Monday, July 6, 2026

ರಾಜ್ಯ

ಶಾಸಕನಿಂದಲೇ ರಾಷ್ಟ್ರಧ್ವಜಕ್ಕೆ ಅವಮಾನ: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

ವಿಜಯಪುರ: ದೇಶವೇ ಅಮೃತ ಮಹೋತ್ಸವದ ಸಂಭ್ರಮದಲ್ಲಿರಬೇಕಾದರೆ ವಿಜಯಪುರದಲ್ಲಿ ಶಾಸಕನಒಬ್ಬ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ನಡೆದಿದೆ.ಶಾಸಕನ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹರ್ ಘರ್ ತಿರಂಗಾ ರ್ಯಾಲಿಯಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಯಡವಟ್ಟು ಮಾಡಿಕೊಂಡಿದ್ದಾರೆ. ಆನೆ‌ ಮೇಲೆ ತ್ರಿವರ್ಣ ಧ್ವಜ ಹೊದಿಸಿ ಅದರ‌ ಮೇಲೆ ಅವರ ಮಗನನ್ನು ಕೂಡಿಸಿ ಅಪಮಾನ...

ಬಿಜೆಪಿ ಶಾಸಕ ಎಎಸ್ ಪಾಟೀಲ್ ನಡಹಳ್ಳಿಯಿಂದ ರಾಷ್ಟ್ರಧ್ವಜಕ್ಕೆ ಅವಮಾನ: ತ್ರಿವರ್ಣ ಧ್ವಜ ಹೊದ್ದಿದ್ದ ಆನೆಯ ಮೇಲೆ ಪುತ್ರನ ಸವಾರಿ

ವಿಜಯಪುರ: ಶಾಸಕನಿಂದಲೇ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವಂತ ಘಟನೆ, ಜಿಲ್ಲೆಯ ತಾಳಿಕೋಟೆಯಲ್ಲಿ ಇಂದು ನಡೆದಿದೆ. ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿಯಿಂದಲೇ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಲಾಗಿದೆ. ಹೀಗಾಗಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ಉಂಟಾಗಿದೆ. ಅಂದಹಾಗೇ, ಇಂದು ತಾಳಿಕೋಟೆಯಲ್ಲಿ ನಡೆದಂತ ಹರ್ ಘರ್ ತಿರಂಗಾ ರ‌್ಯಾಲಿಯಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ...

ಬಿಎಸ್ ಯಡಿಯೂರಪ್ಪಗೆ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ

ಮಂಡ್ಯದ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದ 6ನೇ ವರ್ಷದ ಮಹಾರಥೋತ್ಸವ ಸಮಾರಂಭದಲ್ಲಿಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪರವರಿಗೆ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಮರಿದೇವರು ಶಿವಯೋಗಿ ಶ್ರೀ ಸ್ಮರಣೆಯಲ್ಲಿ ದುರ್ದಂಡೇಶ್ವರ ಮಹಂತ ಶಿವಯೋಗಿ ಮಠದ ವತಿಯಿಂದ ಪ್ರದಾನ ಮಾಡಲಾಯಿತು. ಶ್ರೀಗಳ 14ನೇ ವರ್ಷದ ಪುಣ್ಯ ಸ್ಮರಣೆ, 6ನೇ ವರ್ಷದ ಮಹಾರಥೋತ್ಸವ...

ದೇಶದ 20 ಕೋಟಿ ಮನೆಗಳ ಮೇಲೆ ತ್ರಿವರ್ಣಧ್ವಜ ಹಾರಾಟ – ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ಬ್ರಿಟಿಷರ ದುರಾಡಳಿತವನ್ನು ಅಂತ್ಯಗೊಳಿಸಲು ಮತ್ತು ದೇಶಕ್ಕೆ ಸ್ವಾತಂತ್ರ್ಯ ಪಡೆಯಲು ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಚಳವಳಿಯಲ್ಲಿ ನಮ್ಮ ಲಕ್ಷ ಲಕ್ಷ ಪೂರ್ವಜರು ಭಾಗವಹಿಸಿದ್ದರು. ತ್ಯಾಗ ಬಲಿದಾನಗಳ ಮಧ್ಯೆ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಎಂದು ರಾಜ್ಯದ ಬೃಹತ್ ಮತ್ತು ಮಾಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದರು. ಬಿಜೆಪಿ ರಾಜ್ಯ...

ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? – ಬಿಜೆಪಿ ಪ್ರಶ್ನೆ

ಬೆಂಗಳೂರು: ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ ಎಂದು ಬಿಜೆಪಿ ಒತ್ತಾಯಿಸಿದೆ. https://twitter.com/BJP4Karnataka/status/1558327525428043776 ಈ ಕುರಿತು ಸರಣಿ ಟ್ವಿಟ್ ಮಾಡಿದ್ದು, ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು...

ಅಂಗಾಂಗ ದಾನ ಮಾಡಿ, ಸಾವಿನ ನಂತ್ರವೂ ಸಾರ್ಥಕತೆ ಮೆರೆಯಿರಿ – ಸಿಎಂ ಬೊಮ್ಮಾಯಿ ಕರೆ

ಬೆಂಗಳೂರು: ಅಂಗಾಂಗ ದಾನ ಮಾನವೀಯತೆಯ ಕೆಲಸ. ಅಂಗಾಂಗಗಳನ್ನು ದಾನಕ್ಕೆ ಸಂಕಲ್ಪ ಮಾಡುವ ಮುಖಾಂತರ ಸಾವಿನ ನಂತರವೂ ಬದುಕು ನೀಡುವ ಸಾರ್ಥಕ ಕಾರ್ಯ ಮಾಡಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮಾತನಾಡಿದಂತ ಅವರು, ವಿಜ್ಞಾನಿಗಳ , ವೈದ್ಯರ ಪರಿಶ್ರಮದಿಂದ ನಮ್ಮ ಸಾವಿನ ನಂತರ ಅಂಗಾಂಗಗಳನ್ನು ನೀಡುವ ಮೂಲಕ ಇತರರ ಜೀವವನ್ನು ಬದುಕಿಸಬಹುದಾಗಿದೆ. ಒಬ್ಬ ವ್ಯಕ್ತಿ...

ಬಳ್ಳಾರಿಯಲ್ಲಿ ಬಾನೆತ್ತರಕ್ಕೆ ಹಾರಿದ ತಿರಂಗ

ಆಗಸ್ಟ್ ಬಂತು ಅಂದ್ರೆ ಅದು ದೇಶದ ಜನರಿಗೆ ಒಂದು ಸಂಭ್ರಮದ ತಿಂಗಳೇ ಸರಿ  ದೇಶದ ಜನರು ಸ್ವಾತಂತ್ರ್ಯ ದಿನವನ್ನ ಅದ್ದೂರಿಯಾಗಿ ಆಚರಿಸಲು ತುದಿಗಾಲಲ್ಲಿ ಕಾದು ನಿಂತಿದ್ದಾರೆ.  ಕೇಂದ್ರ ಸರ್ಕಾರದ ‘ಹರ್​ ಘರ್​ ತಿರಂಗ್​’ ಅಭಿಯಾನಕ್ಕೆ ಬಿಬಿಎಂಪಿ ಕೂಡ ಕೈ ಜೋಡಿಸಲು ಸಜ್ಜಾಗಿದೆ.ಬಳ್ಳಾರಿಯಲ್ಲೂ ತಿರಂಗ ಹಾರಾಡಿದೆ ಭಾರತದೆಲ್ಲೆಡೆ ಹರ್ ಘರ್ ತಿರಂಗ್ ಅಭಿಯಾನ ಸದ್ದು ಮಾಡುತ್ತಿದೆ. ಭಾರತೀಯರು...

ಜೋರಾಗಿದೆ ಘಟಪ್ರಭಾ ನದಿ ಅಬ್ಬರ: ಗೋಕಾಕ್ ನಗರಕ್ಕೆ ಘಟಪ್ರಭೆ ಎಂಟ್ರಿ, ಸ್ಥಳೀಯರ ಆಕ್ರೋಶ

ನಿರಂತರ   ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಘಟಪ್ರಭಾ ನದಿಯೂ ಕೂಡಾ ಘಟ್ಟ ಮೀರಿ ಹರಿಯುತ್ತಿದ್ದು, ಗೋಕಾಕ್ ನಗರಕ್ಕೆ ಜಲಕಂಟಕ ಎದುರಾಗಿದೆ.  ಘಟಪ್ರಭಾ ನದಿಯಲ್ಲಿ ಸದ್ಯ 45 ಸಾವಿರ ಕ್ಯೂಸೆಕ್​ ನೀರಿನ ಹರಿವು ಹಿನ್ನೆಲೆ ದನದ ಮಾರ್ಕೆಟ್​ ಸುತ್ತ ನದಿ ನೀರು‌ ಸುತ್ತುವರೆದಿದೆ. ಕ್ರಮೇಣ ನೀರು ಏರಿಕೆಯಿಂದಾಗಿ ಕುಂಬಾರವಾಡ, ಮಟನ್ ಮಾರ್ಕೆಟ್ ಸೇರಿ ನಾಲ್ಕು...

ಹನಿಟ್ರಾಪ್ ಮಾಡ್ತಿದ್ದ ನಟ ಅರೆಸ್ಟ್: 14 ಲಕ್ಷಕ್ಕೂ ಹೆಚ್ಚು ಹಣ ವಂಚನೆ

ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ನಟನನ್ನು ಪೊಲೀಸರು ಅರೆಸ್ಟ್  ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿಯಾಗಿದ್ದಾನೆ. ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್ ಬಂಧಿತ ಆರೋಪಿ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಉದಯೋನ್ಮುಖ ನಟ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ಉದ್ಯಮಿಗೆ ಇತ್ತೀಚೆಗೆ...

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅಮೃತ ಮಹೋತ್ಸವ : ಸಾರ್ವಜನಿಕರಿಗೂ ಎಂಟ್ರಿ

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ರಾಜ್ಯ ಸಕಲ ಸಿದ್ಧತೆಯಲ್ಲಿ ತೊಡಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾಗಿಯಾಗಲಿರುವ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೂ ಅವಕಾಶವನ್ನು ನೀಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಜಂಟಿ ಸುದ್ದಿಗೋಷ್ಠಿ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img