Sunday, July 5, 2026

ರಾಜ್ಯ

ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆಯಲ್ಲಿ ಇರಲಿದೆ – ಸಿಎಂ ಬೊಮ್ಮಾಯಿ

ನವದೆಹಲಿ : ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಸ್ತಾಗಲಿ ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಭಾಜಪ ದೊಂದಿಗೆ ಸದಾ ಇದ್ದಾರೆ. ಅವರಿಗೆ ತಮ್ಮದೇ ಆದ ಮಹತ್ವವಿದ್ದು, ಪಕ್ಷದ ವರಿಷ್ಠರಿಗೂ...

ಚನ್ನಪಟ್ಟಣದಲ್ಲಿ ರೈತರ ಜಮೀನಿಗೆ ಒಂಟಿ ಸಲಗದ ಪುಂಡಾಟ: ಜನರ ಮೇಲೆ ದಾಳಿ, ಕೂದಲೆ ಅಂತರದಿಂದ ಪಾರು

ರಾಮನಗರ: ಚನ್ನಪಟ್ಟಣ ತಾಲ್ಲೂಕಿನಲ್ಲಿ ಹಲವು ದಿನಗಳಿಂದ ರೈತರ ಕೃಷಿ ಜಮೀನಿನ ಮೇಲೆ ಕಾಡಾನೆಗಳು ದಾಳಿ ನಡೆಸುತ್ತಿದ್ದು ಇಂದು ಒಂಟಿ ಸಲಗ ಒಂದು ಗ್ರಾಮಸ್ಥರ ಮೇಲೆ ದಾಳಿಗೆ ಮುಂದಾಗಿರುವ ಘಟನೆ ನಡೆದಿದೆ. ತಾಲೂಕಿನ ದೊಡ್ಡನಹಳ್ಳಿ ಹಾಗೂ ಮಲ್ಲಂಗೆರೆ ಗ್ರಾಮದಂಚಿನ ತೋಟದ ಬಳಿ ಕಾಣಿಸಿಕೊಂಡ ಒಂಟಿ ಸಲಗ ನೋಡಲು ಗ್ರಾಮಸ್ಥರು ಜಮಾಣಗೊಂಡಿದ್ದು ಈ ವೇಳೆ ಒಂಟಿ ಸಲಗ ರಸ್ತೆ...

ಬೆಂಗಳೂರು: ಕಂಬಿ ಕಳವು ಮಾಡಲು ಹೋಗಿ ವಿದ್ಯುತ್‌ ತಂತಿ ತಗಲಿ ವ್ಯಕ್ತಿ ಸಾವು – BESCOM

ಬೆಂಗಳೂರು: ನಿರ್ಮಾಣ ಹಂತದಲ್ಲಿರವ ಕಟ್ಟದಿಂದ ಕಬ್ಬಿಣದ ಕಂಬಿ ಕಳವು ಮಾಡಲು ಹೋಗಿ ಕಂಬಿ ಅಕಸ್ಮಿಕವಾಗಿ ವಿದ್ಯುತ್‌ ತಂತಿಗೆ ತಗಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಹಲಸೂರು ಪೋಲಿಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಹಲಸೂರು ರಾಜಕಾಲುವೆಗೆ ಹೊಂದಿಕೊಂಡುವಿರುವ ಗುರುದ್ವಾರದ ಬಳಿ ಈ ಘಟನೆ ಸಂಭವಿಸಿದೆ. ಇದೊಂದು ಇಲಾಖೇತರ ವಿದ್ಯುತ್‌ ಅವಘಡವಾಗಿದ್ದು, ಮೃತ ವ್ಯಕ್ತಿಯ ಪೂರ್ತಿ ವಿವರ...

ಇಂದಿನ ಸಿಎಂ ಬೊಮ್ಮಾಯಿ ಸಚಿವ ಸಂಪುಟ ಸಭೆ, ಚುನಾವಣೆ ಸಭೆಯಾಗಿದೆ – ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳನ್ನು ನೋಡಿದರೆ ಆಡಳಿತಾರೂಢ ಪಕ್ಷವು ಚುನಾವಣೆಗೆ ಹೋಗುವ ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಸಂಪುಟ ಸಭೆಯ ಮೂಲಕ ರಾಜ್ಯಕ್ಕೆ ಚುನಾವಣೆ ಸಂದೇಶವನ್ನು ಸರಕಾರ ನೀಡಿದ್ದು, ಚುನಾವಣೆ ಯಾವುದೇ ಕ್ಷಣದಲ್ಲಿ ಬಂದರೂ ನಮ್ಮ ಪಕ್ಷ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿ...

ರಮೇಶ್ ಕುಮಾರ್ ಆತ್ಮಸಾಕ್ಷಿ ಮೂಲಕ ಒಂದಷ್ಟು ನಿಜ ಹೇಳುವ ಪ್ರಯತ್ನ ಮಾಡಿದ್ದಾರೆ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು:ರಾಜ್ಯದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮಾತನಾಡಿ, ಅತ್ಯಂತ ಅನುಭವ ಇರುವ ನಾಯಕರಲ್ಲಿ ರಮೇಶ್‍ಕುಮಾರ್ ಒಬ್ಬರು. ಅವರು ಆತ್ಮಸಾಕ್ಷಿ ಮೂಲಕ ಒಂದಷ್ಟು ನಿಜ ಹೇಳುವ ಪ್ರಯತ್ನ ಮಾಡಿದ್ದಾರೆ. ದೇಶಾದ್ಯಂತ ಪಕ್ಷದ ಸೋಲು, ಜನ ಪಕ್ಷವನ್ನು ಒಪ್ಪಿಕೊಳ್ಳದೆ ಇರುವಾಗ ಸತ್ಯ ಒಪ್ಪಿಕೊಂಡು ಜನರ ಮುಂದೆ ಹೋಗೋಣವೆಂದು ಸತ್ಯ ಒಪ್ಪಿರಬಹುದೇನೋ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...

ಕಾಂಗ್ರೆಸ್ ಸರಕಾರವು ಅಧಿಕಾರದಲ್ಲಿದ್ದಾಗ ನರೇಂದ್ರ ಮೋದಿಯನ್ನು ಇ.ಡಿ. ತನಿಖೆ ಮಾಡಿಲ್ಲವೇ? – ಬಿಜೆಪಿ ಎನ್ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಸರಕಾರವಿದ್ದಾಗಲೂ, ಸಂವಿಧಾನ ಅಳವಡಿಸಿದ ಬಳಿಕ, ಗಣತಂತ್ರ ವ್ಯವಸ್ಥೆ ಜಾರಿಯಾದ ನಂತರ ಈ ವ್ಯವಸ್ಥೆಗಳು ಜಾರಿಯಲ್ಲಿವೆ. ಕಾಂಗ್ರೆಸ್ ಸರಕಾರವು ಅಧಿಕಾರದಲ್ಲಿದ್ದಾಗ ನರೇಂದ್ರ ಮೋದಿ ಅವರನ್ನು ಇ.ಡಿ. ತನಿಖೆ ಮಾಡಿಲ್ಲವೇ?, ಸಿಬಿಐ ಅಮಿತ್ ಶಾ ಅವರ ತನಿಖೆ ನಡೆದಿಲ್ಲವೇ? ಅಮಿತ್ ಶಾ ಅವರು ಜೈಲಿಗೆ ಹೋಗಿರಲಿಲ್ಲವೇ? ಎಂಬ ಪ್ರಶ್ನೆಗಳಿಗೆ ಕಾಂಗ್ರೆಸ್ ಉತ್ತರ ಕೊಡಲಿ ಎಂದು...

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಪ್ರಮಾಣೀಕೃತ ವಿಪತ್ತು ನಿರ್ವಹಣೆಯ ವ್ಯವಸ್ಥೆ ಅತ್ಯಗತ್ಯ – CM ಬೊಮ್ಮಾಯಿ

ಬೆಂಗಳೂರು : ಪ್ರಕೃತಿ ವಿಕೋಪ ಸಂದರ್ಭದಲ್ಲಿ ಪ್ರಮಾಣೀಕೃತ ವಿಪತ್ತು ನಿರ್ವಹಣೆಯ ವ್ಯವಸ್ಥೆ ಅತ್ಯಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು* ಇಂದು ಕೇಂದ್ರ ಗೃಹ ಮಂತ್ರಾಲಯ ಹಾಗೂ ಕೆ.ಎಸ್.ಡಿ.ಎಂ.ಎ ವತಿಯಿಂದ ಆಯೋಜಿಸಲಾಗಿದ್ದ ಆಪ್ದಾ ಮಿತ್ರ ಯೋಜನೆಯ ಉನ್ನತೀಕರಣಕ್ಕಾಗಿ ಮೊಬೈಲ್ ಆಪ್ ಹಾಗೂ ಎಂ.ಐ.ಎಸ್ ತರಬೇತಿಗಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ರಾಜ್ಯ...

ಬೆಳಗಾವಿಯಲ್ಲಿ ಪ್ರೇಮಿಯ ಹುಚ್ಚಾಟ, ಪ್ರೇಯಸಿಯ ಉಸಿರು ನಿಲ್ಲಿಸಿ, ತಾನು ಆತ್ಮಹತ್ಯೆ

ಬೆಳಗಾವಿ:- ಬೆಳಗಾವಿಯಲ್ಲಿ ಕುರುಡು ಪ್ರೀತಿಯ ಮೋಹಕ್ಕೆ ಬಿದ್ದು ಜೀವವನ್ನೆ ಪ್ರೇಮಿಗಳು ಕಳೆದುಕೊಂಡ ಬೆಳ್ಳಂಬೆಳಗ್ಗೆ ನಡೆದಿದೆ. ನಗರದ ಬಸವಕಾಲೋನಿ ಈ ಘಟನೆ ನಡೆದಿದೆ ತಾನು ಪ್ರೀತಿಸಿದ ವೈದ್ಯಕೀಯ ವಿದ್ಯಾರ್ಥಿನಿ ರೇಣುಕಾ ಎಂಬುವವಳನ್ನು ಸವದತ್ತಿ ಮೂಲದ ಭಗ್ನ ಪ್ರೇಮಿ ರಾಮಚಂದ್ರ ತೇಣಗಿ ಎಂಬುವವನು ಪ್ರೀತಿ ಸಿಗದ ಕಾರಣಕ್ಕಾಗಿ ಕೊಲೆ ಮಾಡಿದ್ದಲ್ಲದೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಘಟನಾ...

ರಾಜ್ಯದ ʼಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್‌ʼ ಮೆಚ್ಚಿದ ಕೇಂದ್ರ ಸರ್ಕಾರ, ದೇಶದಾದ್ಯಂತ ಜಾರಿ – ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ಮಾನಸಿಕ ರೋಗಿಗಳ ನೆರವಿಗಾಗಿ ರಾಜ್ಯದಲ್ಲಿ ಆರಂಭಿಸಿದ ʼಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್‌ʼ ಅನ್ನು ಕೇಂದ್ರ ಸರ್ಕಾರ ಮೆಚ್ಚಿದ್ದು, ದೇಶದಾದ್ಯಂತ ಈ ಕಾರ್ಯಕ್ರಮವನ್ನು ಜಾರಿ ಮಾಡುವುದಾಗಿ ಘೋಷಿಸಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ನಿಮ್ಹಾನ್ಸ್‌ ಸಂಸ್ಥೆಯನ್ನು ಅಭಿನಂದಿಸುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ನಿಮ್ಹಾನ್ಸ್‌ನಲ್ಲಿ ವಿಶ್ವ ಮೆದುಳು ಆರೋಗ್ಯ ದಿನ...

BREAKING NEWS: ಶಿಕಾರಿಪುರದಿಂದ ಬಿವೈ ವಿಜಯೇಂದ್ರ ಸ್ಪರ್ಧೆ – ಮಾಜಿ ಸಿಎಂ ಯಡಿಯೂರಪ್ಪ ಘೋಷಣೆ

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮಹತ್ತರ ಸಂಚಲನ ಮೂಡಿಸುವಂತೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಹತ್ವರ ಘೋಷಣೆಯನ್ನು ಮಾಡಿದ್ದಾರೆ. ಅದೇ ಇಂದು ಶಿಕಾರಿಪುರದಿಂದ ತಾನು ಸ್ಪರ್ಧಿಸೋದಿಲ್ಲ. ನನ್ನ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಆತನಿಗೆ ನನಗೆ ನೀಡಿದಂತೆ ಬೆಂಬಲ ನೀಡುವಂತೆ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾತನಾಡಿದಂತ ಅವರು, ಶಿಕಾರಿಪುರದಿಂದ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img