Friday, July 10, 2026

ರಾಜ್ಯ

ರಾಜ್ಯ ಸರ್ಕಾರದಿಂದ ಇನ್ಪೋಸಿಸ್ ಜೊತೆಗೆ ಒಡಂಬಡಿಕೆ: 6 ರಿಂದ ಪಿಎಚ್ ಡಿವರೆಗೆ ಯಾರು ಬೇಕಾದರೂ ಕಲಿಯಬಹುದು

ಬೆಂಗಳೂರು: ವಿದ್ಯಾರ್ಥಿಗಳನ್ನು ವೃತ್ತಿ ಮತ್ತು ಬದುಕಿಗೆ ಸಜ್ಜುಗೊಳಿಸುವ ಉದ್ದೇಶದೊಂದಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ರಾಜ್ಯ ಸರ್ಕಾರದ ಎಲ್ಲ ವಿ.ವಿ.ಗಳು, ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಜತೆ ಮಂಗಳವಾರ ಒಡಂಬಡಿಕೆಗೆ ಅಂಕಿತ ಹಾಕಿದವು. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಈ...

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ

ಶಿವಮೊಗ್ಗ : ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ ವಾಹನಗಳ ಸುಗಮ ಸಂಚಾರ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್ ಆದೇಶಿಸಿದ್ದಾರೆ. ಮೆರವಣಿಗೆಯು ಅಂದು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ...

ಭಾರತದಲ್ಲಿ ಪೊಕೊ M5 ಸ್ಮಾರ್ಟ್‌ಫೋನ್‌ ಬಿಡುಗಡೆ…!

Technology News: ಪೊಕೊ ಕಂಪೆನಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ತನ್ನ ಬಹು ನಿರೀಕ್ಷಿತ ಪೊಕೊ M5 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ವಾಟರ್-ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇಯೊಂದಿಗೆ ಕಂಡು  ಬಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹೌದು, ಪೊಕೊ ಕಂಪೆನಿ ತನ್ನ ಪೊಕೊ M5 ಸ್ಮಾರ್ಟ್‌ಫೋನ್‌...

ಸೆ.28 ರಿಂದ ವಿಜೃಂಭಣೆಯ ದಸರಾ ಆಚರಣೆ: ಎಸ್ ಅಶ್ವತಿ

Mandya News: ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 28 ರಿಂದ ಅಕ್ಟೋಬರ್‌ 2 ರವರೆಗೆ ವಿಜೃಂಭಣೆ, ಪಾರಂಪರಿಕ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಈ ಬಾರಿ ಐದು ದಿನಗಳ ಕಾರ್ಯಕ್ರಮ ನಡೆಯುತ್ತಿದ್ದು, ಇಲಾಖೆಗಳು ವೈವಿದ್ಯಮಯ, ಆಕರ್ಷಣೀಯ, ಸಾರ್ವಜನಿಕರಿಗೆ ಮಾಹಿತಿ...

ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅಕ್ಟೋಬರ್ ವೇಳೆಗೆ 7ನೇ ವೇತನ ಆಯೋಗ ರಚನೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಘೋಷಿಸಿದರು. ವಿಧಾನ ಸೌಧದ ಔತಣ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ...

ಬೆಂಗಳೂರಿನ ಮೂಲಸೌಲಭ್ಯ ನಿರ್ವಹಣೆ 300 ಕೋಟಿ ರೂ ಅನುದಾನ ಬಿಡುಗಡೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಬೆಂಗಳೂರಿನಲ್ಲಿನ ಮಳೆ ಪರಿಸ್ಥಿತಿ ಹಾಗೂ ಮೂಲಸೌಲಭ್ಯ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಬೆಂಗಳೂರು ಜಲಮಂಡಳಿ, ರಾಜ್ಯ ಮಳೆ ಹಾಗೂ ಪ್ರವಾಹದ ಹಾನಿ ಕುರಿತು ಸಚಿವರು , ಅಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಬೆಂಗಳೂರು ಮತ್ತು ರಾಜ್ಯದ...

ಕೆಲಸ ಮಾಡಲಿಕ್ಕಾಗಿಲ್ಲ ಎಂದರೆ ಚುನಾವಣೆಗೆ ಹೋಗೋಣ ಬನ್ನಿ: ಸಿಎಂಗೆ ಡಿಕೆಶಿ ಸವಾಲು

Banglore News: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಿಮಗೆ  ಕೆಲಸ ಮಾಡಲು   ಆಗಲ್ಲ  ಎಂದರೆ ಚುನಾವಣೆಗೆ  ಬನ್ನಿ ಎಂದು ಸಿಎಂ ಬಸವರಾಜ್  ಬೊಮ್ಮಾಯಿಗೆ  ನೇರವಾಗಿ  ಸವಾಲೆಸೆದಿದ್ದಾರೆ. ಮಳೆಯಂದ ಆಗುತ್ತಿರುವ ಅವಾಂತರದ ಕುರಿತಾಗಿ ಮಾತನಾಡಿದ  ಸಿಎಂ ಈಗಿನ ಪರಿಸ್ಥಿತಿಗೆ  ಕಾಂಗ್ರೆಸ್ ಕಾಲದ ಒತ್ತುವರಿಯೇ ಕಾರಣ ಎಂಬುವುದಾಗಿ ಬೊಮ್ಮಾಯಿ  ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ  ಪ್ರತಿಕ್ರಿಯಿಸಿದ ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್ ...

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪುತ್ತೂರು, ಸುಳ್ಯ ತಾಲೂಕಿನ ವಿವಿದೆಡೆ ಬೀಡು ಬಿಟ್ಟ ಎನ್ಐಎ ತಂಡ

,Manglore News: ದಕ್ಷಿಣ ಕನ್ನಡದಲ್ಲಿ ನಡೆದ  ಆ ಒಂದು ಕೊಲೆ  ಇಡೀ   ಬಿಜೆಪಿಯನ್ನೇ ಒಂದೊಮ್ಮೆ ನಡುಗಿಸಿತ್ತು. ಹೌದು ಜುಲೈ  26 ರಂದು  ನಡೆದ ಪ್ರವೀಣ್  ನೆಟ್ಟಾರ್ ಹತ್ಯೆ  ಪ್ರಕರಣ ರಾಜ್ಯದಲ್ಲಿ  ಸಂಚಲನ ಮೂಡಿಸಿತ್ತು.  ಇನ್ನು ಕೇಸ್ ತನಿಖೆ ನಡೆಯುತ್ತಲೇ ಇದೆ. ಹೌದು  ಇದೀಗ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ...

ನಂದಿಬೆಟ್ಟದಲ್ಲಿ ಗುಡ್ಡ ಕುಸಿತ: ಆತಂಕದಲ್ಲಿ ಗ್ರಾಮಸ್ಥರು:

Chikkaballapura News: ಕರುನಾಡಿಗೆ  ಜಲಕಂಟಕವೇ ಎದುರಾಗಿದೆ. ಎಲ್ಲೆಡೆ ಧಾರಾಕಾರವಾಗಿ  ಎಡೆಬಿಡದೆ ಸುರಿಯುತ್ತಿರುವ  ಮಳೆಗೆ  ಜನ ಹೈರಾಣಾಗಿ ಹೋಗಿದ್ದಾರೆ. ಇತ್ತ ಪ್ರವಾಸಿ ತಾಣ ಗಳಿಗೂ  ಮಳೆ ಕಂಟಕ  ಎದುರಾಗಿದೆ. ಚಿಕ್ಕಬಳ್ಳಾಪುರದ ಪ್ರವಾಸಿಗರ ನೆಚ್ಚಿನ ತಾಣ ನಂದಿಬೆಟ್ಟದಲ್ಲಿ  ಗುಡ್ಡ  ಕುಸಿತ ವಾಗಿದೆ.  ಸುಲ್ತಾನಪೇಟೆ ಗ್ರಾಮದ ಕಡೆ ಎರಡು ಕಡೆ ಗುಡ್ಡಗಳು ಕುಸಿದಿದೆ ಎಂದು  ತಿ,ಳಿದು ಬಂದಿದೆ.ಸುಲ್ತಾನಪೇಟೆಯಿಂದ ನಂದಿಬೆಟ್ಟಕ್ಕೆ ತೆರಳುವ...

ಬೆಂಗಳೂರು ಮಹಾ ಮಳೆಗೆ ಜನಜೀವನ ಹೈರಾಣ: ಅನ್ನ- ನೀರಿಗೂ ಪರದಾಟ..!

Banglore news: ಬೆಂಗಳೂರಿನಲ್ಲಿ  ಮಹಾಮಳೆಗೆ  ಜನಜೀವನ  ಹೈರಾಣಾಗಿದೆ. ಮಹದೇವಪುರದಲ್ಲಿ ಮಳೆಯಾರ್ಭಟಕ್ಕೆ ಬೆಳ್ಳಂದೂರು  ಸರ್ಜಾಪುರ ರಸ್ತೆ ಜಲಾವೃತವಾಗಿದೆ. ಹಲವು ಲೇಔಟ್ ಗಳಲ್ಲಿನ ನಿವಾಸಿಗಳಿಗೆ ಜಲದಿಗ್ಬಂದನ ಏರ್ಪಟ್ಟಿದೆ. ಸರ್ಜಾಪುರ ರಸ್ತೆಯ ದೊಡ್ಡಕನ್ನಹಳ್ಳಿಯ ರೈನ್ಬೋ ಲೇಔಟ್, ಕಂಟ್ರಿ ಸೈಟ್ ಸೇರಿದಂತೆ ಹಲವು ಲೇಔಟ್ ಗಳು ಮುಳುಗಡೆಯಾಗಿವೆ. ಕೆರೆಗಳು ತುಂಬಿ ಕೋಡಿ ಹೋಗುತ್ತಿದ್ದು, ಹೆಚ್ಚಿದ ನೀರಿನ ಮಟ್ಟದಿಂದ ಲೇಔಟ್ ಗಳಲ್ಲಿ ಐದಾರು...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img