Saturday, July 11, 2026

ರಾಜ್ಯ

ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಯಾಯಿತು “ಟಿ.ವಿ.ನಗರ ನಿವೇಶನದಾರರ ಕ್ಷೇಮಾಭಿವೃದ್ಧಿ ಸಂಘ”

State News: ಎ.ಎಸ್.ಬಿ ಡೆವಲಪರ್ಸ್ ಅಂಡ್ ಪ್ರಮೋಟರ್ಸ್ ವತಿಯಿಂದ ತಾವರೆಕೆರೆ ಹೋಬಳಿ ಬಸವನಪಾಳ್ಯದಲ್ಲಿ ಕಿರುತೆರೆ ನಿರ್ಮಾಪಕರಿಗೆ, ನಿರ್ದೇಶಕರಿಗೆ, ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಕಡಿಮೆ ಬೆಲೆಯಲ್ಲಿ ನಿವೇಶನಗಳನ್ನು ನೀಡಲಾಗಿತ್ತು. ಈಗ ಆ ಸ್ಥಳದಲ್ಲಿ  ನಿವೇಶನದಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆಯಾಯಿತು. ನಾಯಕ ಶ್ರೀನಗರ ಕಿಟ್ಟಿ, ಸಾಹಿತಿ ದೊಡ್ಡರಂಗೇಗೌಡ, ಹಿರಿಯ ನಟ ಲೋಹಿತಾಶ್ವ,  ಎ.ಎಸ್.ಬಿ ಡೆವಲಪರ್ಸ್ ಸಂಸ್ಥೆಯ ಎಸ್ ಭಗೀರಥ,...

ಚಿಗುರು ಕವಿಗೋಷ್ಠಿಯಲ್ಲಿ ಯುವಕವಿಗಳ ಕಲರವ:

DASARA NEWS: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಚಿಗುರು ಕವಿಗೋಷ್ಠಿಯಲ್ಲಿ ಇಂತಹ ಸಾಲುಗಳಿಂದ ಕೂಡಿದ ಕವಿತೆಯು ಯುವ ಕವಿಗಳಿಂದ ಹೊರಹೊಮ್ಮಿತು. ಅಪ್ಪ ಅಮ್ಮ ದೇವರಲ್ಲ ಮುಕ್ಕೋಟಿ ದೇವರನ್ನೇ ಮೀರಿಸಿದವರು ಎಂದು ಹೇಳುವ ಮೂಲಕ ತಂದೆ ತಾಯಿ ಇಬ್ಬರ ಶ್ರಮವು ಒಂದೇ ಸಮನಾದವು ಎನ್ನುತ್ತಾ ಕವನ ವಾಚಿಸುತ್ತಾ ತಂದೆ ತಾಯಿಗೆ ಗೌರವ...

“ಬಿಜಪಿಗರು ದೇಶಭಕ್ತರಲ್ಲ ಕಳ್ಳರು” : ರಾಹುಲ್ ಗಾಂಧಿ

State News: ಭಾರತ್ ಜೋಡೋ ಯಾತ್ರೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ ಆರೋಪದ ಕುರಿತು ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ,ಯುಪಿಎ ಸರಕಾರದ ಅವಧಿಯಲ್ಲಿ ಎಲ್ಪಿಜಿ 400ರೂ.ಗಳಷ್ಟಿತ್ತು, ಈಗ ಅದು 1000 ರೂ.ಗೆ ತಲುಪಿದೆ. ಈ ಹೆಚ್ಚುವರಿ 600 ರೂ.ಗಳನ್ನು ಯಾರು ಪಡೆಯುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಇನ್ನು ಪ್ರಧಾನ ಮಂತ್ರಿ ನರೆಂದ್ರ ಮೋದಿ ಮತ್ತು ಬಿಜೆಪಿ ಸದಸ್ಯರು ದೇಶಭಕ್ತರಲ್ಲ,...

ಎಣ್ಣೆ ನಶೆಯಲ್ಲಿ ನಡುರಸ್ತೆಯಲ್ಲೇ ನಿದ್ರೆಗೆ ಜಾರಿದ ಚಾಲಕ..! ಮುಂದೇನಾಯ್ತು ಗೊತ್ತಾ..?!

State News: ಎಣ್ಣೆ ನಶೆಯಲ್ಲಿ ಕಾರ್‌  ಚಾಲಕ ನಡುರಸ್ತೆಯಲ್ಲೇ ಕಾರ್‌ ನಿಲ್ಲಿಸಿ ನಿದ್ರೆಗೆ ಜಾರಿದ ಘಟನೆ ಮಡಿಕೇರಿ ನಗರದಲ್ಲಿ ತಡರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ. ಮಡಿಕೇರಿಯ ಹಳೆ ಖಾಸಗಿ ಬಸ್ ನಿಲ್ದಾಣ ಬಳಿ ಕಳೆದ ರಾತ್ರಿ ಕಾರ್ ಚಾಲಕ ಬಸ್ ನಿಲ್ದಾಣದ ಪಕ್ಕದಲ್ಲೇ ಇದ್ದ ಬಾರ್‌ಗೆ ಹೋಗಿ ಕಂಠಪರ‍್ತಿ ಎಣ್ಣೆ ಹೊಡೆದು ನಂತರ ಕಾರಿಗೆ ಹತ್ತಿದ್ದಾನೆ....

ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ನವರಾತ್ರಿ ಐದನೇ ದಿನದ ಅಲಂಕಾರ:

State News: ಹಿಂದೂ ಧರ್ಮದಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಬ್ಬದ ಪ್ರಯುಕ್ತ ಶಿವಸ್ವರೂಪಿಣಿಯಾದ ಶ್ರೀ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕಿ ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ದಿನಾಂಕ 30/09/2022ರಂದು ಶುಕ್ರವಾರ ನವರಾತ್ರಿಯ ಐದನೇ ದಿನದ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ,ಲಲಿತಸಹಸ್ತ್ರ ನಾಮ ಹಾಗು ಲಕ್ಷ್ಮಿ ನಾರಾಯಣ ಹೋಮಗಳನ್ನೂ ಆಯೋಜಿಸಿದ್ದು ನವರಾತ್ರಿಯ ದಿನದ ಸಂದರ್ಭವಾಗಿ ಅಮ್ಮನವರು ...

6ನೇ ದಿನದ ದಸರಾದಲ್ಲಿ ಗಮನ ಸೆಳೆದ ಪಾರಂಪರಿಕ ನಡಿಗೆ…!

Dasara News: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ದಸರಾ ೬ ನೇ ದಿನ ನಾನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಮುಂಜಾನೆಯೇ ಪ್ರಾರಂಭವಾದ ಪಾರಂಪರಿಕ ನಡಿಗೆ ಕಾರ್ಯಕ್ರಮ ಗಮನ ಸೆಳೆಯಿತು. ಮೈಸೂರಿನ ಟೌನ್ ಹಾಲ್ ನಿಂದ  ಈ ನಡಿಗೆ ಪ್ರಾರಂಭವಾಗಿತ್ತು. ಮೈಸೂರು ನಗರದ ಪರಂಪರೆಯ ಹಾಗೂ ಕಟ್ಟಡಗಳ ಬಗ್ಗೆ ಮಾಹಿತಿಯನ್ನು ನಡಿಗೆಯಲ್ಲಿ ಭಿತ್ತರ ಮಾಡಲಾಗಿತ್ತು. ನಡಿಗೆಯಲ್ಲಿ ಕಾಲೇಜು...

ರೈತ ದಸರಾ ಕ್ರೀಡಾಕೂಟಕ್ಕೆ ಬಲೂನುಗಳನ್ನು ಹಾರಿ ಬಿಡುವ ಮೂಲಕ ಚಾಲನೆ..!

Dasara News: ರೈತ ದಸರಾ ಕ್ರೀಡಾಕೂಟಕ್ಕೆ ಓವೆಲ್ಸ್ ಮೈದಾನದಲ್ಲಿ ಬಲೂನುಗಳನ್ನು ಹಾರಿ ಬಿಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಚಾಲನೆ‌ ನೀಡಿದರು. ಬಳಿಕ 50 ಕೆ ಜಿ ಗೊಬ್ಬರದ ಮೂಟೆ ಹೊತ್ತುಕೊಂಡು ಓಡುವ ಸ್ಪರ್ಧೆಗೆ ಹಸಿರು ನಿಶಾನೆ ತೋರಿದ ಸಚಿವರು, ಬಳಿಕ ಅರ್ಚರಿ ಸ್ಪರ್ಧೆಯಲ್ಲಿ ಮೂರು ಬಾರಿ ಶೂಟ್ ಮಾಡುವ ಮೂಲಕ ಸಾಂಕೇತಿಕವಾಗಿ...

ಕಣ್ಣುಗಳ ಅರೋಗ್ಯದ ರಹಸ್ಯ ….!

Health tips: ಮನುಷ್ಯನ ಅತ್ಯಂತ ಪ್ರಮುಖ ಅಂಗಗಳಲ್ಲಿ ಕಣ್ಣುಗಳು ಅತಿ ಮುಖ್ಯ ವಾಗಿದೆ. ಹೀಗಾಗಿಯೇ ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ತುಂಬಾ ಮುಖ್ಯವಾಗಿದೆ . ಮಾಲಿನ್ಯ, ಧೂಳು ನಿಮ್ಮ ಕಣ್ಣುಗಳಿಗೆ ತೊಂದರೆಯನ್ನುಂಟು ಮಾಡುತ್ತದೆ ,eye ಮೇಕಪ್ಗಳನ್ನು ಬಳಕೆ ಮಾಡುವುದರಿಂದ ನಿಮ್ಮ ಕಣ್ಣಿಗೆ ಹಾನಿಯಾಗುತ್ತೆ. ಕೆಲವರಿಗೆ ಹಲವಾರು ಕಾರಣಗಳಿಂದಾಗಿ ಕಪ್ಪು ವರ್ತುಲ ಕಾಣಿಸಿಕೊಂಡಿರುತ್ತೆ ಇಂತಹ ಸಮಸ್ಯೆಗಳು ನಿಮ್ಮ...

ಕಲ್ಯಾಣಿಯಲ್ಲಿ ಮುತ್ತಿನ ಗಣಪತಿ..?!

State News: ಗೌರಿ-ಗಣೇಶ ಹಬ್ಬದಲ್ಲಿ ಗಣಪತಿ ಕೂರಿಸುವುದು ಕಾಮನ್, ಆದರೆ ತಾವು ವಿಭಿನ್ನವಾಗಿ ಕೂರಿಸುವ ಗಣೇಶನನ್ನು ಬೆಂಗಳೂರಿಗರು ವೀಕ್ಷಿಸಬೇಕೆಂಬ ಉದ್ದೇಶದಿಂದ ಇಲ್ಲೊಂದು ಗ್ರಾಮದ ಯುವಕರ ಪಡೆ ಪ್ರತಿವರ್ಷ ಗಣಪತಿ ಹಬ್ಬ ಮುಗಿದ ನಂತರ ವಿಭಿನ್ನ ಬಗೆಯ ಅದ್ದೂರಿ ಸೆಟ್ ನಿರ್ಮಿಸಿ ಗಣಪತಿಯನ್ನು ಕೂರಿಸುತ್ತಾರೆ. ಅದರಂತೆ ಈ ಭಾರಿಯು ತಮ್ಮ ಗ್ರಾಮದಲ್ಲಿನ ಕಲ್ಯಾಣಿಯನ್ನು ಹೊಸದಾಗಿ ನವೀಕರಿಸಿ ಅದರಲ್ಲಿ...

‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಉದ್ಘಾಟಿಸಿದ ಎಸ್.ಟಿ.ಸೋಮಶೇಖರ್:

State New: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಕರಕುಶಲ ಪ್ರಾತ್ಯಕ್ಷಿಕೆ : ವೇದಿಕೆ ಕಾರ್ಯಕ್ರಮದ ಬಳಿಕ ಕಲಾಮಂದಿರ ಆವರಣದಲ್ಲಿ ಆಯೋಜಿಸಿದ್ದ ಕಿನ್ನಾಳ ಕಲೆ, ಕೌದಿ ಮತ್ತು...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img