Monday, July 6, 2026

ರಾಜ್ಯ

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರ ತಂದೆ ಅಂಜನಪ್ಪ ನಿಧನ

ಬೆಂಗಳೂರು: ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಅವರ ತಂದೆ ಅಂಜನಪ್ಪ ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಬೈರತಿ ಬಸವರಾಜ ಅವರ ತಂದೆ ಅಂಜನಪ್ಪ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೃಷಿ ಹಾಗೂ ವ್ಯಾಪಾರ ವೃತ್ತಿಯನ್ನು ಮಾಡುತ್ತಿದ್ದ ಬೈರತಿ ಆಂಜನಪ್ಪ ಅವರಿಗೆ ಸುಮಾರು 85 ವರ್ಷ...

ಆಗಸ್ಟ್ 15ರ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆಗೆ ಈ ಎಲ್ಲಾ ವಿಶೇಷ ವ್ಯವಸ್ಥೆ

ಬೆಂಗಳೂರು: ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೆ ಆ. 15 ರಂದು ಸೋಮವಾರ ನಡೆಯಲಿರುವ 'ಸ್ವಾತಂತ್ರ್ಯ ನಡಿಗೆ'ಯಲ್ಲಿ ಭಾಗವಹಿಸುವ ಹೊರ ಜಿಲ್ಲೆ ಜನರ ಅನುಕೂಲಕ್ಕೆ ಕಾಂಗ್ರೆಸ್ ಪಕ್ಷ ಬೆಂಗಳೂರು ನಗರದ ಹೊರ ವಲಯದಲ್ಲಿ ವಾಹನ ನಿಲುಗಡೆ ಹಾಗೂ ಮೆಟ್ರೋ ರೈಲು ಸಂಚಾರ ವ್ಯವಸ್ಥೆ ಕಲ್ಪಿಸಿದ್ದು, ಅದರ ವಿವರ ಹೀಗಿದೆ: 1. ತುಮಕೂರು...

ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ, ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ – ಸಿದ್ಧರಾಮಯ್ಯ ಕಿಡಿ

ಬೆಂಗಳೂರು: ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ.ಡಿ.ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ. ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ ಎಂದು ಮಾಜಿ ಸಿಎಂ...

BIG NEWS: ‘ರಾಜಕೀಯ ಸ್ವಹಿತಾಸಕ್ತಿ’ ಮೇಲಾಟ: ಸೊರಬ ತಾಲೂಕಿನಲ್ಲಿ 4 ವರ್ಷದಲ್ಲಿ 12 ‘ತಹಶೀಲ್ದಾರ್ ವರ್ಗಾವಣೆ’

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪನವರ ತವರು ಕ್ಷೇತ್ರವಾಗಿ, ನಾಡಿನಲ್ಲಿ ಪ್ರಸಿದ್ಧಿಗಳಿಸಿರುವಂತ ಸೊರಬ ತಾಲೂಕಿನಲ್ಲಿ, ರಾಜಕೀಯ ಸ್ವಹಿತಾಸಕ್ತಿ ಮೇಲಾಟ ಜೋರಾಗಿದೆ. ಈ ಪರಿಣಾಮ, ಶಾಸಕ ಕುಮಾರ್ ಬಂಗಾರಪ್ಪ ಅವರ ನಾಲ್ಕು ವರ್ಷ 4 ತಿಂಗಳ ಅಧಿಕಾರಾವಧಿಯಲ್ಲಿ ಬರೋಬ್ಬರಿ 12 ತಹಶೀಲ್ದಾರ್ ವರ್ಗಾವಣೆಯಾಗಿದ್ದಾರೆ. ಹೌದು.. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಅವರ 4...

ಆ.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಚರಣೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಆಗಸ್ಟ್ 28 ಕ್ಕೆ ದೊಡ್ಡಬಳ್ಳಾಪುರ ದಲ್ಲಿ ಸರ್ಕಾರದ ಸಾಧನೆಯ ಜನೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಬೆಳಿಗ್ಗೆ ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿ, ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಲು ರಾಜ್ಯದ ಐದು ಕಡೆಗಳಲ್ಲಿ ಜನೋತ್ಸವ ನಡೆಸಲಾಗುವುದೆಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಜುಲೈ 28 ಕ್ಕೆ...

ನಮ್ಮ ಪಕ್ಷಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಮೆ ಇದೆ: ಡಿಕೆಶಿ

ನಮ್ಮ ಪಕ್ಷಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಮೆ ಇದೆ ಎಂಬುವುದಾಗಿ ಬಾವುಟ ವಿಚಾರದ ವಾಗ್ವಾದದ ವಿಚಾರವಾಗಿ ಡಿಕೆಶಿ ಉತ್ತರ ನೀಡಿದ್ದಾರೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವರಿಗೆ ಪ್ರತಿ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಅನ್ನೋದು ಒಂದು ಪಕ್ಷದ ಸೊತ್ತಲ್ಲ. ಇದು ಇಡೀ ದೇಶವೇ ಸಂಭ್ರಮಿಸುವ ವಿಚಾರ ಹಾಗೆಯೇ ನಮ್ಮ ಪಕ್ಷ ಸ್ವಾತಂತ್ರ್ಯ...

ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಾಮರಸ್ಯ ಬೆಳೆಯಬೇಕು – CM ಬಸವರಾಜ ಬೊಮ್ಮಾಯಿ

ಪುಣೆ: ಮಹಾರಾಷ್ಟ್ರ ಮತ್ತು ಕರ್ನಾಟಕದ ಸಂಬಂಧ ಬಹಳ ವರ್ಷಗಳದ್ದು. ನಮ್ಮ ಸಾಮರಸ್ಯ ಬೆಳೆಯಬೇಕು. ಮನಸ್ಸು ಒಂದಾದರೆ ಎಲ್ಲ ಸಾಧನೆ ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪುಣೆಯಲ್ಲಿ ಬಂಟರ ಕನ್ನಡ ಸಂಘ ಆಯೋಜಿಸಿದ್ದ ಕನ್ನಡ ಭವನದ ನಾಲ್ಕನೇ ವಾರ್ಷಿಕೋತ್ಸವವ ಹಾಗೂ ಕಲ್ಪವೃಕ್ಷ ಶಕುಂತಲಾ ಜಗನ್ನಾಥ ಬಿ ಶೆಟ್ಟಿ ಅವರ ಸಮಾಜ ಕಲ್ಯಾಣ...

ನಾಗರ ಹಾವಿನಿಂದ ಮಗುವನ್ನು ರಕ್ಷಿಸಿದ ತಾಯಿ:ಮಂಡ್ಯದಲ್ಲಿ ಘಟನೆ

ಮಂಡ್ಯದಲ್ಲಿ ತಾಯಿಯೊಬ್ಬಳು ಮಗುವನ್ನು ನಾಗರ ಹಾವಿನಿಂದ ರಕ್ಷಿಸಿದ ಘಟನೆ ನಡೆದಿದೆ. ತಾಯಿ ಮಗು ಮನೆಯಿಂದ ಹೊರ ಬರುತ್ತಿದ್ದ ಸಂದರ್ಭದಲ್ಲಿ ದುರ್ಘಟನೆಯಿಂದ ತಾಯಿ ಮಗು ಪಾರಾಗಿದ್ದಾರೆ. ಮೆಟ್ಟಿಲುಗಳನ್ನು ಇಳಿಯುತ್ತಿದ್ದಂತೆ ಮಗುವಿನ ಪಕ್ಕದಲ್ಲೇ  ನಾಗರ ಹಾವು ಇದ್ದದ್ದು ಕಂಡುಬಂದಿದೆ. ಅದೃಷ್ಟವಶಾತ್ ಎಂಬಂತೆ ತಾಯಿಯು ಮಗುವನ್ನು ತನ್ನ ಕಡೆ ಎಳೆದೊಯ್ದು ಮಗುವನ್ನು ನಾಗರ ಹಾವಿನಿಂದ ರಕ್ಷಿಸಿದ್ದಾಳೆ. ಕ್ಷಣಾರ್ಧದಲ್ಲಿ ದೊಡ್ಡ ಅಚಾತುರ್ಯ...

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ತಿರಂಗಾ – ಧ್ವಜ ಹಾರಿಸಲು ನಡೆಸಿದ ಹೋರಾಟ ಸ್ಮರಿಸಿದ ಜೋಶಿ

ಆಜಾದೀ ಕಾ ಅಮೃತ್ ಮಹೋತ್ಸವದ ಈ ಸಂದರ್ಭದಲ್ಲಿ ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಇಂದು ರಾಷ್ಟ್ರಧ್ವಜ ಹಾರಾಟ ವಿಶೇಷವಾಗಿತ್ತು. ರಾಷ್ಟ್ರಧ್ವಜ ಹಾರಿಸುವ ವಿಚಾರ ಬಂದಾಗ ಹುಬ್ಬಳ್ಳಿ ಈದ್ಗಾ ಮೈದಾನ ಹಿಂದಿರುವ ರಣ ರೋಚಕ ಇತಿಹಾಸ ಮರೆಯಲು ಸಾಧ್ಯವೇ.? ದೇಶದ ಹೆಮ್ಮೆಯ ಪ್ರತೀಕವಾದ ರಾಷ್ಟ್ರಧ್ವಜ ಹಾರಿಸಲು ಮುವತ್ತು ವರ್ಷಗಳ ಹಿಂದೆ  ಹುಬ್ಬಳ್ಳಿ ಈದ್ಗಾ...

ಮಾಜಿ ಎಂಎಲ್ಸಿ ಮರಿಲಿಂಗೇಗೌಡ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ

ರಾಮನಗರ: ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮರಿಲಿಂಗೇಗೌಡ ಮತ್ತು ಇನ್ನೂ ಹಲವರು ಶನಿವಾರ ಜೆಡಿಎಸ್ ಗೆ ವಿದಾಯ ಹೇಳಿ, ಬಿಜೆಪಿ ಸೇರಿಕೊಂಡರು. ಇಲ್ಲಿಗೆ ಸಮೀಪವಿರುವ ಹನುಮಂತನಗರದ ಮನೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಇವರನ್ನೆಲ್ಲ, ಪಕ್ಷದ ಕೇಸರಿ ಅಂಗವಸ್ತ್ರವನ್ನು ಹಾಕುವ ಮೂಲಕ ಬಿಜೆಪಿಗೆ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img