Mandya News:
ಬಿಜೆಪಿ ವಿರುದ್ದ ಮಳವಳ್ಳಿ ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದ್ದಾರೆ. 'ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್',ಅವರಿಗೆ ಅನುಕೂಲವಾದ ರೀತಿಯಲ್ಲಿ ಮಾಡ್ಕೊಂಡಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕು ಮಂತ್ರಿಯಾಗಿದ್ದಾರೆ ಸರ್ಕಾರ ಅವರ ಪರ ಇದೆ. ಮಳೆ ಬಿದ್ದು ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ.ಧಾರ್ಮಿಕ ಕಾರ್ಯಕ್ರಮ ಲೇಟ್ ಹಾಗಿ ಮಾತನಾಡಬಹುದು.ದೇವರು ನಮಗೆ ಶಿಕ್ಷಿಸಲ್ಲ, ರಾಜ್ಯದಲ್ಲಿ ಮಳೆ ಅವಾಂತರವಾಗಿದೆ.ಪರಿಸ್ಥಿತಿ ಗೊತ್ತಿದ್ದು ಗೊತ್ತಿದ್ದು ಕುಂಭಮೇಳ...
State News:
ಹಾಸನಾಂಬೆ ಇಂದಿನಿಂದ ದರ್ಶನ ನೀಡಳಿದ್ದಾಳೆ. ಹಾಸನಾಂಬೆ ಗರ್ಭಗುಡಿ ಓಪನ್ ಗೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ತೆರೆಯಲಿರುವ ಗರ್ಭಗುಡಿಯ ಬಾಗಿಲು ತೆರೆಯಲಿವೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ತಾಯಿಯ ಗರ್ಭಗುಡಿಯ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ಓಪನ್ ಆಗಲಿದೆ....
State News:
ಈ ಘಟನೆ ಮಳವಳ್ಳಿ ಪಟ್ಟಣದ ಮೈಸೂರ್ ರಸ್ತೆಯಲ್ಲಿ ನಡೆದಿದೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಮಧ್ಯಾಹ್ನ 10 ವರ್ಷದ ಬಾಲಕಿ ಟ್ಯೂಶನ್ ಗಾಗಿ ಮನೆ ಇಂದ ಹೊರಟಿದ್ದಳು . ಆದರೆ ಸಂಜೆಯಾದರೂ ಬಾಲಕಿ ಮನೆಗೆ ಬರದಿದ್ದಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಈ ವೇಳೆ ಬಾಲಕಿಯ ಮೃತದೇಹ ಟ್ಯೂಷನ್ ನಡೆಸುತ್ತಿದ್ದ...
State News:
ಚನ್ನರಾಯಪಟ್ಟಣ. ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಾರಿ ಗೋಲ್ ಮಾಲ್ ನಡೆದಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಆರೋಪಿಸಿದ್ದಾರೆ
ಅವರು ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿ ಪಿ ಡಿ ಓ ಹರೀಶ್ ಎಂಬುವವರು ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿ ನಕಲಿ ಬಿಲ್ಲುಗಳನ್ನು ಸೃಷ್ಟಿ ಮಾಡಿ ಹಣವನ್ನು ನೀಡಿರುವ...
Hassan News:
ಸರ್ಕಾರಿ ಕಚೇರಿಗಳಲ್ಲಿ ಹಣ ಕೊಡದೆ ಯಾವುದೇ ಕೆಲಸ ಆಗುವುದಿಲ್ಲ ಎನ್ನುವುದಕ್ಕೆ ತಾಜಾ ಉಧಾಹರಣೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದ ಅಂಚೆಕಚೇರಿ ಶಾಖೆ. ಆಧಾರ್ಕಾರ್ಡ್ ಮಾಡಿಕೊಡಲು, ಫೋನ್ ನಂಬರ್ ಅಪ್ಡೇಟ್ ಮಾಡಲು ಹೀಗೆ ಆಧಾರ್ಕಾರ್ಡ್ಗೆ ಸಂಬಂಧಪಟ್ಟ ಕೆಲಸ ಮಾಡಿಕೊಡಲು ಹೆಚ್ಚುವರಿ ಹಣ ಪಡೆಯುತ್ತಿದ್ದ ಅಂಚೆಇಲಾಖೆ ನೌಕರರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಮಾಡಿರುವ...
Hassan News:
ನಾಳೆ ಅಕ್ಟೋಬರ್ 13ಕ್ಕೆ ಹಾಸನಾಂಬ ದೇವಿ ದರ್ಶನೋತ್ಸವಕ್ಕೆ ಚಾಲನೆ ದೊರೆಯಲಿದೆ. ನಾಳೆ 12.30 ಕ್ಕೆ ಗರ್ಭಗುಡಿಯ ಬಾಗಿಲು ಓಪನ್ ಆಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರ ಸಮ್ಮುಖದಲ್ಲಿ ಬಾಗಿಲು ಓಪನ್ ಆಗಲಿದೆ. ಶಾಸ್ತ್ರೋಕ್ತವಾಗಿ ಪುರೋಹಿತ ವರ್ಗ ಗರ್ಭಗುಡಿಯ ಬಾಗಿಲು ತೆರೆಯಲಿದೆ. ವರ್ಷಕ್ಕೊಮ್ಮೆ ದರ್ಶನ ನೀಡೋ ಹಾಸನಾಂಬೆಗೆ ಜಿಲ್ಲಾಡಳಿತ ಇಂದು ಅಂತಿಮ ಹಂತದ...
State News:
ಆರ್.ಪುರಂನಲ್ಲಿ ಕಟ್ಟಡ ತೆರವು ಮಾಡಬಾರದು ಎಂದು ದಂಪತಿ ಪೆಟ್ರೋಲ್ ಸುರಿದುಕೊಂಡಿದ್ದು, ಬೆಂಕಿ ಹಚ್ಚಿಕೊಳ್ಳುತ್ತೇನೆ ಬೆದರಿಕೆ ಹಾಕಿ ರಾಜಕಾಲುವೆ ತೆರವಿಗೆ ತಡೆವೊಡ್ಡಿದ್ದಾರೆ.
ಬಿಬಿಎಂಪಿ ಅಧಿಕಾರಿಗಳು ಕೆ. ಆರ್. ಪುರಂನ ಗಾಯತ್ರಿ ಲೇಔಟ್ನಲ್ಲಿ ಒತ್ತುವರಿ ತೆರವಿಗೆ ಮುಂದಾಗಿತ್ತು. ಈ ವೇಳೆ ಸೋನಾ ಸೇನ್ ಮತ್ತು ಸುನೀಲ್ ಸಿಂಗ್ ದಂಪತಿ ಕ್ಯಾನ್ನಲ್ಲಿ, ಬಾಟಲಿಯಲ್ಲಿ ಪೆಟ್ರೋಲ್ ಹಿಡಿದು ಒತ್ತುವರಿ ತೆರವಿಗೆ...
State News:
ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರು ಬದಲಾವಣೆ ಬೆನ್ನಲ್ಲೇ ವಿರೋಧ ಪಕ್ಷ ನಾಯಕರಿಂದ ವ್ಯಕ್ತವಾಗುತ್ತಿದ್ದ ಟೀಕೆಗಳಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಖಡಕ್ ಉತ್ತರ ನೀಡಿದ್ದಾರೆ. ನಾನು ಉದ್ದೇಶ ಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ ಎಂದು ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.
ಮಹಾರಾಜರು ಮೈಸೂರಿಗೆ ಕೊಟ್ಟ ನೂರು ಕೊಡುಗೆಗಳನ್ನು ನಾನು ಹೇಳುತ್ತೇನೆ. ಟಿಪ್ಪು ಬೆಂಬಲಿಸುವವರು ಟಿಪ್ಪು ಕೊಟ್ಟ...
Health tips:
ಬಾದಾಮಿ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಲಳಿದೆ ಎಂದು ಹೇಳಬಹುದು, ಆದರೆ ಕೆಲವೊಂದು ಸಮಸ್ಯೆ ಇರುವವರು ಬಾದಾಮಿ ಸೇವಿಸಿದರೆ ಖಂಡಿತ ನಿಮ್ಮ ಶರೀರಕ್ಕೆ ಹಾನಿ ಉಂಟಾಗುತ್ತದೆ ,ಇದು ನಿಮ್ಮ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು, ಹಾಗಾದರೆ ಯಾವ ಸಮಸ್ಯೆ ಇರುವವರು ಬಾದಾಮಿಯನ್ನು ಸೇವಿಸ ಬಾರದು ಎಂದು ತಿಳಿದು ಕೊಳ್ಳೋಣ ಬನ್ನಿ .
ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಇರುವವರು...
State News:
ಡಾ. ಗಿರಿಧರ್ ಹೆಚ್ ಟಿ ನಿರ್ದೇಶನದ ಹಾಗೂ ವಿಲೇಜ್ ರೋಡ್ ಫಿಲಂಸ್ ಸಂಸ್ಥೆಯ ಮೂಲಕ ವಿನೋದ್ ಶೇಷಾದ್ರಿ ಅವರು ನಿರ್ಮಿಸುತ್ತಿರುವ “ಪರಿಮಳ ಡಿಸೋಜಾ” ಚಲನಚಿತ್ರದ ಪೋಸ್ಟರ್ ಅನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಒಮ್ಮತದಿಂದ ಬಿಡುಗಡೆ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ...