Thursday, July 9, 2026

ರಾಜ್ಯ

ಬೆಂಗಳೂರಿನಲ್ಲಿ ಧಾರಾಕಾರಾ ಮಳೆ: ಜನರು ಹೈರಾಣ

Banglore News: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ತಡರಾತ್ರಿಯಿಂದಲೇ ಶುರುವಾದ ಮಳೆ ಬೆಳಗ್ಗೆವರೆಗೂ ಭರ್ಜರಿಯಾಗಿ ಸುರಿದಿದೆ. ಸತತ ಮೂರು ಗಂಟೆಗಳಿಂದ ನಿರಂತರ ಮಳೆ ಸುರಿದಿದೆ. ಶಿವಾಜಿನಗರ, ವಿದ್ಯಾರಣ್ಯಪುರ, ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದೆ....

ಮಂಡ್ಯದಲ್ಲಿ ನೂತನ ವಿವಿ ಸ್ಥಾಪನೆ: ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರಿಗೆ ಸಚಿವ ಡಾ.ನಾರಾಯಣಗೌಡ ಧನ್ಯವಾದ ಸಲ್ಲಿಕೆ

Mandya News: ಮಂಡ್ಯ, ಆ.26:  ಸಚಿವ ಸಂಪುಟ ಸಭೆಯಲ್ಲಿ ಮಂಡ್ಯ ಸೇರಿದಂತೆ ರಾಜ್ಯದಲ್ಲಿ 8 ನೂತನ ವಿಶ್ವ ವಿದ್ಯಾಲಯಗಳ ಸ್ಥಾಪನೆ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ...

ಶಿವಮೊಗ್ಗ: ಆ.31ರಂದು ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಆಗಸ್ಟ್ 31 ರಂದು ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸ್ನೇಹಿತೆಯಿಂದಲೇ ಕೊಲೆಯಾದ ಚಂದ್ರಕಲಾ…! 1 ವರ್ಷದ ಬಳಿಕ ರಹಸ್ಯ ಬಯಲು..!

Banglore Crime News: ವಿಠಲ ನಗರದ ಚಂದ್ರಕಲಾ ಬಾಲ್ಯದಿಂದ ಅನಾಥೆಯಾಗಿದ್ರೂ ಏಕಾಂಗಿಯಾಗಿ ಬದುಕು ಕಟ್ಟಿಕೊಂಡಿದ್ದ ದಿಟ್ಟೆ. ಆದರೆ, ಒಂದು ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಈಕೆ ಕಥೆ  ದುರಂತದಲ್ಲಿಅಂತ್ಯ ಕಂಡಿದೆ. ಹೌದು, ಇತ್ತೀಚೆಗೆ ಠಾಣೆಯಲ್ಲಿ ಇತ್ಯರ್ಥವಾಗದೆ ಉಳಿದುಕೊಂಡಿದ್ದ ಕಡತಗಳಿಗೆ ಮುಕ್ತಿ ನೀಡಲು ಚಾಮರಾಜಪೇಟೆ ಠಾಣೆ ಇನ್ಸ್‌ಪೆಕ್ಟರ್‌ ಎರ್ರಿಸ್ವಾಮಿ ನೇತೃತ್ವದ ತಂಡ ಚಂದ್ರಕಲಾ ನಾಪತ್ತೆ ಫೈಲ್‌ ಧೂಳು ಕೊಡವಿ...

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಶೀಘ್ರವೇ “ರೈತ ಶಕ್ತಿ ಯೋಜನೆ”ಗೆ ಚಾಲನೆ, ಸದ್ಯದಲ್ಲೇ ಡೀಸೆಲ್ ಸಹಾಯಧನ ಖಾತೆಗೆ ಜಮಾ

ಬೆಂಗಳೂರು : ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ " ರೈತ ಶಕ್ತಿ ಯೋಜನೆ" ಶೀಘ್ರವೇ ಚಾಲನೆ‌ ಸಿಗಲಿದೆ. ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ.ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 23...

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ತಾರಾ ಮುನಿಯಪ್ಪ…?!

Banglore News: ಕಾಂಗ್ರೆಸ್‌ನ ಹಿರಿಯ ನಾಯಕ ಕೆ ಎಚ್‌ ಮುನಿಯಪ್ಪ ಅವರು ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಕಾಂಗ್ರೆಸ್ ನಾಯಕರೊಂದಿಗಿನ ಒಳಜಗಳದಿಂದ ಮುನಿಯಪ್ಪರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಮುನಿಯಪ್ಪ ಇಂದು ಸುಧಾಕರ್‌ ಅವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿ ಮಾತನಾಡಿದ್ದು, ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಬೆಳಗಾವಿಯಲ್ಲಿ ಚಿರತೆ ಕಣ್ಣು ಮುಚ್ಚಾಲೆ..! ಯಾವುದೇ ಆಮಿಶಕ್ಕೂ ನಾ ಒಲ್ಲೆ ಎನ್ನುತ್ತಿದೆ..!

Belagavi News: ಬೆಳಗಾವಿಯಲ್ಲಿ ಗಾಲ್ಫ್ ಕ್ಲಬ್‌ನಲ್ಲಿ ಅಡಗಿ ಕಣ್ಣು ಮುಚ್ಚಲೆಯಾಡಿ ಕಾರ್ಯಾಚರಣೆ ಸಿಗದ ಚಿರತೆಯಿಂದ ಜನರಲ್ಲಿ ಆತಂಕದ ಛಾಯೆ ಮೂಡುತ್ತಿದೆ. ಇನ್ನೊಂದೆಡೆ ಅರಣ್ಯ ಇಲಾಖೆ ಸಿಬ್ಬಂದಿ ಕೂಡ 20 ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿ ಬಸವಳಿದಿದ್ದಾರೆ. ಈ ನಡುವೆ ಅಧಿಕಾರಿಗಳ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಇದೀಗ ಬೆಳಗಾವಿ ಜನರ ನಿದ್ದೆಗೆಡಿಸಿರುವ ಚಿರತೆ ಸೆರೆಗೆ ಅರಣ್ಯ...

ರೈಲ್ವೇ ಪ್ರಯಾಣಿಕರು ವಾಟ್ಸ್ ಆಪ್ ನಲ್ಲಿ ಮಾಡಬಹುದು ಫುಡ್ ಆರ್ಡರ್…?!

Technology News: ರೈಲ್ವೆ ಪ್ರಯಾಣಿಕರು ಇದೀಗ ವಾಟ್ಸ್​ಆ್ಯಪ್ ಮೂಲಕ ಫುಡ್ ಆರ್ಡರ್  ಮಾಡಬಹುದು. ಮಾತ್ರವಲ್ಲದೆ ಆರ್ಡರ್ ಅನ್ನು ಲೈವ್ ಟ್ರ್ಯಾಕಿಂಗ್ ಆಡುವ ಅವಕಾಶದ ಜೊತೆ ತಮ್ಮ ಡೆಲಿವರಿಯನ್ನು ನೇರವಾಗಿ ಸೀಟುಗಳಿಗೆ ಪಡೆಯುವ ಆಯ್ಕೆ ನೀಡಲಾಗಿದೆ. ಜಿಯೋ ಹ್ಯಾಪ್​ಟಿಕ್, ವಾಟ್ಸ್​ಆ್ಯಪ್ ಚಾಟ್​ಬಾಟ್ ಪ್ರೊವೈಡರ್ ಮತ್ತು ಝೂಪ್ ಐರ್​ಸಿಟಿಸಿ ಜೊತೆ ಪಾಲುದಾರಿಕೆ ಮಾಡಿಕೊಂಡಿದ್ದು, ಇದರ ಮೂಲಕ ರೈಲಿನಲ್ಲಿ ಪ್ರಯಾಣ ಮಾಡುವಾಗ ಆಹಾರವನ್ನು ಆರ್ಡರ್ ಮಾಡಿ...

2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ…! ಸಿಎಂ ಬೊಮ್ಮಾಯಿ ಹೇಳಿದ್ದೇನು..?

Banglore News: 2023ಕ್ಕೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತವರು ಜಿಲ್ಲೆ ಹಾವೇರಿಯಲ್ಲಿ ಬೊಮ್ಮಾಯಿಯಲ್ಲಿ ಶಾಸಕ ಅರುಣಕುಮಾರ್ ಪೂಜಾರ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಸಾಮಾಜಿಕ ನ್ಯಾಯ ನೀಡುವಲ್ಲಿ ತೊಡಗಿಸಿಕೊಂಡಿದೆ. ನಾವೂ, ನೀವು ಮಾಡಿದ ಜನಪರ ಕೆಲಸಗಳನ್ನು ಜನರ...

“ಮತ್ತೆ ಸಿಎಂ ಆಗೇ ಆಗ್ತೀನಿ”…! ಕತ್ತಿಗೆ ಖುರ್ಚಿ ಮೇಲಾಸೆ..?!

Gadaga News: ಹೈಕಮಾಂಡ ಅವಕಾಶ ಕೊಟ್ರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ ಎಂದು ಸಚಿವ ಉಮೇಶ್ ಕತ್ತಿ ಗದಗ ನಗರದಲ್ಲಿ ಹೇಳಿಕೆ ನೀಡಿದ್ದಾರೆ. ನಸೀಬನಾಗ ಇದ್ರೆ ನಾನೂ ಸಿಎಂ ಆಗೇ ಆಗ್ತೀನಿ ಎಂದು ಮತ್ತೆ ಸಿಎಂ ಖುರ್ಚಿ ಆಸೆಯನ್ನು ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಬಿಚ್ಚಿಟ್ಟಿದ್ದಾರೆ. ಬಸವರಾಜ್ ಬೊಮ್ಮಾಯಿ ತೆಗೆದು ಆಗಲು ನಾನು ಸಿದ್ಧ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img