Technology news:
ಯೂಟ್ಯೂಬ್ನಲ್ಲಿ ಹಣ ಸಂಪಾದಿಸಲು ಯಾವುದೇ ಪದವಿಯ ಅವಶ್ಯಕತೆಯಿಲ್ಲ. ಇಂರ್ನೆಟ್ನ ಮೂಲಭೂತ ಮಾಹಿತಿಯನ್ನು ನೀವು ತಿಳಿದುಕೊಂಡಿದ್ದರೆ ಸಾಕು. ಯುಟ್ಯೂಬ್ನಲ್ಲಿ ಗಳಿಕೆ ಶುರುವಾಗ ಬೇಕಾದರೆ ನೀವು ಕನಿಷ್ಠ 1೦೦೦ ಸಬ್ಸ್ಕ್ರೈಬ್ ಹೊಂದಿರಲೇಬೇಕು. ಜೊತೆಗೆ ನಾಲ್ಕು ಸಾವಿರ ನಿಮಿಷಗಳ ಕಾಲ ನಿಮ್ಮ ವಿಡಿಯೋ ವೀಕ್ಷಣೆಯಾಗಿರಬೇಕು. ಇದು ಕಡ್ಡಾಯ. ಇದು ಪರ್ತಿಗೊಂಡರೆ ನಿಮಗೆ ಗೂಗಲ್ ಆಡ್ಸೆನ್ಸ್ ಜಾಹಿರಾತು ನೀಡುತ್ತದೆ....
Technology News:
ಇದೀಗ ಹೊಸದಾಗಿ ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ಈ ಫೋನ್ ಫ್ಲ್ಯಾಗ್ಶಿಫ್ ಮಾದರಿಯ ಫೋನ್ ಆಗಿದ್ದು, ಆಕರ್ಷಕ ಕ್ಯಾಮೆರಾ, ಅಧಿಕ ಪ್ರೊಸೆಸರ್ ಹಾಗೂ ಬಿಗ್ ಬ್ಯಾಟರಿ ಗಳಂತಹ ಕೆಲವು ಪ್ರಯೋಜನಗಳೊಂದಿಗೆ ಲಗ್ಗೆ ಇಟ್ಟಿದೆ. ಈ ಸ್ಮಾರ್ಟ್ಫೋನಿನ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 888+ SoC ಪ್ರೊಸೆಸರ್ ಒಳಗೊಂಡಿದ್ದು ಹಾಗೆಯೇ 8GB RAM...
Udupi News:
ಉಡುಪಿಯಲ್ಲಿ ಇಂದ್ರಾಳಿ ಬ್ರಿಡ್ಜ್ ನ ಹೊಂಡ ಗುಂಡಿ ರಸ್ತೆಗೆ ಆರತಿ ಎತ್ತಿ, ತೆಂಗಿನಕಾಯಿ ಒಡೆದು ರಸ್ತೆ ಮೇಲೆ ಉರುಳು ಸೇವೆ ಮಾಡುವ ಮೂಲಕ ನಿತ್ಯಾನಂದ ಒಳಕಾಡು ರವರು ವಿಶಿಷ್ಟವಾಗಿ ಪ್ರತಿಭಟಿಸಿದರು.
ಇಲ್ಲಿನ ಹೊಂಡ ಗಳನ್ನು ರಿಪೇರಿ ಮಾಡಲು ಸ್ವತಹ ಮೋದಿ ಮತ್ತು ನಿತಿನ್ ಗಡ್ಕರಿ ಬರಬೇಕಾದ ಅನಿವರ್ಯತೆ ಇದೆ. ಉಡುಪಿ ಜನರು ಮುಗ್ದರು, ಯಾರೂ...
Kerala News:
ಕೇರಳದಲ್ಲಿ ದಿನೇ ದಿನೇ ಬೀದಿ ನಾಯಿಗಳು ಜನರ ಮೇಲೆ ದಾಳಿ ನಡೆಸುವ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದನ್ನು ತಡೆಗಟ್ಟಲು ಕೇರಳ ರ್ಕಾರ ದಾಳಿ ನಡೆಸುವಂತಹ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ನ ಅನುಮತಿ ಕೇಳಲು ನಿರ್ಧರಿಸಿದೆ. ಮಾತ್ರವಲ್ಲದೇ ನಾಯಿಗಳ ಹಾವಳಿಯನ್ನು ತಡೆಯಲು ಸೆಪ್ಟೆಂಬರ್ ೨೦ ರಿಂದ ೧ ತಿಂಗಳ ಕಾಲ ಅಭಿಯಾನವನ್ನು ನಡೆಸಲು...
Headlines:
1.ಜೆಡಿಎಸ್ ಅಧಿಕಾರಕ್ಕೆ ಬರುತ್ತೆ, ಕುಮಾರಸ್ವಾಮಿ ಸಿಎಂ ಆಗ್ತಾರೆ, ೨೦೨೩ಕ್ಕೆ ನಾವೇ ನಂಬರ್ ಒನ್ : ಹಾಸನದಲ್ಲಿ ಸಿಎಂ ಇಬ್ರಾಹಿಂ ಭವಿಷ್ಯ
2.ಹಿಂದಿ ಹೇರಿಕೆ ಮಾಡುವ ಪ್ರಶ್ನೆಯೇ ಇಲ್ಲ - ಹಿಂದಿ ದಿವಸ್ ಪ್ರಾರಂಭ ಮಾಡಿದ್ದೇ ಕಾಂಗ್ರೆಸ್ - ಹಿಂದಿ ದಿವಸ್ ವಿರುದ್ಧದ ಹೆಚ್ಡಿಕೆ ಪತ್ರಕ್ಕೆ ಸಿಟಿ ರವಿ ತಿರುಗೇಟು..
3.ಗಣಪತಿ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡಲು ನಿರಾಕರಣೆ...
State News:
ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆಯ ಔಚಿತ್ಯವೇನು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು, ‘ಒಂದು ಭಾಷೆಯನ್ನು ಮಾತ್ರ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ’ ಎಂದು ಹೇಳಿದ್ದಾರೆ. ‘ಭಾರತವು ಸಾವಿರಾರು ಭಾಷೆ ಹಾಗೂ ಉಪಭಾಷೆಗಳನ್ನು ಒಳಗೊಂಡ, ೫೬೦ಕ್ಕೂ...
Banglore News:
ವಿಧಾನಮಂಡಲದ ಮಳೆಗಾಲದ 2ನೇ ದಿನದ ಅಧಿವೇಶನ ಆರಂಭವಾಗಿದೆ .ಮಳೆ ಸಮಸ್ಯೆಗಳ ನಡುವೆ ವಿಧಾನಮಂಡಲದ ಮಳೆಗಾಲದ 2ನೇ ದಿನದ ಅಧಿವೇಶನ ಆರಂಭವಾಗಿದೆ. 10 ದಿನ ನಡೆಯುವ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಎಲ್ಲಾ ಸಿದ್ಧತೆ ನಡೆಸಿವೆ.2 ನೇ ದಿನವಾದ ಇಂದು ಮಳೆಯ ಕುರಿತಾಗಿ ಚರ್ಚೆ ನಡೆಯುತ್ತಿದೆ. ಹಾನಿಗೊಳಗಾದ ಪ್ರದೇಶಗಳ ಚರ್ಚೆ ಹಾಗೆಯೇ ಮಳೆ ಪರಿಹಾರಗಳ ಕುರಿತು...
Manglore News:
ಬಿಜೆಪಿ ಯುವಮೋರ್ಚ ಕಾರ್ಯಕಾರಿಣಿ ಪ್ರವೀಣ್ ನೆಟ್ಟಾರ್ ಮನೆ ನಿರ್ಮಾಣದ ಕನಸನ್ನು ನನಸು ಮಾಡುವ ಬಗ್ಗೆ ನಳೀನ್ ಕುಮಾರ್ ಕಟೀಲ್ ಪ್ರವೀಣ್ ಮನೆಯವರೊಂದಿಗೆ ಚರ್ಚೆ ನಡೆಸಿದ್ದಾರೆ. ಕಡಬದಲ್ಲಿರುವ ತನ್ನ ತಾಯಿ ಮನೆಗೆ ಪ್ರವೀಣ್ ಕುಟುಂಬವನ್ನು ಕರೆಯಿಸಿಕೊಂಡು ಸಮಾಲೋಚನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಕ್ಷ ಹಾಗು ಸಂಘ ಪರಿವಾರದ ವತಿಯಿಂದ ಮನೆ ...
State News:
ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಅಲ್ಲದೆ ಬೆಳಗಾವಿಯಲ್ಲೂನಿರಂತರ ಮಳೆಯಾಗುತ್ತಿದ್ದ ಜನರು ಸಂಕಷ್ಟಕ್ಕೀಡಾಗಿದ್ದಾರೆ.ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ, ಏಳು ನದಿಗಳು ಉಕ್ಕಿ ಹರಿಯುತ್ತಿವೆ. ಘಟಪ್ರಭಾ ನದಿ ನೀರು ಗೋಕಾಕ್ ನಗರಕ್ಕೆ ನುಗ್ಗಿದ್ದು, ಉಪ್ಪಾರ ಓಣಿಯ ಕೆಲ ಮನೆಗಳು ಮುಳುಗಿವೆ. ಬೆಳಗಾವಿ ಜಿಲ್ಲೆಯಲ್ಲಿ 19 ಸಂಪರ್ಕ ಸೇತುವೆಗಳು ಮುಚ್ಚಿಹೋಗಿವೆ. ಬೆಳಗಾವಿ ಜಿಲ್ಲೆಯಲ್ಲಿ ಘಟಪ್ರಭಾ,...
Banglore News:
ಬೆಂಗಳೂರಲ್ಲಿ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯ ಬಹಳ ಚುರುಕುಗೊಂಡಿದೆ.ಕಣ್ಣೆದುರಲ್ಲೆ ಬೃಹತ್ ಬ್ಯುಲ್ಡಿಂಗ್ ಗಳು ಧರೆಗುರುಳುತ್ತಿವೆ. ಬೆಂಗಳೂರನ್ನು ಉಳಿಸಲು ಬಿಬಿಎಂಪಿ ಸಜ್ಜುಗೊಂಡಿದೆ.ನಿನ್ನೆಯಿಂದಲೇ ಬೆಂಗಳೂರಲ್ಲಿ ರಾಜಕಾಲುವೆ ಒತ್ತುವರಿ ತೆರವು ನಡೆಯುತ್ತಿದೆ. ಎಲ್ಲೆಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣವಾಗಿತ್ತೋ ಅಲ್ಲೆಲ್ಲಾ ಒತ್ತುವರಿ ಕಾರ್ಯಗಳು ನಡೆಯುತ್ತಿವೆ.
ಮಹದೇವಪುರ ಯಶವಂತಪುರ, ಶಾಂತಿನಿಕೇತನ , ಐಟಿ ಪಾರ್ಕ್ ,ಟೆಕ್ ಪಾರ್ಕ್ ,ಇಕೋಸ್ಪೇಸ್ ಹೀಗೆ...
Dharwad: ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು...