Friday, July 10, 2026

ರಾಜ್ಯ

ಕಾಸರಗೋಡು: ಬೈಕ್ ಲಾರಿ ನಡುವೆ ಬೀಕರ ಅಪಘಾತ, ಮಹಿಳೆ ಸಾವು

Kasaragod News: ಬೈಕ್‌ನಿಂದ ರಸ್ತೆಗೆಸೆಯಲ್ಪಟ್ಟು, ಲಾರಿಯಡಿಗೆ ಸಿಲುಕಿ ಗೃಹಿಣಿ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಜೆ ಆದೂರು ಬಳಿ ನಡೆದಿದೆ. ಆದೂರು ಪಾಂಡಿ ಅಂಬಟೆ ಮೂಲೆಯ ಎ.ಕೆ. ಮುಹಮ್ಮದ್ ಅವರ ಪತ್ನಿ ಅಮೀನಾ (೪೫) ಮೃತಪಟ್ಟವರು ಎಂದು ತಿಳಿದು ಬಂದಿದೆ. ಪತಿ ಹಾಗೂ ಮಗುವಿನ ಜೊತೆ ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಎದುರಿನಿಂದ ಅತೀ ವೇಗದಿಂದ ಬರುತ್ತಿದ್ದ...

ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಮೇಯರ್ ಉಪಮೇಯರ್ ಆಯ್ಕೆ

Manglore News: ಸೆ.9ರ ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ  ನಡೆಯಿತು. ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪ ಮೇಯರ್‌ಗಳ ಹೆಸರನ್ನು ಘೋಷಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ...

ಬೆಂಗಳೂರಿಗೆ ಬ್ರಿಟನ್ ರಾಣಿ ಬಂದಿದ್ದೇಕೆ ಗೊತ್ತಾ..?!

Banglore news: ಬ್ರಿಟನ್ನ ರಾಣಿ ಎರಡನೇ ಎಲಿಜಬೆತ್ ಅವರು ನಿನ್ನೆ ನಿಧನ ಹೊಂದಿದ ಬಳಿಕ ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಂತಾಪ ಸೂಚಿಸಿದ್ದಾರೆ. ಜೊತೆಗೆ ರಾಣಿ ಎರಡನೇ ಎಲಿಜಬೆತ್ ಅವರು ಬೆಂಗಳೂರಿಗೆ ಭೇಟಿ ನೀಡಿದ್ದು, ನನ್ನ ಅಜ್ಜ ಮಹಾರಾಜ ಜಯಚಾಮರಾಜೇಂದ್ರ ಒಡೆರ‍್ರೊಂದಿಗೆ ಸುತ್ತಾಡಿದ್ದು ನಮಗೆ ನೆನಪಿದೆ ಎಂದು ಸಾಮಾಜಿಕ ಜಾಲಣಗಳಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಇಂಗ್ಲೆಂಡಿನ,...

ರಸ್ತೆಯಲ್ಲಿ ನಡೆದಾಡುತ್ತಿದ್ದ ವೃದ್ಧನ ಮೇಲೆ ಎಗರಿದ ಚಿರತೆ…!

Udupi News: ವ್ಯಕ್ತಿಯ ಮೇಲೆ  ಚಿರತೆಯೊಂದು ಏಕಾ ಏಕಿ ದಾಳಿ ಮಾಡಿದ ಘಟನೆ ನಡೆದಿದೆ. ಸದ್ಯ ವೃದ್ಧ ಅಧೃಷ್ಟವಶಾತ್ ಪಾರಾಗಿದ್ದಾರೆ. ಉಡುಪಿಯಲ್ಲಿ  ಈ ಘಟನೆ ನಡೆದಿದೆ. ಉಡುಪಿಯ ಕೃಷ್ಣ ಶೆಟ್ಟಿ ಎಂಬವರು ಮುಲ್ಲಡ್ಕದ ರಾಜಶ್ರೀ ರೈಸ್ ಮಿಲ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಚಿರತೆ ಏಕಾಏಕಿ ಮೇಲೆರಗಿದೆ. ಗಾಯಗೊಂಡ ‌ ಕೃಷ್ಣ ಶೆಟ್ಟಿಯವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕಾಗಮಿಸಿದ...

ಟೊಯೋಟಾ ಅರ್ಬನ್ ಕ್ರೂಸರ್ ಹೈರೈಡರ್ ಬೆಲೆ ಘೋಷಣೆ…!

Technology  News: ಹೊಚ್ಚಹೊಸ SUV ಅನ್ನು ಜುಲೈ ಆರಂಭದಲ್ಲಿ ಅನಾವರಣಗೊಳಿಸಲಾಗಿದೆ. ಮತ್ತು ಅದೇ ಸಮಯದಲ್ಲಿ ಬುಕಿಂಗ್  ಸಹ ಘೋಷಿಸಲಾಯಿತು. ಟೊಯೋಟಾದ ಸುಸ್ಥಿರ ಚಲನಶೀಲತೆಯ ಕೊಡುಗೆಗಳಲ್ಲಿ ಒಂದಾಗಿ ಅರ್ಬನ್ ಕ್ರೂಸರ್ ಹೈರೈಡರ್ ಟೊಯೋಟಾದ ಜಾಗತಿಕ SUV ವಂಶಾವಳಿಯನ್ನು ಅತ್ಯಾಧುನಿಕ ಶೈಲಿಯೊಂದಿಗೆ ಸುಧಾರಿತ ತಂತ್ರಜ್ಞಾನದ  ವಿಶೇಷತೆಗಳೊಂದಿಗೆ  ಲಭ್ಯವಿದೆ. B SUV ವಿಭಾಗದಲ್ಲಿ ಈ ರೀತಿಯ ಸ್ವಯಂ ಚಾರ್ಜಿಂಗ್ ಪ್ರಬಲ ಹೈಬ್ರಿಡ್...

ಸಿಗುತ್ತಿಲ್ಲ ಜಿಯೋ ನೆಟ್ ವರ್ಕ್…?!

Technology News: ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಜಿಯೋ ನೆಟ್ವರ್ಕ್ ಸ್ಥಗಿತವಾಗಿರುವ ಬಗ್ಗೆ ದೂರುಗಳು ಈಗ  ಕೇಳಿಬರುತ್ತಿವೆ. ನಗರದ ಎಂ.ಜಿ ರಸ್ತೆ, ವಿಧಾನಸೌಧ, ಜಯನಗರ, ವೈಟ್‌ಫಿಲ್ಡ್ ಮತ್ತು ದೊಮ್ಮಲೂರು ಭಾಗಗಳಲ್ಲಿ ಹಾಗೂ ಹಾಸನ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಳೆದ ರಾತ್ರಿಯಿಂದ ಜಿಯೋ ನೆಟ್ವರ್ಕ್  ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರುಗಳು ಕೇಳಿಬರುತ್ತಿವೆ. ಜಿಯೋ ನೆಟ್ವರ್ಕ್  ಸ್ಥಗಿತಗೊಂಡಿರುವ ಬಗ್ಗೆ...

ಐಷಾರಾಮಿ ಕಾರುಗಳಿಗೂ ವರ್ಷಧಾರೆಯ ಕಂಟಕ…!

Banglore News: ಮಹಾಮಳೆಗೆ ಬೆಂಗಳೂರು ತತ್ತರಿಸಿದೆ ಜನರ ಜೀವನವೇ ಹೈರಾಣಾಗಿದೆ. ಅನೇಕ ಕಡೆಗಳಲ್ಲಿ ಮಳೆ ನೀರು ಮನೆಯೊಳಗೆ ನುಗ್ಗಿ ಜನರು ಹೊರ ಬಾರದಂತೆ ದಿಗ್ಬಂಧನವೇರಿದೆ. ಹೀಗಾಗಿ ಅನೇಕ ರೀತಿಯ ತೊಂದರೆಗಳನ್ನು ಅನುಭವಿಸುತ್ತಿರೋ ಜನರು ಇದೀಗ ಕಾರುಗಳು ಸ್ಟಾರ್ಟ್ ಆಗುತ್ತಿಲ್ಲವೆಂದು ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ನೀರಿನಲ್ಲಿ  ಸಂಪೂರ್ಣ ಮುಳುಗಿರೋ ಕಾರುಗಳನ್ನು ಹೊರ ತೆಗೆದು ಸ್ಟಾರ್ಟ್  ಮಾಡಿದರೂ ಕೂಡಾ  ಯಾವುದೇ...

ಐಟಿ ಕಂಪೆನಿಗಳಿಗೆ ವರುಣನ ಶಾಕ್…!

Banglore News: ಮಹಾಮಳೆಗೆ ಬೆಂಗಳೂರು ತತ್ತರಿಸಿದೆ, ಸಿಲಿಕಾನ್ ಸಿಟಿ ಐಟಿ ಬಿಟಿ ಕಂಪೆನಿಗಳಿಗೆ ಹೆಸರುವಾಸಿ  ಆದರೆ ಇದೀಗ ಐಟಿ ಕಂಪೆನಿಗಳಿಗೆ  ಇದೀಗ ಮಳೆ ಶಾಕ್ ನೀಡಿದೆ. ಐಟಿ ಕಂಪೆನಿಗಳಿರು ಅನೇಕ ನಗರಗಳು ಇದೀಗ ನೀರಿನಿಂದ ಆವೃತವಾಗಿದೆ. ಅಷ್ಟೇ ಅಲ್ಲದೆ ರಕ್ಕಸ ಮಳೆಗೆ ಅನೇಕ ಕಂಪೆನಿಗಳು  ನೀರಿನಿಂದ ಆವೃತವಾಗಿ ಕಂಪ್ಯೂಟರ್ ಹಾಗು ಯಂತ್ರೋಪಕರಣಗಳು  ಸಂಪೂರ್ಣವಾಗಿ  ಕೆಟ್ಟು ನಿಂತಿದೆ....

ಜನಸ್ಪಂದನ ಕಾರ್ಯಕ್ರಮಕ್ಕೆ ಭರದ ಸಿದ್ಧತೆ…!

Banglore News: ಬಿಜೆಪಿ  ಸರಕಾರ ಜನಸಮಾವೇಶ  ಕಾರ್ಯಕ್ರಮಕ್ಕೆ ಸಜ್ಜಾಗಿದೆ. ಜನಸ್ಪಂದನ ಎಂಬ ಹೆಸರಿನಲ್ಲಿ ಬೃಹತ್ ಕಾರ್ಯಕ್ರಮವನ್ನು ಮಾಡುವ ತಯಾರಿಯಲ್ಲಿದೆ ಸರಕಾರ.  ದೊಡ್ಡಬಳ್ಳಾಪುರ ಹೊರವಲಯದ ರಘುನಾಥಪುರದ ಸಮೀಪ  ಬೃಹತ್ ಸಮಾವೇಶಕ್ಕೆ ಸಕಲ ತಯಾರಿ ನಡೆಯುತ್ತಿದೆ. ಹಾಗೆಯೇ 2 ಬಾರಿ ಸಮಾವೇಶ ರದ್ದಾಗಿತ್ತು. ಒಮ್ಮೆ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರ್  ಹತ್ಯೆಯಿಂದಾಗಿ  ಈ ಸಮಾವೇಶ ರದ್ದು ಮಾಡಲಾಗಿತ್ತು. ಎರಡನೇ...

“ಜನಸ್ಪಂದನೆಗೂ ಮೊದಲು ಜಲಸ್ಪಂದನೆ ಕೈಗೊಳ್ಳಲಿ” : ಡಿಕೆಶಿ

Banglore news: ಬಿಜೆಪಿಯವರು ಜನಸ್ಪಂದನೆಗೂ ಮೊದಲು ಜಲಸ್ಪಂದನೆ ಮಾಡಲಿ ಎಂಬುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಛೇರಿಯಲ್ಲಿ ಮಾತನಾಡಿದ ಅವರು ನಗರದಾದ್ಯಂತ ಮಹಾಮಳೆಯಿಂದಾಗಿ ಜನರ ಜೀವನವೇ ಅಸ್ತವ್ಯಸವ್ತವಾಗಿದೆ. ಹೀಗಿರುವಾಗ ಸರಕಾರ ಇವರಿಗೆ ನೆರವಾಗಬೇಕು. ಜನರ ಸಮಸ್ಯೆಯನ್ನು ಪರಿಹಾರ ಮಾಡಬೇಕು. ಅದು ಬಿಟ್ಟು ಇಂತಹ ಸಮಯದಲ್ಲಿ ಜನಸ್ಪಂದನೆ ಕಾರ್ಯಕ್ರಮ ಮಾಡುವುದು ಸರಿಯಲ್ಲ ಎಂದರು. ಜೊತೆಗೆ ಕೆಲವೆಡೆ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img