Friday, July 10, 2026

ರಾಜ್ಯ

ಮಂಡ್ಯ: ಸೌಡಿ ನೌಕರರು ಹಾಗೂ ವಾಹನ ಚಾಲಕರ ಪ್ರತಿಭಟನೆ

Mandya News: ವಿ.ಸಿ.ನಾಲಾವಿಭಾಗ ಮಂಡ್ಯ ವ್ಯಾಪ್ತಿಯಲ್ಲಿ 06 ಉಪ ವಿಭಾಗಗಳಿದ್ದು, ಸುಮಾರು 250 ಮಂದಿ ಸೌಡಿ ನೌಕರರು ಹಾಗೂ ವಾಹನ ಚಾಲಕರು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜೂನ್-2022ರ ಮಾಹೆಯಿಂದ ಇದುವರೆವಿಗೂ ವೇತನ ಪಾವತಿಸಿರುವುದಿಲ್ಲ. ದಿನಾಂಕ: 11-08-2022ರಂದು ನಿಗಮದಿಂದ ವೇತನ ಬಿಡುಗಡೆಯಾಗಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಇದುವರೆವಿಗೂ ವೇತನ ನೀಡಿರುವುದಿಲ್ಲ ಹಾಗೂ ಇ.ಎಸ್.ಐ. ಮತ್ತು ಇ.ಪಿ.ಎಫ್.ನಲ್ಲಿ ವ್ಯತ್ಯಾಸವಿದ್ದು,ವ್ಯತ್ಯಾಸವನ್ನು...

“ನೆರೆಗೆ ಮೂಲ ಪುರುಷರು ಯಾರೆಂದು ದಾಖಲೆ ಬಿಡುಗಡೆ ಮಾಡ್ತೀನಿ” : ಆರ್ ಅಶೋಕ್

Banglore News: ಬೆಂಗಳೂರಿನಲ್ಲಿ  ಕಂದಾಯ ಸಚಿವ ಆರ್.ಅಶೋಕ್ ನೆರೆ ಹಾವಳಿ ಹಾಗು ರಾಜಕಾಲುವೆ ಒತ್ತುವರಿ ಬಗ್ಗೆ ಮಾತನಾಡಿದ್ದಾರೆ.ನಾನು ಇವತ್ತು ನಾಳೆ ಉತ್ತರ ಕೊಡ್ತೀನಿ,ಕಂದಾಯ ಸಚಿವನಾಗಿ, ವಿಪತ್ತು ನಿರ್ವಹಣಾ ಮುಖ್ಯಸ್ಥನಾಗಿ ಆ ಸಂದರ್ಭದಲ್ಲಿ ದಾಖಲೆ ಬಿಡುಗಡೆ ಮಾಡ್ತೀನಿ,ಆ ಸಂದರ್ಭದಲ್ಲಿ ಇಡಿ ರಾಜ್ಯ, ವಿಶೇಷವಾಗಿ ಬೆಂಗಳೂರು ನೆರೆ ಆಗಲು‌ ಮೂಲ ಕಾರಣ ಯಾರು ,ಸರಿಯಾದ ತೀರ್ಮಾನ ಮಾಡದೆ,ಬಹಳಷ್ಟು ಅಕ್ರಮ...

ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆ: ನಕಲಿ ವಾಚ್ ಮಾರಟ ಜಾಲ ಪತ್ತೆ

Banglore News: ಬೆಂಗಳೂರಿನಲ್ಲಿ ನಕಲಿ ವಾಚ್ ಮಾರಟ ಜಾಲ ಪತ್ತೆಯಾಗಿದೆ. ಪ್ರತಿಷ್ಠಿತ ಕಂಪನಿಗಳ ನಕಲಿ ವಾಚ್ ಮಾರಾಟ ಮಾಡ್ತಿದ್ದ ಆಸಾಮಿ ಸೈಯದ್ ಮೊಹಮ್ಮದ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಧಿತನಿಂದ 4.32 ಕೋಟಿ ಮೌಲ್ಯದ 83 ನಕಲಿ ವಾಚ್ ವಶಕ್ಕೆ ಪಡೆಯಲಾಗಿದೆ. ಶಿವಾಜಿನಗರದಲ್ಲಿ ವಾಚ್ ಮಾರಾಟ ಮಾಡ್ತಿದ್ದ ಆರೋಪಿ ಈ ವೇಳೆ ಸಿಸಿಬಿ ಪೊಲೀಸರ...

ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ ಆಸ್ಪತ್ರೆಗೆ ದಾಖಲು

State News: ವಿಧಾನಸಭೆಯ ಉಪ ಸಭಾಪತಿ ಹಾಗೂ ಶಾಸಕ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಅವರನ್ನು ನಿನ್ನೆ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಾಮನಿ ಆಪ್ತ ಮೂಲಗಳು ತಿಳಿಸಿವೆ. https://karnatakatv.net/modi-birthday-blood-donation/ https://karnatakatv.net/life-ends-because-of/ https://karnatakatv.net/dks-vs-naleen-kumar-kateel/

ಸಾಕು ನಾಯಿ ಸಲುವಾಗಿ ಆತ್ಮಹತ್ಯೆ…!

Banglore News: ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ನಡೆದಿದ್ದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ವಿಚಿತ್ರ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ದಿವ್ಯಾ ಹಾಗೂ ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡವರು. ನಾಯಿ ವಿಚಾರಕ್ಕೆ ಅತ್ತೆ-ಮಾವನ ಜೊತೆ ದಿವ್ಯಾಳಿಗೆ ಜಗಳವಾಗಿದೆ. ಈ ಜಗಳವು ದಿವ್ಯಾ ನೇಣಿಗೆ ಕೊರಳೊಡ್ಡುವ ಮೂಲಕ ಅಂತ್ಯವಾಗಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಿವ್ಯಾ ಮನೆಯಲ್ಲಿ ನಾಯಿ...

ನಿರ್ಮಾಪಕ ಬಾ.ಮಾ ಹರೀಶ್ ಗೆ ಮಾತೃವಿಯೋಗ

State News: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ, ನಿರ್ಮಾಪಕ ಬಾ.ಮಾ ಹರೀಶ್ ತಾಯಿ ಪ್ರೇಮ ನಿಧನಹೊಂದಿದ್ದಾರೆ. ಪ್ರೇಮ ಅವರಿಗೆ 74 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರೋ ಬಾ.ಮಾ ಹರೀಶ್ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸ್ವಂತ ಊರು...

ಐಫೋನ್ 13 ಗೆ ಭಾರೀ ಡಿಸ್ಕೌಂಟ್ …!

Technology News: ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್  ತನ್ನ ಬಹುನಿರೀಕ್ಷಿತ ಬಿಗ್ ಬಿಲಿಯನ್ ಡೇಸ್ ಸೇಲ್ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಫ್ಲಿಪ್‌ಕಾರ್ಟ್  ಬಿಗ್ ಬಿಲಿಯನ್ ಡೇಸ್ ಸೇಲ್‌ ಇದೇ ಸೆಪ್ಟೆಂಬರ್ ೨೩ ರಂದು ಶುರುವಾಗಲಿದ್ದು, ಸೆಪ್ಟೆಂಬರ್ ೩೦ ರವರೆಗೆ ಚಾಲ್ತಿ ಇರಲಿದೆ. ಈ ಸೇಲ್‌ನಲ್ಲಿ ಫ್ಲಿಪ್‌ಕಾರ್ಟ್ ಕೆಲವು ಆಯ್ದ ಸ್ಮಾರ್ಟ್ ಫೋನ್‌ಗಳ ಮೇಲೆ ಬೊಂಬಾಟ್‌ ಕೊಡುಗೆಗಳನ್ನು...

ಮಗಳು ಜಾನಕಿ ಖ್ಯಾತಿಯ ರವಿ ಪ್ರಸಾದ್ ಮಂಡ್ಯ ನಿಧನ

Breaking News: ಮಗಳು  ಜಾನಕಿ  ರವಿ ಪ್ರಸಾದ್ ಮಂಡ್ಯ ನಿಧನರಾಗಿದ್ದಾರೆ. ಮಲ್ಟಿಪಲ್  ಆರ್ಗನ್ಸ್  ಡ್ಯಾಮೇಜ್  ಆದ ಕಾರಣ ಇಹಲೋಕ ತ್ಯಜಿಸಿದ್ದಾರೆ. ಮಗಳು  ಜಾನಕಿಯಲ್ಲಿ , ರಾಜಕಾರಣಿ ಪಾತ್ರ ನಿರ್ವಹಿಸುತ್ತಿದ್ದ ರವಿ ಮಂಡ್ಯ ಕೊನೆಯುಸಿರೆಳೆದಿದ್ದಾರೆ. ಹಲವಾರು ಸೀರಿಯಲ್ ಹಾಗು ಸಿನಿಮಾ ಮೂಲಕ ಮನೆ ಮಾತಾಗಿದ್ದ ರವಿ ಕಣ್ಮರೆಯಾಗಿದ್ದಾರೆ. ರವಿ ಅಗಲಿಕೆಗೆ ಕಲಾವಿದರು ಕಂಬನಿ ಮಿಡಿದಿದ್ದಾರೆ. https://karnatakatv.net/golden-star-ganesh-africa-news/  

ಪ್ರಸವವೇದನೆಯಲ್ಲೇ ಪರೀಕ್ಷೆ ಬರೆದಳು..! ಮುಂದೇನಾಯ್ತು ಗೊತ್ತಾ..?!

Rajastan News: ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನು ಈ ಮಹಿಳೆ ಸಾಬೀತುಪಡಿಸಿದ್ದಾರೆ. ಆಂಬ್ಯುಲೆನ್ಸ್‌ನಲ್ಲಿ ಗರ್ಭಿಣಿಯ ಪರೀಕ್ಷೆಗಳು ನಡೆದ ನಂತರ, ಕೆಲವೇ ಗಂಟೆಗಳಲ್ಲಿ ಹೆರಿಗೆಯಾಗಲಿದೆ ಎಂದು ವೈದ್ಯರು ಹೇಳಿದ್ದಾರೆ. ರಾಜಸ್ಥಾನದ ಜಿರಿ ಗ್ರಾಮದ ಲಕ್ಷ್ಮಿ ಕುಮಾರಿ ಎಂಬ ಮಹಿಳೆ ಬಿ.ಇಡಿ. ಓದುತ್ತಿದ್ದಾರೆ. ಅವರು ಗರ್ಭಿಣಿಯಾಗಿದ್ದು ಹೆರಿಗೆಯ ಸಮಯ ಸಮೀಪಿಸಿದೆ. ಈ ಗಡಿಬಿಡಿಯಲ್ಲಿ ಬಿಇಡಿ ಪರೀಕ್ಷೆ ಬರೆಯಬೇಕಿತ್ತು....

“ಇಷ್ಟೊತ್ತಿಗೆ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವಾ..?” : ಡಿಕೆಶಿ

State News: ಮೂರು ವರ್ಷದಿಂದ ಬಿಜೆಪಿಯವರು ಯಾಕೆ ಸುಮ್ಮನಿದ್ದರು. ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವ. ಮೂರು ರ‍್ಷದಿಂದ ಎಲ್ಲಿಗೆ ಹೋಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಕಾಂಗ್ರೆಸ್ ಮಾಡಿದ್ದೆಲ್ಲ ಭ್ರಷ್ಟಾಚಾರ ಎಂಬ ನಳೀನ್ ಕುಮಾರ್ ಕಟೀಲ್ ಟ್ವೀಟ್ ಬಗ್ಗೆ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img