Technoligy News:
ಇದು ಎಂಜಿನ್ ಅಲ್ಲ ವಾಹನ ಚಾಲಕನ ಹೃದಯ ಎಂಬ ಮಾತು ಸದ್ಯ ಸಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರೊ ಮಾತು. ಆದರೆ ಈ ಎಂಜಿನ್ ಬಗ್ಗೆ ನಿಮಗೆಷ್ಟು ಗೊತ್ತು ಅನ್ನೋದೆ ಸದ್ಯದ ಪ್ರಶ್ನೆ ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಎಂಜಿನ್ ಸರಿಯಾಗಿ ಕಾರ್ಯನಿರ್ವಹಿಸಲು, ಅದರ ತಾಪಮಾನವನ್ನು ನಿಯಂತ್ರಿಸಬೇಕಾಗುತ್ತದೆ. ಇದಕ್ಕಾಗಿ ಎಂಜಿನಿಯರ್ಗಳು ಬೈಕ್ನ ಎಂಜಿನ್ ಅನ್ನು ತಂಪಾಗಿರಿಸಲು ಹಲವು...
ಬೆಳಗಾವಿ: ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ಕಾರು, ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಈಡಾಗಿದೆ. ಆದ್ರೇ ಕಾರು ಪಲ್ಟಿಯಾದ್ರೂ ಲಕ್ಷ್ಮಣ್ ಸವದಿಯವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯ ಅವರು, ಅಥಣಿಯಿಂದ ಬೆಳಗಾವಿಗೆ ತೆರಳುತ್ತಿದ್ದಂತ ಸಂದರ್ಭದಲ್ಲಿ, ಹಾರೊಗೇರಿ ಪಟ್ಟಣದ ಬಳಿಯಲ್ಲಿ...
ತುಮಕೂರು: ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸತ್ತಿದ್ದಂತ ಮಾಜಿ ಪರಿಷತ್ ಸದಸ್ಯ, ಶಾಸಕ ಎಂ.ಡಿ ಲಕ್ಷ್ಮೀನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ಪಕ್ಷದಿಂದ ಹೊರ ನಡೆಸಿದ್ದಾರೆ.
ಇಂದು ತುಮಕೂರಿನ ತುರುವೇಕೆರೆಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ತಾವು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಅಧ್ಯಕ್ಷ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರೋದಾಗಿ ಘೋಷಣೆ...
Manglore News:
ಸುಳ್ಯದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಿಂದೂ ಸಮುದಾಯದ ಹುಡುಗಿಯ ಜೊತೆ ಸ್ನೇಹ ಸಂಬಂಧ ಹೊಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅನ್ಯ ಸಮುದಾಯದ ವಿದ್ಯಾರ್ಥಿಗಳು ಆತನನ್ನು ಥಳಿಸಿರುವ ಘಟನೆ ನಡೆದಿದೆ.
ಜಾಲ್ಸೂರು ಗ್ರಾಮದ ಪೈಚಾರ್ ನಿವಾಸಿ ಮಹಮ್ಮದ್ ಸನೀಫ್ (19) ಎಂಬ ವಿದ್ಯಾರ್ಥಿಗೆ ದೀಕ್ಷಿತ್ ಧನುಷ್ ,ಪ್ರಜ್ವಲ್. ತನುಜ್ , ಅಕ್ಷಯ್ , ಮೋಕ್ಷಿತ್ ,ಗೌತಮ್...
Mandya News:
ಸಾರ್ವಜನಿಕರು ಈ ಬಾರಿ ವಿಶೇಷವಾಗಿ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂಬ ಉದ್ದೇಶದಿಂದ ಮಂಡ್ಯ ಜಿಲ್ಲೆಯಲ್ಲಿ ಕೆಪೆಕ್ ಬೆಂಗಳೂರು,ಕೃಷಿ ಇಲಾಖೆ,ವಿಕಸನ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ಸಿದ್ದಯ್ಯನಕೊಪ್ಪಲು ರೈತ ಉತ್ಪಾದಕರ ಕಂಪನಿ.ಲಿ ಇವರುಗಳು ವಿಶೇಷವಾಗಿ ಬೆಲ್ಲ ದಿಂದ ಗೌರಿ - ಗಣೇಶ ಮೂರ್ತಿಯನ್ನು ಸಿದ್ದಪಡಿಸಿದ್ದಾರೆ
ಬೆಲ್ಲದಿಂದ ತಯಾರಿಸಿದ ಗೌರಿ ಗಣೇಶನನ್ನು ಖರೀದಿಸಿ...
Mysoor News:
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಲಾದ ಕೃತ್ಯ ದಾಖಲಾಗಿದೆ. 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಪೈಶಾಚಿಕ ಕೃತ್ಯ ಎಸಗಿ ನಾಪತ್ತೆಯಾಗಿದ್ದಾರೆ. ಮೈಸೂರಿನ ವಿವಿ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಾಲಕಿ ಅನಾರೋಗ್ಯಕ್ಕೆ ಒಳಗಾದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಬಾಲಕಿ ಸದ್ಯ ಮೈಸೂರಿನ...
Banglore News:
ನಿರಂತರವಾಗಿ ಸುರಿಯುತ್ತಿರುವ ರಕ್ಕಸ ಮಳೆಗೆ ರಾಜ್ಯದ ಜನತೆ ಜೀವನವೇ ಅಸ್ತವ್ಯಸ್ತವಾಗಿದೆ. ಅಪಾರ ಹಾನಿ ನಷ್ಟಗಳಿಂದ ಜನರು ಕಂಗಾಲಾಗಿದ್ದಾರೆ. ಜೊತೆಗೆ ಇದೀಗ ರಾಜಧಾನಿಯಲ್ಲಿ ವೃದ್ಧರೊಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಹಾಗಂತ ಇವರು ಪ್ರವಾಹದಲ್ಲಿ ಸಿಲುಕಿ ಸಾವನನ್ನಪ್ಪಿಲ್ಲ ಹಣಕಾಸಿನ ತೊಂದರೆಯಿಂದಲೂ ಸಾವನ್ನಪ್ಪಿಲ್ಲ . ಎಲ್ಲಾ ಇದ್ರು ವೃದ್ಧರನ್ನು ಉಳಿಸಿಕೊಳ್ಳಲಾಗಿಲ್ಲ ಎಂಬುವುದಾಗಿ ಅಳಲನ್ನು ತೋಡಿಕೊಂಡಿದ್ದಾರೆ ಮನೆಯವರು. ಅವರ ಸಾವಿನ...
Kasaragod News:
ಕಾಸರಗೋಡಿನಲ್ಲಾದ ನಿರಂತರ ಮಳೆಗೆ ಇತಿಹಾಸ ಪ್ರಸಿದ್ಧ ಮಧೂರು ಗಣಪತಿ ದೇವಾಲಯ ಸಂಪೂರ್ಣ ಜಲಾವೃತವಾಗಿದೆ. ಮುನ್ನಾಡು, ಮುಳಿಯಾರು, ಬೇಡಡ್ಕ ಗ್ರಾಮಗಳ ವಿವಿಧೆಡೆ ಮಂಗಳವಾರ ಮುಂಜಾನೆ ಸುರಿದ ಮಳೆಗೆ ಪ್ರವಾಹ ಹಾಗೂ ಭೂಕುಸಿತದಿಂದ ಮನೆಗಳಿಗೆ ಹಾನಿಯಾಗಿದೆ. ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಹರಿಯುವ ಮಧುವಾಹಿನಿ ನದಿಯ ನೀರು ದೇವಸ್ಥಾನದ ಮುಂಭಾಗ ಪ್ರವೇಶಿಸಿದೆ.
ಗುಡ್ಡ...
Banglore News:
ಗಣೇಶ ಹಬ್ಬದ ಪ್ರಯುಕ್ತ ರಾಜ್ಯದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಜನರು ಗಣಪನನ್ನು ಮನೆಯಲ್ಲಿ ಇಟ್ಟು ಜನ ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನ ನಾಯಕರು ಕೂಡ ಹಬ್ಬದ ಸಂಭ್ರಮದಲ್ಲಿದ್ದಾರೆ. ವಿಘ್ನ ನಿವಾರಕನನ್ನು ಪೂಜೆ ಮಾಡಿ ಭಕ್ತಿಯಿಂದ ಪ್ರಾರ್ಥನೆ ಮಾಡುತ್ತಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮನೆಯಲ್ಲು ಹಬ್ಬದ ವಾತಾವರಣ ಕಳೆಗಟ್ಟಿತ್ತು. ತಮ್ಮ ತೋಟದ...
Banglore News:
ಗಣೇಶ ಹಬ್ಬದ ಪ್ರಯುಕ್ತ ರಾಜ್ಯದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಜನರು ಗಣಪನನ್ನು ಮನೆಯಲ್ಲಿ ಇಟ್ಟು ಜನ ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನ ನಾಯಕರು ಕೂಡ ಹಬ್ಬದ ಸಂಭ್ರಮದಲ್ಲಿದ್ದಾರೆ. ವಿಘ್ನ ನಿವಾರಕನನ್ನು ಪೂಜೆ ಮಾಡಿ ಭಕ್ತಿಯಿಂದ ಪ್ರಾರ್ಥನೆ ಮಾಡುತ್ತಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜೆ.ಡಿ.ಎಸ್ ಹಿರಿ ತಲೆ ಎಚ್.ಡಿ ದೇವೇಗೌಡ ತನ್ನ ಬೆಂಗಳೂರಿನಲ್ಲಿರುವ ಮನೆಯಲ್ಲಿ...