Saturday, July 11, 2026

ರಾಜ್ಯ

ಪುನೀತ ಪರ್ವಕ್ಕೆ ಸಿಎಂ ಬಸವರಾಜ ಬೊಮ್ಮಾಯಿಗೆ ಆಹ್ವಾನ ನೀಡಿದ ಅಶ್ವಿನಿ

State News: ದಿ. ಡಾ‌. ಪುನಿತ್ ರಾಜಕುಮಾರ ಅಭಿನಯದ ಗಂಧದ ಗುಡಿ ಫ್ರಿ ಇವೆಂಟ್ ಪುನೀತ ಪರ್ವ ಕ್ಕೆ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ನಟ ರಾಘವೇಂದ್ರ ರಾಜಕುಮಾರ ಮತ್ತಿತರರು ಹಾಜರಿದ್ದರು. https://karnatakatv.net/hassan-festival-hasanamba-temple/ https://karnatakatv.net/mahakumba-mela-kc-narayan-gowda/ https://karnatakatv.net/street-play-folk-songs-callfor/

ಮಹಿಳೆಯರೇ ಎಚ್ಚರ…! ಫೇಸ್ ಬುಕ್ ಜಾಹಿರಾತು ನೋಡಿ ಮೋಸಹೋಗಬೇಡಿ..!

Chikkamagaluru News: ಫೋನ್ ಮೂಲಕನೇ ನಿಮ್ಮ ಸಮಸ್ಯೆಗಳನ್ನು ಪರಿಹರಿಸಬಹುದು ಎಂಬಂತಹ ಜಾಹಿರಾತಿನ ಮೋಡಿಗೆ ಮೋಸ ಹೋದ ಮಹಿಳೆಯ ದೂರಿನನ್ವಯ ಇದೀಗ ಮೋಸದ ಜಾಲವನ್ನು ಪತ್ತೆ ಹಚ್ಚಿ ವಂಚಕರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್‌ನಲ್ಲಿ ಪರಿಹರಿಸಲಾಗುವುದು ಎಂಬುದಾಗಿ Pandit Modi Bettappa Astrology ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿದ್ದ ಜಾಹಿರಾತನ್ನು ನೋಡಿ ಕೌಟುಂಬಿಕ...

ಹಾಸನ: ಅಕ್ಟೋಬರ್ 13 ರಿಂದ 27ರ ವರೆಗೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ

Hassan News: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸಲಿರುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅ.13 ರಿಂದ ಅ.27 ರವರೆಗೆ ನಡೆಯಲಿದ್ದು, ಇಂದು ದೇವಿಯ ಒಡವೆಗಳನ್ನು ದೇವಾಲಯಕ್ಕೆ ಕೊಂಡೊಯ್ಯಲಾಯಿತು. ಹಾಸನ ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ಹೊರತಂದು ಪುಷ್ಪಾಲಂಕೃತಗೊಂಡ ಅಡ್ಡ ಪಲ್ಲಕ್ಕಿಯಲ್ಲಿ ಇರಿಸಲಾಯಿತು. ಸಂಪ್ರದಾಯಂತೆ ಮಡಿವಾಳರು ಪಂಜು ಹಿಡಿದು ಮತ್ತು...

ಮಹಾಕುಂಭ ಮೇಳ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ: ಡಾ: ಕೆ.ಸಿ ನಾರಾಯಣ ಗೌಡ

State News: ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಅಂಬಿಗರಹಳ್ಳಿ- ಪುರ- ಸಂಗಾಪುರ ಗ್ರಾಮಗಳ ಕಾವೇರಿ ನದಿ ಪಾತ್ರದಲ್ಲಿ ಅಕ್ಟೋಬರ್‌ 13 ರಿಂದ 16 ರವರೆಗೆ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ: ಕೆ.ಸಿ ನಾರಾಯಣಗೌಡ ಅವರು ತಿಳಿಸಿದರು. ಅವರು ಇಂದು ಕೆ.ಆರ್.ಪೇಟೆಯ ಭೂ ವರಹನಾಥ...

ನಾದ ಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು..!

Film News: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಸಂಗೀತ ನಿರ್ದೇಶಕ ನಾದ ಬ್ರಹ್ಮ ಹಂಸಲೇಖ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಹಂಸಲೇಖ ಅವರು ಒಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದರು. ಸದ್ಯ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಜನರಲ್ ವಾರ್ಡ್ ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ. ವೈದ್ಯರ...

ವಿರುದ್ಧ ಆಹಾರ ಸೇವನೆಯಿಂದ ಆಹಾರವು ವಿಷವಾಗಿ ಪರಿವರ್ಥನೆ ಯಾಗುತ್ತದೆಯ …?

Health tips: ಪ್ರತಿಯೊಂದು ಆಹಾರಕ್ಕೂ ಸಪರೇಟ್ ಆಗಿ ಡೈ ಜೆಷನ್ ಪ್ರೊಸಸ್ ಎನ್ನುವುದು ಇರುತ್ತದೆ ,ಫುಡ್ ತಿನ್ನುವಾಗ ಯಾವ ಫುಡ್ ಅನ್ನು ಕಂಬೈನ್ ಮಾಡಬಾರದು ಎಂದು ಮೊದಲು ತಿಳಿದುಕೊಳ್ಳಬೇಕು .ವಿರುದ್ಧ ಆಹಾರ ಸೇವನೆಯಿಂದ ಆಹಾರವು ವಿಷವಾಗಿ ಯಾವುದಾದರೊಂದು ಕಾಯಿಲೆಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ಅಲರ್ಜಿ, ತುರಿಕೆ, ಕುರು, ಬಾವು, ವಾತ, ಕರುಳು ಬೇನೆ ಕಾಡುತ್ತದೆ .ಇವು ಯಾವುದೇ...

ಪಿಗ್​​ಮೆಂಟೇಶನ್​ ಚಿಕಿತ್ಸೆಗೆ ಮನೆಯಲ್ಲಿ ಇದನ್ನು ಅನುಸರಿಸಿ :

Beauty tips: ಮುಖದಲ್ಲಿ ಬಂಗು ಏಕೆ ಬರುತ್ತದೆ ಇದಕ್ಕೆ ಕಾರಣವೇನು ಅದನ್ನು ಮೊದಲು ತಿಳಿದು ಕೊಳ್ಳಬೇಕು ನಂತರ ಅದ್ಕಕೆ ಪರಿಹಾರವನ್ನು ಕಂಡುಕೊಳ್ಳ ಬಹುದು ,ಮುಖದ ಮೇಲೆ ಬಂಗು ಬಂದರೆ ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಇದಕ್ಕೆ ಹೈಪರ್​ ಪಿಗ್​ಮೆಂಟೇಶನ್ ಎಂದು ಕರೆಯುತ್ತಾರೆ. ಮಹಿಳೆಯರ ಮುಖದಲ್ಲಿ ಬಯಸದೆ ಬರುವ ಒಂದು ಚರ್ಮದ ವ್ಯಾದಿ ಎನ್ನಬಹುದು ,ಚರ್ಮದಲ್ಲಿ ಮೆಲನಿನ್...

ಕಡಲೆ ಬೀಜ ಹಾಗು ಬೆಲ್ಲದಲ್ಲಿ ಇಷ್ಟೊಂದು ಅದ್ಬುತ ಅರೋಗ್ಯ ರಹಸ್ಯಗಳು ….!

Healt tips: ಕಡಲೆ ಬೀಜದಲ್ಲಿ ಪ್ರೋಟೀನ್ಸ್ ,ವಿಟಮಿನ್ಸ್ ,ಕ್ಯಾಲ್ಸಿಯಂಗಳು ,zink , ಮೆಗ್ನೀಷಿಯಂ ,ಪೊಟ್ಯಾಸಿಯಂ ,ಐರನ್ ಎಲ್ಲಾ ಜೀವಸತ್ವಗಳು ಹೇರಳವಾಗಿ ಕಂಡು ಬರುತ್ತದೆ ,ಅತ್ಯಂತ ಶಕ್ತಿಶಾಲಿ ಆಹಾರ ಸರ್ವಪೋಷಕಾಂಶಗಳನ್ನು ಒಳಗೊಂಡಿರುವ ಆಹಾರ ಶರೀರದ ಎಲ್ಲ ಕೊರತೆಗಳನ್ನು ನೀಗಿಸುವ ಆಹಾರ ಎಲ್ಲ ಅಂಗಾಂಗಗಗಳಿಗೆ ಬಲವನ್ನು ಕೊಡುವ ಆಹಾರ ಜೀವಶಕ್ತಿಯನ್ನು ಗಟ್ಟಿ ಗೊಳಿಸುವ ಹಾಗು ನಿಮ್ಮ ಅಯಸ್ಸನ್ನು ವೃದ್ಧಿ...

ಬೀದಿ ನಾಟಕ, ಜಾನಪದ ಸಂಗೀತ ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

State News: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನಲ್ಲಿ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆಮಾಡಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ...

ಹಾಸನ: ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ:

State News: ಪ್ರಶಾಂತ್ ನಾಗರಾಜ್ ಸಾವಿನಿಂದ ತೆರವಾಗಿದ್ದ ಹಾಸನ ನಗರಸಭೆ ೧೬ನೇ ವಾರ್ಡ್ ಸದಸ್ಯ ಸ್ಥಾನದ ಉಪ ಚುನಾವಣೆ ಕುರಿತು ಅದ್ಯಕ್ಷ ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯಕರ ಮುಕ್ತ ಚರ್ಚೆಯಾಗಿ, ಪ್ರಶಾಂತ್ ನಾಗಾರಾಜ್ ಕುಟುಂಬದವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮುಕ್ತ ಅವಕಾಶ ಕೊಡಬೇಕು ಎಂಬ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img