Monday, July 13, 2026

ರಾಜ್ಯ

ಹಬ್ಬದ ದಿನಗಳಲ್ಲಿ ಸುಲಭವಾಗಿ ಮಾಡಿ ‘ಅಪ್ಪಿ ಪಾಯಸ ‘

ಸಿಹಿ ಖಾದ್ಯಗಳು ಯಾರಿಗ ತಾನೇ ಇಷ್ಟವಾಗುದಿಲ್ಲ? ಮಕ್ಕಳಿಂದ ಹಿಡಿದು ವಯಸ್ಸಾದವರು ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಇಂದು ನಿಮಗೆ ತುಂಬಾ ಸುಲಭವಾದ ಮತ್ತು ರುಚಿಯಾದ ಸಿಹಿ ಖಾದ್ಯಾ ಅಪ್ಪಿ ಪಾಯಸವನ್ನು ಮಾಡುವುದು ಹೇಗೆಂದು ತಿಳಿಸುತ್ತೇವೆ. ಅಪ್ಪಿ ಪಾಯಸ ಸಾಮಾನ್ಯವಾಗಿ ಹಬ್ಬಗಳು/ ಧಾರ್ಮಿಕ ಸಮಾರಂಭಗಳಲ್ಲಿ ಮಾಡುವ ಸಿಹಿ ಖಾದ್ಯವಾಗಿದೆ. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ...

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ

ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನೇಮಕಾತಿ ಪ್ರಕರಣ ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿರುವ ಇಡಿ ಅಧಿಕಾರಿಗಳು ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ ಎಡಿಜಿಪಿ ಅಮೃತ ಪಾಲ್, ಮತ್ತು ಡಿವೈಎಸ್ಪಿ ಶಾಂತಕುಮಾರ್ ಮನೆ ಮೇಲೆ ದಾಳಿ...

ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ಕೆಂಪೇಗೌಡರ ಪ್ರತಿಮೆ ಅನಾವರಣದ ಸಿದ್ಧತೆ ಪರಿಶೀಲಿಸದರು. ಪ್ರತಿಮೆ ಮುಂಬಾಗದ ಸ್ಕ್ರೀನ್ ಮತ್ತು ಅಂತಿಮ ಹಂತದ ಸಿದ್ಧತೆ ಪರಿಶೀಲನೆ ನಡೆಸಿದರು. ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿರುವ ಪ್ರಧಾನಿ ಮೋದಿ ಆಗಮನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸಚಿವರಾದ ಆರ್....

ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ

ಬೆಂಗಳೂರು: ಕುಚಲಕ್ಕಿ ಖರೀದಿಸಲು ಸರ್ಕಾರ ನಿರ್ಧರಿಸಿದ್ದು, ಕರಾವಳಿ ಜಿಲ್ಲೆಗಳಿಂದ ಕುಚಲಕ್ಕಿ ಖರೀದಿಸಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ  ಬಿಪಿಎಲ್ ಕಾರ್ಡ್ ದಾರರಿಗೆ  ಕುಚಲಕ್ಕಿ ವಿತರಿಸಲಾಗುವುದು , ಕುಚಲಕ್ಕಿ ಖರೀದಿಗೆ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೊಟ ಶ್ರೀನಿವಾಸ್ ಪೂಜಾರಿ ಹೇಳಿದರು. 3 ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ...

ಮಂಡ್ಯದಲ್ಲಿ ಟಿಪ್ಪು ಜಯಂತಿ ಆಚರಿಸಿದ ಕಾಂಗ್ರೆಸ್ ಕಾರ್ಯಕರ್ತರು

ಮಂಡ್ಯ: ಜಿಲ್ಲೆಯ ಕಾಂಗ್ರೆಸ್ ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಿಸಲಾಯಿತು. ಮಂಡ್ಯ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟಿಪ್ಪು ಜಯಂತಿ ಆಚರಿಸಲಾಯಿತು. ಟಿಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ, ನಂತರ ಸಿಹಿ ಹಂಚಿ ಟಿಪ್ಪುವಿಗೆ  ಜೈಕಾರ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು. ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ ಮೈಸೂರಿನ ಹುಲಿ ಎಂದು ಜೈ ಕಾರ ಹಾಕಿದರು....

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದು,  ಕಾಂಗ್ರೆಸ್ ನವರು ಹಿಂದೂ ವಿರೋಧಿ ಭಾವನೆಯನ್ನು ಇಟ್ಟುಕೊಂಡಿದ್ದಾರೆ. ಹಿಂದೂ ರಾಷ್ಟ್ರ ಪ್ರತಿಪಾದಿಸಿದ ಅಂಬೇಡ್ಕರ್ ರನ್ನು ದ್ವೇಷಿಸಿದ್ದರು, ಹಿಂದೂ ರಾಷ್ಟ್ರದ ಬಗ್ಗೆ ವಿ.ಡಿ ಸಾವರ್ಕರ್ ಮಾತನಾಡಿದ್ದರು ಸಾವರ್ಕರ್ ವಿರುದ್ಧವೂ ಕಾಂಗ್ರೆಸ್ ನಾಯಕರು ಮಾತಾಡುತ್ತಿದ್ದಾರೆ ಎಂದು  ಕಾಂಗ್ರೆಸ್ ವಿರುದ್ಧ ಮೈಸೂರಿನಲ್ಲಿ ಮಾತನಾಡಿದರು. ಮಂಡ್ಯ ಜನರಿಗೆ ಮುಳ್ಳಂದಿ...

ಮಂಡ್ಯ ಜನರಿಗೆ ಮುಳ್ಳಂದಿ ಕಾಟ

ಮಂಡ್ಯ: ಮಂಡ್ಯ ಜನರಿಗೆ ಮುಳ್ಳಂದಿ ಕಾಟ ಶುರುವಾಗಿದ್ದು, ತಡರಾತ್ರಿ ಜನರ ನಿದ್ದೆಗೆಡಿಸಿದ  ಘಟನೆ ನಗರದ ವಿವಿ ನಗರದ 23ನೇ ಕ್ರಾಸ್ ನಲ್ಲಿ ನಡೆದಿದೆ. ಮನೆಮನೆಗೆ ನುಗ್ಗಿ ಮುಳಂದಿಗಳು ಜನರಿಗೆ ಕಾಟ ಕೊಟ್ಟಿವೆ, ಇವುಗಳ ಹಾವಳಿ ತಾಳಲಾರದೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ಕೊಟ್ಟಿದ್ದಾರೆ. ಕೊಯಂಬತ್ತೂರಿನಲ್ಲಿ ಕಾರ್ ಬ್ಲಾಸ್ಟ್ : ತಮಿಳುನಾಡಿನಲ್ಲಿ ಹುಡುಕಾಟ ನಡೆಸಿದ ರಾಷ್ಟ್ರೀಯ ತನಿಖಾ...

ಜೈಲಿನ ಖೈದಿಗಳ ಹಕ್ಕಿನ ಬಗ್ಗೆ ವಿವಿಧ ಜಾಗೃತಿ ಕಾರ್ಯಕ್ರಮ: ನ್ಯಾ. ಬಿ.ಜಿ.ರಮಾ

ಮಂಡ್ಯ: ಜೈಲಿನ ಖೈದಿಗಳಿಗೂ ಸಹ ಹಕ್ಕುಗಳಿವೆ. ಜೈಲಿನ ಖೈದಿಗಳ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ ರಮಾ ಅವರು ತಿಳಿಸಿದರು. ಗರ್ಭಿಣಿ ಉದ್ಯೋಗಿಯಾಗಿದ್ದರೆ ಈ ವಿಷಯಗಳನ್ನು ನೆನಪಿನಲ್ಲಿಡ ಬೇಕು..! ಅವರು ಇಂದು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ...

ಮಂಡ್ಯದಲ್ಲಿ ಕಾಣೆಯಾಗಿದ್ದ ಬಾಲಾಜಿ ವಿಗ್ರಹ ತಮಿಳುನಾಡಿನಲ್ಲಿ ಪತ್ತೆ..!

ಚೆನ್ನೈ: ಮಂಡ್ಯ ಜಿಲ್ಲೆಯಿಂದ ಬಾಲಾಜಿ ವಿಗ್ರಹ ಕಳ್ಳತನ ಮಾಡಿ ತಮಿಳುನಾಡಿಗೆ ಕೊಂಡೊಯ್ದಿದ್ದರೆಂದು ರಾಜ್ಯ ವಿಗ್ರಹ ವಿಭಾಗದ ಸಿಐಡಿ ತಿಳಿಸಿದ್ದಾರೆ. ಕೇಂದ್ರ ವಲಯದ ಹೆಚ್ಚುವರಿ ಡಿಎಸ್ಪಿ ಬಾಲಮುರುಗನ್ ಮತ್ತು ಅವರ ಅಧಿಕಾರಿಗಳ ತಂಡ ವಿಗ್ರಹವನ್ನು(22 ಕೆ.ಜಿ ತೂಕ) ಪತ್ತೆ ಹಚ್ಚಿದ್ದು, ತಮಿಳುನಾಡಿನ ಗೋಬಿಚೆಟ್ಟಿಪಾಳ್ಯದ ಮನೆಯೊಂದರಲ್ಲಿ ವಶ ಪಡಿಸಿಕೊಂಡಿದ್ದಾರೆ. ಆಕಸ್ಮಿಕ ಗುಂಡು ಹಾರಿ ಯೋಧ ಸಾವು ಕೆಲ ವರ್ಷಗಳಿಂದ ಮಂಡ್ಯ...

ಬೆಳಗಾವಿಯಲ್ಲಿ ಅಧಿಕಾರಿಗಳಿಂದಲೇ ಬ್ಯಾಂಕ್ ಲೂಟಿ

ಬೆಳಗಾವಿ: ಕರ್ನಾಟಕ ವಿಕಾಸ್ ಬ್ಯಾಂಕ್ ಹುಕ್ಕೇರಿ ಶಾಖೆಯಲ್ಲಿ 1.73 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆಂದು ದೂರು ದಾಖಲಿಸಿದ್ದಾರೆ. ಬ್ಯಾಂಕ್ ಅಧಿಕಾರಿಗಳೇ ‘ಸ್ಥಿರ ಠೇವಣಿ’ ಮೇಲಿನ ಸಾಲದ ನಕಲಿ ದಾಖಲೆಗಳನ್ನು ಸೃಷ್ಠಿಸಿ. 21 ಜನರ ನಕಲಿ ಕಾಗದ ಪತ್ರಗಳನ್ನು ಸಿದ್ದಪಡಿಸಿ ಹಣ ವರ್ಗಾಯಿಕೊಂಡು ಬ್ಯಾಂಕಿಗೆ ಆರ್ಥಿಕ ಹಾನಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕನ್ನಡದ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img