Monday, July 6, 2026

ರಾಜ್ಯ

ಇಂದು ಬೆಂಗಳೂರಿನ ಕೆಲವೊಂದು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ :

Banglore news: ಬೆಂಗಳೂರಿನ ವಿದ್ಯುಚ್ಛಕ್ತಿ ಮಂಡಳಿ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ), ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಇರುವುದರಿಂದ ಆಗಸ್ಟ್ 17 ಮತ್ತು 18 ರಂದು ನಗರದಲ್ಲಿ ನಿಗದಿತ ವಿದ್ಯುತ್ ಕಡಿತವನ್ನು ಮಾಡಲಿದೆ ಎಂದು ತಿಳಿಸಲಾಗಿದೆ.. ಎಡೆಬಿಡದ ಮಳೆಯ ನಡುವೆ ನಗರದಲ್ಲಿ ವಿಧದ ಯೋಜನೆಗಳು ವಿಳಂಬವಾಗಿದ್ದು, ಓವರ್‌ಹೆಡ್, ಕೇಬಲ್‌ಗಳನ್ನು ನೆಲದಡಿಗೆ ಸ್ಥಳಾಂತರಿಸುವುದು,...

ಸಹಜ ಸ್ಥಿತಿಯತ್ತ ಮರಳುತ್ತಿರುವ ಶಿವಮೊಗ್ಗ

Shivamogga news: ಸ್ವಾತಂತ್ರ್ಯೋತ್ಸವದಂದು ಪ್ರಾರಂಭವಾದ ಗಲಬೆಗೆ ಶಿವಮೊಗ್ಗದಲ್ಲಿ ಇನ್ನೂ ಪರಿಸ್ಥಿತಿ ಬೂದಿ ಮುಚ್ಚಿದ  ಕೆಂಡದಂತಿದೆ. ಭದ್ರಾವತಿಯಲ್ಲಿ ಇನ್ನೂ ಸೆಕ್ಶನ್ 144 ಜಾರಿಯಲ್ಲಿದೆ. ಆದರೆ ಬೇರೆ ಕಡೆ ಶಾಲೆಗೆಳು ರೀ ಓಪನ್ ಆಗಿದೆ. ಆದ್ದರಿಂದ ವಿದ್ಯಾರ್ಥಿಗಳು ಮತ್ತೆ ಶಾಲೆಯತ್ತ ಮುಖ ಮಾಡಿದ್ದಾರೆ.ಇನ್ನು ಮತ್ತೊಂದೆಡೆ ಪೊಲೀಸರ ಪರೇಡ್ ಮುಂದುವರೆದಿದ್ದು. ಶಿವಮೊಗ್ಗದ ಸುತ್ತ ಪೊಲೀಸರ ಕಣ್ಗಾವಲಿದೆ. ಮೆಡಿಕಲ್, ತರಕಾರಿ ಅಂಗಡಿಗಳು...

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ, ಅದರಲ್ಲಿದ್ದಂತ ಇಬ್ಬರು ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವಂತ ಘಟನೆ ಕೋಲಾರದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ವೀರಪಾಕ್ಷಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಪಲ್ಟಿಯಾಗಿದೆ....

Breaking News: ಬೆಂಗಳೂರಿನಲ್ಲಿ ರೌಡಿ ಶೀಟರ್ ನಿಂದ ಮಹಿಳಾ ಹೆಡ್ ಕಾನ್ ಸ್ಟೇಬಲ್ ಮೇಲೆ ಚಾಕು ಇರಿತ

ಬೆಂಗಳೂರು: ನಗರದಲ್ಲಿ ಮಹಿಳಾ ಹೆಡ್ ಕಾನ್ ಸ್ಟೇಬಲ್ ಮೇಲೆ ರೌಡಿ ಶೀಟರ್ ಒಬ್ಬ ಚಾಕುವಿನಿಂದ ಇರಿದಿರೋ ಘಟನೆ ನಡೆದಿದೆ. ಆಗಸ್ಟ್ 5ರಂದು ಜ್ಯೋತಿನಗರದಲ್ಲಿದ್ದಂತ ಆರೋಫಿ ಶರೀಫ್ ಶೇಕ್ ಆಲಿಯಾಸ್ ಶರೀಫ್ ಎಂಬಾತನನ್ನು ಹೆಚ್ ಎಎಲ್ ಠಾಣೆಯ ಪೊಲೀಸರು ವಿವಿಧ ಪ್ರಕರಣ ಸಂಬಂಧ ಬಂಧಿಸೋದಕ್ಕೆ ತೆರಳಿದ್ದರು. ಈ ವೇಳೆ ಶರೀಫ್ ಮಹಿಳಾ ಹೆಡ್ ಕಾನ್ ಸ್ಟೇಬಲ್ ಮೇಲೆಯೇ...

ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬುದ್ನಿ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

ಬೆಂಗಳೂರು : ಬಾಗಲಕೋಟೆಯ ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬುದ್ನಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪ್ರತಿಮ ದೇಶಭಕ್ತ ಹಾಗೂ ಅಪ್ಪಟ ಗಾಂಧೀವಾದಿ ಯಾಗಿದ್ದ ಬುದ್ನಿ ಅವರು ವಿನೋಬಾ ಭಾವೆಯವರ ಕಟ್ಟಾ ಅನುಯಾಯಿ ಆಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ...

ಬೆಂಗಳೂರು:ರೈಲು ಹರಿದು ವ್ಯಕ್ತಿ ಸಾವು

Banglore: ಬೆಂಗಳೂರಿನಲ್ಲಿ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.ರೈಲು ಹಳಿ ದಾಟುವಾಗ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಸೇತುವೆ ಕೆಳಭಾಗದ ರೈಲ್ವೇ ಹಳಿ ಬಳಿ ಮದ್ಯಾಹ್ನ ನಡೆದಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತ ದುರ್ದೈವಿಯಾಗಿದ್ದಾನೆ. ಕೆಎಸ್ಆರ್ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. https://karnatakatv.net/hubballi-knief-murder-attempt/ https://karnatakatv.net/shivamogga-kumkum-attack-premsingh/

ನಿನ್ನೆ ಶಿವಮೊಗ್ಗದಲ್ಲಿ ನಡೆದಂತ ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ – ಕೆ.ಎಸ್ ಈಶ್ವರಪ್ಪ

ಬೆಂಗಳೂರು: ನಿನ್ನೆ ಶಿವಮೊಗ್ಗದಲ್ಲಿ ನಡೆದಂತ ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಈ ಕಾರಣದಿಂದಾಯೇ ಇದುವರೆಗೆ ಕಾಂಗ್ರೆಸ್ ಘಟನೆ ಸಂಬಂಧ ಯಾವುದೇ ಮಾತನ್ನು ಆಡುತ್ತಿಲ್ಲ. ಕೇರಳದಿಂದಲೂ ಹೊರಗಡೆಯಿಂದ ಬಂದವರಿಂದಲೂ ಈ ರೀತಿ ಆಗ್ತಿದೆ ಎಂಬುದಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಇಂದು ಮುಖ್ಯಮಂತ್ರಿಗಳ ರೇಸ್ ಕೊರ್ಸ್ ನಿವಾಸದಲ್ಲಿ ಮಾತನಾಡಿದಂತ ಅವರು, ನಿನ್ನೆಯ ಶಿವಮೊಗ್ಗ ಪ್ರಕರಣದಲ್ಲಿ...

ಚಾಕು ಇರಿತಕ್ಕೊಳಗಾದ ಸುನೀಲ್ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರ

Shivamogga: ಶಿವಮೊಗ್ಗದಲ್ಲಿಇಂದು ಮತ್ತೋರ್ವನಿಗೆ ಚಾಕು ಇರಿತವಾಗಿದೆ.ಬಜರಂಗದಳ ಕಾರ್ಯಕರ್ತ ಸುನಿಲ್ ಮೇಲೆ ಹಲ್ಲೆ ಪ್ರಕರಣದಲ್ಲಿ ಆತನನ್ನು ಭದ್ರಾವತಿ ಆಸ್ಪತ್ರೆಯಿಂದ ಶಿವಮೊಗ್ಗದಲ್ಲಿರುವ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುನಿಲ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಆಸ್ಪತ್ರೆ ಸಿಬ್ಬಂದಿ ಸುನಿಲ್ನನ್ನು ಆಂಬುಲೆನ್ಸ್ನಲ್ಲಿ ಕರೆದೊಯ್ದಿದ್ದಾರೆ.ಮುಬಾರಕ್ & ಗ್ಯಾಂಗ್ ಇಂದು ಬೆಳಗ್ಗೆ ಸುನಿಲ್ ಮೇಲೆ...

ತುಮಕೂರಿನಲ್ಲಿ ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಪ್ರತಿಕ್ರಿಯಿಸಿದ ತುಮಕೂರು ಎಸ್‌ಪಿ

Tumukur news: ತುಮಕೂರಿನಲ್ಲೂ ಕೆಲ ಕಿಡಿಗೇಡಿಗಳು ಸಾವರ್ಕರ್ ಫ್ಲೆಕ್ಸ್ ಹರಿದು ದರ್ಪ ಮೆರೆದಿದ್ದಾರೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ತುಮಕೂರು ನಗರದ ಹೃದಯ ಭಾಗದಲ್ಲಿರುವ ಎಂಪ್ರೆಸ್ ಕಾಲೇಜು ಮುಂಭಾಗದಲ್ಲಿ ಅಳವಡಿಸಿದ್ದ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಲಾಗಿದೆ. ಅಮೃತ ಮಹೋತ್ಸವದ ಶುಭಕೋರಿ ಬಿಜೆಪಿ ವತಿಯಿಂದ ನಗರ ಶಾಸಕ ಜ್ಯೋತಿಗಣೇಶ್ ಪೋಟೋ ಸಹಿತ ಸಾವರ್ಕರ್ ಫ್ಲೆಕ್ಸ್ ಹಾಕಲಾಗಿತ್ತು. ಆದ್ರೆ ಕೆಲ ಕಿಡಿಗೇಡಿಗಳು ಮಧ್ಯರಾತ್ರಿ...

ಹಾವೇರಿ: ವಿವಿಧ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯಲ್ಲಿ ವಿವಿಧ ಕೌಶಲ್ಯಾಧಾರಿತ ತರಬೇತಿಗೆ ನಿರುದ್ಯೋಗ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ ಮಾಹೆಯಲ್ಲಿ ತರಬೇತಿಗಳು ಆರಂಭವಾಗಲಿದ್ದು, ತರಬೇತಿ ಊಟ ವಸತಿಯೊಂದಿಗೆ ಉಚಿತವಾಗಿರುತ್ತದೆ. 30 ದಿನಗಳ “ಮೊಬೈಲ್ ಫೋನ್ ದುರಸ್ತಿ”, “ಹೌಸ್ ವಾಯರಿಂಗ್”, 10 ದಿನಗಳ “ಕುರಿ ಸಾಕಾಣಿಕೆ” ಹಾಗೂ ತರಕಾರಿ...
- Advertisement -spot_img

Latest News

Gold Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್: ಸ್ವರ್ಣ ಬೆಲೆಯಲ್ಲಿ ಇಳಿಕೆ..

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ...
- Advertisement -spot_img