State News:
ಆಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂದಪಟ್ಟಂತೆ ಪೊಲೀಸರು ಸೂಕ್ತವಾದ ಪ್ರಕರಣ ದಾಖಲಿಸದೆ ಇರುವುದನ್ನು ಖಂಡಿಸಿ ಬೇಲೂರಿನ ಸರಕಾರಿ ಆಸ್ಪತ್ರೆಯ ವೈದ್ಯರೂ ಸೇರಿದಂತೆ ಎಲ್ಲಾ ಸಿಬ್ಬಂದಿಯೂ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ಗುರುವಾರ ಮದ್ಯಾಹ್ನ ಸಮಯದಲ್ಲಿ ಮಗುವೊಂದರ ಅನಾರೋಗ್ಯಕ್ಕೆ ಸಂಬಂಧಪಟ್ಟಂತೆ ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವ ಮುನ್ನಾ ದರ್ಶನ್ ಎಂಬುವವರು ಆಂಬುಲೆನ್ಸ್ ಗೆ...
State News:
Nikhil kumara swami in mandya: 55 ವರ್ಷದ ಶಿಕ್ಷಕ 10ನೆ ವಯಸ್ಸಿನ ಪುಟ್ಟ ಕಂದಮ್ಮನ ಮೇಲೆ ಹತ್ಯಚಾರ ಮಾಡಿ ನೀರಿನ ಸಂಪ್ ಗೆ ಬಿಸಾಡಿರುವ ಹೈಯ್ಯ ಕೃತ್ಯ ಮಂಡ್ಯ ಜಿಲ್ಲಾ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.ಕಾಮುಕ ಶಿಕ್ಷಕ ಕಾಂತರಾಜ್ ನನ್ನು ಗಲ್ಲಿಗೆ ಏರಿಸಬೇಕೆಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು....
State News:
ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ನಡೆದಿದೆ.ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಇದನ್ನೂ ಓದಿ… ಮಂಡ್ಯ ಮೂಲದ ಯುವಕನ ಮತಾಂತರ..?!
ಗುರುವಾರ ರಾತ್ರಿ ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು....
State News:
ಮೂರು ನದಿಗಳು ಸಂಗಮವಾಗುವ ಸ್ಥಳದಲ್ಲಿ ಮಹಾ ಕುಂಭಮೇಳವನ್ನು ಮಾಡುವುದರ ಮೂಲಕ ಈ ಭಾಗದ ಎಲ್ಲಾ ಜನರನ್ನು ಜಾಗೃತಗೊಳಿಸುವ ಕೆಲಸವಾಗಿದೆ. ಕೆ.ಆರ್.ಪೇಟೆಯಲ್ಲಿ ಧಾರ್ಮಿಕ ಚಟುವಟಿಕೆಗೆ ಹೊಸ ಸ್ವರೂಪವನ್ನು ನೀಡಲಾಗುತ್ತಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು.ಮಹಾಕುಂಭಮೇಳದ ಅಂಗವಾಗಿ ಕೆ.ಆರ್ ಪೇಟೆಯಲ್ಲಿ ನಡೆದ ಮಂಡ್ಯ...
State News:
ವರ್ಷದಲ್ಲಿ ಒಮ್ಮೆ ದರ್ಶನ ನೀಡೋ ಹಾಸನಾಂಬ ದೇವಿಯ ಉತ್ಸವ ಆರಂಭವಾಗಿದೆ. ಇಂದು ಹಾಸನಾಂಬೆ ಯ ಮೊದಲ ದಿನದ ದರ್ಶನ ಆರಂಭವಾಗಿದೆ. ಗರ್ಭಗುಡಿ ಬಾಗಿಲು ತೆರೆದ ಬಳಿಕ ಇಂದಿನಿಂದ ಸಾರ್ವಜನಿಕ ಭಕ್ತರಿಗೆ ದರ್ಶನ ಪ್ರಾರಂಭವಾದ ಹಿನ್ನಲೆ ಭಾರೀ ಸಂಖ್ಯೆಯಲ್ಲಿ ಭಕ್ತರುಆಗಮಿಸಿದ್ದಾರೆ. ಇಂದಿನಿಂದ ಅಕ್ಟೋಬರ್ 27 ರವರೆಗೆ ಹಾಸನಾಂಬೆ ದೇಗುಲ ತೆರೆದಿರುತ್ತದೆ.ಮುಂಜಾನೆಯೇ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ...
State News:
ಅಕ್ಟೋಬರ್ 14 ರಂದು ಬೆಳಿಗ್ಗೆ 4 ಗಂಟೆಯಿಂದ ನೂತನ ವಿಗ್ರಹಕ್ಕೆ ಅಷ್ಟ ಬಂಧನ, ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ, ಕುಂಭಾಭಿಷೇಕ ಹಾಗೂ ಪೂಜಾ ಕೈಂಕರ್ಯ ನಡೆಯಲಿದೆ. ಬೆಳಿಗ್ಗೆ 10.30 ರಿಂದ 11 ಗಂಟೆವರೆಗೆ ನೂತನ ಮಲೈ ಮಹದೇಶ್ವರ ಮೂರ್ತಿ ಪ್ರತಿಷ್ಠಾಪನೆ, ಮಹಾಮಂಗಳಾರತಿ 3 ಜ್ಯೋತಿಗಳಿಗೆ ಪೂಜಾ ಕೈಂಕರ್ಯ, ಕಾವೇರಿ ನದಿ ಪೂಜೆ ಬಾಗಿನ ಸಮರ್ಪಣೆ,...
State News:
ಪತ್ನಿ ಮಲಗಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ನಂತರ ಚಾಕುವಿನಿಂದ ಕತ್ತು ಕುಯ್ದುಕೊಂಡು ಪತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ ಶಿಕ್ಷಕಿ ಪ್ರೇಮ ಕೊಲೆಯಾದ ಮಹಿಳೆಯಾಗಿದ್ದು, ಶಾಂತೋಜಿರಾವ್ ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ದುರುಳ ಪತಿ. ಪತ್ನಿಯ ಮೇಲಿನ ಅನುಮಾನದಿಂದ...
state news:
ಬೆಂಗಳೂರಲ್ಲಿ ಮಂಡ್ಯ ಮೂಲದ ಯುವಕ ಶ್ರೀಧರ್ ಎಂಬಾತನನ್ನು ಮತಾಂತರ ಹಾಗೂ ಕತ್ನಾ ಮಾಡಲಾಗಿದೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಬನಶಂಕರಿ ಠಾಣೆಗೆ ವರ್ಗಾವಣೆಯಾಗಿತ್ತು. ಕತ್ನಾ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ(ಅ.12) ನಯಾಜ್...
State News:
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ಇಂದು ತೆರೆದಿದೆ. ಈ ನಿಟ್ಟಿನಲ್ಲಿ ದೇವಿ ದರ್ಶನ ಪಡೆಯೋಕೆ ಲಕ್ಷಾಂತರ ಭಕ್ತರ ಕಾಯುತ್ತಾ ಇದ್ದಾರೆ. ಭಕ್ತರ ದಂಡು ದೇವಿಯನ್ನ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಇಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆದ ಹಿನ್ನೆಲೆ ದೇವಸ್ಥಾನಕ್ಕೆ ವಿಶೇಷ ರೀತಿಯಲ್ಲಿ ಅಲಂಕಾರ ಮಾಡಲಾಗಿದೆ. ಹಾಗೂ ಸಾವಿರಾರು...
State News:
ಬೆಂಗಳೂರು: ಇಂದಿರಾ ಗಾಂಧಿಯನ್ನು ಮೊದಲು ಬೈಯ್ಯುತ್ತಿದ್ದ ಸಿದ್ರಾಮಣ್ಣನವರು ಕೊನೆಗೆ ಸೋನಿಯಾ ಗಾಂಧಿ ಕಾಲು ಹಿಡಿದು ಸಿಎಂ ಆದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಟೀಕಿಸಿದರು.
ಧಾರವಾಡದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆದರೆ, ಯಡಿಯೂರಪ್ಪ ಅವರು ಹಾಗಲ್ಲ. ಅವರು ಈ ರಾಜ್ಯದಲ್ಲಿ ಮಾಡಿದಷ್ಟು ಪಾದಯಾತ್ರೆಗಳು,...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...