Saturday, July 11, 2026

ರಾಜ್ಯ

ತ್ರಿವೇಣಿ ಸಂಗಮ ಕೆ ಆರ್ ಪೇಟೆಯಲ್ಲಿ 4 ದಿನ ಮಹಾ ಕುಂಭ ಮೇಳ

State News: ಕೆ.ಆರ್.ಪೇಟೆಯ ಅಂಬಿಗರಹಳ್ಳಿಯಲ್ಲಿ ಅಕ್ಟೋಬರ್‌ 13 ರಿಂದ 16 ರವರೆಗೆ  ಕುಂಭ ಮೇಳ ನಡೆಯಲಿದೆ. ಲಕ್ಮಣ ತೀರ್ಥ, ಹೇಮಾವತಿ ಹಾಗೂ ಕಾವೇರಿ ಮೂರು ನದಿಗಳು‌ ಸೇರಿರುವ ತ್ರಿವೇಣಿ ಸಂಗಮಕ್ಕೆ ಮಹದೇಶ್ವರ ಬಂದು ಹೋಗಿದ್ದರು ಎಂದು ಹಿರಿಕರು ಹೇಳುತ್ತಾರೆ. ಈ ತ್ರಿವೇಣಿ ಸಂಗಮದಲ್ಲಿ ನಡೆಯುವ ಪುಣ್ಯಸ್ನಾನ. ಅ.13 ರಂದು ತ್ರಿವೇಣಿ ಸಂಗಮದಲ್ಲಿ ಮಹದೇಶ್ವರ ದೇಸ್ಥಾನದ ಉದ್ಘಾಟನೆ ನಡೆಯಲಿದೆ....

ಚಾಲಕರೇ ಹುಷಾರ್…! ಮದ್ಯಾಹ್ನ ನಂತರ ಆಟೋ ರೋಡಿಗಿಳಿದ್ರೆ ಸೀಜ್..!

State News: ಓಲಾ ಊಬರ್ ಆಟೋಗಳ  ಅನಧಿಕೃತ ಚಾಲನೆಯ ವಿರುದ್ಧ  ಅಧಿಕಾರಿಗಳು ಇದೀಗ ಎಚ್ಚೆತ್ತುಕೊಂಡಿದ್ದು ಇದೀಗ ಫೀಳ್ಡಿಗಿಳಿದಿದೆ. ಓಲಾ, ಊಬರ್ ,ಆಟೋ ಚಾಲಕರೇ ಹುಷಾರ್. ಏಕೆಂದರೆ ಮಧ್ಯಾಹ್ನದ ನಂತರ ಓಲಾ ಊಬರ್ ಆ್ಯಪ್ ಆನ್ ಮಾಡಿದ್ರೆ ನಿಮ್ಮ ಆಟೋಗಳನ್ನು ಸೀಜ್ ಮಾಡಲಾಗುತ್ತೆ. ಆರ್​ಟಿಒ ಅಧಿಕಾರಿಗಳು ಮಧ್ಯಾಹ್ನದ ನಂತರ ಫೀಲ್ಡಿಗೆ ಇಳಿಯಲಿದ್ದು ಅನಧಿಕೃತ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಮಾದರಿಯಲ್ಲಿ...

ದೈವಾಧೀನವಾದ ‘ದೇವರ ಮೊಸಳೆ’ …!

Kasaragod News: ಇತಿಹಾಸ ಪ್ರಸಿದ್ಧ ಸರೋವರ ಕ್ಷೇತ್ರವೆಂದೇ ಪ್ರಸಿದ್ದಿ ಪಡೆದ ಕಾಸರಗೋಡು, ಕುಂಬಳೆ ಸಮೀಪದ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರದ ಮೊಸಳೆ ಬಬಿಯಾʼ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಕ್ಷೇತ್ರದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ...

ಕರ್ನಾಟಕ ಟಿವಿ ಸಹಯೋಗದೊಂದಿಗೆ ಬ್ಯಾಟರಾಯನಪುರದಲ್ಲಿ ಅದ್ಧೂರಿ ದಸರಾ ಮಹೋತ್ಸವ..

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಫೌಂಡೇಶನ್ ವತಿಯಿಂದ ಶ್ರೀ ತಮ್ಮೇಶ್ ಗೌಡರ ನೇತೃತ್ವದಲ್ಲಿ ಐತಿಹಾಸಿಕ ದಸರಾ ಮಹೋತ್ಸವವು, ಅಕ್ಟೋಬರ್ 9ರಂದು ಅತ್ಯಂತ ಅದ್ಧೂರಿಯಾಗಿ ನಡೆಯಿತು. ಮೊಟ್ಟ ಮೊದಲ ಬಾರಿಗೆ ಇಡೀ ವಿಧಾನಸಭಾ ಕ್ಷೇತ್ರ ಒಟ್ಟಾಗಿ ಸೇರಿ ಈ ಹಬ್ಬವನ್ನು ವೈಭವದಿಂದ ಆಚರಿಸಿದರು. ಈ ಉದ್ಘಾಟನಾ ಸಮಾರಂಭವು ವಿದ್ಯಾರಣ್ಯಪುರದಲ್ಲಿರುವ NTI ಆಟದ ಮೈದಾನದಲ್ಲಿ ನೆರವೇರಿತು. ಇಲ್ಲಿ ನಿರ್ಮಿಸಿದ್ದ...

ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ದಾರುಣ ಸಾವು..

ಹಾಸನ: ಹಾಸನ ಜಿಲ್ಲೆಯ ಅರಿಸೀಕೆರೆ ತಾಲೂಕಿನ ವಡಗೆರಹಳ್ಳಿ ಗ್ರಾಮದಲ್ಲಿ, ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಪ್ರವೀಣ್ (28), ರಾಜ (30) ಮೃತ ದುರ್ದೈವಿಗಳು. ಪ್ರವೀಣ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. ರಾಜ ಆಟೋ ಚಾಲಕನಾಗಿದ್ದ. ನಿನ್ನೆ ಸಂಜೆ ಗಣಪತಿ ವಿಸರ್ಜನೆ ವೇಳೆ ಗ್ರಾಮದ ಹಲವರು ಕೆರೆಗೆ ಇಳಿದಿದ್ದರು....

‘ನಾ ಬರಲ್ಲಾ ಅಂದ್ರೆ ಬರಲ್ಲಾ, ಅರಮನೆ ಬಿಟ್ಟು ಕಾಡಿಗೆ ಬರಲ್ಲ’

ಮೈಸೂರು ದಸರಾ ಹಬ್ಬದಲ್ಲಿ ಜಂಬೂಸವಾರಿಯದ್ದೇ ಸದ್ದುಗದ್ದಲವಿತ್ತು. ಅಷ್ಟು ಚಂದವಾಗಿ ಜಂಬೂಸವಾರಿ ನಡೆಸಿಕೊಟ್ಟಿತ್ತು ಅಭಿಮನ್ಯು ಮತ್ತು ಟೀಂ. ಆದ್ರೆ ಕೆಲ ತಿಂಗಳಿನಿಂದ ಮೈಸೂರು ಅರಮನೆಗೆ ತರಬೇತಿ ಪಡೆದು, ಜಂಬೂಸವಾರಿ ನಡೆಸಿದ್ದ ಅಭಿಮನ್ಯು ಮತ್ತು ಟೀಂನ್ನು ಇಂದು ಸಾಂಪ್ರದಾಯಿಕವಾಗಿ ಬೀಳ್ಕೊಡಲಾಯಿತು. ಅರಮನೆಯಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಬೆಳಿಗ್ಗೆ 10 ಗಂಟೆಗೆ ಗಜಪಡೆಯನ್ನು ಬೀಳ್ಕೊಡಲಾಯಿತು. ಆದ್ರೆ ಇವರೆಲ್ಲ ಹೋಗುವ ಮುನ್ನವೇ...

ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಅ.07: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ‌ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು. ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮಹಾಕುಂಭಮೇಳದ ಲೋಗೋವನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಭ ಕೋರಿದರು. ಶಶಾಂಕ್ ನಿರ್ದೇಶನದ ನೂತನ...

ಹಾಸನದಲ್ಲಿ ಶಮಿ ಪೂಜೆ ನೆರವೇರಿಸಿದ ನಿರ್ಮಲಾನಂದ ಶ್ರೀಗಳು..

ಹಾಸನ: ನಾಡಿನಾದ್ಯಂತ ವಿಜಯದಶಮಿ ಹಿನ್ನೆಲೆ ಚೆನ್ನಪಟ್ಟಣ ತಾಲೂಕಿನ ಕುಂದೂರು ಮಠದ ಮೆಳಿಯಮ್ಮ ದೇಗುಲದಲ್ಲಿ ಬನ್ನಿ ಪೂಜೆ ನೆರವೇರಿಸಲಾಯಿತು. ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಬನ್ನಿ ಕಡಿದು ಶಮಿ ವೃಕ್ಷಕ್ಕೆ ಪೂಜೆ ಸಲ್ಲಿಸಿದರು.  ಸಂಭ್ರಮದ ಶಮಿ ವೃಕ್ಷಪೂಜೆಯಲ್ಲಿ ಸಹಸ್ರಾರು ಜನರು ಭಾಗಿಯಾಗಿದ್ದರು. ಬಹಳ ಪಸಂದಾಗಿದೆ “ದಿಲ್ ಪಸಂದ್” ಟೀಸರ್… ಪ್ರತೀ ವರ್ಷ ಮಠದ ಅಧೀನಕ್ಕೊಳಪಟ್ಟ ಮೆಳಿಯಮ್ಮ ದೇಗುಲದ ಆವರಣದಲ್ಲಿ...

PCOD / PCOS ಸಿಂಟಮ್ಸ್ :

Health tips: PCOD / PCOS ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಮಹಿಳೆಯರಲ್ಲಿ ,ಚಿಕ್ಕವಯಸ್ಸಿನ ಹೆಣ್ಣುಮಕ್ಕಳಲ್ಲಿ ಕಾಣಿಸಿಕೊಳ್ಳುವಂತಹ ಸಮಸ್ಯೆ ,ಇದು ಸಾಮಾನ್ಯವಾಗಿ ಶೇಕಡಾ ೨೦ ರಿಂದ ೨೫ ರಷ್ಟು ಸ್ತ್ರೀಯರಲ್ಲಿ ಕಂಡುಬರುತ್ತದೆ .ಇತ್ತೀಚಿನ ದಿನಗಳಲ್ಲಿ ಬದಲಾದ ಜೇವಿನ ಶೈಲಿ ಹಾಗು ಆಹಾರ ಪದ್ದತ್ತಿಯೇ ಇದ್ದಕ್ಕೆ ಮುಖ್ಯ ಕಾರಣವೆನ್ನಬಹುದು . ಹಾಗಾದರೆ ಈ ಸಮಸ್ಯೆಗೆ ಮೂಲ ಯಾವುದು ಎನ್ನುವುದೂ...

ವಿಶ್ವ ಹೃದಯ ದಿನ..ಸಾಗರ್ ಆಸ್ಪತ್ರೆಯಿಂದ ಬೈಕಥಾನ್

Banglore News: ಬೆಂಗಳೂರು: ಖ್ಯಾತ ಹಿರಿಯ ಹೃದ್ರೋಗ ತಜ್ಞ ಡಾ.ಕಿಶೋರ್ ಅವರ ನೇತೃತ್ವದಲ್ಲಿ ಸಾಗರ್ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಬೈಕಥಾನ್ ಆಯೋಜಿಸಲಾಗಿತ್ತು.ಸಾಗರ್ ಆಸ್ಪತ್ರೆ ಪ್ರತಿವರ್ಷ ಹೃದ್ರೋಗ ತಡೆಗಟ್ಟುವಿಕೆ ಹಾಗೂ ಆರೋಗ್ಯಕರ ಹೃದಯಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿದೆ.ಈ ವರ್ಷ ಬೈಕಥಾನ್ ಆಯೋಜಿಸಲಾಗಿತ್ತು. ಭಾರತದಲ್ಲಿ ಹೆಚ್ಚುತ್ತಿರುವ ತೀವ್ರ ಹೃದಯಾಘಾತ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img