಿಗೆ ಪಾಸ್ ಮಾನ್ಯವಿಲ್ಲವೆಂದು ಟಿಕೆಟ್ ನೀಡಬಾರದು ಎಂದು ಬಸ್ ನಿರ್ವಾಹಕರಿಗೆ ಬಿಎಂಟಿಸಿ ಹೇಳಿದೆ. ಚೀನಾದಲ್ಲಿ ಮತ್ತೆ ಕೊರೊನ ಕಾಟ..! 7.30 ರ ನಂತರ ವಿದ್ಯಾರ್ಥಿಗಳಿಗೆ ಪಾಸ್ ಮಾನ್ಯವಿಲ್ಲವೆಂದು ಕಂಡಕ್ಟರ್ ಟಿಕೇಟ್ ನೀಡುತ್ತಿದ್ದರು. ಇದರಿಂದ...

ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ

ಹಾಸನ: ಖಾಸಗಿ ಶಾಲೆಯ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಬೇಲೂರು ತಾಲೂಕಿನ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ನರೇಂದ್ರ ಎಂಬ ಮುಖ್ಯ ಶಿಕ್ಷಕನಿಂದ ಕೃತ್ಯ ನಡೆದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತದ್ದ ಎಂದು ಜನರು ಮುಖ್ಯ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ. ಚೀನಾದಲ್ಲಿ ಮತ್ತೆ ಕೊರೊನ ಕಾಟ..! ವಿದ್ಯಾರ್ಥಿಯರನ್ನು ಆಫೀಸ್ ರೂಮ್ ಗೆ ಕಸ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img