Saturday, July 27, 2024

ರಾಜ್ಯ

ಹುಚ್ಚ ವೆಂಕಟ್ ಪುಂಡಾಟ ಸಹಿಸದೇ, ನೆಲಕ್ಕುರುಳಿಸಿ ಹೊಡೆದ ಯುವಕರು..!

ಮಂಡ್ಯ: ಮಂಡ್ಯದಲ್ಲಿ ಹುಚ್ಚಾ ವೆಂಕಟ್ ಪುಂಡಾಟ ಮುಂದುವರೆದಿದ್ದು, ಹುಚ್ಚಾ ವೆಂಕಟ್ ಕಿರಿಕಿರಿಗೆ ಬೇಸತ್ತು, ಯುವಕರು ಆತನನ್ನು ಕಾಲಿನಡಿ ಹಾಕಿ ತುಳಿದಿದ್ದಾರೆ. ಮಂಡ್ಯ ತಾಲೂಕಿನ ಮೈ-ಬೆಂ ಹೆದ್ದಾರಿ ಸಮೀಪದ ಹುಮ್ಮಡಹಳ್ಳಿ ಬಳಿ ಈ ಘಟನೆ ನಡೆದಿದ್ದು, ಮಾತನಾಡಿಸಲು ಬಂದ ಯುವಕರ ಮೇಲೆ ಹುಚ್ಚಾವೆಂಕಟ್ ಹಲ್ಲೆಗೆ ಯತ್ನಿಸಿದ್ದಾರೆ. ಹೀಯಾಳಿಸಿ ಹಲ್ಲೆಗೆ ಯತ್ನಿಸುತ್ತಿದ್ದಂತೆ ಯುವಕರು ಹಿಗ್ಗಾಮುಗ್ಗಾ ಗೂಸಾ...

ಕರ್ನಾಟಕದ ಪ್ರಮುಖ ಪ್ರಶಸ್ತಿಗಳ ಬಗ್ಗೆ ನಿಮಗೆಷ್ಟು ಗೊತ್ತು..?

ಪದ್ಮಶ್ರೀ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ, ಪದ್ಮ ವಿಭೂಷಣ ಅವಾರ್ಡ್, ಭಾರತ ರತ್ನ ಪ್ರಶಸ್ತಿ, ಜ್ಞಾನಪೀಠ ಪ್ರಶಸ್ತಿ, ಆಸ್ಕರ್ ಅವಾರ್ಡ್ ಹೀಗೆ ಹಲವು ಅವಾರ್ಡ್‌ಗಳ ಬಗ್ಗೆ ನಾವು ಕೇಳಿರ್ತಿವಿ. ರಾಷ್ಟ್ರಮಟ್ಟ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನ ನೀಡಲಾಗತ್ತೆ. ಆದ್ರೆ ಕರ್ನಾಟಕದಲ್ಲೇ ರಾಜ್ಯ ಮಟ್ಟದ ಸಾಧನೆ ಮಾಡಿದವರಿಗೆ 10 ತರಹದ ಪ್ರಶಸ್ತಿಗಳನ್ನ ನೀಡಲಾಗತ್ತೆ....

ಹೊಸ ವೆಬ್‌ಸೈಟ್ ಶುರುಮಾಡಿದ ಚಕ್ರವರ್ತಿ & ಟೀಮ್: ಇಲ್ಲಿದೆ ಮಾಹಿತಿ

ಯುವಬ್ರೀಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ತಮ್ಮ ತಂಡದವರೊಂದಿಗೆ ಸೇರಿ ರೆಲ್ಲೊಪ್ಲೇಕ್ಸ್ ಎಂಬ ವೆಬ್‌ಸೈಟ್ ಶುರು ಮಾಡಿದ್ದು, ಈ ವೆಬ್‌ಸೈಟನ್ನ ಕರ್ನಾಟಕದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಉದ್ಘಾಟಿಸಿದ್ದಾರೆ. ರೆಲ್ಲೊಪ್ಲೇಕ್ಸ್ ವೆಬ್‌ಸೈಟ್ ಮೂಲಕ ಪೌರಾಣಿಕ ಮತ್ತು ಐತಿಹಾಸಿಕ ಸ್ಥಳಗಳ ಬಗ್ಗೆ ಮಾಹಿತಿ ಪಡೆಯಬಹುದು. ವೆಬ್‌ಸೈಟ್ ಉದ್ಘಾಟಿಸಿ ಮಾತನಾಡಿದ ಸಚಿವ ಸಿ.ಟಿ.ರವಿ, ಅಭಿನಂದನೆ ಸಲ್ಲಿಸಿದ್ದು, ಕರ್ನಾಟಕದ ಇತಿಹಾಸದಲ್ಲಿ...

ಈ ನಿರ್ಧಾರ ರೈತರಿಗೆ ಒಳ್ಳೆಯದಾಗುತ್ತೆ – ಸುಮಲತಾ ಅಂಬರೀಶ್

ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ತೆರೆಯುವ ಬಗ್ಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಇದು ರೈತರಿಗೆ ಸಂಬಂಧಿಸಿದ್ದು, ರೈತರಿಗೆ ಒಳ್ಳೆಯದು ಆಗಬೇಕು ಎನ್ನುವುದು ನನ್ನ ನಿಲುವು ಎಂದಿದ್ದಾರೆ. ಮೈಶುಗರ್ ಕಾರ್ಖಾನೆಗೆ ಮಹತ್ವದ ಇತಿಹಾಸ ಇದೆ. ಇವತ್ತಿನ ದಿನ ನಿರ್ಧಾರ ತೆಗೆದುಕೊಂಡರೆ ಅಷ್ಟೇ ಐತಿಹಾಸಿಕ ನಿರ್ಧಾರವಾಗುತ್ತೆ. ಹಲವಾರು ವರ್ಷಗಳಿಂದ ಸರ್ಕಾರ ಬದಲಾದ್ರು, ಮೈಶುಗರ್...

ಶೀಘ್ರದಲ್ಲೇ ಮೈ ಶುಗರ್ ಕಾರ್ಖಾನೆ ತೆರೆಯಲಾಗತ್ತೆ: ಸಚಿವ ನಾರಾಯಣಗೌಡ

ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ಪ್ರಾರಂಭಿಸುವ ಸಲುವಾಗಿ ಮಾತನಾಡಿದ ಸಚಿವ ನಾರಾಯಣಗೌಡ, ಹಿಂದೆ 40 ವರ್ಷಕ್ಕೆ ಗುತ್ತಿಗೆ ನೀಡುವ ತೀರ್ಮಾನ ಬಂದಿತ್ತು. ಸಾವಿರಾರು ಕೋಟಿ ಆಸ್ತಿಇದೆ ಇದನ್ನ ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದು ಬೇಡ ಎಂದು ಒತ್ತಡ ಇತ್ತು. ನಾವೆಲ್ಲರೂ ಸಿಎಂಗೆ ಮನವಿ ಮಾಡಿದ ತಕ್ಷಣ, ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದಿಲ್ಲವೆಂದು ತೀರ್ಮಾನ...

ಮಂಡ್ಯದಲ್ಲಿ ಜ್ಯೂಸ್ ಕುಡಿದು ಹಣ ನೀಡದೇ ಹುಚ್ಚಾ ವೆಂಕಟ್ ರಂಪಾಟ..!

ಮಂಡ್ಯ: ಮಂಡ್ಯದಲ್ಲಿ ಜ್ಯೂಸ್ ಕುಡಿದ ಹುಚ್ಚಾ ವೆಂಕಟ್, ಹಣ ನೀಡದೇ ಜ್ಯೂಸ್ ಅಂಗಡಿಯವನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಹುಚ್ಚಾ ವೆಂಕಟ್ ಶ್ರೀರಂಗಪಟ್ಟಣದಲ್ಲಿ ಎರಡು ಮೂರು ದಿನಗಳಿಂದ ಅಲೆದಾಡುತ್ತಿದ್ದ. ಇಂದು ಕಬ್ಬಿನ ಜ್ಯೂಸ್ ಅಂಗಡಿಗೆ ತೆರಳಿ ಜ್ಯೂಸ್ ಕುಡಿದು ಹಣ ಕೊಡದೆ ರಂಪಾಟ ಮಾಡಿದ್ದಾರೆ. ಬಳಿಕ...

ಶ್ರೀರಂಗಪಟ್ಟಣ ಗಾರ್ಮೆಂಟ್ಸ್ ನೌಕರರ ಪ್ರತಿಭಟನೆ: ಸಂಸದೆ ಸುಮಲತಾ ಭೇಟಿ..

ಶ್ರೀರಂಗಪಟ್ಟಣ ಗಾರ್ಮೆಂಟ್ಸ್ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಯೂರೋ ಕ್ಲಾಥಿಂಗ್ ಕಂಪನಿಯ ಗೋಕುಲ್ ದಾಸ್ ಗಾರ್ಮೆಂಟ್ಸ್‌ಗೆ ಸಂಸದೆ ಸುಮಲತಾ ಅಂಬರೀಶ್ ಭೇಟಿ ನೀಡಿದರು. ನೌಕರನ್ನು ಕೆಲಸದಿಂದ ತೆಗೆದು ಕಾರ್ಖಾನೆ ಮುಚ್ಚುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಗಾರ್ಮೆಂಟ್ಸ್ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದ ಸುಮಲತಾ ಅಂಬರೀಷ್, ಹೊರ ಹಾಕುವ ಆತಂಕದಲ್ಲಿರುವ ನೌಕರರಿಗೆ ಅನ್ಯಾಯವಾಗದಂತೆ...

ವಿದ್ಯುತ್ ಟಾನ್ಸ್ ಫಾರ್ಮ್ ದುರಸ್ತಿ ವೇಳೆ ವಿದ್ಯುತ್ ಅವಘಡ: ಲೈನ್ ಮ್ಯಾನ್ ಸಾವು..

ಮಂಡ್ಯ: ವಿದ್ಯುತ್ ಟಾನ್ಸ್ ಫಾರ್ಮ್ ದುರಸ್ತಿ ವೇಳೆ ವಿದ್ಯುತ್ ಅವಘಡ ಸಂಭವಿಸಿ, ಲೈನ್ ಮ್ಯಾನ್ ಸಾವನ್ನಪ್ಪಿದ್ದು, ಮತ್ತೊಬ್ಬ ಲೈನ್‌ ಮ್ಯಾನ್‌ ‌ಗೆ ಗಂಭೀರ ಗಾಯವಾಗಿದೆ. ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಲೈನ್ ಮ್ಯಾನ್ ಲೋಕೇಶ್(೪೦) ಮೃತ ದುರ್ದೈವಿ. ಮತ್ತೊಬ್ಬ ಲೈನ್ ಮ್ಯಾನ್‌‌ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ...

ಮೈಸೂರಿನ ಬಗ್ಗೆ ನಿಮಗೆ ಗೊತ್ತಿರದ 30 ಕುತೂಹಲಕಾರಿ ಸಂಗತಿಗಳು..!

ಕರ್ನಾಟಕ ಹಲವು ವಿಷಯಗಳಿಗೆ ಪ್ರಸಿದ್ಧಿ ಪಡೆದಿದೆ. ಅಂತಹುದರಲ್ಲಿ ಮೈಸೂರು ದಸರಾ ಕೂಡ ಒಂದು. ವಿಶ್ವವಿಖ್ಯಾತ ಮೈಸೂರು ದಸರಾ ನೋಡಲು ಕರ್ನಾಟಕದಿಂದಷ್ಟೇ ಅಲ್ಲದೇ, ಹೊರ ರಾಜ್ಯ, ವಿದೇಶಗಳಿಂದಲೂ ಪ್ರವಾಸಿಗರು ಆಗಮಿಸುತ್ತಾರೆ. ಸುಂದರ ಪ್ರವಾಸಿ ತಾಣಗಳನ್ನೊಳಗೊಂಡ ಮೈಸೂರಿನ ಬಗ್ಗೆ ನಾವಿವತ್ತು 30 ವಿಷಯಗಳನ್ನ ಹೇಳ್ತೀವಿ. 1.. ಮೈಸೂರು ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಸ್ಥಾಪನೆಯಾದ ಮತ್ತು ಭಾರತೀಯರೇ ಸ್ಥಾಪಿಸಿದ ಮೊದಲ...

ರಾಜ್ಯದಲ್ಲಿಂದು ಬರೋಬ್ಬರಿ 308 ಮಂದಿಗೆ ಕೊರೊನಾ ಪಾಸಿಟಿವ್: ಮೂವರು ಬಲಿ..!

ರಾಜ್ಯದಲ್ಲಿಂದು 308 ಮಂದಿಗೆ ಮಹಾಮಾರಿ ಕೊರೊನಾ ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5760ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ ಕೊರೊನಾ ವೈರಸ್ ತಗುಲಿ ಮೂವರು ಮೃತಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ. ಇಂದು ಕಲಬುರಗಿಯಲ್ಲಿ 99 ಮಂದಿಗೆ ಕೊರೊನಾ ವೈರಸ್ ತಗುಲಿದ್ದು, ಯಾದಗಿರಿಯಲ್ಲಿ 66 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. ಬೆಂಗಳೂರಿನಲ್ಲಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img